ಮೋದಿ ಸರ್ಕಾರದಿಂದ ಜನತೆಗೆ ಐತಿಹಾಸಿಕ ಕೊಡುಗೆ :- ಶಾಸಕ ಕಾಮತ್

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಜಿಎಸ್‌ಟಿಯನ್ನು ಮತ್ತಷ್ಟು ಜನಸ್ನೇಹಿ ಹಾಗೂ ಸರಳೀಕರಣಗೊಳಿಸುವ ಮೂಲಕ ದೇಶದ ಆರ್ಥಿಕತೆಗೆ ನವಚೈತನ್ಯ ತುಂಬಿದ್ದಲ್ಲದೇ, ಜನರ ಜೀವನ ಸುಧಾರಣೆಗೆ ಮಹತ್ವದ ಕ್ರಮ ಕೈಗೊಂಡಿದೆ. ಆ ಮೂಲಕ ನವ ಭಾರತದ ನಿರ್ಮಾಣಕ್ಕೆ ಮುಂದಡಿಯಿಟ್ಟಿದೆ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಹೇಳಿದರು. ಅಮೆರಿಕಾದಂತಹ ಜಾಗತಿಕ ಮಟ್ಟದ ದೈತ್ಯ ರಾಷ್ಟ್ರಗಳ ಸವಾಲುಗಳನ್ನು ಮೆಟ್ಟಿ ನಿಂತು ದೇಶ ಅಭಿವೃದ್ಧಿಯೆಡೆಗೆ ಸಾಗುತ್ತಿದ್ದು ಈ ಐತಿಹಾಸಿಕ ನಿರ್ಧಾರದಿಂದಾಗಿ ದೈನಂದಿನ, ಶೈಕ್ಷಣಿಕ, ಆರೋಗ್ಯ, ರಕ್ಷಣಾ, ಕೃಷಿ, ಆಟೋಮೊಬೈಲ್, ಎಲೆಕ್ಟ್ರಾನಿಕ್, ಹೀಗೆ ಜನಸಾಮಾನ್ಯರ…

Read More

ವೆನ್ಲಾಕ್ ಆಸ್ಪತೆಯ ಮೂಲ ಸೌಕರ್ಯವನ್ನು ಇನ್ನಷ್ಟು ಪ್ರಮಾಣದಲ್ಲಿ ಹೆಚ್ಚಳ ಮಾಡುವ ಉದ್ದೇಶದಿಂದ ವಿಭಾಗೀಯ ಆಸ್ಪತ್ರೆಯನ್ನಾಗಿ ಮಾಡಲು ಕ್ರಮವನ್ನು ಶೀಘ್ರವೇ ಕೈಗೊಳ್ಳಲಾಗುವುದು -ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜ

ವೆನ್ಲಾಕ್ ಆಸ್ಪತೆಯ ಮೂಲ ಸೌಕರ್ಯವನ್ನು ಇನ್ನಷ್ಟು ಪ್ರಮಾಣದಲ್ಲಿ ಹೆಚ್ಚಳ ಮಾಡುವ ಉದ್ದೇಶದಿಂದ ವಿಭಾಗೀಯ ಆಸ್ಪತ್ರೆಯನ್ನಾಗಿ ಮಾಡಲು ಕ್ರಮವನ್ನು ಶೀಘ್ರವೇ ಕೈಗೊಳ್ಳಲಾಗುವುದೆಂದು ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜ ಹೇಳಿದರು. ಅವರು ಮನಪಾ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿ , ವೆನ್ಲಾಕ್ ಆಸ್ಪತೆಯನ್ನು ವಿಭಾಗೀಯ ಆಸ್ಪತ್ರೆಯನ್ನಾಗಿ ಮಾಡಿದರೆ ಈಗ ಇರುವ ೪೦೦ ಸಿಬ್ಬಂದಿಗಳು ೮೦೦ ಸಿಬ್ಬಂದಿಗೆ ಹೆಚ್ಚಳವಾಗುತ್ತಾರೆ . ಇದರ ಜೊತೆಗೆ ಆಡಳಿತ ಅಧಿಕಾರಿ , ಹಣಕಾಸು ಅಧಿಕಾರಿಗಳು ಇಲ್ಲಿಗೆ ಬರುತ್ತಾರೆ . ಒಂದು ಕೊಠಡಿಯಿಂದ ಇನ್ನೊಂದು ಕೊಠಡಿ…

Read More

ಕುಡುಬಿ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಕೂಡಲೇ ಕೇಂದ್ರ ಸರಕಾರ ಸೇರಿಸಬೇಕು – ವಿಧಾನ ಪರಿಷತ್ ನ ಶಾಸಕರಾದ ಐವನ್ ಡಿಸೋಜ

ಕುಡುಬಿ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಕೂಡಲೇ ಕೇಂದ್ರ ಸರಕಾರ ಸೇರಿಸಬೇಕೆಂದು ವಿಧಾನ ಪರಿಷತ್ ನ ಶಾಸಕರಾದ ಐವನ್ ಡಿಸೋಜ ತಿಳಿಸಿದರು . ಅವರು ಮನಪಾ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ , ಕುಡುಬಿ ಸಮುದಾಯವನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಕೂಡಲೇ ಸೇರಿಸುವ ಬಗ್ಗೆ ದಕ್ಷಿಣ ಕನ್ನಡ ಸಂಸದರು ಪಾರ್ಲಿಮೆಂಟ್ ನಲ್ಲಿ ಕೇಂದ್ರ ಸಾಮಾಜಿಕ ಅಭಿವೃದ್ಧಿ ಮಂತ್ರಿಗಳಲ್ಲಿ ಪ್ರಶ್ನೆಯನ್ನು ಕೇಳುತ್ತಾರೆ . ಆಗ ರಾಜ್ಯದಿಂದ ಯಾವುದೇ ಶಿಫಾರಸ್ಸು ಬಂದಿಲ್ಲ ಎಂದು ಸಿಗುತ್ತೆ . ಅನುಚ್ಛೇದ ೩೪೧ (೨)…

Read More

ಧ್ಯಾನಯೋಗದಿಂದ ಜೀವನದ ಸವಾಲುಗಳನ್ನು ದೂರ ಮಾಡಬಹುದು

ಮಂಗಳೂರು: ಜೀವನದ ಸವಾಲುಗಳಿಗೆ ಪರಿಹಾರ ಕಂಡುಕೊಳ್ಳಲು ಧ್ಯಾನಯೋಗದ ಮಹತ್ವ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದೇ ಹಿನ್ನೆಲೆಯಲ್ಲಿ “ಉತ್ತಮ ಜೀವನ ನಿರ್ವಹಣೆಗಾಗಿ ಹಿಮಾಲಯದ ಧ್ಯಾನಯೋಗ” ಎಂಬ ವಿಷಯದ ಕುರಿತು ಪರಮ ವಂದನೀಯ ಗುರುಮಾ ಅವರಿಂದ ವಿಶೇಷ ಪ್ರವಚನ ಮಂಗಳೂರಿನಲ್ಲಿ ನಡೆಯಲಿದೆ ಎಂದು ಆಯೋಜಕರಾದ ಚಂದ್ರಶೇಖರ ತಿಳಿಸಿದರು . ನಗರದ ಪತ್ರಿಕಾಭವನದಲ್ಲಿ ಮಾತಾಡಿದ ಅವರು, ಸೆಪ್ಟೆಂಬರ್ 9, 2025 ರಂದು ಸಂಜೆ 5 ಗಂಟೆಗೆ ಮಣ್ಣಗುಡ್ಡೆಯ ಸಂಘನಿಕೇತನ ಸಭಾಂಗಣದಲ್ಲಿ ಈ ಕಾರ್ಯಕ್ರಮ ಆಯೋಜನೆಯಾಗಲಿದ್ದು, ಎಲ್ಲಾ ವಯಸ್ಸಿನ ಜನರಿಗೆ ಮುಕ್ತವಾಗಿದೆ ಎಂದರು….

Read More

ಪ್ರಶಾಂತಿ ವಿದ್ಯಾ ಕೇಂದ್ರ, ಬಾಯಾರು — ಓಣಂ ಹಬ್ಬದ ಸಂಭ್ರಮ

ಬಾಯಾರು: ಪ್ರಶಾಂತಿ ವಿದ್ಯಾ ಕೇಂದ್ರದಲ್ಲಿ 04-09-2025 ರಂದು ಓಣಂ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ವಿದ್ಯಾರ್ಥಿಗಳು ಓಣಂ ಆಚರಣೆಯ ಮಹತ್ವದ ಮಾತಿನೊಂದಿಗೆ ಪ್ರಾರಂಭವಾಗಿ ಸೊಗಸಾದ ಓಣಂ ಪೂಕಳಂ ರಚಿಸಿ ಅಲಂಕಾರ ದ ವೇದಿಕೆಯಲ್ಲಿ ಈ ತಿಂಗಳ ಮಾಸಪತ್ರಿಕೆಯನ್ನು ಬಿಡುಗಡೆ ಗೊಳಿಸಿದ ಅತಿಥಿಗಳಾದ ಪೆಳತ್ತಡ್ಕ ಶ್ರೀ ರಾಮಕೃಷ್ಣ ಭಟ್ ,ವ್ಯವಸ್ಥಾಪಕರಾದ ಶ್ರೀ ಎಚ್ ಮಹಾಲಿಂಗ ಭಟ್ , ಟ್ರಸ್ಟ್ ಸದಸ್ಯರಾದ ಪಯ್ಯರಕೋಡಿ ಶ್ರೀ ಸದಾಶಿವ ಭಟ್ , ಶಾಲಾ ಪ್ರಾಂಶುಪಾಲರಾದ ಶ್ರೀ ವಾಮನನ್,ಮಾರ್ಗದರ್ಶಕರಾದ ಶ್ರೀ ಕೃಷ್ಣ ನಾಯಾಕ್…

Read More

ಮೀಂಜ ಪಂಚಾಯತ್ NREG ವರ್ಕರ್ಸ್ ಯೂನಿಯನ್ ನೇತೃತ್ವದಲ್ಲಿ ಮಾರ್ಚ್ ಹಾಗೂ ಧರಣಿ

ಮಂಜೇಶ್ವರ : ಮೀಂಜ ಪಂಚಾಯತ್ NREG ವರ್ಕರ್ಸ್ ಯೂನಿಯನ್ ನೇತೃತ್ವದಲ್ಲಿ ಮೀಯಪದವು ಅಂಚೆ ಕಚೇರಿಗೆ ಮಾರ್ಚ್ ಹಾಗೂ ಧರಣಿ ನಡೆಸಲಾಯಿತು. ಸಿಪಿಎಂ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ಕೇರಳ ರೈತ ಸಂಘದ ರಾಜ್ಯ ಸಮಿತಿ ಸದಸ್ಯ ಕಾಮ್ರೇಡ್ ಕೆ.ಆರ್.ಜಯಾನಂದ ಉದ್ಘಾಟಿಸಿದರು. ಅಧ್ಯಕ್ಷತೆ NREG ಏರಿಯಾ ಸಮಿತಿ ಅಧ್ಯಕ್ಷೆ ಶ್ರೀಮತಿ ಸರಸ್ವತಿ ಎಲಿಯಾನ ಅಧ್ಯಕ್ಷತೆ ವಹಿಸಿದರು. ಪಂಚಾಯತ್ ಸದಸ್ಯ ಜನಾರ್ಧನ ಪೂಜಾರಿ, ಲೋಕಲ್ ಕಾರ್ಯದರ್ಶಿ ಲೋಕೇಶ್ ಚಿನಾಲ, ಮಹಿಳಾ ಅಸೋಸಿಯೇಶನ್ ನ ನೇತಾರೆ ಶ್ರೀಮತಿ ಐರಿನ್ ಜೋಸ್ಫಿನ್…

Read More

ಪಬ್ಲಿಕ್ ವೆಲ್ಫೇರ್ ಕೋ ಆಪರೇಟಿವ್ ಸೊಸೈಟಿ” ಯಲ್ಲಿ ಓಣಂ ಹಬ್ಬ ಆಚರಣೆ.

ಚಿಗುರುಪಾದೆ ಮೀಂಜ ಮಂಗಲ್ಪಾಡಿ ಪಬ್ಲಿಕ್ ವೆಲ್ಫೇರ್ ಕೋ ಆಪರೇಟಿವ್ ಸೊಸೈಟಿ” ಯಲ್ಲಿ ಜರಗಿದ ಓಣಂ ಹಬ್ಬವನ್ನು, ಉದುಮ ಶಾಸಕ ಸಿ.ಎಚ್.ಕುಂಞಂಬು ರವರು ಪೂಕಳಂ ನ ದೀಪ ಬೆಳಗಿಸಿ ಉದ್ಘಾಟಿಸಿದರು. ಸೊಸೈಟಿ ಅಧ್ಯಕ್ಷ ಶ್ರೀ ಪ್ರಭಾಕರ ಶೆಟ್ಟಿ,ಉಪಾಧ್ಯಕ್ಷ ಶ್ರೀ ರವೀಂದ್ರ ಶೆಟ್ಟಿ ಬೊಳ್ಳಾರು, ನಿರ್ದೇಶಕರುಗಳಾದ ಶ್ರೀ ರವೀಂದ್ರ ನ್, ಲೋಕೇಶ್ ಚಿನಾಲ, ರಾಮಚಂದ್ರ ಟಿ. ಶ್ರೀಮತಿ ಚಂದ್ರಾವತಿ ಕು ಳೂರು, ಶ್ರೀ ವಿಶ್ವನಾಥ,ಶ್ರೀ ಮೊಹಮ್ಮದ್ ಖಾಲಿದ್ ಮೊದಲಾದವರು ಭಾಗವಹಿಸಿದರು. ಸೊಸೈಟಿ ಕಾರ್ಯದರ್ಶಿ ಶ್ರೀ ಉದಯ ಚಿನಾಲ ಸ್ವಾಗತಿಸಿ, ಸಿಬ್ಬಂದಿ…

Read More

ಕೇರಳ ಕನ್ನಡ ಮಾಧ್ಯಮ ಶಾಲಾ ಆವರಣದಲ್ಲಿ ಸಾಂಸ್ಕೃತಿಕ ಭವನ ಉದ್ಘಾಟಣೆ

2022-23ನೇ ಸಾಲಿನಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರದ ರೂ.40.00ಲಕ್ಷಗಳ ಅನುದಾನದಿಂದ ಗಡಿ ಭಾಗದ ಕನ್ನಡ ಮಾಧ್ಯಮ ಶಾಲಾ ಮಕ್ಕಳಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುಕೂಲವಾಗುವಂತೆ ಜಿಲ್ಲಾಧಿಕಾರಿಗಳು, ದಕ್ಷಿಣ ಕನ್ನಡ ಇವರ ಮೂಲಕ ಮಹಾಜನ ಸಂಸ್ಕೃತ ಕಾಲೇಜು, ಹೈಯರ್ ಸೆಕೆಂಡರಿ ಶಾಲೆ, ಪೆರಡಾಲ, ನೀರ್ಚಾಲು, ನೀರ್ಚಾಲು (ಅಂಚೆ), ಕುಂಬಳೆ (ದಾರಿ), ಕಾಸರಗೋಡು ಜಿಲ್ಲೆ, ಕೇರಳ ರಾಜ್ಯ ಶತಮಾನ ಕಂಡ ಕನ್ನಡ ಶಾಲೆಯ ಆವರಣದಲ್ಲಿ ನಿರ್ಮಿಸಲಾಗಿರುವ ಸಾಂಸ್ಕೃತಿಕ ಭವನವನ್ನು ನಿನ್ನೆ ಉದ್ಘಾಟನೆ ಮಾಡಲಾಯಿತು..

Read More

ಧರ್ಮಸ್ಥಳ ಪ್ರಕರಣ: ದೂರುದಾರ ಚಿನ್ನಯ್ಯ ಮತ್ತೆ ಎಸ್.ಐ.ಟಿ ಕಸ್ಟಡಿಗೆ

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣದಲ್ಲಿ ಬಂಧಿತನಾಗಿರುವ ʻಬುರುಡೆʼ ಚಿನ್ನಯ್ಯನನ್ನ ಮತ್ತೆ 4 ದಿನಗಳ ಕಾಲ ಎಸ್‌ಐಟಿ ಕಸ್ಟಡಿಗೆ ನೀಡಿ ಕೋರ್ಟ್‌ ಆದೇಶಿಸಿದೆ. ಸೆ.6ರಂದು ಚಿನ್ನಯ್ಯನನ್ನ ಕೋರ್ಟ್‌ಗೆ ಹಾಜರುಪಡಿಸುವಂತೆ ಬೆಳ್ತಂಗಡಿ ನ್ಯಾಯಾಲಯ ಆದೇಶಿಸಿದೆ. 12 ದಿನಗಳ ಎಸ್‌ಐಟಿ ಕಸ್ಟಡಿ ಇಂದು ಅಂತ್ಯಗೊಂಡಿದ್ದ ಹಿನ್ನೆಲೆ ಚಿನ್ನಯ್ಯನನ್ನ (Chinnayya) ಬೆಳ್ತಂಗಡಿ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಬೆಳ್ತಂಗಡಿ ತಾಲೂಕು ನ್ಯಾಯಾಲಯದ ಹೆಚ್ಚುವರಿ ವ್ಯಾವಹಾರಿಕ ಮತ್ತು ಪ್ರಥಮ ದರ್ಜೆ ನ್ಯಾಯಾಧೀಶರಾದ ವಿಜಯಾನಂದ.ಟಿ ಅವರ ಎದುರು ಹಾಜರುಪಡಿಸಲಾಗಿತ್ತು. ತನಿಖಾಧಿಕಾರಿ ಎಸ್ಪಿ ಜಿತೇಂದ್ರ ಕುಮಾರ್‌ ದಯಾಮ,…

Read More

ನಾರಾವಿ ಗ್ರಾಮ ಪಂಚಾಯತಿಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಅವರ ಭೇಟಿ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಾರಾವಿ ಗ್ರಾಮ ಪಂಚಾಯತಿಗೆ ವಿಧಾನ ಪರಿಷತ್ತಿನ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳ ಪ್ರಗತಿಯ ಬಗ್ಗೆ ಚರ್ಚಿಸಿ ಪರಿಶೀಲಿಸಿದರು. ಕೇಂದ್ರ ಸರ್ಕಾರದ MGNREGA, ಪ್ರಧಾನ ಮಂತ್ರಿ ಆವಾಸ್ ಯೋಜನೆ, 15ನೇ ಹಣಕಾಸು ಅನುದಾನ, ಸ್ವಚ್ಛ ಭಾರತ ಮಿಷನ್ (SBM)…

Read More
error: Content is protected !!