ಸ್ಕೂಟರ್ಗೆ ಖಾಸಗಿ ಬಸ್ ಡಿಕ್ಕಿ: ಯುವತಿ ಸಾವು – ನ್ಯಾಯಕ್ಕಾಗಿ ಮಂಗಳೂರಲ್ಲಿ ಪ್ರತಿಭಟನೆ
ಮಂಗಳೂರು: ಸ್ಕೂಟರ್ಗೆ ಖಾಸಗಿ ಬಸ್ ಡಿಕ್ಕಿಯಾಗಿ ಯುವತಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ, ಯುವತಿಯ ಸಾವಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ಸ್ಥಳೀಯರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಯುವತಿಯ ಮೃತದೇಹವನ್ನು ತಂದು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ ಸ್ಥಳೀಯರು, ಘಟನೆಗೆ ಕಾರಣವಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಆಕ್ರೋಶ ವ್ಯಕ್ತಪಡಿಸಿದರು. ಮಂಗಳೂರು ನಗರದ ನಂತೂರು ವೃತ್ತದ ಬಳಿ ಮೊನ್ನೆ ರಾತ್ರಿ ಈ ದುರ್ಘಟನೆ ಸಂಭವಿಸಿದ್ದು, ಸ್ಕೂಟರ್ಗೆ ಖಾಸಗಿ ಬಸ್ ಡಿಕ್ಕಿಯಾದ ಪರಿಣಾಮ ಹಿಂಬದಿ ಸವಾರೆಯಾಗಿದ್ದ ಯುವತಿಯ ಮೇಲೆ…