ಇತ್ತೀಚಿಗಿನ ದಿನಗಳಲ್ಲಿ ರಾ. ಹೆ 66 ಅನೇಕ ಅಪಘಾತಗಳು ಸಂಭವಿಸುತ್ತಿದ್ದು ಇದರ ನೇರ ಹೊಣೆ ಕೇಂದ್ರ ಸರಕಾರ ಹೊರಬೇಕಾಗುತ್ತದೆ – ಮಾಜಿ ಮೇಯರ್ ಶಶಿಧರ್ ಹೆಗ್ಡೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ನೇತ್ರಾವತಿ ನದಿಯು ಜೀವನಾಡಿಯೋ ಹೇಗೋ , ಹಾಗೇ ಕರಾವಳಿ ಜಿಲ್ಲೆಗೆ ರಾಷ್ಟ್ರೀಯ ಹೆದ್ದಾರಿ 66 ಕೂಡ ಜೀವನಾಡಿ ಇದ್ದ ಹಾಗೆ , ಆದರೆ ಇತ್ತೀಚಿಗಿನ ದಿನಗಳಲ್ಲಿ ಈ ಮಾರ್ಗದಲ್ಲಿ ಅನೇಕ ಅಪಘಾತಗಳು ಸಂಭವಿಸುತ್ತಿದ್ದು ಇದರ ನೇರ ಹೊಣೆಯನ್ನು ಕೇಂದ್ರ ಸರಕಾರ, ಜಿಲ್ಲೆಯ ಸಂಸದರು, ರಾಷ್ಟ್ರೀಯ ಹೆದ್ದಾರಿ ಇಲಾಖೆ ಹೊರಬೇಕಾಗುತ್ತದೆ ಎಂದು ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಶಶಿಧರ್ ಹೆಗ್ಡೆ ಹೇಳಿದರು . ಅವರು ಜಿಲ್ಲಾ ಕಾಂಗ್ರೇಸ್ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ…