ಕೂದಲೆಳೆ ಅಂತರದಲ್ಲಿ ತಪ್ಪಿದ ಬಾಲಕಿಯರ ಸಾಮೂಹಿಕ ಅತ್ಯಾಚಾರ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ಸಮಯಪ್ರಜ್ಞೆಗೆ ಎಲ್ಲೆಡೆ ಮೆಚ್ಚುಗೆ … !
ಮೂಡಬಿದ್ರೆ: ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ಅವರ ಸಮಯಪ್ರಜ್ಞೆಯಿಂದ ಸಾಮೂಹಿಕ ಅತ್ಯಾಚಾರ ದುರಂತವೊಂದು ಸ್ವಲ್ಪದರಲ್ಲೇ ತಪ್ಪಿದೆ. ಕೃತ್ಯಕ್ಕೆ ಸಂಬಂಧಿಸಿ ನಾಲ್ವರು ಯುವಕರನ್ನು ಬಂಧಿಸಿದ್ದು, ಇಬ್ಬರು ಹದಿಹರೆಯದ ಬಾಲಕಿಯರನ್ನು ರಕ್ಷಣೆ ಮಾಡಲಾಗಿದೆ. ನಿಡೋಡಿ ಕಲ್ಲಕುಮೇರ್ ನಿವಾಸಿ ಮಹೇಶ್, ಕಟೀಲು ಕೊಂಡೆಮೂಲ ನಿವಾಸಿ ಯಜ್ಞಶ್, ಮೂಲ್ಕಿ ನಡುಗೋಡು ನಿವಾಸಿ ದಿಲೀಪ್ ಯಾನ ದೀಪು ಹಾಗೂ ಕೊಂಡೆಮೂಲ ನಿವಾಸಿ ಶ್ರೀಕಾಂತ್ ಬಂಧಿತ ಆರೋಪಿಗಳಾಗಿದ್ದಾರೆ. ಈ ಪೈಕಿ ಎ1 ಆರೋಪಿ ನಿಡೋಡಿ ಕಲ್ಲಕುಮೇರ್ ನಿವಾಸಿ ಮಹೇಶ್ ಒಬ್ಬಳು ಬಾಲಕಿಯನ್ನು ಅತ್ಯಾಚಾರ ನಡೆಸಿದ್ದು, ಈತನ…