ಧರ್ಮಸ್ಥಳ ಪ್ರಕರಣ. ನಾವು ಅವರ ಪರ, ಇವರ ಪರ ಇಲ್ಲ. ನಾವು ಸತ್ಯದ ಪರ ಇದ್ದೇವೆ-; ಪ್ರಿಯಾಂಕ್ ಖರ್ಗೆ
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಹತ್ಯೆಗಳ ಆರೋಪದ ಕುರಿತು ತನಿಖೆ ಮಾಡಲೆಂದು ನಾವೇ ಎಸ್ಐಟಿ ರಚನೆ ಮಾಡಿದ್ದು. ನಾವು ಅವರ ಪರ, ಇವರ ಪರ ಇಲ್ಲ. ನಾವು ಸತ್ಯದ ಪರ ಇದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಮಂಗಳೂರಿನಲ್ಲಿ ಟಿಎಂಎ ಪೈ ಕನ್ವೆನ್ಶನಲ್ ಸೆಂಟರ್ನಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಇಂದು ಆಗಮಿಸಿದ್ದ ಅವರನ್ನು ಸುದ್ದಿಗಾರರು ಎಸ್ಐಟಿ ತನಿಖೆ ಕುರಿತಂತೆ ಪ್ರಶ್ನಿಸಿದಾಗ ಈ ಸ್ಪಷ್ಟನೆ ನೀಡಿದ್ದಾರೆ. ಈ ಪ್ರಕರಣವನ್ನು ತನಿಖೆ…