Headlines

ಆರೋಗ್ಯಕರ ಬೆಳವಣಿಗೆಗೆ ನೈತಿಕ ಹಾಗೂ ಸುರಕ್ಷಿತ ಶಿಕ್ಷಣ ಅಗತ್ಯ: ರಾಯಿ ರಾಜ ಕುಮಾರ

ಕೊಡಂಗಲ್ಲು, ಜೂನ್ 18: ಧರ್ಮಸ್ಥಳ ಜ್ಞಾನ ವಿಕಾಸ ಕಾರ್ಯಕ್ರಮದಡಿ ಶಾಲಾ ವಿದ್ಯಾರ್ಥಿಗಳು, ಪೋಷಕರು ಹಾಗೂ ಆಸಕ್ತರಿಗಾಗಿ ಮಾಹಿತಿ ಕಾರ್ಯಕ್ರಮವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕೊಡಂಗಲ್ಲು ಇಲ್ಲಿ ಗುರುವಾರ ನಡೆಯಿತು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಸ್ಪಾರ್ಕ್ ಅಕಾಡೆಮಿಯ ತರಬೇತುದಾರ ಹಾಗೂ ಹಿರಿಯ ಪತ್ರಕರ್ತ ರಾಯಿ ರಾಜ ಕುಮಾರ ಭಾಗವಹಿಸಿ ಮಾತನಾಡಿದರು. ಶಿಕ್ಷಣದಲ್ಲಿ ಪೋಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಸುರಕ್ಷಿತ ಹಾಗೂ ನೈತಿಕ ಶಿಕ್ಷಣದ ಮೂಲಕ ಮಕ್ಕಳಲ್ಲಿ ಆರೋಗ್ಯಕರ ಬೆಳವಣಿಗೆ ಸಾಧ್ಯವಾಗುತ್ತದೆ ಎಂದು ಅವರು ತಿಳಿಸಿದರು. ಮನೆ ಹಾಗೂ…

Read More

ರವಿ ನಾಯ್ಕಾಪು ಅವರಿಗೆ ನಿರೂಪಣಾ ಕೌಸ್ತುಭ ಪ್ರಶಸ್ತಿ : 28 ಕ್ಕೆ ಮುಂಬಯಿಯಲ್ಲಿ ಪ್ರದಾನ

ಕಾಸರಗೋಡು : ನಿರೂಪಕ, ಸಂಘಟಕ, ಲೇಖಕ ರವಿ ನಾಯ್ಕಾಪು ಅವರಿಗೆ ‘ನಿರೂಪಣಾ ಕೌಸ್ತುಭ’ ಪ್ರಶಸ್ತಿಯ ಗರಿ. ನಿರೂಪಣಾ ಕ್ಷೇತ್ರದ ಅವರ ಬಹುಮುಖ ಸಾಧನೆ, ಸಾಮರ್ಥ್ಯವನ್ನು ಪರಿಗಣಿಸಿ ಮುಂಬಯಿಯ ಅಂಧೇರಿ ಕರ್ನಾಟಕ ಸಂಘವು ಈ ಪ್ರಶಸ್ತಿ ಘೋಷಿಸಿದೆ. ಈ ತಿಂಗಳ 28 ರಂದು ಅಂಧೇರಿ ಕರ್ನಾಟಕ ಸಂಘದ ಆಶ್ರಯದಲ್ಲಿ ಮುಂಬಯಿಯ ಕುರ್ಲಾ ಬಂಟರ ಭವನದಲ್ಲಿ ಜರಗಲಿರುವ ಹೊರನಾಡ ಕನ್ನಡ ಸಂಸ್ಕೃತಿ ಸಂಭ್ರಮ 2026 ಕಾರ್ಯಕ್ರಮದಲ್ಲಿ ಈ ಪ್ರತಿಷ್ಟಿತ ಪ್ರಶಸ್ತಿ ಪ್ರದಾನ ಮಾಡುವುದಾಗಿ ಸಂಘದ ಸಂಸ್ಥಾಪಕರಾಗಿರುವ ಕೃಷ್ಣ.ಬಿ. ಶೆಟ್ಟಿ ಅವರು…

Read More

ಕರ್ನಾಟಕ ನಾಯರ್‌ ಸರ್ವೀಸ್‌ ಸೊಸೈಟಿಯ ಅಧ್ಯಕ್ಷರಾಗಿ ಮುರಳಿ ಹೊಸಮಜಲು ಪುನರಾಯ್ಕೆ.

ಕರ್ನಾಟಕ ನಾಯರ್‌ ಸೊಸೈಟಿ ಮಂಗಳೂರು ಘಟಕದ ಸಾಮಾನ್ಯ ಸಭೆಯು ಮಂಗಳೂರಿನ ಕೆ.ಪಿ.ಟಿ ಬಳಿಯಿರುವ ಎಸ್‌. ಕ್ಯೂಬ್‌ ಸೆಂಟರ್‌ ಸಭಾಂಗಣದಲ್ಲಿ ಜರುಗಿತು, ಸಾಮಾನ್ಯ ಸಭೆಯ ನಂತರ ಜರುಗಿದ ಮುಂದಿನ 2026-28 ನೇ ಅವಧಿಗೆ ಅಧ್ಯಕ್ಷರಾಗಿ ಶ್ರೀ ಮುರಳಿ ಹೊಸಮಜಲು, ಕಾರ್ಯದರ್ಶಿಯಾಗಿ ವಿ.ಎಮ್.ಸತೀಶನ್‌ ಪುನರಾಯ್ಕೆಗೊಂಡರು. ಖಜಾಂಚಿಯಾಗಿ ಶ್ರೀ ಅಜಯಕುಮಾರ್‌ , ಉಪಾಧ್ಯಕ್ಷರಾಗಿ ಶ್ರೀಮತಿ ವಾಸಂತಿ ನಾಯರ್‌, ಜತೆ ಕಾರ್ಯದರ್ಶಿಯಾಗಿ ಶ್ರೀಮತಿ ಮಂಜು ಅಜಿತ್, ಜತೆ ಖಜಾಂಚಿಯಾಗಿ ರವೀಂದ್ರನಾಥ್‌, ಬೋರ್ಡ್ ಮೆಂಬರುಗಳಾಗಿ ಶ್ರೀ ವಿಜಯಕುಮಾರ್‌, ಎಮ್.ವಿ. ರಾಜನ್‌, ಎ.ಎಸ್.ಮೋಹನ್‌ ರವರು, ಸಮಿತಿಯ…

Read More

ಎಂ.ಆರ್.ಜಿ. ಸಮೂಹದಿಂದ ಗೋವಾದಲ್ಲಿ ಗೋಲ್ಡ್ ಫಿಂಚ್, ಆತಿಥ್ಯ ಕ್ಷೇತ್ರಕ್ಕೆ ಮತ್ತೊಂದು ಮೈಲಿಗಲ್ಲು

ಮಂಗಳೂರು: ಭಾರತದ ಪ್ರವಾಸೋದ್ಯಮ ನಕ್ಷೆಯಲ್ಲಿ ವಿಶಿಷ್ಟ ಸ್ಥಾನ ಪಡೆದಿರುವ ಗೋವಾ, ತನ್ನ ಸೂರ್ಯಕಿರಣಗಳಿಂದ ಕಂಗೊಳಿಸುವ ಕಡಲತೀರಗಳು, ಸಮೃದ್ಧ ಸಾಂಸ್ಕೃತಿಕ ಪರಂಪರೆ, ಆಹ್ಲಾದಕರ ಹವಾಮಾನ ಹಾಗೂ ಅಪರೂಪದ ನೈಸರ್ಗಿಕ ಸೌಂದರ್ಯದಿಂದ ದೇಶ-ವಿದೇಶಗಳ ಪ್ರವಾಸಿಗರನ್ನು ನಿರಂತರವಾಗಿ ಆಕರ್ಷಿಸುತ್ತಿದೆ. ಗೋವಾದ ರಾಜಧಾನಿಯಾದ ಪಣಜಿಯ ಹೃದಯಭಾಗದಲ್ಲಿ ನೆಲೆಗೊಂಡಿರುವ ‘ಗೋಲ್ಡ್ ಫಿಂಚ್ ಪಣಜಿ ಗೋವಾ’ ಅತ್ಯಾಧುನಿಕ ಆತಿಥ್ಯ ಸೇವೆಗಳನ್ನು ಗೋವಾದ ವಿಶಿಷ್ಟ ಸೊಬಗಿನೊಂದಿಗೆ ಸಂಯೋಜಿಸಿ ಪ್ರವಾಸಿಗರಿಗೆ ಹೊಸ ಅನುಭವವನ್ನು ನೀಡುತ್ತಿದೆ.ಸುಂದರ ಮಂಡೋವಿ ನದಿಯ ನೋಟವನ್ನು ಹೊಂದಿರುವ ಈ ಹೋಟೆಲ್, ಗೋಲ್ಡ್ ಫಿಂಚ್ ಹಾಸ್ಪಿಟಾಲಿಟಿಯ ದೇಶಾದ್ಯಂತ…

Read More

ದೇವಸ್ಥಾನದ ಭೂಮಿಯ ತೆರಿಗೆ ಪಾವತಿಗೆ ಲಂಚ ಪಡೆಯುತ್ತಿದ್ದ ಗ್ರಾಮ ಕಚೇರಿ ಸಿಬ್ಬಂದಿ ವಿಜಿಲೆನ್ಸ್ ಬಲೆಗೆ

​ ಮಂಜೇಶ್ವರ :: ದೇವಸ್ಥಾನಕ್ಕೆ ಭಕ್ತರೊಬ್ಬರು ದಾನವಾಗಿ ನೀಡಿದ ಭೂಮಿಯನ್ನು ಸಮಿತಿಯ ಹೆಸರಿಗೆ ವರ್ಗಾಯಿಸಿ, ತೆರಿಗೆ ಪಾವತಿಸಲು ಸಹಾಯ ಮಾಡುವುದಾಗಿ ನಂಬಿಸಿ ಲಂಚ ಪಡೆಯುತ್ತಿದ್ದ ಉಪ್ಪಳ ಗ್ರೂಪ್ ಗ್ರಾಮ ಕಚೇರಿಯ ಕ್ಯಾಶುಯಲ್ ಸ್ವೀಪರ್ ಓರ್ವನನ್ನು ಕಾಸರಗೋಡು ವಿಜಿಲೆನ್ಸ್ ತಂಡವು ಕೈಯಾರೆ ಬಂಧಿಸಿದೆ. ಕೊಡಿಬೈಲ್ ನಿವಾಸಿ ಶಿವಪ್ರಸಾದ್ ಕೆ. ಬಂಧಿತ ಆರೋಪಿ. ​ಮಂಗಲ್ಪಾಡಿ ಯ ದೇವಸ್ಥಾನ ಸಮಿತಿಯ ಉಪಾಧ್ಯಕ್ಷರು ಭೂಮಿಯ ವರ್ಗಾವಣೆ ಮತ್ತು ತೆರಿಗೆ ಪಾವತಿಗಾಗಿ ಒಂದು ತಿಂಗಳ ಹಿಂದೆ ಉಪ್ಪಳ ಗ್ರಾಮ ಕಚೇರಿಗೆ ಅರ್ಜಿ ಸಲ್ಲಿಸಿದ್ದರು. ತೆರಿಗೆ…

Read More

ವಿಟ್ಲದಲ್ಲಿ ದಾರುಣ ಘಟನೆ: ಲಾರಿ ದುರಸ್ತಿ ಮಾಡುವಾಗ ಚಕ್ರದ ಅಡಿಗೆ ಸಿಲುಕಿ ಚಾಲಕ ಸಾವು

​ ಮಂಜೇಶ್ವರ : ಕನ್ಯಾನ ಗ್ರಾಮದ ಪಾದೆಕಲ್ಲು ಪೆರೋಡಿ ಸರವು ಗುಡ್ಡೆ ಎಂಬಲ್ಲಿ ಇಂದು ಬೆಳಿಗ್ಗೆ ನಡೆದ ಭೀಕರ ಅಪಘಾತದಲ್ಲಿ ಟಿಪ್ಪರ್ ಲಾರಿ ಚಾಲಕನೊಬ್ಬ ಸ್ಥಳದಲ್ಲೇ ಪ್ರಾಣ ಕಳೆದುಕೊಂಡ ಘಟನೆ ನಡೆದಿದೆ. ಮೃತರನ್ನು ಧರ್ಮಸ್ಥಳ ಪರಿಸರದ ನಿವಾಸಿ ಮಹೇಶ್ ಎಂದು ಗುರುತಿಸಲಾಗಿದೆ. ಅಕ್ರಮ ಬಾಕ್ಸೈಟ್ ಸಾಗಣೆ ನಡೆಯುತ್ತಿದ್ದ ಸ್ಥಳಕ್ಕೆ ತೆರಳಿದ್ದ ಲಾರಿಯಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ಲಾರಿಯನ್ನು ಸರಿಪಡಿಸಲು ಮಹೇಶ್ ಅವರು ವಾಹನದ ಕೆಳಗೆ ಹೋಗಿ ಕೆಲಸ ಮಾಡುತ್ತಿದ್ದಾಗ, ಅನಿರೀಕ್ಷಿತವಾಗಿ ಲಾರಿ ಮುಂದಕ್ಕೆ ಚಲಿಸಿದೆ. ಪರಿಣಾಮ ಚಾಲಕ…

Read More

ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ವಿರೋಧಿಸಿ ಸುರತ್ಕಲ್‌ನಲ್ಲಿ ಬೃಹತ್ ಮಾನವ ಸರಪಳಿ

ಸುರತ್ಕಲ್: ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಹಸ್ತಾಂತರಿಸುವ ರಾಜ್ಯ ಸರ್ಕಾರದ ಆದೇಶವನ್ನು ವಿರೋಧಿಸಿ ಹಾಗೂ ಸುರತ್ಕಲ್ ಹೋಬಳಿಯಲ್ಲಿ ಸಮುದಾಯ ಆಸ್ಪತ್ರೆ ಸ್ಥಾಪನೆಗೆ ಆಗ್ರಹಿಸಿ “ಸರ್ಕಾರಿ ಆಸ್ಪತ್ರೆ ಉಳಿಸಿ ಹೋರಾಟ ಸಮಿತಿ” ನೇತೃತ್ವದಲ್ಲಿ ಸುರತ್ಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗ ಬೃಹತ್ ಮಾನವ ಸರಪಳಿ ಕಾರ್ಯಕ್ರಮ ನಡೆಯಿತು. ಸುರತ್ಕಲ್ ವ್ಯಾಪ್ತಿಯ ವಿವಿಧ ಸಂಘ-ಸಂಸ್ಥೆಗಳ ಕಾರ್ಯಕರ್ತರು ಮತ್ತು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿ ಸರ್ಕಾರದ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಮಾನವ ಸರಪಳಿಗೆ ಮುನ್ನ ನಡೆದ…

Read More

ಕಲುಷಿತ ನೀರು ಸರಬರಾಜು: ಪಾಲಿಕೆ ವಿರುದ್ಧ ಶಾಸಕ ವೇದವ್ಯಾಸ ಕಾಮತ್ ಆಕ್ರೋಶ

ನಗರದ ಬಿಜೈ ನ್ಯೂರೋಡ್, ಬಟ್ಟಗುಡ್ಡೆ, ಕದ್ರಿ, ಚಿಲಿಂಬಿ ಸೇರಿದಂತೆ ಕೆಲವು ಭಾಗಗಳಲ್ಲಿ ಕುಡಿಯಲು ಯೋಗ್ಯವಲ್ಲದ ನೀರು ಸರಬರಾಜು ಆಗಿದ್ದರಿಂದ ಹಲವು ಸಾರ್ವಜನಿಕರ ಆರೋಗ್ಯದಲ್ಲಿ ಸಮಸ್ಯೆ ಕಂಡು ಬಂದಿದ್ದು ಶಾಸಕ ವೇದವ್ಯಾಸ ಕಾಮತ್ ಅವರು ರಾಜ್ಯ ಕಾಂಗ್ರೆಸ್ ನೇತೃತ್ವದ ಪಾಲಿಕೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಈ ಪ್ರದೇಶಗಳ ಬಹುತೇಕ ಮನೆ ಹಾಗೂ ಅಪಾರ್ಟ್‌ಮೆಂಟ್ ಗಳಿಗೆ, ನೀಲಿ ಬಣ್ಣದಿಂದ ಕೂಡಿದ ವಾಸನೆ ಮಿಶ್ರಿತ ನೀರು ಸರಬರಾಜಾಗಿದೆ ಎಂದು ಸ್ಥಳೀಯ ನಿವಾಸಿಗಳು ದೂರಿದ್ದಾರೆ. ಈ ನೀರನ್ನು ಕುಡಿದ ಅವರಲ್ಲಿ ವಾಂತಿ,…

Read More

ಸುರತ್ಕಲ್ ರೈಲ್ವೆ ನಿಲ್ದಾಣದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲಿಸಿದ ಸಂಸದ ಕ್ಯಾ. ಚೌಟ

ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ₹2.1 ಕೋಟಿ ಅನುದಾನದ ಅಡಿಯಲ್ಲಿ ಸುರತ್ಕಲ್ ರೈಲ್ವೆ ನಿಲ್ದಾಣದಲ್ಲಿ ನಡೆದ ನೂತನ ಪ್ಲಾಟ್‌ಫಾರ್ಮ್ ನಿರ್ಮಾಣ ಹಾಗೂ ಸುಸಜ್ಜಿತ ಮೇಲ್ಛಾವಣಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ದ. ಕ. ಲೋಕಸಭಾ ಕ್ಷೇತ್ರದ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಇಂದು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿದರು. ನಿಲ್ದಾಣದ ಬಹುತೇಕ ಕಾಮಗಾರಿಗಳು ಮುಕ್ತಾಯದ ಹಂತಕ್ಕೆ ತಲುಪಿದ್ದು, ಶೀಘ್ರದಲ್ಲೇ ಇದನ್ನು ಪ್ರಯಾಣಿಕರ ಸೇವೆಗೆ ಮುಕ್ತಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಸದರು ಅಧಿಕಾರಿಗಳಿಗೆ ಸೂಚಿಸಿದರು….

Read More

ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಘಟಕದ ಸಭೆ ಯಶಸ್ವಿ : ಸಂಘಟನೆ ಬಲವರ್ಧನೆಗೆ ಮಹಿಳಾ ಕಾರ್ಯಕರ್ತೆಯರ ಸಕ್ರಿಯ ಪಾತ್ರ ಅಗತ್ಯ: ಜಾಕೆ ಮಾಧವ ಗೌಡ

ಮಂಗಳೂರು, ಜೂನ್ 16: ಜನತಾದಳ ಜಾತ್ಯಾತೀತ (ಜೆಡಿಎಸ್) ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಘಟಕದ ಮಹತ್ವದ ಸಭೆಯು ಮಂಗಳವಾರ ನಗರದ ವುಡ್‌ಲ್ಯಾಂಡ್ಸ್ ಹೋಟೆಲ್‌ನಲ್ಲಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ರಮೀಝಾ ನಾಸೀರ್ ಅವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು. ಸಭೆಯಲ್ಲಿ ಪಕ್ಷದ ಸಂಘಟನೆ ಬಲವರ್ಧನೆ, ಮಹಿಳಾ ಘಟಕದ ವಿಸ್ತರಣೆ, ಸದಸ್ಯತ್ವ ಅಭಿಯಾನ, ಮುಂಬರುವ ರಾಜಕೀಯ ಕಾರ್ಯಕ್ರಮಗಳ ರೂಪುರೇಷೆ ಹಾಗೂ ಪಕ್ಷದ ಬೆಳವಣಿಗೆಯಲ್ಲಿ ಮಹಿಳೆಯರ ಪಾತ್ರ ಸೇರಿದಂತೆ ವಿವಿಧ ಮಹತ್ವದ ವಿಷಯಗಳ ಕುರಿತು ಸುದೀರ್ಘ ಚರ್ಚೆ ನಡೆಯಿತು….

Read More
error: Content is protected !!