ಮಾನವ ಹಕ್ಕುಗಳ ಭಾರತೀಯ ಮಹಾಮೈತ್ರಿ ಸಂಸ್ಥೆಯ ಜಿಲ್ಲಾ ಸಮಿತಿಯ ವಾರ್ಷಿಕೋತ್ಸವ
ಮಂಗಳೂರು: ಮಾನವ ಹಕ್ಕುಗಳ ಭಾರತೀಯ ಮಹಾಮೈತ್ರಿ ಸಂಸ್ಥೆಯ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವಾರ್ಷಿಕೋತ್ಸವ ಮತ್ತು ಸಾಧಕರಿಗೆ ಗೌರವ ಸನ್ಮಾನ ಕಾರ್ಯಕ್ರಮವು ನಗರದ ಅತ್ತಾವರ ವೈದ್ಯನಾಥ ನಗರ ಮೇನಕುಲಂಜಿ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿರುವ ಸಿಇಒ ಶಿವರಾಜ್ ವಹಿಸಿಕೊಂಡರು. ಸೇರಿದ ಅತಿಥಿಗಳನ್ನು ವೇದಿಕೆಗೆ ಬರಮಾಡಿಕೊಳ್ಳಲಾಯಿತು ಮತ್ತು ನಿರ್ದೇಶಕರಾದ ಸದಾಶಿವ ಇವರು ಅತಿಥಿಗಳನ್ನು ಸ್ವಾಗತಿಸಿದರು ಕಾರ್ಯಕ್ರಮಗಳನ್ನು ಡಾ. ಶಿವಪ್ರಕಾಶ್ ಜಿಲ್ಲಾ ಶಾಸ್ತ್ರಕರು ಮತ್ತು ಅಧೀಕ್ಷಕರು ಬೆಲ್ಲ ಜಿಲ್ಲಾ ಆಸ್ಪತ್ರೆ ಮಂಗಳೂರು ಇವರು ದೀಪ ಪ್ರಜ್ವಲಿಸುವ…