”ಆರೆಸ್ಸೆಸ್ ಬಿಜೆಪಿ ನಾಯಕರು ತಮ್ಮ ಮಕ್ಕಳಿಗೆ ಯಾಕೆ ಲಾಠಿ, ಗನ್ ಟ್ರೈನಿಂಗ್ ಕೊಡ್ತಿಲ್ಲ?“-ಶಾಸಕ ಮಂಜುನಾಥ ಭಂಡಾರಿ
ಮಂಗಳೂರು: “ಬಿಜೆಪಿಯವರಿಗೆ ಒಂದು ಪಾಕಿಸ್ತಾನ ಇನ್ನೊಂದು ಮುಸ್ಲಿಂ ಇವೆರಡು ಬಿಟ್ರೆ ಏನೂ ಗೊತ್ತಿಲ್ಲ. ಬಿಜೆಪಿ 10 ವರ್ಷಗಳಲ್ಲಿ ನಡೆಸಿರುವ ಆಡಳಿತದಲ್ಲಿ ಯಾವುದನ್ನು ಹಿಡ್ಕೊಂಡು ಮತ ಕೇಳಿದ್ರಿ? ಸಚಿವ ಪ್ರಿಯಾಂಕ್ ಖರ್ಗೆ ಅವರು ಆರೆಸ್ಸೆಸ್ ಬಗ್ಗೆ ಮಾತಾಡಿದ್ರೆ ದೇಶದ್ರೋಹಿ ಪಟ್ಟ ಕಟ್ಟುತ್ತೀರಿ. ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದ್ರಲ್ಲಿ ಏನು ತಪ್ಪಿದೆ? ಆರೆಸ್ಸೆಸ್ ಹಿಂದುಳಿದ ವರ್ಗದ ಮಕ್ಕಳನ್ನು ಲಾಠಿ, ಗನ್ನು ಕೊಟ್ಟು ಕೊಡ್ತಾ ಇರೋ ತರಬೇತಿ ಏನು? ಸರಕಾರ ಹೇಳಿದ್ದು ಆರೆಸ್ಸೆಸ್ ಸಹಿತ ಖಾಸಗಿ ಸಂಘಟನೆಗಳಿಗೆ ಸರಕಾರಿ ಮೈದಾನ, ರಸ್ತೆ,…