ಕಾನೂನು ಅರಿವು ಮತ್ತು ನೆರವು ಕಾರ್ಯಕ್ರಮ
ಮಂಗಳೂರು:- ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವಕೀಲರ ಸಂಘ ಮಂಗಳೂರು ಇವರ ಸಹಯೋಗದಲ್ಲಿ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಸಿಬ್ಬಂದಿಗಳಿಗೆ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಎರಿಕ್ .ಡಿ. ಕುನ್ಹಾ ಮಾತನಾಡಿ, ಅರಣ್ಯ ನಾಶ, ಆಹಾರ ಮತ್ತು ರಸ್ತೆಗಳ ನಿರ್ಮಾಣ, ಅಕ್ರಮ ವಸತಿ ಹಾಗೂ ಅಭಿವೃದ್ಧಿ ಕಾರ್ಯಗಳು ವನ್ಯಜೀವಿಗಳ ಸ್ವಾಭಾವಿಕ ವಾಸಸ್ಥಾನವನ್ನು ಕುಗ್ಗಿಸುತ್ತಿದೆ. ಅರಣ್ಯ ಅವಲಂಬಿತ ಬುಡಕಟ್ಟು ಸಮುದಾಯಗಳು ಈ ಮಾನವ–ಪ್ರಾಣಿ ಸಂಘರ್ಷದಿಂದ ಹೆಚ್ಚು ತೊಂದರೆ ಅನುಭವಿಸುತ್ತಿವೆ. ಹಾವು ಕಡಿತ,…