ಅಶೋಕ ಚಕ್ರವನ್ನು ಭಾರತದ ಜನರ ಸಾಮೂಹಿಕ ಆಶೀರ್ವಾದ ಎಂದು ಬಣ್ಣಿಸಿದ ಗಗನಯಾತ್ರಿ ಶುಭಾಂಶು ಶುಕ್ಲ
ಬೆಂಗಳೂರು : ಭಾರತದ ಎರಡನೇ ಗಗನಯಾತ್ರಿ ಮತ್ತು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಉಳಿದುಕೊಂಡ ದೇಶದ ಮೊದಲ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ, ಭಾರತದ ಅತ್ಯುನ್ನತ ಶಾಂತಿಕಾಲದ ಮಿಲಿಟರಿ ಪದಕ ಅಶೋಕ ಚಕ್ರವನ್ನು ಭಾರತದ ಜನರ ಸಾಮೂಹಿಕ ಆಶೀರ್ವಾದ ಎಂದು ಬಣ್ಣಿಸಿದ್ದಾರೆ. 77ನೇ ಗಣರಾಜ್ಯೋತ್ಸವ ಸಂಭ್ರಮದಲ್ಲಿ ಸೋಮವಾರ ರಾಷ್ಟ್ರಪತಿ ದೌಪದಿ ಮುರ್ಮು ಅವರಿಂದ ಈ ಪ್ರಶಸ್ತಿ ಸ್ವೀಕರಿಸಿದರು. ಭಾರತೀಯ ಸೇನೆಯಲ್ಲಿ ಪರಮವೀರ ಚಕ್ರ ಹಾಗೂ ಅಶೋಕ ಚಕ್ರ ಸರ್ವಶ್ರೇಷ್ಠ ಪದಕಗಳಾಗಿವೆ. ಯುದ್ಧಕಾಲದಲ್ಲಿನ ವೀರತೆಗೆ ಪರಮವೀರ ಚಕ್ರ…