ಟೈಮಿಂಗ್ ವಿಷಯದಲ್ಲಿ ಬಸ್ ನೌಕರರ ಮಧ್ಯೆ ಮಾರಾಮಾರಿ
ಮಂಜೇಶ್ವರ: ಟೈಮಿಂಗ್ ವಿಷಯದಲ್ಲಿ ಬಸ್ ನೌಕರರ ಮಧ್ಯೆ ಮಾರಾಮಾರಿ ಟಿಕೆಟ್ ಉಪಕರಣ ಹಾಗೂ ಮೊಬೈಲ್ ಫೋನ್ ಕಿತ್ತೆಸೆದು ಬಿಸಾಡಿ ಹಾನಿಗೊಳಿಸಲಾಗಿದೆ. ಶುಕ್ರವಾರ ಬೆಳಿಗ್ಗೆ ಕುಂಬಳೆ ಬದಿಯಡ್ಕ ರಸ್ತೆಯಲ್ಲಿ ಬಸ್ ಶೆಲ್ಟರ್ ನಲ್ಲಿ ಈ ಘಟನೆ ನಡೆದಿದೆ.ಕಾಸರಗೋಡು ಭಾಗದಿಂದ ಮಂಗಳೂರು ಕಡೆ ಸಂಚರಿಸುತಿದ್ದ ಬಸ್ಸು ಹಾಗೂ ಅದೇ ಭಾಗಕ್ಕೆ ತೆರಳುತಿದ್ದ ಕರ್ನಾಟಕ ಸಾರಿಗೆ ಬಸ್ಸು ಕುಂಬಳೆಗೆ ತಲುಪಿದಾಗ ಸಾರಿಗೆ ಬಸ್ಸು ಚಾಲಕ ಖಾಸಗಿ ಬಸ್ಸಿಗೆ ಅಡ್ಡಲಾಗಿ ನಿಲ್ಲಿಸಿದ್ದಾನೆ. ಈ ಮಧ್ಯೆ ಟೈಮಿಂಗ್ ವಿಷಯಲ್ಲಿ ಎರಡೂ ಬಸ್ಸು ಸಿಬ್ಬಂದಿಗಳ ಮಧ್ಯೆ…