ಶ್ರೀನಿವಾಸ ಟೆಕ್ನಾಲಜಿಯಲ್ಲಿ ಅಂತಾರಾಷ್ಟ್ರೀಯ ಹ್ಯಾಕಥಾನ್ ಶ್ರೀನಥೋನ್ 2025 ಕಾರ್ಯಕ್ರಮ.

ಮಂಗಳೂರು: ಶ್ರೀನಿವಾಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ವಾಳಚಿಲ್ ಸಂಸ್ಥೆಯು ಅಂತರಾಷ್ಟ್ರೀಯ ಹ್ಯಾಕಥಾನ್ “Srinathon-25” ಕಾರ್ಯಕ್ರಮವನ್ನು ಅಕ್ಟೋಬರ್ 9 ಮತ್ತು 10 ರಂದು ಆಯೋಜಿಸುತ್ತಿದ್ದು, ಈ ಮೂಲಕ ಇಂಜಿನಿಯರಿಂಗ್ ಕ್ಷೇತ್ರದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಒಂದೇ ವೇದಿಕೆಯಲ್ಲಿ ತರಿಸಿ, ನಿಜ ಜೀವನದ ಸವಾಲುಗಳಿಗೆ ನವೀನ ತಾಂತ್ರಿಕ ಪರಿಹಾರಗಳನ್ನು ಕಂಡುಕೊಳ್ಳಲು ಪ್ರೇರೇಪಿಸಲಾಗುವುದು ಎಂದು ಸಂಸ್ಥೆಯ ಪ್ರಾಂಶುಪಾಲರಾದ ಡಾ ಶ್ರೀನಿವಾಸ ಮೈಯ ಡಿ ತಿಳಿಸಿದರು . ಅವರು ಪತ್ರಿಕಾಭವನದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ , ಈವರೆಗೆ 114 ತಂಡಗಳು…

Read More

ಮಸ್ಕತ್‌ನಲ್ಲಿ ಅ.10ರಂದು ‘ಪೆಪೆರೆ ಪೆಪೆ ಢುಂ’! ಬ್ರಾಸ್ ಬ್ಯಾಂಡ್ ಸ್ಪರ್ಧೆ.

ಮಂಗಳೂರು: ಕರಾವಳಿಯ ಕೊಂಕಣಿ ಸಂಗೀತ ಲೋಕದಲ್ಲಿ ಬ್ರಾಸ್ ಬ್ಯಾಂಡ್ ಕಲೆ ಪ್ರಚಾರ ಮತ್ತು ಉತ್ತೇಜನಕ್ಕಾಗಿ ‘ಆಮಿ ಆನಿ ಆಮ್ಮಿಂ’ ಸಂಸ್ಥೆಯು ಆಯೋಜಿಸಿರುವ ‘ಪೆಪೆರೆ ಪೆಪ್ ಢುಂ’ ಸ್ಪರ್ಧೆಯ ಎರಡನೇ ಆವೃತ್ತಿ ಅಕ್ಟೋಬರ್ 10 ರಂದು ಒಮಾನ್ ರಾಜಧಾನಿ ಮಸ್ಕತ್‌ ನಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಡೆನಿಸ್ ಡಿಸಿಲ್ವಾ ಹೇಳಿದರು. ನಗರದ ಪತ್ರಿಕಾಭವನದಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತಾಡಿದ ಅವರು , ಮಸ್ಕತ್‌ ನ ರುವಿಯ ಅಲ್ ಫಲಾಜ್ ಹೋಟೆಲ್‌ನಲ್ಲಿ ನಡೆಯುವ ಈ ಸಂಗೀತ ಮೇಳವನ್ನು ಎಂಸಿಸಿಪಿ ಅಧ್ಯಕ್ಷ…

Read More

ಮನೆಯೊಂದರಲ್ಲಿ ಬೆಂಕಿ ಅನಾಹುತ . ಅದೃಷ್ಟವಶಾತ್ ಪಾರಾದ ಮನೆ ಮಂದಿ.

ಮನೆಯಲ್ಲಿ ಬೆಂಕಿ ಅನಾಹುತ ಉಂಟಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಕಡ್ಡಿಬಾಗಿಲು ಎಂಬಲ್ಲಿ ನಡೆದಿದೆ.ಘಟನೆಯಿಂದ ಮನೆಗೆ ಭಾರೀ ಹಾನಿಯಾದ ಘಟನೆ ಸೋಮವಾರ ರಾತ್ರಿ ನಡೆದಿದೆ. ಘಟನೆಯ ವೇಳೆ ಮನೆಯಲ್ಲಿ ಯಾರು ಇಲ್ಲದ ಕಾರಣ ಯಾವುದೇ ಸಾವು ನೋವು ಉಂಟಾಗಿಲ್ಲ. ಹರೀಶ್ ಎಂಬುವವರು ಭಜನೆ ಗುರುಗಳಾಗಿದ್ದು ಅವರು ತಮ್ಮ ತಂಡದೊಂದಿಗೆ ಬೇರೆಡೆ ತೆರಳಿದ್ದರು. ಪತ್ನಿ ಹಾಗೂ ಒಬ್ಬಳು ಮಗಳು ತವರು ಮನೆಗೆ ಹೋಗಿದ್ದರು. ಇನ್ನಿಬ್ಬರು ಮಕ್ಕಳು ಮನೆಯಲ್ಲಿ ಇದ್ದರು. ಅವರು ಸಂಜೆಯ ವೇಳೆ…

Read More

ಜೋಡು ದಂಟೆ ಶ್ರೀ ಕೊರಗಜ್ಜ ದೈವದ ಭಕ್ತಿ ಹಾಡು ಚಿತ್ರೀಕರಣ ಮುಹೂರ್ತ.

ವಿಟ್ಲ:ಸಿಂಚನ ಕ್ರಿಯೇಷನ್ಸ್ ಅರ್ಪಿಸುವ ರೋಹಿತ್ ನೋಣಯ್ಯ ಪೂಜಾರಿ, ಇರಂದೂರು ಪಡೀಲ್. ನಿರ್ಮಾಣ ದ “ಜೋಡು ದಂಟೆ”ಕೊರಗಜ್ಜ ನ ಭಕ್ತಿ ಹಾಡು ಟೈಟಲ್ ಬಿಡುಗಡೆ, ಹಾಗೂ ಚಿತ್ರೀಕರಣ ದ ಮುಹೂರ್ತ ಸುರುಳಿ ಮೂಲೆ ಕೊರಗಜ್ಜ ದೈವ ಸ್ಥಾನದಲ್ಲಿ ನಡೆಯಿತು.. ವೇದಿಕೆ ಯಲ್ಲಿ ಕೃಷ್ಣ ಯ್ಯ ಕೆ. ವಿಟ್ಲ ಅರಮನೆ, ಮಾಮೇಶ್ವರ ದೇವಸ್ಥಾನ ದ ವೀರಪ್ಪ ಗೌಡ, ಹಿಂದೂ ಜಾಗರಣೆ ವೇದಿಕೆ ಮಂಗಳ ಪದವು ಘಟಕದ ಅಧ್ಯಕ್ಷರಾದ ಶ್ರೀ ದೇವಿಪ್ರಸಾದ್ ಶೆಟ್ಟಿ,ಕೊರಗಜ್ಜ ಕ್ಷೇತ್ರ ಸುರುಳಿ ಮೂಲೆ ಇದರ ಗೌರವ ಅಧ್ಯಕ್ಷರು…

Read More

5 ವರ್ಷದೊಳಗಿನ ಮಕ್ಕಳಿಗೆ ಸಿರಫ್‌ ಕೊಡುವಾಗ ಎಚ್ಚರಿಕೆ ಅಗತ್ಯ — ಸಚಿವ ದಿನೇಶ್ ಗುಂಡೂರಾವ್

ಮಂಗಳೂರು: 5 ವರ್ಷದೊಳಗಿನ ಮಕ್ಕಳಿಗೆ ಸಿರಫ್‌ ಕೊಡುವಾಗ ಎಚ್ಚರಿಕೆ ವಹಿಸುವಂತೆ ಸಲಹೆ ಮಾಡಲಾಗಿದೆ, ಡ್ರಗ್ಸ್‌ ಕಲಬೆರಕೆ ಬಗ್ಗೆ ಈ ಹಿಂದೆಯೇ ಕೇಂದ್ರಕ್ಕೆ ಪತ್ರ ಬರೆಯಲಾಗಿತ್ತು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.ದೇಶದ ಬೇರೆ ರಾಜ್ಯಗಳಲ್ಲಿ ಕಾಫ್‌ ಸಿರಫ್‌ ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾದೆ ಎಂದೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಹಾಸನದ ಚೆನ್ನರಾಯಪಟ್ಟಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಕಳಪೆ ಕಾಫ್ ಸಿರಫ್ ಕರ್ನಾಟಕ ರಾಜ್ಯದಲ್ಲಿ ಸರಬರಾಜು ಆಗಿಲ್ಲ ಎಂದು ಸ್ಪಷ್ಟಪಡಿಸಿದರು. ಮುನ್ನೆಚ್ವರಿಕೆ ಕ್ರಮವಾಗಿ…

Read More

ಮಂಜೇಶ್ವರ ತಾಲೂಕು ಲೈಬ್ರೆರಿ ಕೌನ್ಸಿಲ್ ಮಂಗಲ್ಪಾಡಿ ಮಂಜೇಶ್ವರ ನೇತ್ರತ್ವ ಸಮಿತಿ ‘ಬಾಲವೇದಿ ಸೃಜನೋತ್ಸವ’.

ಮಂಜೇಶ್ವರ ತಾಲೂಕು ಲೈಬ್ರೆರಿ ಕೌನ್ಸಿಲ್ ಮಂಗಲ್ಪಾಡಿ ಮಂಜೇಶ್ವರ ನೇತ್ರತ್ವ ಸಮಿತಿ ಬಾಲವೇದಿ ಸೃಜನೋತ್ಸವ ಆದಿತ್ಯವಾರ ಯುವಶಕ್ತಿ ಫ್ರೆಡ್ಸ್ ಸರ್ಕಲ್ ಲೈಬ್ರೆರಿ ಯಲ್ಲಿ ನಡೆಯಿತು. ಕೇರಳ ಸ್ಟೇಟ್ ಲೈಬ್ರೆರಿ ಕೌನ್ಸಿಲ್ ಸದಸ್ಯರಾದ ದಾಸಪ್ಪ ಶೆಟ್ಟಿ ಮಾಸ್ಟರ್ ಉದ್ಘಾಟನೆ ಮಾಡಿ ಮಾತನಾಡಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಜೇಶ್ವರ ಮಂಗಲ್ಪಾಡಿ ನೇತೃತ್ವ ಸಮಿತಿ ಕನ್ವೆನರ್ ರವೀಂದ್ರ ಶೆಟ್ಟಿ ಬೋಳ್ಳಾರು ವಹಿಸಿದರು. ಮುಖ್ಯ ಅತಿಥಿ ಯಾದ ಭಾಗ್ಯ ಕರುಣಾಕರ ಬರ್ಲಾಯಾ ಸೃಜನೋತ್ಸವದ ಬಗ್ಗೆ ಮಾಹಿತಿ ನೀಡಿದರು .ಈ ಕಾರ್ಯಕ್ರಮದಲ್ಲಿ ತಾಲೂಕು ಲೈಬ್ರರಿ ಕೌನ್ಸಿಲ್…

Read More

ಕಮ್ಯುನಿಸ್ಟ್ ಚಿನ್ನ ಕಳ್ಳರ ಸಂತೆ : ಬಿಜೆಪಿ

ಚಿನ್ನ ಕಳ್ಳ ಸಾಗಾಟ ಕಮ್ಯುನಿಸ್ಟ್ ಪಕ್ಷದ ಕುಲಕಸುಬು, ಆಡಳಿತ ಬಲ ಉಪಯೋಗಿಸಿ ಶಬರಿಮಲೆ ಸನ್ನಿದಿಯಲ್ಲಿಯೇ ಚಿನ್ನ ಕಳ್ಳ ಸಾಗಾಟ ಕ್ಕೆ ಸಾಥ್ ನೀಡಿರುವಾಗ ಪಿನರಾಯಿ ಸರಕಾರ ಹಿಂದೂಗಳ ಧಾರ್ಮಿಕ ಭಾವನೆ, ನಂಬಿಕೆಗೆ ಮಾಡಿರುವ ಅವಮಾನ ಎಂದು ಬಿಜೆಪಿ ಜಿಲ್ಲಾ ಅಧ್ಯಕ್ಷೆ ಅಶ್ವಿನಿ ಎಂ ಎಲ್ ಹೇಳಿದರು. ಬಿಜೆಪಿ ಮಂಜೇಶ್ವರ ಮಂಡಲ ಸಭೆ ವರ್ಕಾಡಿ ಕಚೇರಿ ಯಲ್ಲಿ ಉದ್ಘಾಟನೆ ಮಾಡಿ ಮಾತನಾಡಿದರು.ಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ ಬಿ ಎಂ ಅಧ್ಯಕ್ಷತೆ ವಹಿಸಿ ಮಾತನಾಡಿ ಈ ಬಾರಿಯ ಸ್ಥಳೀಯಡಳಿತ…

Read More

ಮಂಜೇಶ್ವರ : ಆರ್ಥಿಕ ಸಂಕಷ್ಟವನ್ನು ಎದುರಿಸುತಿದ್ದ ದಂಪತಿಗಳು ವಿಷ ಸೇವಿಸಿ ಆತ್ಮಹತ್ಯೆ.

ಮಂಜೇಶ್ವರ : ಆರ್ಥಿಕ ಸಂಕಷ್ಟವನ್ನು ಎದುರಿಸುತಿದ್ದ ದಂಪತಿಗಳು ವಿಷ ಸೇವಿಸಿ ಆತ್ಮಹತ್ಯೆ ಗೆಯ್ದ ಘಟನೆ ಮಂಜೇಶ್ವರ ಕಡಂಬಾರಿನಲ್ಲಿ ಸಂಭವಿಸಿದೆ. ಕಡಂಬಾರು ಜಂಭದ ಪದವು ಅಯ್ಯಪ್ಪ ಮಂದಿರದ ಎದುರಿನಲ್ಲಿ ವಾಸವಾಗಿರುವ ಅಜಿತ್ ಹಾಗೂ ಈತನ ಪತ್ನಿ ಶ್ವೇತಾ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತಳು ಮಜೀರ್ಪಳ್ಳ ಬೇಕರಿ ಸಮೀಪದ ಸೈ೦ಟ್ ಮೇರಿಸ್ ಶಾಲೆಯಲ್ಲಿ ಅಧ್ಯಾಪಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.ಇವರಿಗೆ ಮೂರು ವರ್ಷ ಪ್ರಾಯದ ಮಗುವೊಂದು ಇದ್ದು ಫೈನಾನ್ಸ್ ನಿಂದ ಸಾಲ ಪಡೆದು ತೊಂದರೆ ಗೊಳಗಾಗಿದ್ದರೆಂದು ತಿಳಿದು ಬಂದಿದೆ . ಮಾಹಿತಿ ಅರಿತ…

Read More

ವಿಶ್ವ ವಿಖ್ಯಾತ ಮೈಸೂರು ದಸರಾ ಮೆರವಣಿಗೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಬಹುಮಾನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯು ಮೈಸೂರು ದಸರಾ ವಿಶ್ವ ವಿಖ್ಯಾತ ಮೈಸೂರು ದಸರಾ ಮೆರವಣಿಗೆಯಲ್ಲಿ ತನ್ನ ಸ್ತಬ್ಧಚಿತ್ರಕ್ಕೆ ದ್ವಿತೀಯ ಬಹುಮಾನ ಗಳಿಸಿದೆ. ಈ ಸ್ತಬ್ಧಚಿತ್ರವು ಜಿಲ್ಲೆಯ ಶ್ರೀಮಂತ ಕಲೆ, ಸಂಸ್ಕೃತಿ ಮತ್ತು ಸಾಂಪ್ರದಾಯಿಕ ಕ್ರೀಡೆಗಳನ್ನು ಸುಂದರವಾಗಿ ಪ್ರದರ್ಶಿಸಿತ್ತು.ಈ ಸ್ತಬ್ಧಚಿತ್ರದಲ್ಲಿ ದಕ್ಷಿಣ ಕನ್ನಡದ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುವ ಯಕ್ಷಗಾನ, ಕಂಬಳ, ಹುಲಿವೇಷ ಮತ್ತು ಇತರ ಜನಪದ ಹಾಗೂ ಸಾಂಪ್ರದಾಯಿಕ ಕ್ರೀಡೆಗಳ ವರ್ಣರಂಜಿತ ಚಿತ್ರಣವಿತ್ತು. ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಮಾರ್ಗದರ್ಶನದಲ್ಲಿ ಈ ಸ್ತಬ್ಧಚಿತ್ರವನ್ನು ರಚಿಸಲಾಗಿತ್ತು. ಗ್ರಾಮೀಣ ಕೈಗಾರಿಕೆಗಳ ಇಲಾಖೆಯ…

Read More

ಔರಂಗಾಬಾದ್ ಹೆಸರನ್ನು ಛತ್ರಪತಿ ಸಂಭಾಜಿನಗರ ಮತ್ತು ಅಹ್ಮದ್‌ನಗರವನ್ನು ಅಹಲ್ಯಾನಗರ ಎಂದು ಬದಲಾಯಿಸಿರುವುದು ಇತಿಹಾಸ : ಕೇಂದ್ರ ಗೃಹ ಸಚಿವ ಅಮಿತ್ ಶಾ

ಮುಂಬೈ : ಬಿಜೆಪಿ-ಶಿವಸೇನಾ ಸರ್ಕಾರವು ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡು ಔರಂಗಾಬಾದ್ ಹೆಸರನ್ನು ಛತ್ರಪತಿ ಸಂಭಾಜಿನಗರ ಮತ್ತು ಅಹ್ಮದ್‌ನಗರವನ್ನು ಅಹಲ್ಯಾನಗರ ಎಂದು ಬದಲಾಯಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಮಹಾರಾಷ್ಟ್ರದ ಅಹಲ್ಯಾನಗರದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಶಾ, ಮಹಾರಾಷ್ಟ್ರದ ಔರಂಗಾಬಾದ್ ಅನ್ನು ಛತ್ರಪತಿ ಸಂಭಾಜಿನಗರ ಮತ್ತು ಅಹ್ಮದ್‌ನಗರವನ್ನು ಅಹಲ್ಯಾನಗರ ಎಂದು ಮರುನಾಮಕರಣ ಮಾಡುವ ಐತಿಹಾಸಿಕ ನಿರ್ಧಾರವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದರು. ಇದು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಗಳಿಂದ ಮಾತ್ರ ಸಾಧ್ಯ…

Read More
error: Content is protected !!