ಬಿಎಂಎಸ್ ವರ್ಕಾಡಿ ಪಂಚಾಯತ್ ಸಮ್ಮೇಳನ: ನೂತನ ಪದಾಧಿಕಾರಿಗಳ ಆಯ್ಕೆ

ಸುಂಕದಕಟ್ಟೆ, ಜೂನ್ 8: ಭಾರತೀಯ ಮಜ್ದೂರ್ ಸಂಘ (ಬಿಎಂಎಸ್) ವರ್ಕಾಡಿ ಪಂಚಾಯತ್ ಸಮ್ಮೇಳನವು ಸುಂಕದಕಟ್ಟೆಯ ಬಿಜೆಪಿ ಕಾರ್ಯಾಲಯದಲ್ಲಿ ಯಶಸ್ವಿಯಾಗಿ ನಡೆಯಿತು. ಸಮಿತಿ ಅಧ್ಯಕ್ಷೆ ವನಿತಾ ಜೆ. ನಾಯಕ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮ್ಮೇಳನವನ್ನು ಬಿಎಂಎಸ್ ಜಿಲ್ಲಾ ಜಂಟಿ ಕಾರ್ಯದರ್ಶಿ ದಿನೇಶ್ ಬಂಬ್ರಾಣ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಜಂಟಿ ಕಾರ್ಯದರ್ಶಿ ಯಶವಂತಿ ಬೆಜ್ಜ, ಪಂಚಾಯತ್ ಸದಸ್ಯರಾದ ಚಂದ್ರಶೇಖರ ವರ್ಕಾಡಿ, ತುಳಸಿ ವರ್ಕಾಡಿ ಹಾಗೂ ರವಿ ಎಂ.ಕೆ. ಕೊಲ್ಯೂರು ಶುಭಾಶಯಗಳನ್ನು ತಿಳಿಸಿ ಮಾತನಾಡಿದರು. ಸಮ್ಮೇಳನದ ಸಮಾರೋಪ ಭಾಷಣವನ್ನು ಬಿಎಂಎಸ್ ಜಿಲ್ಲಾ…

Read More

ದ.ಕ. ಜಿಲ್ಲಾ ಜೆಡಿಎಸ್ ಮಹಿಳಾ ಘಟಕ ಅಧ್ಯಕ್ಷೆಯಾಗಿ ರಮೀಝಾ ನಾಸೀರ್ ಆಯ್ಕೆ

ಮಂಗಳೂರು: ಜನತಾದಳ ಜಾತ್ಯತೀತ (ಜೆಡಿಎಸ್) ಪಕ್ಷದ ಮಹಿಳಾ ಘಟಕದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಘಟಕ ಅಧ್ಯಕ್ಷೆಯಾಗಿ ರಮೀಝಾ ಭಾನು ಅವರನ್ನು ಆಯ್ಕೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಜಾಕೆ ಮಾಧವ ಗೌಡ ಅವರ ಶಿಫಾರಸಿನ ಮೇರೆಗೆ, ಜೆಡಿಎಸ್ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ರಶ್ಮಿ ರಾಮೇಗೌಡ ಅವರು ಬೆಂಗಳೂರಿನ ಜೆ.ಪಿ. ಭವನದಲ್ಲಿ ನಡೆದ ರಾಜ್ಯ ಮಹಿಳಾ ಕಾರ್ಯಕರ್ತೆಯರ ಸಭೆಯಲ್ಲಿ ರಮೀಜಾ ಭಾನು ಅವರಿಗೆ ನೇಮಕಾತಿ ಆದೇಶ ಪತ್ರವನ್ನು…

Read More

‘ಭರವಸೆಯ ಬೆಳಕು’ ಹಾಗೂ ‘ಭರವಸೆಯ ಶಿಕ್ಷಣ ರತ್ನ’ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕಾಸರಗೋಡು: ದಕ್ಷಿಣ ಕನ್ನಡ ಜಿಲ್ಲೆಯ ರಾಮಕ್ಷತ್ರಿಯ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಶಿಕ್ಷಕರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ “ಭರವಸೆಯ ಬೆಳಕು (Light of Hopes) – Student Achievement Award 2026” ಹಾಗೂ “ಭರವಸೆಯ ಶಿಕ್ಷಣ ರತ್ನ (Light of Hopes – Teachers Achievement Award 2026)” ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಶೇ.90 ಅಥವಾ ಅದಕ್ಕಿಂತ ಹೆಚ್ಚು ಅಂಕ ಗಳಿಸಿದ ದಕ್ಷಿಣ ಕನ್ನಡ ಜಿಲ್ಲೆಯ ರಾಮಕ್ಷತ್ರಿಯ ಸಮಾಜದ…

Read More

ಕೊಟ್ಟಿಯೂರು ದೇವಸ್ಥಾನದಲ್ಲಿ ಕನ್ನಡಿಗರಿಗೆ ಅವಮಾನ? ಭಕ್ತರ ಆಕ್ರೋಶಕ್ಕೆ ಕಾರಣವಾದ ಅವ್ಯವಸ್ಥೆ!

ಕಣ್ಣೂರು: ಕೇರಳದ ಪ್ರಸಿದ್ಧ ಕೊಟ್ಟಿಯೂರು ದೇವಸ್ಥಾನದಲ್ಲಿ ನಡೆಯುತ್ತಿರುವ ವಾರ್ಷಿಕ ವೈಶಾಖ ಮಹೋತ್ಸವದ ವೇಳೆ ಕನ್ನಡಿಗ ಭಕ್ತರು ಅನುಭವಿಸಿದ ಕಹಿ ಘಟನೆಗಳು ಇದೀಗ ಭಾರೀ ವಿವಾದಕ್ಕೆ ಕಾರಣವಾಗಿವೆ. ಕರ್ನಾಟಕದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸುತ್ತಿದ್ದರೂ, ಅವರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸದೇ ಅವ್ಯವಸ್ಥೆ ಹಾಗೂ ದುರ್ವರ್ತನೆ ನಡೆಸಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಪ್ರತಿವರ್ಷ ಲಕ್ಷಾಂತರ ಭಕ್ತರನ್ನು ಸೆಳೆಯುವ ಈ ಪವಿತ್ರ ಕ್ಷೇತ್ರದಲ್ಲಿ ಈ ಬಾರಿ ಕನ್ನಡಿಗರು ನೂಕುನುಗ್ಗಲು, ತಳ್ಳಾಟ ಹಾಗೂ ಸಿಬ್ಬಂದಿಯ ಅಸಭ್ಯ ವರ್ತನೆಯಿಂದ ತೀವ್ರ ಅಸಮಾಧಾನ…

Read More

ಫಿಟ್ ಇಂಡಿಯಾ ಅಭಿಯಾನಕ್ಕೆ ಬಲ: ವಿಶ್ವ ಸೈಕಲ್ ದಿನದಂದು ಮಂಗಳೂರಿನಲ್ಲಿ ನೂರಾರು ಸೈಕ್ಲಿಸ್ಟ್‌ಗಳ ಭಾಗವಹಿಸುವಿಕೆ

ಮಂಗಳೂರು, ಜೂನ್ 7: ವಿಶ್ವ ಸೈಕಲ್ ದಿನಾಚರಣೆ-2026ರ ಅಂಗವಾಗಿ ಭಾರತ ಸರ್ಕಾರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೇರಾ ಯುವ ಭಾರತ (MY Bharat), ದಕ್ಷಿಣ ಕನ್ನಡ ವತಿಯಿಂದ “ಹಸಿರು ಭವಿಷ್ಯಕ್ಕಾಗಿ ಸೈಕ್ಲಿಂಗ್” ಎಂಬ ಧ್ಯೇಯವಾಕ್ಯದೊಂದಿಗೆ ಭವ್ಯ “ಸಂಡೇಸ್ ಆನ್ ಸೈಕಲ್” ಸೈಕಲ್ ಜಾಥಾವನ್ನು ಭಾನುವಾರ ಯಶಸ್ವಿಯಾಗಿ ಆಯೋಜಿಸಲಾಯಿತು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ, ಎನ್‌ಎಸ್‌ಎಸ್ ಮಂಗಳೂರು ವಿಶ್ವವಿದ್ಯಾಲಯ, ಫ್ರೀಜಿಂಗ್ ಸನ್, ಮಂಗಳೂರು ಸೈಕ್ಲಿಂಗ್ ಕ್ಲಬ್, ಸುರತ್ಕಲ್ ಬೀಚ್…

Read More

ಸೂರಿಂಜೆ-ಪುಚ್ಚಾಡಿ ಹದಗೆಟ್ಟ ರಸ್ತೆ: ಬಿಜೆಪಿ ಪದಾಧಿಕಾರಿಗಳಿಂದ ಸಾಮೂಹಿಕ ರಾಜೀನಾಮೆ, ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮಂಗಳೂರು: ಮೂಲ್ಕಿ-ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಸೂರಿಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳು ಸಂಪೂರ್ಣ ನೆನೆಗುದಿಗೆ ಬಿದ್ದಿರುವುದನ್ನು ಖಂಡಿಸಿ, ಸೂರಿಂಜೆ 159ನೇ ಬೂತ್‌ನ ಭಾರತೀಯ ಜನತಾ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡಲು ನಿರ್ಧರಿಸಿದ್ದು, ಮುಂಬರುವ ಚುನಾವಣೆಗಳನ್ನು ಬಹಿಷ್ಕರಿಸುವುದಾಗಿ ಮನವಿ ಪತ್ರ ಸಲ್ಲಿಸಿ ಎಚ್ಚರಿಸಿದ್ದಾರೆ.ಸೂರಿಂಜೆ ಹೋಬಳಿಯ ವ್ಯಾಪ್ತಿಗೆ ಬರುವ ಸೂರಿಂಜೆ- ಪುಚ್ಚಾಡಿ ರಸ್ತೆಯು ಕಳೆದ ಹದಿನೈದು ವರ್ಷಗಳಿಂದ ಯಾವುದೇ ಡಾಮರೀಕರಣ ಕಾಣದೆ ಸಂಪೂರ್ಣ ಹದಗೆಟ್ಟು ಹೋಗಿದೆ. ರಸ್ತೆಯ ತುಂಬಾ ಹೊಂಡ-ಗುಂಡಿಗಳು…

Read More

ಇಸ್ರೇಲ್ ಮೇಲೆ ಇರಾನ್ ದಾಳಿ: ಗಾಜಾ ಗಡಿದ್ವಾರಗಳು ಬಂದ್, ಭದ್ರತಾ ಎಚ್ಚರಿಕೆ ಹೆಚ್ಚಳ

ಜೆರುಸಲೇಂ/ತೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ ಕವಿದಿದ್ದು, ಇರಾನ್ ಮತ್ತು ಇಸ್ರೇಲ್ ನಡುವಿನ ಉದ್ವಿಗ್ನತೆ ಹೊಸ ಹಂತಕ್ಕೆ ತಲುಪಿದೆ. ಕದನ ವಿರಾಮ ಜಾರಿಯಾದ ಹಲವು ವಾರಗಳ ಬಳಿಕ ಇರಾನ್ ಭಾನುವಾರ ಇಸ್ರೇಲ್ ಮೇಲೆ ಕ್ಷಿಪಣಿ ದಾಳಿ ನಡೆಸಿದ್ದು, ಈ ಬೆಳವಣಿಗೆ ಪ್ರದೇಶದಲ್ಲಿ ಮತ್ತೊಮ್ಮೆ ಭದ್ರತಾ ಆತಂಕವನ್ನು ಉಂಟುಮಾಡಿದೆ. ಇರಾನ್‌ನಿಂದ ಉಡಾಯಿಸಲಾದ ಹಲವು ಕ್ಷಿಪಣಿಗಳ ಪರಿಣಾಮವಾಗಿ ಇಸ್ರೇಲ್‌ನ ವಿವಿಧ ಪ್ರದೇಶಗಳಲ್ಲಿ ಎಚ್ಚರಿಕೆ ಸೈರನ್‌ಗಳು ಮೊಳಗಿದವು. ಇಸ್ರೇಲ್‌ನ ಅತ್ಯಾಧುನಿಕ ವಾಯು ರಕ್ಷಣಾ ವ್ಯವಸ್ಥೆ ಬಹುತೇಕ ಕ್ಷಿಪಣಿಗಳನ್ನು ತಡೆದಿದ್ದರೂ, ಕದನ ವಿರಾಮದ…

Read More

ಹಸಿವು,ಬಡತನ, ದಾರಿದ್ರ್ಯ, ನಿರುದ್ಯೋಗ ಮುಕ್ತ ಸಮಾಜದ ನಿರ್ಮಾಣ ಕಮ್ಯುನಿಸ್ಟ್ ಸಿದ್ದಾಂತದಿಂದ ಮಾತ್ರ ಸಾಧ್ಯ – ಕೃಷ್ಣಪ್ಪ ಸಾಲ್ಯಾನ್

ಸಮಾಜವಾದಿ ವ್ಯವಸ್ಥೆಯಡಿಯಲ್ಲಿ ಕಳೆದ 8 ದಶಕಗಳಿಂದ ಮುನ್ನಡೆಯುತ್ತಿರುವ ಚೈನಾ ದೇಶವು ಆರ್ಥಿಕ, ಸಾಮಾಜಿಕ ಶೈಕ್ಷಣಿಕ, ಔದ್ಯೋಗಿಕ ಕ್ಷೇತ್ರಗಳಲ್ಲಿ ಭಾರೀ ಮುನ್ನಡೆ ಸಾಧಿಸಿದೆ. ಜಗತ್ತಿಗೆ ತಾನೇ ದೊಡ್ಡಣ್ಣನಂತೆ ವರ್ತಿಸುವ ಅಮೇರಿಕಾವನ್ನೂ ಮೀರಿ ಅಭಿವೃದ್ಧಿಯ ನಾಗಾಲೋಟದಲ್ಲಿ ಸಾಗುತ್ತಿದೆ. ಸಮಾಜವಾದಿ ಪುಟ್ಟ ರಾಷ್ಟ್ರ ಕ್ಯೂಬಾ ಕೊರೋನಾ ಸಂದರ್ಭದಲ್ಲಿ ಅಮೇರಿಕಾ ಸೇರಿದಂತೆ ಜಗತ್ತಿನ ಹಲವು ರಾಷ್ಟ್ರಗಳಿಗೆ ವೈದ್ಯರನ್ನು ಕಳುಹಿಸುವ ಮೂಲಕ ಆರೋಗ್ಯ ಕ್ಷೇತ್ರದಲ್ಲಿ ಅತ್ಯದ್ಭುತ ಸಾಧನೆ ಮಾಡಿದೆ.ಇತರ ಸಮಾಜವಾದಿ ರಾಷ್ಟ್ರಗಳಾದ ವಿಯೆಟ್ನಾಂ, ಉತ್ತರ ಕೊರಿಯಾ ಲಾವೋಸ್ ದೇಶಗಳು ಉತ್ತಮ ಆರ್ಥಿಕತೆಯನ್ನು ಸಾಧಿಸುವ ಮೂಲಕ…

Read More

ಕಾರ್ಮಿಕ ಸಂಘಟನೆಗಳ ಬಲವರ್ಧನೆಗೆ ಸಮಗ್ರ ಕಾರ್ಯಯೋಜನೆ: ಬಿಎಂಎಸ್ ಜಿಲ್ಲಾ ಕಾರ್ಯಕಾರಿಣಿ ಸಭೆ

ಮಂಗಳೂರು, ಜೂನ್ 7: ಕಾರ್ಮಿಕರ ಸಮಸ್ಯೆಗಳ ಪರಿಣಾಮಕಾರಿ ಪರಿಹಾರ, ಸಂಘಟನೆಯ ವಿಸ್ತರಣೆ, ಯೂನಿಯನ್‌ಗಳ ಸಬಲೀಕರಣ ಹಾಗೂ ಹೊಸ ಕ್ಷೇತ್ರಗಳ ಕಾರ್ಮಿಕರನ್ನು ಸಂಘಟಿಸುವ ಸಮಗ್ರ ಕಾರ್ಯಯೋಜನೆಯೊಂದಿಗೆ ಭಾರತೀಯ ಮಜ್ದೂರ್ ಸಂಘದ (ಬಿಎಂಎಸ್) ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಭೆಯು ಜಿಲ್ಲಾ ಕಾರ್ಯಾಲಯದ “ಪ್ರಭಾಕರ ಘಾಟೆ” ಸಭಾಂಗಣದಲ್ಲಿ ಯಶಸ್ವಿಯಾಗಿ ನಡೆಯಿತು. ಸಭೆಯಲ್ಲಿ ಭಾರತೀಯ ಮಜ್ದೂರ್ ಸಂಘದ ದಕ್ಷಿಣ ಮತ್ತು ದಕ್ಷಿಣ ಮಧ್ಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿಯಾದ ಶ್ರೀ ವಿ. ರಾಧಾಕೃಷ್ಣನ್ ವೇಲು ಮಾತನಾಡಿ, ಕಾರ್ಮಿಕ ಸಂಘಟನೆಗಳು ಬಲಿಷ್ಠವಾಗಬೇಕಾದರೆ ಆಡಳಿತಾತ್ಮಕ ಶಿಸ್ತು,…

Read More

ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಹೆಸರಿನ ಕೇರಳ- ಕರ್ನಾಟಕ ಸರಕಾರದ ಜಂಟಿ ಟ್ರಸ್ಟ್ ಸಮಿತಿ ಪುನರ್ ರಚಿಸಲು ಆಗ್ರಹ

ರಾಷ್ಟ್ರ ಮರೆತಿರುವ ರಾಷ್ಟ್ರ ಕವಿಯ ಸ್ಮಾರಕ – ಎಲ್. ಜಿ ಜ್ಯೋತೀಶ್ವರ ಕನ್ನಡದ ಪ್ರಥಮ ರಾಷ್ಟ್ರಕವಿ ಎಂದೇ ಪ್ರಸಿದ್ಧರಾದ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ನೆಲೆಸಿದ ಹುಟ್ಟೂರು ಸದ್ಯ ಕೇರಳದಲ್ಲಿರುವ ಮಂಜೇಶ್ವರದ “ರಾಷ್ಟ್ರಕವಿ ನಿವಾಸ”ಕ್ಕೆ,ಅಂತರರಾಷ್ಟ್ರೀಯ ಬಹುಭಾಷಾ ವಿದ್ವಾಂಸ, ಸಾಂಸ್ಕೃತಿಕ ರಾಯಭಾರಿ, ಕೇಂದ್ರ,ರಾಜ್ಯ ಸರ್ಕಾರಕ್ಕೆ ಸಂಬಂಧ ಪಟ್ಟ ಕನ್ನಡ, ಹಿಂದಿ, ಇಂಗ್ಲಿಷ್, ಭಾಷೆಗಳಲ್ಲಿ ಐದು ಸಾವಿರಕ್ಕೂ ಹೆಚ್ಚು ಸಾಕ್ಷ್ಯ ಚಿತ್ರಗಳನ್ನು, ನುಡಿ ಚಿತ್ರಗಳನ್ನು, ಜಾಹೀರಾತುಗಳಿಗೆ ನಿರೂಪಣ ಸಾಹಿತ್ಯವನ್ನು ರಚಿಸಿರುವ ಎಲ್. ಜಿ.ಜ್ಯೋತೀಶ್ವರ ಬೆಂಗಳೂರು ಅವರು ಕಾಸರಗೋಡು, ದಕ್ಷಿಣ ಕನ್ನಡ,…

Read More
error: Content is protected !!