ಯುವಶಕ್ತಿ ಫ್ರೆಂಡ್ಸ್ ಸರ್ಕಲ್ ಲೈಬ್ರೆರಿ(ರಿ) ವತಿಯಿಂದ ಓಣಂ ಹಬ್ಬ ಆಚರಣೆ
ಯುವಶಕ್ತಿ ಫ್ರೆಂಡ್ಸ್ ಸರ್ಕಲ್ ಲೈಬ್ರೆರಿ(ರಿ)K.G.D. 6412 ಇದರ ವತಿಯಿಂದ ಓಣಂ ಹಬ್ಬದ ಪ್ರಯುಕ್ತ ರಂಗೋಲಿ ಸ್ಪರ್ಧೆ ಹಾಗೂ ಔತಣ ಕೂಟ ನಡೆಯಿತು. ಈ ಕಾರ್ಯಕ್ರಮವನ್ನು p.k ಅಹ್ಮದ್ ಹುಸ್ಸೈನ್ ಕೇರಳ ಸ್ಟೇಟ್ ಲೈಬ್ರೆರಿ ಕೌನ್ಸಿಲ್ ಸದ್ಶರು ದೀಪ ಬೆಳಗಿಸಿ ಉದ್ಘಾಟಿಸಿದರು ಇದರ ಅಧ್ಯಕ್ಷತೆಯನ್ನು ಯುವಶಕ್ತಿ ಲೈಬ್ರೆರಿ ಅಧ್ಯಕ್ಷರದ ಲಕ್ಷ್ಮನ ಪೂಜಾರಿ ವಹಿಸಿದರು ಮಂಜೇಶ್ವರ ತಾಲೂಕು ಕಾರ್ಯಕಾರಿ ಸಮಿತಿ ಸದಸ್ಯೆ ವನಿತಾ ಆರ್ ಶೆಟ್ಟಿ ಮಂಗಲ್ಪಾಡಿ ಗ್ರಾಮ ಪಂಚಾಯತ್ ಸದಸ್ಯೆ ಸುಜಾತ u ಶೆಟ್ಟಿ Y F C…