ಇತ್ತೀಚಿಗಿನ ದಿನಗಳಲ್ಲಿ ರಾ. ಹೆ 66 ಅನೇಕ ಅಪಘಾತಗಳು ಸಂಭವಿಸುತ್ತಿದ್ದು ಇದರ ನೇರ ಹೊಣೆ ಕೇಂದ್ರ ಸರಕಾರ ಹೊರಬೇಕಾಗುತ್ತದೆ – ಮಾಜಿ ಮೇಯರ್ ಶಶಿಧರ್ ಹೆಗ್ಡೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ನೇತ್ರಾವತಿ ನದಿಯು ಜೀವನಾಡಿಯೋ ಹೇಗೋ , ಹಾಗೇ ಕರಾವಳಿ ಜಿಲ್ಲೆಗೆ ರಾಷ್ಟ್ರೀಯ ಹೆದ್ದಾರಿ 66 ಕೂಡ ಜೀವನಾಡಿ ಇದ್ದ ಹಾಗೆ , ಆದರೆ ಇತ್ತೀಚಿಗಿನ ದಿನಗಳಲ್ಲಿ ಈ ಮಾರ್ಗದಲ್ಲಿ ಅನೇಕ ಅಪಘಾತಗಳು ಸಂಭವಿಸುತ್ತಿದ್ದು ಇದರ ನೇರ ಹೊಣೆಯನ್ನು ಕೇಂದ್ರ ಸರಕಾರ, ಜಿಲ್ಲೆಯ ಸಂಸದರು, ರಾಷ್ಟ್ರೀಯ ಹೆದ್ದಾರಿ ಇಲಾಖೆ ಹೊರಬೇಕಾಗುತ್ತದೆ ಎಂದು ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಶಶಿಧರ್ ಹೆಗ್ಡೆ ಹೇಳಿದರು . ಅವರು ಜಿಲ್ಲಾ ಕಾಂಗ್ರೇಸ್ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ…

Read More

ರಾಷ್ಟ್ರ ಮಟ್ಟದ ಮಕ್ಕಳ ಉತ್ಸವ “ಶ್ರೀ ಕೃಷ್ಣ ವೇಷ ಸ್ಪರ್ಧೆ”ಯನ್ನು ಸೆ. 14ರಂದು ಆಚರಿಸಲಾಗುವುದು- ಎಸ್ ಪ್ರದೀಪ್ ಕುಮಾರ್ ಕಲ್ಕೂರ

ಮಂಗಳೂರು: ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಬೆಳೆಸಲು ಮತ್ತು ಅವರಲ್ಲಿನ ಪ್ರತಿಭೆಯನ್ನು ಗುರುತಿಸಿ ಬೆಳೆಸುವ ಉದ್ದೇಶದಿಂದ ಕಳೆದ 43ವರ್ಷಗಳಿಂದ ಕಲ್ಕೂರ ಪ್ರತಿಷ್ಠಾನವು ನಡೆಸಿಕೊಂಡು ಬಂದಿರುವ ರಾಷ್ಟ್ರ ಮಟ್ಟದ ಮಕ್ಕಳ ಉತ್ಸವ “ಶ್ರೀ ಕೃಷ್ಣ ವೇಷ ಸ್ಪರ್ಧೆ”ಯನ್ನು ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಸೆಪ್ಟೆಂಬರ್ 14 ರವಿವಾರ ಆಚರಿಸಲಾಗುವುದೆಂದು ಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷರಾದ ಎಸ್ ಪ್ರದೀಪ್ ಕುಮಾರ್ ಕಲ್ಕೂರ ತಿಳಿಸಿದರು ಅವರು ನಗರದ ಪ್ರತಿಷ್ಠಿತ ಹೋಟೆಲ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಕೃಷ್ಣಾಷ್ಟಮಿಯಂದು ಬೆಳಗ್ಗೆ 9.00ರಿಂದ ಶ್ರೀ ಕೃಷ್ಣ…

Read More

ಪೈವಳಿಕೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾಣ ಪೂರ್ಣಗೊಂಡು ಒಂದೂವರೆ ವರ್ಷವಾದರೂ ಉದ್ಘಾಟನೆಯಾಗದ ಬಾಯಾರ್ ಕುಟುಂಬ ಆರೋಗ್ಯ ಕೇಂದ್ರದ ಸಾಂಕೇತಿಕ ಉದ್ಘಾಟನೆ

ಪೈವಳಿಕೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾಣ ಪೂರ್ಣಗೊಂಡು ಒಂದೂವರೆ ವರ್ಷವಾದರೂ ಉದ್ಘಾಟನೆಯಾಗದ ಬಾಯಾರ್ ಕುಟುಂಬ ಆರೋಗ್ಯ ಕೇಂದ್ರದ ಸಾಂಕೇತಿಕವಾಗಿ ಪ್ರತಿಭಟನ ಮೆರವಣಿಗೆ ತೆರಳಿ ಬಿಜೆಪಿ ಪೈವಳಿಕೆ ನೇತೃತ್ವದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷೆ ಅಶ್ವಿನಿ ಎಂ ಎಲ್ ಉದ್ಘಾಟನೆ ಮಾಡಿದರು. ಬಿಜೆಪಿ ಮುಖಂಡರಾದ ಪಿ ಆರ್ ಸುನಿಲ್,ಮಣಿಕಂಠ ರೈ, ಆದರ್ಶ ಬಿ ಎಂ, ಪ್ರಸಾದ್ ರೈ ಕಯ್ಯರ್,ಲೋಕೇಶ್ ನೊಂಡ, ಸದಾಶಿವ ಚೇರಲ್, ಸುಬ್ರಮಣ್ಯ ಭಟ್, ಸತ್ಯಶಂಕರ್, ಪ್ರವೀಣ ಪಟ್ಲ, ಜಯಲಕ್ಷ್ಮಿ ಭಟ್, ಚಂದ್ರವತಿ ಶೆಟ್ಟಿ, ರಾಜೀವಿ ನೇತೃತ್ವದಲ್ಲಿ ಹೊರಟ…

Read More

ರಾಷ್ಟ್ರ ಮಟ್ಟದ ಮಿಸ್ & ಮಿಸೆಸ್ ಇಂಡಿಯಾ ಅಸ್ಟ್ರಲ್ ಸೌಂದರ್ಯ ಸ್ಪರ್ಧೆ : ಎಲ್ಲಾ ವಿಭಾಗದಲ್ಲೂ ಮಂಗಳೂರಿಗರ ಪಾರಮ್ಯ

ಮಂಗಳೂರು : ರಾಷ್ಟ್ರೀಯ ಮಿಸ್ & ಮಿಸೆಸ್ ಇಂಡಿಯಾ ಅಸ್ಟ್ರಲ್ ಪೇಜೆಂಟ್ಸ್‌ 2025ರ 9ನೇ ಆವೃತ್ತಿಯ ಗ್ಯ್ರಾಂಡ್‌ ಫಿನಾಲೆ ಬೆಂಗಳೂರಿನಲ್ಲಿ ಇತ್ತೀಚೆಗೆ ಅದ್ಧೂರಿಯಾಗಿ ಜರಗಿದ್ದು, ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಮಂಗಳೂರಿನ ವನಿತೆಯರು, ಯುವತಿಯರು ಹಾಗೂ ಮಕ್ಕಳು ಬಹುತೇಕ ಎಲ್ಲಾ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿರುವುದು ಮಂಗಳೂರಿಗರ ಹೆಮ್ಮೆಗೆ ಕಾರಣವಾಗಿದೆ. ಬೆಂಗಳೂರಿನ ಕಿಂಗ್ಸ್‌ ಮೆಡೋಸ್‌ನಲ್ಲಿ ರಾಷ್ಟ್ರೀಯ ಮಿಸ್ & ಮಿಸೆಸ್ ಇಂಡಿಯಾ ಅಸ್ಟ್ರಲ್ ಪೇಜೆಂಟ್ಸ್‌ 9ನೇ ಆವೃತ್ತಿ ಸ್ಪರ್ಧೆ ಸೆ.4 ರಿಂದ ಸೆ.6ರವರೆಗೆ ಮೂರು ದಿನಗಳ ಕಾಲ ವಿವಿಧ ರೀತಿಯ ಚಟುವಟಿಕೆಗಳ…

Read More

ರೈಲಿಗೆ ಯುವಕ ನೋರ್ವನು ತಲೆ ಇಟ್ಟು ಆತ್ಮಹತ್ಯೆ ಮಾಡಿರುವ ರೀತಿಯಲ್ಲಿ ಶವ ಪತ್ತೆ.

ಉಳ್ಳಾಲ: ಮಂಗಳೂರಿಂದ ಚೆನೈ ನಡುವೆ ಸಂಚರಿಸುವ ಚೆನ್ನೈ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲಿಗೆ ಯುವಕ ನೋರ್ವನು ತಲೆಯನ್ನು ಇಟ್ಟು ಆತ್ಮಹತ್ಯೆ ಮಾಡಿರುವ ರೀತಿಯಲ್ಲಿ ಶವವೊಂದು ಪತ್ತೆಯಾಗಿದೆ. ಮೃತ ದೇಹವು ಉಳ್ಳಾಲ ರೈಲ್ವೇ ನಿಲ್ದಾಣದ ಬಳಿಗೆ ಸಿಕ್ಕಿದೆ. ಯುವಕ ಆತ್ಮ ಹತ್ಯೆ ಮಾಡಿರುವುದಾಗಿ ಶಂಕಿಸಲಾಗಿದೆ. ಕಣ್ಣೂರು ಭಾಗಕ್ಕೆ ತೆರಳುವ ಪ್ಯಾಸೆಂಜರ್ ರೈಲು, ಮಾವೇಲಿ ಎಕ್ಸ್ಪ್ರೆಸ್ ಸೇರಿ ಹಲವು ರೈಲು ಸಂಚಾರದ ಸಮಯದಲ್ಲಿ ವ್ಯತ್ಯಾಸ ಕಂಡು ಬಂದಿದೆ. ಮಂಗಳೂರು ಕಣ್ಣೂರು ನಡುವಿನ ಪ್ಯಾಸೆಂಜರ್ ರೈಲು ವಿಳಂಬದಿಂದ ಯಾತ್ರಾರ್ಥಿಗಳು ತುಂಬಾನೇ ತ್ರಾಸ…

Read More

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ.

ಮಂಗಳೂರು: ರಾಜ್ಯದ ಕೆಲ ಇಂದು ವರುಣ ಅಬ್ಬರಿಸಲಿದ್ದಾನೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ವಿಜಯಪುರ, ಮೈಸೂರು, ಮಂಡ್ಯ, ಬೆಂಗಳೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಸೆಪ್ಟೆಂಬರ್ 12ರಂದು ಉಂಟಾಗಲಿರುವ ವಾಯುಭಾರ ಕುಸಿತದ ಪರಿಣಾಮದಿಂದ ಉತ್ತರ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 15ರ ತನಕ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 14ರ ತನಕ ಮಳೆಯ ಮುನ್ಸೂಚನೆ ಇದೆ. ಸೆಪ್ಟೆಂಬರ್ 10ರಿಂದ ದಕ್ಷಿಣ ಒಳನಾಡು ಬಹುತೇಕ ಭಾಗಗಳಲ್ಲಿ ಹಾಗೂ…

Read More

ಅಮೃತ ಪ್ರಕಾಶ ಪತ್ರಿಕೆ ವತಿಯಿಂದ 114ನೇ ಸಾಹಿತ್ಯ ಅಭಿರುಚಿ ಕಾರ್ಯಕ್ರಮ

ಮಂಗಳೂರು: ಅಮೃತ ಪ್ರಕಾಶ ಪತ್ರಿಕೆ ವತಿಯಿಂದ 114ನೇ ಸಾಹಿತ್ಯ ಅಭಿರುಚಿ ಕಾರ್ಯಕ್ರಮ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ರಥಬೀದಿ ಮಂಗಳೂರು ಇಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಹಿರಿಯ ಉಪನ್ಯಾಸಕರಾದ ಶ್ರೀ ಶ್ರೀನಿವಾಸ ಕೆ.ಟಿ. ಅವರು ಪ್ರಥಮ ಕನ್ನಡ ಪತ್ರಿಕೆ ಬಿಡುಗಡೆಯಾದದ್ದು ಮಂಗಳೂರಿನಲ್ಲಿ, ಅನೇಕ ಕವಿಗಳ ತವರೂರು ಮಂಗಳೂರು ಆದರೆ ಇತ್ತೀಚಿಗೆ ಸಾಹಿತ್ಯದ ಕಡೆಗೆ ಯುವ ಪೀಳಿಗೆಯ ಒಲವು ಕಡಿಮೆಯಾಗಿದ್ದು, ಬರೆಯುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕೆಂದು, ಸಾಹಿತ್ಯವನ್ನು ಸಮೃದ್ಧವಾಗಿ ಬೆಳೆಸಬೇಕು…

Read More

“ಕಾನೂನು ಬಿಗಿ ಹಿಡಿತದಿಂದ ದ.ಕ. ಜಿಲ್ಲೆಯಲ್ಲಿ ಶಾಂತಿ ಮರುಕಳಿಸಿದೆ”-ಮಂಜುನಾಥ ಭಂಡಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಲ್ಕು ತಿಂಗಳ ಹಿಂದಿನ ಕೋಮು ಸೂಕ್ಷ್ಮ ಘಟನೆಗಳೇ ಇಂದಿನ ಕಾನೂನು ಬಿಗಿತಕ್ಕೆ ಕಾರಣವಾಗಿದ್ದು ಕಠಿಣ ಕ್ರಮಗಳಿಂದ ಜಿಲ್ಲೆಯಲ್ಲಿ ಶಾಂತಿ ಮರುಕಳಿಸಿದೆ ಎಂದು ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದ್ದಾರೆ. ಮೇ ತಿಂಗಳಲ್ಲಿ ನಡೆದ ಕೊಲೆ, ಚೂರಿ, ಇರಿತ ಪ್ರಕರಣಗಳಿಂದ ಭಯದ ವಾತಾವರಣ ನಿರ್ಮಾಣವಾಗಿತ್ತು. ಇದರಿಂದ ಜಿಲ್ಲೆಯ ಅಭಿವೃದ್ಧಿಗೆ ಕಪ್ಪು ಚುಕ್ಕೆಯಾದರೂ, ರಾಜ್ಯ ಸರ್ಕಾರ ತಕ್ಷಣವೇ ಹೊಸ ಅಧಿಕಾರಿಗಳನ್ನು ನಿಯೋಜಿಸಿ ಕಾನೂನು ಸುವ್ಯವಸ್ಥೆ ಸುಧಾರಿಸಲು ಮುಕ್ತ ಅವಕಾಶ ನೀಡಿತು….

Read More

ದಕ್ಷಿಣ ಏಷ್ಯಾದ ಮೊದಲ ಆರ್ಥೊ ರೊಬೊಟಿಕ್ಸರ್ಜರಿ ವ್ಯವಸ್ಥೆ ಯೆನೆಪೋಯದಲ್ಲಿ ಆರಂಭ

ಮಂಗಳೂರು: ಮಂಡಿ ಬದಲಾವಣೆ ಶಸ್ತ್ರಚಿಕಿತ್ಸೆಯಲ್ಲಿ ಕ್ರಾಂತಿಕಾರಕ ಎನಿಸಿದ ಆರ್ಥೋಪೆಡಿಕ್ ರೊಬೊಟಿಕ್ ವ್ಯವಸ್ಥೆ ‘ಸ್ಕೈವಾಕರ್’ ಸರ್ಜರಿಯನ್ನು ಮಂಗಳೂರಿನ ಯೆನಪೋಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಿದೆ.ಈ ವ್ಯವಸ್ಥೆಯನ್ನು ಹೊಂದಿದ ದಕ್ಷಿಣ ಏಷ್ಯಾದ ಮೊದಲ ಆಸ್ಪತ್ರೆ ಎಂಬ ಹೆಗ್ಗಳಿಕೆಗೆ ಯೆನೆಪೋಯ ಪಾತ್ರವಾಗಿದೆ. ಅಮೆರಿಕದ ಮೈಕ್ರೋಪೆಡಿರ್ಟ್ ಆರ್ಥೋಪೆಡಿಕ್ಸ್ ಇಂಕ್ ಸಹಭಾಗಿತ್ವದಲ್ಲಿ ಈ ಸರ್ಜರಿ ವ್ಯವಸ್ಥೆಯನ್ನು ಯೆನಪೋಯದಲ್ಲಿ ಆರಂಭಿಸಲಾಗಿದೆ. ಅದರೊಂದಿಗೆ ರೋಗಿಗಳ ಆರೈಕೆಗೆ ಜಾಗತಿಕ ದರ್ಜೆಯ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳುವಲ್ಲಿ ಮುಂಚೂಣಿಯಲ್ಲಿರುವ ಆಸ್ಪತ್ರೆಯು ಇನ್ನೊಂದು ಗರಿಯನ್ನು ತನ್ನ ಮುಡಿಗೆ ಏರಿಸಿಕೊಂಡಿದೆ ಎಂದು ಆಸ್ಪತ್ರೆಯ ವೈದ್ಯಕೀಯ…

Read More

ಈ ಬಾರಿಯೂ ಪಾಲಿಕೆ ವತಿಯಿಂದಲೇ ದಸರಾ ದೀಪಾಲಂಕಾರ – ಶಾಸಕ ಕಾಮತ್

ಮುಂಬರುವ ಪ್ರಸಿದ್ದ ಮಂಗಳೂರು ದಸರಾ ಹಬ್ಬವು ಇಡೀ ನಮ್ಮ ಜಿಲ್ಲೆಯ ಹೆಮ್ಮೆಯ ಸಂಕೇತವಾಗಿದ್ದು ದೇಶ ವಿದೇಶಗಳಿಂದ ಭಕ್ತರು, ಪ್ರವಾಸಿಗರ ದಂಡೇ ಹರಿದು ಬರಲಿದ್ದು ಈ ವೇಳೆ ಇಡೀ ನಗರಕ್ಕೆ ಹಿಂದಿನಂತೆ ಪಾಲಿಕೆ ವತಿಯಿಂದಲೇ ದೀಪಾಲಂಕಾರಗೊಳ್ಳಬೇಕು ಎಂಬ ನಮ್ಮ ವಿಶೇಷ ಮನವಿಗೆ ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಆಯುಕ್ತರು ಸಕಾರಾತ್ಮಕವಾಗಿ ಸ್ಪಂದಿಸಿ ಈ ಬಗ್ಗೆ ಟೆಂಡರ್ ಪ್ರಕ್ರಿಯೆಯನ್ನು ಸಹ ಪ್ರಾರಂಭಗೊಳಿಸಲಾಗಿದೆ ಎಂದಿರುವುದು ಸ್ವಾಗತಾರ್ಹ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಹೇಳಿದರು. ದಸರಾ ಸಂದರ್ಭದಲ್ಲಿ ನಗರದ ದೀಪಾಲಂಕಾರದ ಜವಾಬ್ದಾರಿಯನ್ನು ಪಾಲಿಕೆ…

Read More
error: Content is protected !!