ಮಂಜೇಶ್ವರ ಆಟೋ ನಿಲ್ದಾಣ ವಿವಾದ: ಜಿಲ್ಲಾಧಿಕಾರಿ ಆದೇಶವನ್ನು ಗಾಳಿಗೆ ತೂರಿದ ಯು ಎಲ್ ಸಿ ಸಿ ಅಧಿಕೃತರು : ಆಟೋ ಚಾಲಕರಿಗೆ ಬೆಂಬಲವಾಗಿ ಎ ಐ ಟಿ ಯು ಸಿ : ಪ್ರತಿಭಟನೆ : ಸ್ಥಳದಲ್ಲಿ ಸಂಘರ್ಷಾವಸ್ಥೆ : ಕಾಮಗಾರಿ ತಾತ್ಕಾಲಿಕ ತಾತ್ಕಾಲಿಕ ಸ್ಥಗಿತ
ಮಂಜೇಶ್ವರ: ಮಂಜೇಶ್ವರ ರೈಲು ನಿಲ್ದಾಣದ ಸಮೀಪದ ರಾಗಂ ಜಂಕ್ಷನ್ ಸರ್ವೀಸ್ ರಸ್ತೆಯಲ್ಲಿರುವ ಆಟೋ ನಿಲ್ದಾಣಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಕಳೆದ ಕೆಲ ದಿನಗಳಿಂದ ಆಗ್ರಹಿಸುತ್ತಿದ್ದ ಆಟೋ ಚಾಲಕರ ಮನವಿಗೆ ಸ್ಪಂದನೆ ನೀಡುವ ಬದಲು, ಜಿಲ್ಲಾಧಿಕಾರಿಯವರ ಸೂಚನೆಗೆ ವಿರುದ್ಧವಾಗಿ ಅಧಿಕಾರಿಗಳು ಕೆಲಸ ಆರಂಭಿಸಿದ್ದರಿಂದ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದೆ. ಆಟೋ ಚಾಲಕರ ತಂಡವು ನಿಕಟಪೂರ್ವದಲ್ಲಿ ಮಂಜೇಶ್ವರ ತಾಲೂಕಿನ ಉಪವಿಭಾಗಾಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತ್ತು. ಈ ಬಗ್ಗೆ ಜಿಲ್ಲಾಧಿಕಾರಿಗಳು ಯು ಎಲ್ ಸಿ ಸಿ ಗುತ್ತಿಗೆ ಸಂಸ್ಥೆಯ ಅಧಿಕಾರಿಗಳು…