ಯಕ್ಷಧ್ರುವ ಪಟ್ಲ ಫೌಂಡೇಶನ್ ದೆಹಲಿ ಘಟಕದ ದಶಮ ಸಂಭ್ರಮ.

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ನ ದೆಹಲಿ ಘಟಕದ ದಶಮ ಸಂಭ್ರಮ ದೆಹಲಿಯ ಕರ್ನಾಟಕ ಸಂಘದ ಸಭಾಂಗಣದಲ್ಲಿ ನೆರವೇರಿತು. ದೆಹಲಿಯ ಸಂಸದರಾದ ಭಾನ್ಸುರಿ ಸ್ವರಾಜ್ ಸಮಾರಂಭವನ್ನು ಉದ್ಘಾಟಿಸಿ ಯಕ್ಷಧ್ರುವ ಪಟ್ಲ ಫೌಂಡೇಶನ್ನಿನ ಕಾರ್ಯ ಯೋಜನೆಗಳನ್ನು ಮತ್ತು ಪಟ್ಲ ಸತೀಶ್ ಶೆಟ್ಟಿಯವರಿಗೆ ಕಲಾವಿದರ ಮೇಲಿರುವ ಕಾಳಜಿಯನ್ನು ಮುಕ್ತ ಕಂಠದಿಂದ ಪ್ರಶಂಸಿಸಿ ತನ್ನ ಅಧಿಕಾರ ವ್ಯಾಪ್ತಿಯಲ್ಲಿ ಪಟ್ಲ ಟ್ರಸ್ಟ್ ಫೌಂಡೇಶನ್ ಗೆ ಪೂರ್ಣ ಪ್ರಮಾಣದ ಸಹಕಾರದ ಭರವಸೆಯನ್ನು ನೀಡಿದರು. ಪಟ್ಲ ಫೌಂಡೇಶನ್ ನ ದೆಹಲಿ ಘಟಕದ ಅಧ್ಯಕ್ಷರಾದ ವಸಂತ ಶೆಟ್ಟಿ…

Read More

ವಿದ್ಯುತ್‌ ಪೋಲಾಗುವುದನ್ನು ತಪ್ಪಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು :- ಮೆಸ್ಕಾಂ ನೂತನ ಅಧ್ಯಕ್ಷ ಕೆ.ಹರೀಶ್‌ ಕುಮಾ‌ರ್

ಮಂಗಳೂರು: ವಿದ್ಯುತ್‌ ಪೋಲಾಗುವುದನ್ನು ತಪ್ಪಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮೆಸ್ಕಾಂ ನೂತನ ಅಧ್ಯಕ್ಷ ಕೆ.ಹರೀಶ್‌ ಕುಮಾ‌ರ್ ಹೆಳಿದ್ದಾರೆ.ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಹರೀಶ್ ಕುಮಾರ್ ಮಾತನಾಡಿದರು.ಗ್ರಾಮೀಣ ಪ್ರದೇಶ ಸೇರಿದಂತೆ ಹೆಚ್ಚಿನ ಕಡೆಗಳಲ್ಲಿ ಬೀದಿದೀಪಗಳು ದಿನವಿಡೀ ಉರಿಯುತ್ತಿದ್ದು ಇದನ್ನು ಗಂಭೀರ ವಾಗಿ ಪರಿಗಣಿಸಲಾಗಿದೆ. ಗ್ರಾಮ ಪಂಚಾಯತ್‌ಗಳಿಗೆ ಈ ನಿಟ್ಟಿನಲ್ಲಿ ಸ್ಪಷ್ಟ ಸೂಚನೆ ನೀಡಲಾಗುವುದು. ಸಾರ್ವಜನಿಕರು ಕೂಡ ಈ ನಿಟ್ಟಿನಲ್ಲಿ ವಿಶೇಷ ಕಾಳಜಿ ವಹಿಸಬೇಕು ಎಂದರು. ಮೆಸ್ಕಾಂ ಪವರ್ ಮ್ಯಾನ್‌ಗಳ ಕೊರತೆಯನ್ನು ಎದುರಿಸುತ್ತಿದೆ. ಪ್ರತಿ ಬಾರಿ…

Read More

ಸ್ವೀಕರ್ ಯು ಟಿ ಖಾದರ್ ಗೆ ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್.

ಬೆಂಗಳೂರು: ಕರ್ನಾಟಕ ವಿಧಾನಸಭಾಧ್ಯಕ್ಷ ಯು ಟಿ ಖಾದರ್ ಸಹಿತ ಮೂವರು ಬೆಂಗಳೂರು ವಿಶ್ವವಿದ್ಯಾನಿಲಯದ 60ನೇ ವಾರ್ಷಿಕ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿ ಪಡೆಯಲಿದ್ದಾರೆ. ವಿಧಾನ ಪರಿಷತ್ ಮಾಜಿ ಸದಸ್ಯ ಹಾಗೂ ಸಮಾಜಸೇವಕ ಡಿ. ಮಾದೇಗೌಡ ಹಾಗೂ ಜೆ.ಪಿ. ಅಗ್ರಿ ಜೆನೆಟಿಕ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿರುವ ಡಾ.ಟಿ.ಬಿ.ಪ್ರಸನ್ನ ಗೌರವ ಡಾಕ್ಟರೇಟ್ ಪದವಿ ಪಡೆಯುವ ಇನ್ನಿಬ್ಬರು ಸಾಧಕರೊಂದಿಗೆ ಯು.ಟಿ.ಖಾದರ್ ಅವರು ಗೌರವ ಡಾಕ್ಟರೇಟ್ ಪದವಿ ಪಡೆಯಲಿದ್ದಾರೆ. ಅಕ್ಟೋಬರ್.8ರಂದು ಬೆಂಗಳೂರಿನ ಅರಮನೆ ರಸ್ತೆಯಲ್ಲಿರುವ ಸೆಂಟ್ರಲ್ ಕಾಲೇಜು ಆವರಣದಲ್ಲಿ…

Read More

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಶಿಕ್ಷಣ ಕ್ರಾಂತಿಯನ್ನೇ ಮಾಡಿದೆ ; ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಹೇಳಿಕೆ.

ಮಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ಸಾಕಷ್ಟು ಅಭಿವೃದ್ಧಿ ಕಾರ್ಯವನ್ನು ಕೈಗೊಂಡಿದೆ .ಸರಕಾರ , ಶಿಕ್ಷಣ ಇಲಾಖೆಯಲ್ಲಿಯೂ ಸಾಕಷ್ಟು ಬದಲಾವಣೆಗಳನ್ನು ತಂದಿದೆ . ೮೦ ಕ್ಕೂ ಅಧಿಕ ಶೇಕಡಾ ಕೆ ಪಿ ಎಸ್ ಮಾಡೆಲ್ ಶಾಲೆಗಳನ್ನು ಜಾರಿಗೆ ತರುವಲ್ಲಿ ಸರ್ಕಾರ ಯಶಸ್ವಿಯಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ತಿಳಿಸಿದರು .ಅವರು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿಯನ್ನು ನೀಡಿ , ಮಕ್ಕಳಿಗೆ ಒಂದೇ ಸೂರಿನಡಿಗೆಯಲ್ಲಿ ಶಿಕ್ಷಣವನ್ನು…

Read More

ಮಂಜೇಶ್ವರ ಗ್ರಾಮ ಪಂಚಾಯತ್ ವತಿಯಿಂದ “ಕೇರಳೋತ್ಸವ – 2025”

ಮಂಜೇಶ್ವರ: – ಮಂಜೇಶ್ವರ ಗ್ರಾಮ ಪಂಚಾಯತ್ ವತಿಯಿಂದ ಏರ್ಪಡಿಸಲಾದ “ಕೇರಳೋತ್ಸವ – 2025” ಕಾರ್ಯಕ್ರಮವು ಭಾರೀ ಉತ್ಸಾಹ ಹಾಗೂ ಸಂಸ್ಕೃತಿಯ ಜಾತ್ರೆಯಂತೆ ವಿಜೃಂಭಣೆಯಿಂದ ನೆರವೇರಿತು. ಈ ಉತ್ಸವವು ಕ್ರೀಡೆ, ಸಂಸ್ಕೃತಿ ಮತ್ತು ಸಮುದಾಯ ಸಾಂಘಿಕತೆಯ ಸಮನ್ವಯದಿಂದ ಗಮನ ಸೆಳೆದಿತು.ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಜೀನ್ ಲವಿನಾ ಮೊಂತೇರೋ ಅವರು ಉದ್ಘಾಟಿಸಿದರು. ಅವರು ತಮ್ಮ ಭಾಷಣದಲ್ಲಿ ಕೇರಳೋತ್ಸವದ ಮಹತ್ವವನ್ನು ವಿವರಿಸಿ, “ಈ ಉತ್ಸವವು ನಮ್ಮ ನಾಡು-ನೂತನತೆಗೆ ಕಿರುಚಿತ್ರವಾಗಿದೆ. ಕ್ರೀಡೆ, ಕಲೆ ಮತ್ತು ಜನಸಾಮಾನ್ಯರ ಭಾಗವಹಿಸುವಿಕೆಯಿಂದ ಗ್ರಾಮೀಣ ಪ್ರದೇಶದ ಸಮಗ್ರ…

Read More

ಮಂಗಳೂರಿನ ಓಷನ್ ಪರ್ಲ್ ನಲ್ಲಿ ಜಾಗತಿಕ ಕ್ರೀಡೋತ್ಸವದ ಪದಾಧಿಕಾರಿಗಳ ಪೂರ್ವಭಾವಿ ಸಭೆ.

ಅಖಿಲ ಭಾರತ ಬಿಲ್ಲವರ ಯೂನಿಯನ್ ರಿಜಿಸ್ಟರ್ಡ್ ಮಂಗಳೂರು ಇದರ ವತಿಯಿಂದ ಜಾಗತಿಕ ಬಿಲ್ಲವರ ಕ್ರೀಡೋತ್ಸವದ ಪದಾಧಿಕಾರಿಗಳ ಪೂರ್ವಭಾವಿ ಸಭೆಯ ಉದ್ಘಾಟನೆಯನ್ನು ನಿವೃತ್ತ ಎಸ್ ಪಿ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯ ಗೌರವಾಧ್ಯಕ್ಷರಾದ, ಪೀತಾಂಬರ ಹೆರಾಜೆ ಯವರು ಮಂಗಳೂರಿನ ಓಷನ್ ಪರ್ಲ್ ಸಭಾಭವನದಲ್ಲಿ ಉದ್ಘಾಟಿಸಿ 2026 ಜನವರಿ 18ರಂದು ಮಂಗಳೂರು ನೆಹರು ಮೈದಾನದಲ್ಲಿ ನಡೆಯುವ ಜಾಗತಿಕ ಮಟ್ಟದ ಬಿಲ್ಲವ ಸಮಾಜದ ಮಹಿಳೆಯರು ಮತ್ತು ಮಹನೀಯರಿಗಾಗಿ ನಡೆಯುವ ಕ್ರೀಡಾಕೂಟದಲ್ಲಿ ಪ್ರತಿಯೊಬ್ಬರೂ ಭಾಗವಹಿಸಬೇಕೆಂದು ಕರೆ ನೀಡಿದರು. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಅಖಿಲ…

Read More

ಶಾಲಾ ಕಲೋತ್ಸವ ವೇದಿಕೆಯಲ್ಲಿ ಬೇರೆ ದೇಶದ ಧ್ವಜ ಹಾರಿಸದಂತೆ ತಡೆದ ಕಾರ್ಯ ಅಭಿನಂದನೀಯ – ಆದರ್ಶ ಬಿ ಎಂ

ಶಾಲಾ ಕಲೋತ್ಸವ ವೇದಿಕೆಯಲ್ಲಿ ಬೇರೆ ದೇಶದ ಧ್ವಜ ಹಾರಿಸದಂತೆ ತಡೆದ ಅಧ್ಯಾಪಕರ ಸಮಾಯೋಚಿತ ಕಾರ್ಯ ಅಭಿನಂದನೀಯ ಎಂದು ಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ ಬಿ ಎಂ ಹೇಳಿದರು. ಕೇರಳ ರಾಜ್ಯಪಾಲರು ಭಾರತ ಮಾತೆಗೆ ಪುಷ್ಪರ್ಚನೆ ಮಾಡಿದಕ್ಕೆ ಅವರ ವಿರುದ್ಧ ರಸ್ತೆ ರಸ್ತೆ ಗಳಲ್ಲಿ ಪ್ರತಿಭಟನೆ ಮಾಡಿದವರು ಯೂನಿವರ್ಸಿಟಿ ಯಲ್ಲಿ ಗಲಾಟೆ ಮಾಡಿದವರು ವಿದ್ಯಾಭ್ಯಾಸ ಬಂದ್ ನಡೆಸಿದವರು ಕಲೋತ್ಸವ ವೇದಿಕೆಯಲ್ಲಿ ಪ್ಯಾಲೇಸ್ತಿನ್ ಧ್ವಜ ಹಾರಿಸುವುದು ಅಭಿವ್ಯಕ್ತಿ ಸ್ವಾತಂತ್ರ್ಯ ಎನ್ನುವುದು ಹಾಸ್ಯಸ್ಪದ.ಮಂಜೇಶ್ವರ ಶಾಸಕರು ಜನಸಂದನಿ ಇರುವಲ್ಲಿ ಬಂದು ಬೀದಿ…

Read More

ಮಿಥುನ್ ರೈ ಅವರ ಸಮಾಜ ಸ್ಪಂದನೆಯೇ ಸ್ಪೂರ್ತಿ : ಅಶೋಕ್ ಪೂಜಾರ್

ಮೂಲ್ಕಿ: ಸಮಾಜದ ಎಲ್ಲ ವರ್ಗದ ಜನರೊಂದಿಗೆ ಸದಾ ಬೆರೆತು ಸಾಮಾಜಿಕ ಸ್ಪಂದನೆ ನೀಡುವ ಯುವನೇತಾರ ಮಿಥುನ್ ರೈ ಅವರೇ ನಮಗೆ ಸ್ಪೂರ್ತಿಯಾಗಿದ್ದು ಅವರ ಹುಟ್ಟು ಹಬ್ಬದ ದಿನದಂದು ಸಮಾಜದ ಚಿಂತನೆ ಮಾಡುವ ಅವಕಾಶ ನಮಗೆಲ್ಲರಿಗೂ ಸಿಕ್ಕಿದೆ ಎಂದು ಮುಲ್ಕಿ ಬ್ಲಾಕ್ ಯುವ ಕಾಂಗ್ರೆಸ್ಸಿನ ಮಾಜಿ ಅಧ್ಯಕ್ಷ ಅಶೋಕ್ ಪೂಜಾರ್ ಹೇಳಿದರು. ಅವರು ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ ಅವರ ಹುಟ್ಟು ಹಬ್ಬದ ಪ್ರಯುಕ್ತ ಮೂಲ್ಕಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಣ್ಣು ಹಂಪಲನ್ನು ವಿತರಿಸಿ ಮಾತನಾಡಿದರು. ಆಸ್ಪತ್ರೆಯ ಡಾ….

Read More

HORN’ ಹಾರ್ನ್’ ಕಿರು ಚಿತ್ರದ ಮುಹೂರ್ತ ಸಮಾರಂಭ.

ಮಂಗಳೂರು : ಈಗ ಪ್ರತಿಭಾವಂತ ಯುವಕರು ಸಿನಿಮಾ ರಂಗಕ್ಕೆ ಸೇರಿಕೊಳ್ಳುವ ಮೊದಲು ಈ ರೀತಿ ಕಿರುಚಿತ್ರ ಮಾಡುವುದು ವಾಡಿಕೆ ಆಗಿದೆ ಅದರಂತೆಯೇ ಕಿರುಚಿತ್ರಕ್ಕೆ ಬೇಡಿಕೆ ಕೂಡಾ ಬಂದಿದೆ. ನಾವು ಈಗ ಹೇಳುತ್ತಿರುವ ಕಿರುಚಿತ್ರದಲ್ಲಿ ತುಂಬಾ ವಿಶೇಷಕರ ಸಂಗತಿಗಳಿವೆ. ಆ ವಿಶೇಷಕರ ವಿಷಯಗಳಿಂದ ತುಂಬ ಸದ್ದು ಮಾಡುತ್ತಿರುವ ಕಿರುಚಿತ್ರದ ಹೆಸರು HORN’ ಹಾರ್ನ್’. ಈ ಕಿರು ಚಿತ್ರದ ಮುಹೂರ್ತ ಸಮಾರಂಭ ಶಕ್ತಿನಗರದ ಮಹಾ ಗಣಪತಿ ದೇವಸ್ಥಾನದಲ್ಲಿ ನಡೆಯಿತು.ಉಮೇಶ್ ಶೆಣೈಯವರು ಈ ಕಿರುಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್‌ ಮಾಡಿದರು. ಹಾರ್ನ್…

Read More

ಕಾಸರಗೋಡು “ಸಿಂಧೂರ🔴 ಮಹಿಳಾ ಸಂಘ” ಉದ್ಘಾಟನೆ.

ಕಾಸರಗೋಡು: ಕಾಸರಗೋಡು ಜಿಲ್ಲೆಯ ಬೆದ್ರಡ್ಕ ರಾಮ್ ನಗರದಲ್ಲಿ ನಡೆದ ಸರಳ ಸಮಾರಂಭದಲ್ಲಿ ನೂತನವಾಗಿ ಮಹಿಳಾ ಸಂಘ ರೂಪೀಕರಣಗೊಂಡಿತು. ಮೊಗ್ರಾಲ್ ಪುತ್ತೂರು ಪಂಚಾಯತಿನ 9 ನೇ ವಾರ್ಡು ಸದಸ್ಯೆ ಶ್ರೀಮತಿ ಪ್ರಮೀಳಾ ಮಜಲ್ ದೀಪ ಬೆಳಗಿಸಿ ರಾಮ್ ನಗರದ “ಸಿಂಧೂರ🔴 ಮಹಿಳಾ ಸಂಘ”ವನ್ನು ಉದ್ಘಾಟಿಸಿದರು. ರಾಮ್ ನಗರ ರಾಮ್ ಫ್ರೆಂಡ್ಸ್ ಕ್ಲಬ್ಬಿನ ಅಧ್ಯಕ್ಷ ಶ್ರೀ ಸಂದೇಶ್, ಕಾರ್ಯದರ್ಶಿ ಶ್ರೀ ಶರತ್, ಕೋಶಾಧಿಕಾರಿ ಶ್ರೀ ಸತೀಶ್ (ಸಚ್ಚಿ) ಉಪಸ್ಥಿತರಿದ್ದರು. ಶ್ರೀ ರಂಜು ರಾಮ್ ನಗರ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.ನೂತನ ಸಂಘದ…

Read More
error: Content is protected !!