ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಸೆ.30 ರಂದು ನಡೆಯಲಿರುವ ‘ಕುಡ್ಲದ ಪಿಲಿ ಪರ್ಬ-ಸೀಸನ್ 4’ ಇದರ ಆಮಂತ್ರಣ ಪತ್ರಿಕೆ ಬಿಡುಗಡೆ

ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಇದೇ ಸೆ.30 ರಂದು ನಡೆಯಲಿರುವ ‘ಕುಡ್ಲದ ಪಿಲಿ ಪರ್ಬ-ಸೀಸನ್ 4’ ಇದರ ಆಮಂತ್ರಣ ಪತ್ರಿಕೆಯನ್ನು ನಗರದ ಅಟಲ್ ಸೇವಾ ಕೇಂದ್ರದಲ್ಲಿ ಬಿಡುಗಡೆಗೊಳಿಸಲಾಯಿತು. ಬಳಿಕ ಮಾತನಾಡಿದ ಪ್ರತಿಷ್ಠಾನದ ಅಧ್ಯಕ್ಷ ಗಿರಿಧ‌ರ್ ಶೆಟ್ಟಿ ಯವರು, ಕಳೆದ ನಾಲ್ಕು ವರ್ಷಗಳಿಂದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಮತ್ತು ಶಾಸಕ ವೇದವ್ಯಾಸ ಕಾಮತ್ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆಯೋಜಿಸಿಕೊಂಡು ಬರುತ್ತಿದ್ದು, ಪ್ರತಿ ವರ್ಷದಂತೆ ನಗರದ ಕೇಂದ್ರ ಮೈದಾನದಲ್ಲಿ ಈ ಬಾರಿಯ…

Read More

ಶ್ರೀ ಧೂಮಾವತಿ ಕೋಮರಾಯ ಚಾಮುಂಡೇಶ್ವರಿ ಪರಿವಾರ ದೈವಸ್ಥಾನ ಕಕ್ಕೆಪ್ಪಾಡಿ ಪುತ್ತಿಗೆ ವಿಜ್ಞಾಪನ ಪತ್ರ ಬಿಡುಗಡೆ.

ಕುಂಬಳೆ : ಶ್ರೀ ಧೂಮಾವತಿ ಕೋಮರಾಯ ಚಾಮುಂಡೇಶ್ವರಿ ಪರಿವಾರ ದೈವಸ್ಥಾನ ಕಕ್ಕೆಪ್ಪಾಡಿ ಪುತ್ತಿಗೆ ಇಲ್ಲಿನ ಜೀರ್ಣೋದ್ಧಾರದ ಅಂಗವಾಗಿ ವಿಜ್ಞಾಪನಾ ಪತ್ರ ಬಿಡುಗಡೆ ಮತ್ತು ನಿಧಿ ಸಂಚಯನ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ನಡೆದ ಸಭಾಕಾರ್ಯಕ್ರಮವನ್ನು ಪುತ್ತಿಗೆ ಗ್ರಾಮ ಪಂಚಾಯತ್ ನ ಸ್ಥಾಯಿ ಸಮಿತಿ ಅಧ್ಯಕ್ಷ ಪಿ .ಪಾಲಾಕ್ಷ ರೈ ಉಧ್ಘಾಟಿಸಿದರು.ಬಾಕುಡ ಸಮುದಾಯದ 18 ದೈವಸ್ಥಾನದ ದೈವದ ಪಾತ್ರಿಗಳ ಒಕ್ಕೂಟದ ಅಧ್ಯಕ್ಷರಾದ ಶ್ರೀ ಶಂಕರ ಅಡ್ಕ ದೀಪ ಪ್ರಜ್ವಲನೆ ಮಾಡಿದರು. ಮುಗು ಶ್ರೀ ಸುಬ್ರಾಯ ಕ್ಷೇತ್ರದ ಆಡಳಿತ ಮೊಕ್ತೇಸರರಾದ…

Read More

ಶಾಲಾ ಮಿತ್ರ ಮಂಡಳಿ ಗ್ರಂಥಾಲಯ ಮತ್ತು ವಾಚನಾಲಯ ಹಾಗೂ ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್ ನ ಸಂಯುಕ್ತ ಆಶ್ರಯದಲ್ಲಿ ಸಂಸ್ಮರಣಾ ಕಾರ್ಯಕ್ರಮ.

ಮಂಜೇಶ್ವರ: ಶಾಲಾ ಮಿತ್ರ ಮಂಡಳಿ ಗ್ರಂಥಾಲಯ ಮತ್ತು ವಾಚನಾಲಯ ಹಾಗೂ ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್ ನ ಸಂಯುಕ್ತ ಆಶ್ರಯದಲ್ಲಿ ಆದಿತ್ಯವಾರದಂದು ಎಸ್ ನಾರಾಯಣ ಭಟ್ ಅವರ ಸಂಸ್ಮರಣಾ ಕಾರ್ಯಕ್ರಮವು ಬಾಯಾರು ಹೆದ್ದಾರಿ ಶಾಲಾ ಸಭಾಂಗಣದಲ್ಲಿ ಜರುಗಿತು. ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್ ನ ಅಧ್ಯಕ್ಷರಾದ ಶ್ರೀಮತಿ ಶ್ರೀ ಕುಮಾರಿ ಟೀಚರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಾಹಿತಿಗಳಾದ ಶ್ರೀ ಶ್ರೀರಾಮ ಪದಕಣ್ಣಾಯ ಅವರು ಸಂಸ್ಮರಣಾ ಭಾಷಣವನ್ನು ನೆರವೇರಿಸಿದರು. ಶ್ರೀ ರಾಮಕೃಷ್ಣ ಭಟ್ ಪೆಲತ್ತಡ್ಕ, ಗ್ರಂಥಾಲಯದ ಉಪಾಧ್ಯಕ್ಷರಾದ ಶ್ರೀ…

Read More

ಕಾಸರಗೋಡು:ಎಸ್.ನಾರಾಯಣ ಭಟ್ ಸಂಸ್ಮರಣೆ.

ರಾಜ್ಯ ಲೈಬ್ರರಿ ಕೌನ್ಸಿಲ್ ಮಾಜಿ ಸದಸ್ಯರಾಗಿ, ಕೆಎಸ್ ಟಿಎ ರಾಜ್ಯ ಸಮಿತಿ ಸದಸ್ಯರಾಗಿ, ಸೇವಾ ಪಿಂಚಣಿದಾರರ ಸಂಘದ ರಾಜ್ಯ ನಾಯಕರಾಗಿ, ತುಳು ಅಕಾಡೆಮಿ ಸದಸ್ಯರಾಗಿ ಸೇವೆ ಸಲ್ಲಿಸಿದ ಶ್ರೀ ಎಸ್ ನಾರಾಯಣ ಭಟ್ ಅವರನ್ನು ಕಾಸರಗೋಡು ಜಿಲ್ಲಾ ಲೈಬ್ರರಿ ಕೌನ್ಸಿಲ್ ವತಿಯಿಂದ ಸಂಸ್ಕರಣೆ ನಡೆಯಿತು. ಕಾಸರಗೋಡು ಜಿಲ್ಲಾ ಗ್ರಂಥಾಲಯ ಸಭಾಂಗಣದಲ್ಲಿ ನಡೆದ ಸ್ಮರಣಾಂಜಲಿ ಕಾರ್ಯಕ್ರಮವನ್ನು ಕಾಸರಗೋಡು ಶಾಸಕ ಶ್ರೀ ಎನ್. ಎ. ನೆಲ್ಲಿಕುನ್ನು ಅವರು ಶ್ರೀಯುತರ ಭಾವಚಿತ್ರ ಅನಾವರಣಗೊಳಿಸುವ ಮೂಲಕ ಉದ್ಘಾಟಿಸಿದರು. ಅಡ್ವ. ಪಿ ಅಪ್ಪುಕುಟ್ಟನ್ ಅಧ್ಯಕ್ಷತೆ…

Read More

ಕುಂಬಳೆ ರಾ.ಹೆದ್ದಾರಿಯಲ್ಲಿ ಕಾರೊಂದು ಸ್ಕೂಟರಿಗೆ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಸ್ಕೂಟರ್ ಸವಾರ ದಾರುಣವಾಗಿ ಸಾವು.

ಮಂಜೇಶ್ವರ : ಕುಂಬಳೆ ರಾ.ಹೆದ್ದಾರಿಯಲ್ಲಿ ಕಾರೊಂದು ಸ್ಕೂಟರಿಗೆ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಸ್ಕೂಟರ್ ಸವಾರ ದಾರುಣವಾಗಿ ಸಾವನ್ನಪ್ಪಿದ್ದಾನೆ. ಉಪ್ಪಳ ಸೋಂಕಾಲು ಪ್ರತಾಪ ನಗರ ನಿವಾಸಿ ನವೀನ (53) ಸಾವನ್ನಪ್ಪಿದ ದುರ್ದೈವಿ. ಶನಿವಾರ ರಾತ್ರಿ ಕುಂಬಳೆಯಲ್ಲಿ ಕೆಲಸ ಮುಗಿಸಿ ಮನೆಯ ಕಡೆ ಹಿಂತಿರುಗುತ್ತಿರುವ ಮಧ್ಯೆ ಕುಂಬಳೆ ಗೋಪಾಲಕೃಷ್ಣ ಕ್ಷೇತ್ರ ಸಮೀಪದ ಷಟ್ಪದ ರಸ್ತೆಯಲ್ಲಿ ಎದುರು ಭಾಗದಿಂದ ಅಮಿತ ವೇಗದಲ್ಲಿ ಆಗಮಿಸಿದ ಕಾರೊಂದು ಸ್ಕೂಟರಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.ಹೊಡೆತದ ರಭಸಕ್ಕೆ ರಸ್ತೆಗೆಸೆಯಲ್ಪಟ್ಟು ತಲೆಗೆ ಗಂಭೀರ ಗಾಯಗೊಂಡ…

Read More

ವಯೋಶ್ರೀ ಯೋಜನೆಯಡಿಯಲ್ಲಿ ಹಿರಿಯ ಅಶಕ್ತರಿಗೆ ಸಹಾಯಕ ಉಪಕರಣ ವಿತರಣೆ

ಕಾಸರಗೋಡು : ನರೇಂದ್ರ ಮೋದಿ ಸರ್ಕಾರದ ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ 60 ವರ್ಷ ಮೇಲ್ಪಟ್ಟವರಿಗೆ ಸಹಾಯಕ ಉಪಕರಣಗಳನ್ನು ವಿತರಿಸಲಾಯಿತು. ವಿಕಸಿತ ಕೇರಳ ಕಾಸರಗೋಡು ಜಿಲ್ಲಾ ಹೆಲ್ಸ್ ಡೆಸ್ಕ್ ಮೂಲಕ ನೋಂದಾಯಿಸಿದವರಿಗೆ ಬಿಜೆಪಿ ಕಾಸರಗೋಡು ಜಿಲ್ಲಾಧ್ಯಕ್ಷರಾದ ಅಶ್ವಿನಿ ಎಂ.ಎಲ್. ಅವರು ಸಹಾಯಕ ಉಪಕರಣಗಳನ್ನು ಹಸ್ತಾಂತರಿಸಿದರು. ಬಿಜೆಪಿ ಜಿಲ್ಲಾ ಕಚೇರಿ ಡಾ. ಶ್ಯಾಮ್ ಪ್ರಕಾಶ್ ಮುಖರ್ಜಿ ಮಂದಿರದಲ್ಲಿ ವಿತರಣಾ ಕಾರ್ಯಕ್ರಮ ನಡೆಯಿತು. 60 ವರ್ಷ ಮೇಲ್ಪಟ್ಟ ಹೆಸರು ನೋಂದಾಯಿಸಿದ ಹಿರಿಯ ಕಾರ್ಯಕರ್ತರಿಗೆ ಸಹಾಯಕ ಉಪಕರಣಗಳನ್ನು ವಿತರಿಸಲಾಯಿತು.

Read More

ರಾಷ್ಟ್ರೀಯ ಹೆದ್ದಾರಿ 66ರ ಕುಂಬಳೆ ಆರಿಕ್ಕಾಡಿ ಕಡವತ್ ನಲ್ಲಿ ಟಾಲ್ ಪ್ಲಾಝಾ ಸ್ಥಾಪಿಸಲು ನಾಗರಿಕರ ಅಡ್ಡಿ -ಸಂರಕ್ಷಣೆ ನೀಡುವಂತೆ ಪೊಲೀಸ್ ಮೊರೆ ಹೋದ ಗುತ್ತಿಗೆದಾರ

ಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿ 66ರ ಕುಂಬಳೆ ಆರಿಕ್ಕಾಡಿ ಕಡವತ್ ನಲ್ಲಿ ಟಾಲ್ ಪ್ಲಾಝಾ ಸ್ಥಾಪಿಸಲು ನಾಗರಿಕ ಹಿತಾಸಕ್ತಿಯ ಕ್ರಿಯಾ ಸಮಿತಿ ವಿರೋಧ ಒಡ್ಡಿ, ಕಾಮಗಾರಿ ತಡೆಯುತ್ತಿರುವುದರಿಂದ ಕಾರ್ಮಿಕರಿಗೆ ಸಂರಕ್ಷಣೆ ನೀಡಿ ಕಾಮಗಾರಿಗೆ ಭದ್ರತೆ ಒದಗಿಸಬೇಕೆಂದು ಗುತ್ತಿಗೆದಿರರಾದULPC ಸೊಸೈಟಿ ಪ್ರತಿನಿಧಿಗಳು ಪೋಲೀಸ್ ಮೊರೆ ಹೊರೆ ಹೋಗಿದ್ದಾರೆ. ಟಾಲ್ ಪ್ಲಾಝಾ ನಿರ್ಮಾಣದ ತಡೆಯಾಜ್ಞೆಯನ್ನು ಹೈಕೋರ್ಟು ಮಧ್ಯಂತರ ಆದೇಶದಲ್ಲಿ ತೆರವುಗೊಳಿಸಿದ ಹಿನ್ನೆಲೆಯಲ್ಲಿ ಮುಂದಿನ 60ದಿನದೊಳಗೆ ಟೋಲ್ ಪ್ಲಾಝಾ ನಿರ್ಮಿಸಿಕೊಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಗುತ್ತಿಗೆದಾರರಿಗೆ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ ಅವರು ಕಾಮಗಾರಿ…

Read More

ಅಸ್ತ್ರ ಗ್ರೂಪ್ ಮತ್ತು ಶರಧಿ ಪ್ರತಿಷ್ಠಾನದ ಆಶ್ರಯದಲ್ಲಿ ಪುಟಾಣಿ ಮಕ್ಕಳಿಗೆ ಮಣ್ಣಿನ ಗಣಪತಿ ಸ್ಪರ್ಧೆ 2025 . ಆಗಸ್ಟ್ 27 ರಂದು ಮಧ್ಯಾಹ್ನ .

ಅಸ್ತ್ರ ಗ್ರೂಪ್ ಮತ್ತು ಶರಧಿ ಪ್ರತಿಷ್ಠಾನದ ಆಶ್ರಯದಲ್ಲಿ ಪುಟಾಣಿ ಮಕ್ಕಳಿಗೆ ಮಣ್ಣಿನ ಗಣಪತಿ ಸ್ಪರ್ಧೆ 27 ರಂದು ಮಧ್ಯಾಹ್ನ 2 ರಿಂದ 3:30 ಕ್ಕೆ ಲಾಲ್ ಭಾಗ್ ಸ್ಕೌಟ್ ಆಂಡ್ ಗೈಡ್ ಭವನದಲ್ಲಿ ನಡೆಯಲಿದೆ.ಈ ಸ್ಪರ್ಧೆಯಲ್ಲಿ 5 ರಿಂದ 15 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ವಿವಿಧ ವಿಭಾಗಗಳಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗುವುದು . .ಸ್ಪರ್ಧೆಗಳು ನಿಯಮ ಸೂಚಿ ಮತ್ತು ಮಾನದಂಡದ ಆಧಾರದಲ್ಲಿ ನಡೆಯಲಿದೆ.ಸ್ಪರ್ಧೆಯ ನೋಂದಣಿ ಆಗಸ್ಟ್ 25 ಕ್ಕೆ ಕೊನೆಯ ದಿನ .ಸ್ಪರ್ದಿಗಳು ಮಣ್ಣನ್ನು ತರಲು ಅವಕಾಶವಿದೆ.ರಾಸಾಯನಿಕ ಬಣ್ಣಗಳನ್ನು ಬಳಸುವಂತಿಲ್ಲ…

Read More

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಸುಳ್ಳು ಮಾಹಿತಿ ನೀಡಿದ ಆರೋಪ ಮುಸುಕುಧಾರಿಯ ಬಂಧನ..!

ಮಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಲವಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಎಸ್‌ಐಟಿ ಅಧಿಕಾರಿಗಳು ದೂರುದಾರ ‘ಮಾಸ್ಕ್‌ಮ್ಯಾನ್’ ಅವರನ್ನು ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ಬಂಧಿಸಿದ್ದಾರೆ. ಆಗಸ್ಟ್ 23 ರ ಶನಿವಾರ ಬೆಳಿಗ್ಗೆ 11 ಗಂಟೆಗೆ ಎಸ್‌ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ. ಮೂಲಗಳ ಪ್ರಕಾರ, ಎಸ್‌ಐಟಿ ಮುಖ್ಯಸ್ಥ ಪ್ರಣವ್ ಮೊಹಾಂತಿ ಅವರು ಆಗಸ್ಟ್ 22 ರಂದು ಬೆಳಿಗ್ಗೆ 10 ರಿಂದ ಆಗಸ್ಟ್ 23 ರಂದು ಬೆಳಿಗ್ಗೆ 5 ಗಂಟೆಯವರೆಗೆ ದೂರುದಾರರನ್ನು…

Read More

ಅಸ್ತ್ರ ಗ್ರೂಪ್ ಮತ್ತು ಶರಧಿ ಪ್ರತಿಷ್ಠಾನದ ಆಶ್ರಯದಲ್ಲಿ ಕೃಷ್ಣಮಯ ಮಕ್ಕಳ ಫೋಟೋ ಸ್ಪರ್ಧೆ 2025 .ಫೋಟೋ ಸಲ್ಲಿಕೆಗೆ ಕೊನೆಯ ದಿನಾಂಕ 25 ಆಗಸ್ಟ್ 2025.

ಅಸ್ತ್ರ ಗ್ರೂಪ್ ಮತ್ತು ಶರಧಿ ಪ್ರತಿಷ್ಠಾನದ ಆಶ್ರಯದಲ್ಲಿ ಕೃಷ್ಣಮಯ ಮಕ್ಕಳ ಫೋಟೋ ಸ್ಪರ್ಧೆ 2025 ಆಯೋಜಿಸಲಾಗಿದೆ.ಭಾಗವಹಿಸುವವರು 1 – 10 ವರ್ಷ ದೊಳಗಿನ ಮಕ್ಕಳಾಗಿರಬೇಕು.ಛಾಯಾಚಿತ್ರ ಸ್ಪಷ್ಟವಾಗಿರಬೇಕು ಹಾಗೂ ಇತ್ತೀಚೆಗಿನದ್ದಾಗಿರಬೇಕು .ಛಾಯಾಚಿತ್ರದ ಹಿಂಭಾಗದಲ್ಲಿ ಮಗುವಿನ ಹೆಸರು ಮತ್ತು ಪೋಷಕರ ಸಂಪರ್ಕ ಸಂಖ್ಯೆ ಇರಬೇಕು .ಭಾಗವಹಿಸಲು ನಿಮ್ಮ ಮಗುವಿನ ಅತ್ಯುತ್ತಮ 1 ಚಿತ್ರವನ್ನು ಕಳುಹಿಸಿ ಒಂದು ಮುದ್ರಿತ ಹಾರ್ಡ್‌ ಕಾಪಿ ಛಾಯಾಚಿತ್ರವನ್ನು (ಗಾತ್ರ: 12X8 ಅಥವಾ 6X9 ಇಂಚು) ಸಲ್ಲಿಸಬೇಕು. ಎಲ್ಲಾ ಫೋಟೋಗಳನ್ನು ಸೌಟ್ಸ್ ಮತ್ತು ಗೈಡ್ಸ್ ಭವನದಲ್ಲಿ ಪ್ರದರ್ಶಿಸಲಾಗುತ್ತದೆ….

Read More
error: Content is protected !!