ಪ್ರತಾಪನಗರ 42 ನೇ ಸಾರ್ವಜನಿಕ ಗೌರಿ ಗಣೇಶೋತ್ಸವ ,8 ನೇ ವರ್ಷದ ಭಜನೋತ್ಸವ , ಸಾಮೂಹಿಕ ಶ್ರೀ ಶನೈಶ್ಚರ ಕಲ್ಪೋಕ್ತ ಪೂಜೆ . ಆಗಸ್ಟ್ 24 ರಿಂದ.
ಉಪ್ಪಳ :ಪ್ರತಾಪನಗರ ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಮಂದಿರದಲ್ಲಿ 42 ನೇ ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಹಾಗೂ ಸಾಮೂಹಿಕ ಶ್ರೀ ಶನೈಶ್ಚರ ಕಲ್ಪೋಕ್ತ ಪೂಜೆ ಮತ್ತು 8 ನೇ ವರ್ಷದ ಭಜನೋತ್ಸವ ಆಗಸ್ಟ್ 24 ರಿಂದ 28 ರ ವರೆಗೆ ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ದಿನಾಂಕ 24 ರಂದು ಬೆಳಿಗ್ಗೆ 7 ರಿಂದ ಸಾಮೂಹಿಕ ಪ್ರಾರ್ಥನೆ ,ಗಣಹೋಮ .ಸಾಯಂಕಾಲ 3 30 ರಿಂದ ಬಜೆ ಹರಿನಾರಾಯಣ ಮಯ್ಯ ಇವರ ಪೌರೋಹಿತ್ಯದಲ್ಲಿ ಸಾಮೂಹಿಕ ಶ್ರೀ…