ಜಾತಿಗಣತಿ ಮುಗಿಯದ ಹಿನ್ನಲೆ , ಬೆಂಗಳೂರು ಸೇರಿ ವಿವಿಧ ಜಿಲ್ಲೆಗಳಲ್ಲಿ ಸಮೀಕ್ಷೆಯ ಅವಧಿ ವಿಸ್ತರಣೆ .
ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ಇನ್ನೂ ಕೂಡ ಜಾತಿ ಗಣತಿ ಸಂಪೂರ್ಣವಾಗಿಲ್ಲ. ಈ ಮಧ್ಯೆ ಇದೀಗ ದೀಪಾವಳಿ ಹಬ್ಬ ಸನಿಹದಲ್ಲಿದ್ದು ಹೀಗಾಗಿ ರಾಜ್ಯ ಸರ್ಕಾರ ಅಕ್ಟೋಬರ್.23ರವರೆಗೆ 3 ದಿನಗಳ ಕಾಲ ಜಾತಿಗಣತಿ ಸಮೀಕ್ಷೆಗೆ ತಾತ್ಕಾಲಿಕ ವಿರಾಮ ನೀಡಿದೆ. ಹೀಗೆ ಸಮೀಕ್ಷ ಅವಧಿ ವಿಸ್ತರಣೆ ವೇಳೆ ಶಿಕ್ಷಕರನ್ನು ನಿಯೋಜಿಲ್ಲ. ಸರ್ವೆಗೆ ಇತರೆ ಇಲಾಖೆಗಳ ಸಿಬ್ಬಂದಿಯನ್ನೂ ಬಳಕೆ ಮಾಡಿಕೊಳ್ಳಲಾಗುತ್ತಿದೆ.ಸದ್ಯ ಬೆಂಗಳೂರಿನಲ್ಲಿ ಸರ್ವೆ ಕಾರ್ಯ ಪೂರ್ಣವಾಗಿಲ್ಲ. ಇನ್ನುಳಿದಂತೆ ರಾಮನಗರ, ಬೀದರ್ ನಲ್ಲಿ ಶೇ 90 ಗಿಂತ ಕಡಿಮೆ ಸರ್ವೆಯಾಗಿದ್ದು ಅ.31ರವರೆಗೆ ಸರ್ವೆ ವಿಸ್ತರಣೆ…