ಕಾಸರಗೋಡು ಗಡಿನಾಡ ಕನ್ನಡಿಗರ ಸಮಸ್ಯೆ ಪರಿಹಾರಕ್ಕೆ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕೇರಳ ಸಿಎಂ ಭೇಟಿ….!
ಕಾಸರಗೋಡು:ಕೇರಳ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಪಿಣರಾಯಿ ವಿಜಯನ್ ರನ್ನು ಇಂದು ಭೇಟಿ ಮಾಡಿ ಕಾಸರಗೋಡು ಕನ್ನಡಿಗರ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಲು ಮನವಿ ಸಲ್ಲಿಸಲಾಯಿತು. ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಸೋಮಣ್ಣ ಬೇವಿನಮರದ, ಕಾರ್ಯದರ್ಶಿ, ಶ್ರೀ ಪ್ರಕಾಶ ಮತ್ತೀಹಳ್ಳಿ, ಕಾಸರಗೋಡು ಶಾಸಕರಾದ ಶ್ರೀ ಎನ್.ಎ. ನೆಲ್ಲಿಕುನ್ನು, ಮಂಜೇಶ್ವರ ಶಾಸಕರಾದ ಶ್ರೀ ಎ.ಕೆ.ಎಂ. ಅಶ್ರಫ್, ಶ್ರೀ ಎ.ಆರ್. ಸುಬ್ಬಯ್ಯ ಕಟ್ಟೆ, ಸದಸ್ಯರು, ಗಡಿ ಪ್ರಾಧಿಕಾರ ಹಾಗೂ ಇತರೆ ಕನ್ನಡಿಗರು ಜೊತೆಗಿದ್ದರು ಹಾಗೂ ಬದಿಯಡ್ಕದ ಕಯ್ಯಾರ ಕಿಞ್ಞಣ್ಣ ರೈ ಕನ್ನಡ…