ಗಣೇಶೋತ್ಸವ ಧಾರ್ಮಿಕ ಸಭೆಗಳಿಗೆ ಮಾತ್ರ ಸೀಮಿತವಾಗದಿರಲಿ, ನಗರವನ್ನು ಸ್ವಚ್ಛ ಸುಂದರವನ್ನಾಗಿಸಲು ಪಣ ತೊಡೋಣ -ಕ್ಯಾಪ್ಟನ್ ಬ್ರಿಜೇಶ್ ಚೌಟ.

ಮಂಗಳೂರು: ಗಣೇಶ ಚತುರ್ಥಿಗೆ ಐತಿಹಾಸಿಕ ಹಿನ್ನಲೆ ಇದೆ. ಪರಕೀಯರನ್ನು ದೂರ ಮಾಡಿದ ಶಕ್ತಿ ಗಣೇಶನಿಗೆ ಇದೆ. ಹೀಗಾಗಿ ಗಣೇಶೋತ್ಸವ ಸಮಾರಂಭದಲ್ಲಿ ಶಿಸ್ತು ಶ್ರದ್ದೆ ಮುಖ್ಯ. ಗಣೇಶೋತ್ಸವ ಕೇವಲ ಧಾರ್ಮಿಕ ಸಭೆ ಸಮಾರಂಭಗಳಿಗೆ ಸೀಮಿತವಾಗದಿರಲಿ. ಗಣೇಶೋತ್ಸವ ಸಂದರ್ಭದಲ್ಲಿ ನಾವೆಲ್ಲರೂ ನಮ್ಮ ನಗರವನ್ನು ಸ್ವಚ್ಛ ಸುಂದರವನ್ನಾಗಿಸಲು ಪಣ ತೊಡೋಣ. ನಮಗೆ ಪರಿಸರ ಕಾಳಜಿಯೂ ಬೇಕು ಎಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು. ಬಂಟ್ಸ್ ಹಾಸ್ಟೇಲ್ ನ ಓಂಕಾರ ನಗರದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ದಿವಿನಾಯಕ…

Read More

ಓಣಂ ಹಬ್ಬದ ಪ್ರಯುಕ್ತ ವಿತರಣೆಯ ಉಧ್ಘಾಟನೆ.

ಓಣಂ ಹಬ್ಬದ ಪ್ರಯುಕ್ತ ವರ್ಕಾಡಿ ಎಗ್ರಿಕಲ್ಚರಿಸ್ಟ್ ವೆಲ್ಪೇರ್ ಸೊಸೈಟಿ ವತಿಯಿಂದ ನಿತ್ಯೋಪಯೋಗಿ ಸಾಮಾಗ್ರಿಗಳ ವಿತರಣೆಯ ಉಧ್ಘಾಟನೆಯು ಇಂದು ಸೊಸೈಟಿ ಯ ನೂತನ ಕಟ್ಟಡದಲ್ಲಿ ನಡೆಯಿತು. ಸೊಸೈಟಿ ಅಧ್ಯಕ್ಷ ರಾದ ವಿಶ್ವನಾಥ ಕುದೂರು ರವರ ಅಧ್ಯಕ್ಷತೆಯಲ್ಲಿ ವರ್ಕಾಡಿ ಪಂಚಾಯತ್ ಅಧ್ಯಕ್ಷರಾದ ಭಾರತಿ. ಎಸ್ ಉಧ್ಘಾಟಿಸಿದರು. ನಿರ್ದೇಶಕರಾದ ಸುಂದರ ಜೋಗಿಬೆಟ್ಟು, ಅಬ್ದುಲ್ ಲತೀಫ್, ರಮನಾಥ ಶೆಟ್ಟಿ, ಅಬೂಬಕ್ಕರ್ ಸಿಧ್ಧೀಕ್, ಸೀತಾ ಅಂಕದಕಳ, ಪ್ರಮೀಳಾ ವೇಗಸ್, ಶಾಂತರಾಮ, ಮಂಜೇಶ್ವರ ಬ್ಲಾಕ್ ಪಂಚಾಯತ್ ಸದಸ್ಯರಾದ ಮೊಯ್ದಿನ್ ಕುಂಞ ತಲೆಕ್ಕಿ,ಸಹಕಾರಿಗಳಾದ ಡಿ. ಬೂಬ, ಅಬೂಬಕ್ಕರ್…

Read More

ಬಡಾಜೆ ಕೆಳ ಪ್ರಾಥಮಿಕ ಶಾಲೆಯನ್ನು ಪ್ರಾಥಮಿಕ ಶಾಲೆಯಾಗಿ ಭಡ್ತಿ ಗೊಳಿಸಲು ಮನವಿ.

ಮಂಜೇಶ್ವರ : ಮಂಜೇಶ್ವರದ ಬಡಾಜೆ ಗ್ರಾಮದಲ್ಲಿರುವ ಶತಮಾನ ಹಳೆಯ ಸರ್ಕಾರಿ ಕೆಳಪ್ರಾಥಮಿಕ ಶಾಲೆಯನ್ನು ಈಗ ಮೇಲಿನ ಪ್ರಾಥಮಿಕ ಶಾಲೆಯಾಗಿ ನವೀಕರಿಸುವಂತೆ ಪೋಷಕರು, ಶಿಕ್ಷಕರು ಹಾಗೂ ಸ್ಥಳೀಯರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸದ ಅವಕಾಶ ಕಲ್ಪಿಸಲು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಬೇಡಿಕೆ ವ್ಯಕ್ತವಾಗಿದೆ. 1924ರಲ್ಲಿ ಸ್ಥಾಪಿತವಾದ ಈ ಶಾಲೆ ಆರಂಭದಲ್ಲಿ ಮಣ್ಣಿನ ಗೋಡೆಗಳು ಹಾಗೂ ಹುಲ್ಲಿನ ಛಾವಣಿಯ ಕಟ್ಟಡವಾಗಿತ್ತು. ಕಾಲಕ್ರಮದಲ್ಲಿ ಇದು ಶಾಶ್ವತ ಕಟ್ಟಡವಾಗಿ ರೂಪುಗೊಂಡಿತು. ಆದರೆ ಶಾಲೆಯ ಅಸ್ತಿತ್ವ ಹಲವಾರು ಬಾರಿ ಸಂಶಯದ ನಡುವೆ ಸಿಲುಕಿತ್ತು….

Read More

ಮಂಜೇಶ್ವರ ಉಪಜಿಲ್ಲಾ ಶಾಸ್ತ್ರಮೇಳ 2025 ಸಂಘಟಕ ಸಮಿತಿ ರಚನೆ.

ಮಂಜೇಶ್ವರ ಉಪಜಿಲ್ಲಾ ಶಾಸ್ತ್ರಮೇಳ 2025 ಇದರ ಸಂಘಟಕ ಸಮಿತಿ ರಚನಾ ಸಭೆಯು ಶ್ರೀ ವಾಣಿ ವಿಜಯ ಹೈಯರ್ ಸೆಕೆಂಡರಿ ಶಾಲೆ ಕೊಡ್ಲಮೊಗರಿನಲ್ಲಿ ನಡೆಯಿತು. ವರ್ಕಾಡಿ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಭಾರತಿ ಎಸ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಂಜೇಶ್ವರ ಉಪಜಿಲ್ಲಾ ಶಿಕ್ಷಣಾಧಿಕಾರಿ ಶ್ರೀಯುತ ಜಾರ್ಜ್ ಕ್ರಾಸ್ತಾ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು.ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಕಮಲಾಕ್ಷಿ, ಸ್ಥಳೀಯ ವಾರ್ಡ್ ಸದಸ್ಯೆ ಶ್ರೀಮತಿ ಆಶಾಲತಾ. ಎ, ವಿದ್ಯಾಭ್ಯಾಸ ಸ್ಥಾಯಿ ಸಮಿತಿ ಅಧ್ಯಕ್ಷೆ ಶ್ರೀಮತಿ ಮಮತ,ಜಿಲ್ಲಾ ಪ್ರಾಂಶುಪಾಲರ ವೇದಿಕೆ ಕಾರ್ಯದರ್ಶಿ ಶ್ರೀಯುತ ರಮೇಶ್…

Read More

ಬಂಟ್ಸ್ ಹಾಸ್ಟೇಲ್ : ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹ ಓಂಕಾರ ನಗರಕ್ಕೆ

ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಓಂಕಾರ ನಗರ ಬಂಟ್ಸ್ ಹಾಸ್ಟೇಲ್ ಮಂಗಳೂರು ಇಲ್ಲಿ ನಡೆಯುತ್ತಿರುವ 19 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಶರವು ದೇವಸ್ಥಾನದ ಬಳಿ ಇರುವ ಶ್ರೀ ರಾಧಾಕೃಷ್ಣ ದೇವಸ್ಥಾನದಲ್ಲಿ ಶ್ರೀ ರಾಮದಾಸ ಆಚಾರ್ ರವರ ಶಿಷ್ಯರಿಂದ ರಚಿಸಲ್ಪಟ್ಟ ಶ್ರೀ ಸಿದ್ದಿವಿನಾಯಕ ದೇವರ ವಿಗ್ರಹವನ್ನು ಬಂಟ್ಸ್ ಹಾಸ್ಟೇಲ್ ನ ಓಂಕಾರ ನಗರಕ್ಕೆ ಬರಮಾಡಿಕೊಳ್ಳಲಾಯಿತು. ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ…

Read More

ಹಬ್ಬಗಳ ನಡುವೆಯೂ ಮಂದವಾಗಿರುವ ಮಾರುಕಟ್ಟೆ.

ಮಂಗಳೂರು: ವಿನಾಯಕ ಚತುರ್ಥಿ ಹಬ್ಬದ ಸಂಭ್ರಮ ಇನ್ನೇನೂ ಶುರುವಾಗುವಷ್ಟರಲ್ಲಿಯೇ ಮಳೆರಾಯ ಅಬ್ಬರಿಸಿ ಬೊಬ್ಬೇರಿದ್ದಿದ್ದಾನೆ. ಬಂಗಾಳ ಕೊಲ್ಲಿಯಲ್ಲಿ ವಾಯು ಭಾರ ಕುಸಿತದ ಕಾರಣ ಕರಾವಳಿಯಾದದಂತ್ಯ ಉತ್ತಮ ಮಳೆಯಾಗುತ್ತಾ ಇದೆ. ಈ ಮಳೆಯು ಬೀದಿ ಬದಿಗಳಲ್ಲಿ ಹೂ ಮಾರಾಟ ಮಾಡುತ್ತಿದ್ದ ವ್ಯಾಪಾರಿಗಳಿಗೆ ಕಿರಿ ಕಿರಿಯನ್ನೇ ಉಂಟು ಮಾಡಿದೆ. ವಿಪರೀತವಾಗಿ ಸುರಿಯುವ ವರ್ಷಧಾರೆಯಿಂದ ಗ್ರಾಹಕರು ಮಾರುಕಟ್ಟೆಯ ಕಡೆಗೆ ಬರಲು ಹಿಂದೇಟು ಹಾಕ್ತಾ ಇದ್ರೆ, ಇತ್ತ ವ್ಯಾಪಾರಿಗಳು ತಾವು ತಂದ ಹೂವು ಮಾರಾಟ ವಾಗ್ತಾ ಇಲ್ಲವೆಂದು ದುಃಖವನ್ನು ವ್ಯಕ್ತ ಪಡಿಸ್ತಾ ಇದ್ದಾರೆ. ಹಬ್ಬದ…

Read More

ಯೂಟ್ಯೂಬರ್ ಶಮೀರ್ ಎಂ ಡಿ ಬಂಧನದ ವಿಳಂಭಕ್ಕೆ ಕಾರಣ ಸರಕಾರ -ಸತೀಶ್ ಕುಂಪಲ

ಮಂಗಳೂರು:ಯೂಟ್ಯೂಬರ್ ಶಮೀರ್ ಎಂ ಡಿ ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪ್ರಚಾರ ಮಾಡಿದ ದಿನವೇ ಆತನನ್ನು ಬಂಧಿಸಬೇಕಿತ್ತು. ಆದರೆ ಸರಕಾರ ಅನುಸರಿಸಿದ ಮೆದು ನೀತಿಯು ಆತನನ್ನು ಬಂಧಿಸಲಿಲ್ಲ . ಸರಕಾರ ಈ ಕೂಡಲೇ ಆತನನ್ನು ಬಂಧಿಸಬೇಕೆಂದು ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಆಗ್ರಹಿಸಿದರು. ಅವರು ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಮಾತನಾಡಿ, ಧರ್ಮಸ್ಥಳದ ಬಗ್ಗೆ ಇಂದು ಅಪ್ರಾಚಾರಗಳು ಹರಿದಾಡುತ್ತಿದೆ . ಈ ಎಲ್ಲಾ ಷಡ್ಯಂತರವು ಧಾರ್ಮಿಕ ಭಾವನೆಗಳಿಗೆ ಧಕ್ಕೆಯನ್ನು ತರುವಂಥದ್ದು. ಈ ಮೊದಲು ಶಬರಿಮಲೆ ದೇವಾಲಯದ ಪಾವಿತ್ರತೆಗೆ…

Read More

ಪೀಸ್ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರಿಗಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮ.

ಮಂಜೇಶ್ವರ : ಕುಂಜತ್ತೂರು ಪೀಸ್ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಕೇಂದ್ರೀಯ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳ ಪೋಷಕರಿಗಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಪೋಷಕರ ಮಕ್ಕಳ ಮೇಲಿನ ಕರ್ತವ್ಯಗಳು ಎಂಬ ಮಹತ್ವಪೂರ್ಣ ವಿಷಯ ಉಪನ್ಯಾಸದ ಪ್ರಧಾನ ವಿಷಯವಾಗಿದ್ದು ಈ ಕಾರ್ಯಕ್ರಮದ ಮುಖ್ಯ ಉದ್ದೇಶ ಪೋಷಕರಿಗೆ ಮಕ್ಕಳ ಪಾಲನೆಯ ಜವಾಬ್ದಾರಿ ಮತ್ತು ನೈತಿಕ ಬೆಳೆವಣಿಗೆಯ ಕುರಿತು ಅರಿವು ಮೂಡಿಸುವುದು ಹಾಗೂ ಅವರಲ್ಲಿ ಜವಾಬ್ದಾರಿಯುತ ಮನೋಭಾವವನ್ನು ಬೆಳೆಸುವುದಾಗಿತ್ತು. ಉಪನ್ಯಾಸಕರಾಗಿ ಭಾಗವಹಿಸಿದ್ದ ಮೊಹಮ್ಮದಲಿ ಸಲಫಿ ಅವರು ತೀವ್ರವಾದ ನೈತಿಕತೆಯೊಂದಿಗೆ ಹಾಗೂ ಇಸ್ಲಾಮಿಕ ದೃಷ್ಠಿಕೋನದಿಂದ…

Read More

ಚಿತ್ರರಂಗದಲ್ಲಿ ಹೊಸ ಸಂಚಲನದೊಂದಿಗೆ “ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ತೆರೆಗೆ.

ಮಂಗಳೂರು: ಅಸ್ತ್ರ ಪ್ರೊಡಕ್ಷನ್ ಲಾಂಛನದಲ್ಲಿ ಸ್ವರಾಜ್ ಶೆಟ್ಟಿ ನಿರ್ದೇಶನದಲ್ಲಿ ಲಂಚುಲಾಲ್ ಕೆ ಎಸ್ ನಿರ್ಮಾಣದಲ್ಲಿ ತಯಾರಾದ “ನೆತ್ತೆರೆಕೆರೆ” ತುಳು ಸಿನಿಮಾ ಆಗೋಸ್ಟ್ 29 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ.ನಗರದಲ್ಲಿ ನಡೆದ ಪತ್ರಿಕಾಗೋಷ್ಠಿ ಯಲ್ಲಿ ನಿರ್ಮಾಪಕ ಲಂಚುಲಾಲ್ ಮಾಹಿತಿ ನೀಡಿದರು. ನೆತ್ತೆರೆಕೆರೆ ಸಿನಿಮಾ ಸಿನಿಮಾರಂಗದಲ್ಲಿ ಹೊಸ ಸಂಚಲನವನ್ನು ಸೃಷ್ಟಿಸಲಿದೆ. ನೆತ್ತರೆಕೆರೆ ವಿಭಿನ್ನ ಬಗೆಯ ಕಮರ್ಷಿಯಲ್ ಚಿತ್ರವಾಗಿದೆ. ಪಾತ್ರಗಳು ಭಿನ್ನವಾಗಿದೆ. ಸಿನಿಮಾದ ಬಗ್ಗೆ ಪ್ರೇಕ್ಷಕರಲ್ಲಿ ಕಾತರ, ಕುತೂಹಲ ಹೆಚ್ಚಿದೆ. ಸಿನಿಮಾಕ್ಕೆ ಚೇಳಾರ್, ಮುಲ್ಕಿ,ಕಿನ್ನಿಗೋಳಿಯಲ್ಲಿ ಚಿತ್ರೀಕರಣಗೊಂಡಿದೆ.ಸ್ವರಾಜ್ ಶೆಟ್ಟಿ ಸಿನಿಮಾಕ್ಕೆ ಚಿತ್ರಕತೆ ,…

Read More

ಶ್ರೀ ಅಯ್ಯಂಗಾಳಿ (1863 – 1941 )

ಕೇರಳದ ನವೋತ್ಥಾನ ನಾಯಕರಲ್ಲಿ ಒಬ್ಬರಾದ , ಅಗ್ರಗಣ್ಯ ಧೀಮಂತ ನಾಯಕರು ಆಗಿರುವ ದಲಿತರ ಸಾಮಾಜಿಕ ರಾಜಕೀಯ ಶಿಕ್ಷಣಕ್ಕಾಗಿ ಹಗಲಿರುಳು ದುಡಿದ ಕೇರಳದ ಅಂಬೇಡ್ಕರ್ ಎಂದು ವಿಶೇಷಣವನ್ನು ಪಡೆದಿರುವ ಕೇರಳದ ಮಹಾನ್ ಪುತ್ರನಾಗಿರುವ ಶ್ರೀ ಅಯ್ಯಂಕಾಲಿ ಅವರ ಜನ್ಮದಿನವನ್ನು ಅಗಸ್ಟ್ 28ರಂದು ಎಲ್ಲಾ ವರ್ಷ ಅಯಂಕಾಲಿ ದಿನವನ್ನಾಗಿ ಆಚರಿಸಲಾಗುವುದು. ಶ್ರೀ ಅಯ್ಯಂಗಾಳಿಯವರು ತಿರುವನಂತಪುರದ ವೆಂಗನೂರು ಎಂಬಲ್ಲಿ ಶ್ರೀ ಅಯ್ಯನ್ ಮತ್ತು ಶ್ರೀಮತಿ ಮಾಲ ದಂಪತಿಗಳಿಗೆ 1863 ಅಗಸ್ಟ್ 28ರಂದು ಜನಿಸಿದರು. ಕೇರಳದ ದಲಿತ ಸಮುದಾಯದ ಸಾಮಾಜಿಕ ರಾಜಕೀಯ ಶೈಕ್ಷಣಿಕ…

Read More
error: Content is protected !!