ಪ್ರಧಾನಿ ನರೇಂದ್ರ ಮೋದಿ ದೀರ್ಘಾಯುಷ್ಯಕ್ಕಾಗಿ ಶ್ರೀ ನೀಟಿಲಾಕ್ಷ ಸದಾಶಿವ ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆ

ಬಂಟ್ವಾಳ, ಜೂ. 10: ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ದೀರ್ಘಾವಧಿ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನಿಗಳ ಸಾಲಿನಲ್ಲಿ ಹೊಸ ಮೈಲಿಗಲ್ಲು ಸಾಧಿಸಿರುವ ಹಿನ್ನೆಲೆಯಲ್ಲಿ, ಅವರ ದೀರ್ಘಾಯುಷ್ಯ, ಆಯುರಾರೋಗ್ಯ ಹಾಗೂ ದೇಶದ ಪ್ರಗತಿಗಾಗಿ ಮೋಗರ್ನಾಡು ಸಾವಿರ ಸೀಮೆಯ ಒಡೆಯ ಶ್ರೀ ನೀಟಿಲಾಕ್ಷ ಸದಾಶಿವ ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ವಿಶ್ವಗುರು ಭಾರತ ಹಾಗೂ ಆತ್ಮನಿರ್ಭರ ಭಾರತದ ಸಂಕಲ್ಪ ಇನ್ನಷ್ಟು ಬಲಗೊಳ್ಳಲಿ ಹಾಗೂ ದೇಶವು ಜಾಗತಿಕ…

Read More

ಶ್ರೀನಿವಾಸ ವಿಶ್ವವಿದ್ಯಾಲಯಕ್ಕೆ ಮೂರು ಅಂತಾರಾಷ್ಟ್ರೀಯ ಪ್ರಶಸ್ತಿ; ಶಿಕ್ಷಣ ಕ್ಷೇತ್ರದಲ್ಲಿ ಮತ್ತೊಂದು ಐತಿಹಾಸಿಕ ಸಾಧನೆ

ಮಂಗಳೂರು, ಜೂ.10: ಶಿಕ್ಷಣ, ಸಂಶೋಧನೆ ಹಾಗೂ ನವೀನತೆಯ ಕ್ಷೇತ್ರದಲ್ಲಿ ನಿರಂತರ ಸಾಧನೆ ಮಾಡುತ್ತಿರುವ ಶ್ರೀನಿವಾಸ ಸಂಸ್ಥೆಗಳು ಮತ್ತೊಮ್ಮೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದ್ದು, ಥೈಲ್ಯಾಂಡ್‌ನ ಬ್ಯಾಂಕಾಕ್‌ನಲ್ಲಿ ನಡೆದ ಪ್ರತಿಷ್ಠಿತ ಗ್ಲೋಬಲ್ ಎಜುಕೇಷನ್ ಸಮ್ಮಿಟ್‌ನಲ್ಲಿ ಮೂರು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದುಕೊಂಡಿವೆ ಎಂದು ಶ್ರೀನಿವಾಸ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ. ಶ್ರೀನಿವಾಸ ರಾವ್ ತಿಳಿಸಿದ್ದಾರೆ. ನಗರದ ಖಾಸಗಿ ಹೋಟೆಲ್‌ನಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಿವಂಗತ ಶಿಕ್ಷಣ ದಾರ್ಶನಿಕ ಹಾಗೂ ಸಂಸ್ಥಾಪಕರಾದ ಡಾ. ಸಿ.ಎ.ಎ. ರಾಘವೇಂದ್ರ ರಾವ್ ಅವರ ದೂರದೃಷ್ಟಿಯ ಫಲವಾಗಿ…

Read More

ಹಲಸಿನ ಸವಿ, ವೈವಿಧ್ಯಮಯ ಹಣ್ಣುಗಳ ರುಚಿ: ಮಂಗಳೂರಿನಲ್ಲಿ ವಿಶೇಷ ಹಬ್ಬ

ಮಂಗಳೂರು, : ‘ಹನಿ ಜೆನಿಕ್ಸ್’ ಸಂಸ್ಥೆಯ ವತಿಯಿಂದ ಆಯೋಜಿಸಲಾಗುತ್ತಿರುವ “ಕುಡ್ಲ ಪೆಲಕಾಯಿ ಪರ್ಬ- ಮಂಗಳೂರು ಹಲಸು ಹಬ್ಬ 2026” ಜೂನ್ 12ರಿಂದ 14ರವರೆಗೆ ನಗರದ ಬೆಂದೂರುವೆಲ್‌ನ ಸೇಂಟ್ ಸೆಬಾಸ್ಟಿಯನ್ ಪ್ಲಾಟಿನಂ ಜುಬಿಲಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಹಬ್ಬದ ಆಯೋಜಕ ಅಶ್ವಿನ್ ಸಿಕ್ವೆರಾ ಬರಿಮಾರ್ ತಿಳಿಸಿದ್ದಾರೆ. ನಗರದಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂರು ದಿನಗಳ ಕಾಲ ನಡೆಯುವ ಈ ಹಬ್ಬದಲ್ಲಿ ಸಾರ್ವಜನಿಕರಿಗೆ ಹಲಸಿನ ವಿವಿಧ ತಳಿಗಳು ಹಾಗೂ ಹಲಸಿನ ಉಪ ಉತ್ಪನ್ನಗಳ ಪ್ರದರ್ಶನ, ಮಾರಾಟ ಮತ್ತು…

Read More

ಕಲಾಸಂಗಮ ಟ್ರಸ್ಟ್ 15ನೇ ವಾರ್ಷಿಕೋತ್ಸವ ಜೂ.14ರಂದು: ಸನ್ಮಾನ ಹಾಗೂ ಯಕ್ಷಗಾನ ಬಯಲಾಟ ಆಯೋಜನೆ

ಮಂಗಳೂರು, ಕಲಾಸಂಗಮ ಚಾರಿಟೇಬಲ್ ಟ್ರಸ್ಟ್ (ರಿ.), ಮಂಗಳೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇವರ ಸಹಯೋಗದಲ್ಲಿ ಟ್ರಸ್ಟ್‌ನ 15ನೇ ವಾರ್ಷಿಕೋತ್ಸವ ಸಂಭ್ರಮಾಚರಣೆಯ ಅಂಗವಾಗಿ ಸನ್ಮಾನ ಹಾಗೂ ಯಕ್ಷಗಾನ ಪ್ರದರ್ಶನ ಕಾರ್ಯಕ್ರಮವು ಜೂನ್ 14ರ ಭಾನುವಾರ ಸಂಜೆ 4.30ರಿಂದ ರಾತ್ರಿ 9 ಗಂಟೆಯವರೆಗೆ ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ನಡೆಯಲಿದೆ ಎಂದು ಟ್ರಸ್ಟ್ ಅಧ್ಯಕ್ಷ ಕೇಶವ ಹೆಗಡೆ ಮಂಗಳೂರು ತಿಳಿಸಿದರು . ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮವನ್ನು ಧರ್ಮದರ್ಶಿ ಹಾಗೂ ಕರ್ನಾಟಕ…

Read More

ನಾಳೆಯಿಂದ ಫಿಫಾ ವಿಶ್ವಕಪ್ ಆರಂಭ

ಜಗತ್ತಿನಲ್ಲಿಯೇ ಅತೀ ಹೆಚ್ಚು ಪ್ರೇಕ್ಷಕರಿರುವ ಕ್ರೀಡಾಕೂಟ ಆಗಿರುತ್ತದೆ ಫಿಫಾ ವಿಶ್ವಕಪ್ .2026 ರಇಂಡಿಯನ್ ಪ್ರೀಮಿಯರ್ ಲೀಗ್ ಎಂಬ ಕ್ರಿಕೆಟ್ ಪಂದ್ಯಾವಳಿಯ ವಿಜೇತರು ಯಾರು ಎಂಬ ಕುತೂಹಲ ಕ್ರೀಡಾಭಿಮಾನಿಗಳಲ್ಲಿ ಕೊನೆಗೊಂಡ ಸಮಯದಲ್ಲಿ ಮತ್ತೊಂದು ಜಗತ್ತಿನ ಅತಿ ದೊಡ್ಡ ಹೆಚ್ಚು ಪ್ರೇಕ್ಷಕರನ್ನು ಮನರಂಜಿಸುವ ಮತ್ತೊಂದು ಪಂದ್ಯಾವಳಿ ಆಗಿರುತ್ತದೆ ಫಿಫಾ ವಿಶ್ವಕಪ್. 2026ರ ಫಿಫಾ ವಿಶ್ವಕಪ್ ಯಾವ ದೇಶದ ಮುಡಿಗೇರುತ್ತದೆ ಎಂಬ ಕುತೂಹಲಕ್ಕೆ ನಾಳೆಯಿಂದ ಚಾಲನೆ ದೊರಕಳಿದೆ.ಉತ್ತರ ಅಮೆರಿಕ ಭೂಖಂಡದಲ್ಲಿ ಚರಿತ್ರೆಯಲ್ಲಿ ಮೊದಲ ಬಾರಿಗೆ ಮೂರು ದೇಶಗಳ ಆತಿಥ್ಯದಲ್ಲಿ 23ನೇ ಆವೃತ್ತಿಯ…

Read More

ಮಂಜೇಶ್ವರ ಸರ್ಕಾರಿ ಹೋಮಿಯೋಪತಿ ಡಿಸ್ಪೆನ್ಸರಿಯಲ್ಲಿ ಎನ್‌ಎಬಿಎಚ್ ಪರಿಶೀಲನೆ

​ಮಂಜೇಶ್ವರ: ಮಂಜೇಶ್ವರ ಸರ್ಕಾರಿ ಹೋಮಿಯೋಪತಿ ಡಿಸ್ಪೆನ್ಸರಿಯಲ್ಲಿ ‘ಎನ್‌ಎಬಿಎಚ್’ ನ್ಯಾಷನಲ್ ಎಂಟ್ರಿ ಲೆವೆಲ್ ಸರ್ಟಿಫಿಕೇಶನ್ ಪಡೆಯುವ ನಿಟ್ಟಿನಲ್ಲಿ ಇನ್ಸ್‌ಪೆಕ್ಷನ್ (ಪರಿಶೀಲನೆ) ನಡೆಯಿತು. ​ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ಗುಣಮಟ್ಟದ ಸೇವೆಯನ್ನು ಖಾತ್ರಿಪಡಿಸುವ ಈ ಮಹತ್ವದ ಪ್ರಕ್ರಿಯೆಯನ್ನು ಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷ ಬಶೀರ್ ಕನಿಲ ಅವರು ಉದ್ಘಾಟಿಸಿದರು. ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಅಬ್ದುಲ್ ರೆಹಮಾನ್ ಕಡಪ್ಪುರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ​ ಈ ಸಂದರ್ಭದಲ್ಲಿ ಎನ್‌ಎಬಿಎಚ್‌ನ ನ್ಯಾಷನಲ್ ಅಸೆಸ್ಸರ್‌ ಆಗಿ ಆಗಮಿಸಿದ್ದ ಡಾ. ಜಿತಿನ್ ಕೆ. ನಾಯರ್ ಅವರು…

Read More

ಮಂಜೇಶ್ವರ ರೈಲು ನಿಲ್ದಾಣದಲ್ಲಿ ದುರಂತ: ಎರಡು ಗಂಟೆಯ ಅಂತರದಲ್ಲಿ ಇಬ್ಬರು ಸಾವು

​ಮಂಜೇಶ್ವರ: ಮಂಜೇಶ್ವರ ರೈಲು ನಿಲ್ದಾಣದ ವ್ಯಾಪ್ತಿಯಲ್ಲಿ ಮಂಗಳವಾರ ಸಂಜೆ ಸಂಭವಿಸಿದ ಪ್ರತ್ಯೇಕ ರೈಲು ಅಪಘಾತಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಕೇವಲ ಎರಡು ಗಂಟೆಗಳ ಅಂತರದಲ್ಲಿ ಈ ಎರಡು ದುರ್ಘಟನೆಗಳು ನಡೆದಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಮಂಗಳವಾರ ಸಂಜೆ ಸುಮಾರು 6:30ರ ಸುಮಾರಿಗೆ ಮೊಗ್ರಾಲ್ ನಿವಾಸಿ ಉಮೇಶನ್ ಎಂಬವರು ರೈಲು ಹಳಿಗಳ ಬಳಿ ಬಂದು, ರೈಲಿನ ಎದುರಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದೇ ರೀತಿ, ರಾತ್ರಿ 8:50ರ ಸುಮಾರಿಗೆ ಮಂಜೇಶ್ವರ ಕೀರ್ತೇಶ್ವರ ನಿವಾಸಿ, 22 ವರ್ಷದ ಮನೀಶ್ ಎಂಬವರು ಹಳಿ…

Read More

ಬಜಾಲ್ ಚರ್ಚ್‌ನ ನೂತನ ಧರ್ಮಗುರು ಫಾ. ಬೊನವೆಂಚರ್ ನಜ್ರತ್ ಅವರಿಗೆ ವಿವಿಧ ಸಂಘಸಂಸ್ಥೆಗಳಿಂದ ಅಭಿನಂದನೆ

ಬಜಾಲ್ ಚರ್ಚ್ ನ‌ ನೂತನ ಧರ್ಮಗುರುಗಳಾಗಿ ಇತ್ತೀಚಿಗೆ ಆಗಮಿಸಿದ ರೆ.ಫಾ.ಬೊನವೆಂಚರ್ ನಜ್ರತ್ ರವರನ್ನು ಬಜಾಲ್ ಪರಿಸರದ ವಿವಿಧ ಸಂಘಸಂಸ್ಥೆಗಳು ಸೌಹಾರ್ದ ಭೇಟಿ ನಡೆಸಿ ಬಳಿಕ ಅಭಿನಂದಿಸಲಾಯಿತು. ಮಂಗಳೂರು ನಗರದ ಹೃದಯ ಭಾಗದಲ್ಲಿರುವ ಹಾಗೂ ಅತ್ಯಂತ ಪ್ರಾಚೀನ ಚರ್ಚ್ ಗಳಲ್ಲಿ ಒಂದಾದ ಮಿಲಾಗ್ರಿಸ್ ಚರ್ಚ್‌ ನ ಧರ್ಮಗುರುಗಳಾಗಿ ಕಳೆದ ಹಲವಾರು ವರ್ಷಗಳ ಕಾಲ ಅತ್ಯಂತ ನಿಷ್ಠೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ ಫಾ.ಬೊನೆವೆಂಚರ್ ನಜ್ರತ್ ರವರು ತನ್ನ ವ್ಯಕ್ತಿತ್ವ ಹಾಗೂ ಸೇವೆಯ ಮೂಲಕ ಸರ್ವಧರ್ಮದ ಜನತೆಯ ಪ್ರೀತಿ ವಿಶ್ವಾಸವನ್ನು ಗಳಿಸಿದ್ದರು….

Read More

ಸುಳ್ಯದಲ್ಲಿ ಕಾಡಾನೆಗಳ ದಾಳಿ: ಕೃಷಿ ತೋಟಗಳಿಗೆ ಭಾರೀ ಹಾನಿ

ಮಂಗಳೂರು/ಸುಳ್ಯ, ಜೂ.10: ಪಶ್ಚಿಮ ಘಟ್ಟಗಳ ತಪ್ಪಲು ಪ್ರದೇಶವಾದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗೂನಡ್ಕ ಪರಿಸರದಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದ್ದು, ಮಂಗಳವಾರ ತಡರಾತ್ರಿ 8ರಿಂದ 10 ಕಾಡಾನೆಗಳ ಬೃಹತ್ ಹಿಂಡು ಕೃಷಿ ತೋಟಗಳಿಗೆ ನುಗ್ಗಿ ಭಾರೀ ಪ್ರಮಾಣದ ಬೆಳೆ ಹಾನಿ ಉಂಟುಮಾಡಿದೆ. ಅರಣ್ಯ ಗಡಿಯಿಂದ ಹೊರಬಂದ ಕಾಡಾನೆಗಳ ಹಿಂಡು ಏಕಾಏಕಿ ನಾಡು ಪ್ರದೇಶದ ತೋಟಗಳತ್ತ ದಾಳಿ ನಡೆಸಿದ ಪರಿಣಾಮ ಸ್ಥಳೀಯ ರೈತರು ಹಾಗೂ ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ. ಆನೆಗಳನ್ನು ತಡೆಯಲು ಗ್ರಾಮಸ್ಥರು ತಕ್ಷಣ ಕಾರ್ಯಾಚರಣೆಗೆ ಇಳಿದು,…

Read More

ಮುಂಗಾರು ಆರಂಭದಲ್ಲೇ ಜಪ್ಪಿನಮೊಗರಿನಲ್ಲಿ ಕೃತಕ ನೆರೆ: ಅಂಗಡಿಗಳಿಗೆ ಹಾನಿ, ಶಾಶ್ವತ ಪರಿಹಾರಕ್ಕೆ ಆಗ್ರಹ

ಮಂಗಳೂರು, ಜೂ. 10: ಮುಂಗಾರು ಮಳೆಯ ಆರಂಭದಲ್ಲೇ ನಗರದ ಜಪ್ಪಿನಮೊಗರು ಪ್ರದೇಶದಲ್ಲಿ ಕೃತಕ ನೆರೆ ಉಂಟಾಗಿ ಸುಮಾರು ಆರು ಅಂಗಡಿಗಳಿಗೆ ಹಾನಿ ಸಂಭವಿಸಿದೆ. ಒಂದೆರಡು ದಿನಗಳ ಮಳೆಯಲ್ಲೇ ಶಾಲೆಯ ಸಮೀಪದ ಪ್ರದೇಶ ಜಲಾವೃತಗೊಂಡು ಅಂಗಡಿಗಳೊಳಗೆ ನೀರು ನುಗ್ಗಿ ವ್ಯಾಪಾರಿಗಳಿಗೆ ನಷ್ಟ ಉಂಟಾಗಿದೆ. ಪಕ್ಕದ ತೋಡಿಗೆ ಮಣ್ಣು ತುಂಬಿ ನೀರಿನ ಸಹಜ ಹರಿವಿಗೆ ಅಡ್ಡಿಯಾಗಿರುವುದೇ ಸಮಸ್ಯೆಗೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಪ್ರತೀ ಮಳೆಗಾಲದಲ್ಲೂ ಇದೇ ಸಮಸ್ಯೆ ಮರುಕಳಿಸುತ್ತಿದ್ದು, ಹಲವು ಬಾರಿ ದೂರು ನೀಡಿದರೂ ಶಾಶ್ವತ ಪರಿಹಾರ ದೊರೆತಿಲ್ಲ…

Read More
error: Content is protected !!