ತುಳುವಿನ ಪ್ರಪ್ರಥಮ ಕ್ಯಾಲೆಂಡರ್ “ಕಾಲ ಕೋಂದೆ”ಯ 13ನೇ ವರ್ಷದ ಯಶಸ್ವಿ ಬಿಡುಗಡೆ…. !

ಮಂಗಳೂರು: ತುಳುನಾಡಿನ ಸರ್ವ ಧರ್ಮೀಯರ ಹಬ್ಬ, ಆಚರಣೆ ಹಾಗೂ ತುಳುನಾಡಿನ ಆಯನ ಜಾತ್ರೆ ಮುಂತಾದ ವಿಶೇಷ ದಿನಗಳ ಬಗ್ಗೆ ಸಮಗ್ರ ಮಾಹಿತಿಯನ್ನು ಒಳಗೊಂಡ “ಕಾಲ ಕೋಂದೆ” ತುಳು ದಿನದರ್ಶಿಕೆಯು 13ನೇ ವರ್ಷದ ಬಿಡುಗಡೆ ಪತ್ರಿಕಾಭವನದಲ್ಲಿ ನಡೆಯಿತು . ಬಳಿಕ ಮಾತನಾಡಿದ ಪ್ರಥಮ ಡಿಜಿಟಲ್ ತುಳು ಲಿಪಿ ವಿನ್ಯಾಸಕ ಡಾ| ಪ್ರವೀಣ್‌ ರಾಜ್ ಎಸ್. ರಾವ್ , ತುಳುವರ ‘ಸಿಂಗೊಡೆ’ಯಿಂದ ಪ್ರಾರಂಭವಾಗಿ ಸಂಕ್ರಾಂತಿ, ತಿಥಿ, ನಕ್ಷತ್ರ ಗಳನ್ನು (ಭರಣಿ, ಕಿರ್ತಿಕೆ ಇತ್ಯಾದಿ) ಕೆಡ್ವಾಸ, ತುಳು ದೀಪಾವಳಿ ಬಲಿಲೆಪ್ಪುನ ದಿನ,…

Read More

ಜನವರಿ 14 ಹಾಗೂ 15 ರಂದು ಕಾರ್ಮೆಲ್ ಹಿಲ್, ಬಿಕರ್ನಕಟ್ಟೆಯಲ್ಲಿ ದಿವ್ಯಬಾಲ ಯೇಸುವಿನ ವಾರ್ಷಿಕ ಮಹೋತ್ಸವ

ಮಂಗಳೂರು: ಮಂಗಳೂರಿನ ಬಾಲ ಯೇಸುವಿನ ಪುಣ್ಯಕ್ಷೇತ್ರ, ಕಾರ್ಮೆಲ್ ಹಿಲ್, ಬಿಕರ್ನಕಟ್ಟೆಯ ವಾರ್ಷಿಕ ಮಹೋತ್ಸವವು ಜನವರಿ 14 ಹಾಗೂ 15 ರಂದು ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಬಾಲಯೇಸುವಿನ ಪುಣ್ಯಕ್ಷೇತ್ರದ ನಿರ್ದೇಶಕ ವಂದನೀಯ ಫಾ| ಸ್ಟೀಫನ್ ಪಿರೇರಾ ಹೇಳಿದರು. ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,ಜನವರಿ 14ರಂದು ಸಂಜೆ 6ಕ್ಕೆ ಮಹೋತ್ಸವದ ಸಾಂಭ್ರಮಿಕ ಬಲಿಪೂಜೆಯನ್ನು ಅತೀ ವಂದನೀಯ ಜೆರಾಲ್ಡ್ ಐಸಾಕ್ ಲೋಬೊ, ಉಡುಪಿ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರು ನಡೆಸಿಕೊಡಲಿದಾರೆ. ಅದೇ ದಿನ ಬೆಳಿಗ್ಗೆ 10ಕ್ಕೆ ವೃದ್ಧರು ಹಾಗೂ ಅಸ್ವಸ್ಥರಿಗಾಗಿ ಅತೀ…

Read More

ಕಂಬಳ ಕೂಟದಲ್ಲಿ ಮಿತಿ ಮೀರುತ್ತಿದೆ ದುರ್ವರ್ತನೆ! ಹಿರಿಯರಿಗೆ ಅಪಮಾನ, ನಿಂದನೆ! ಹೇಳೋರಿಲ್ಲ, ಕೇಳೋರಿಲ್ಲ!

ಮಂಗಳೂರು : ಕಂಬಳದ ಭೀಷ್ಮ ಎಂದೇ ಖ್ಯಾತಿ ಗಳಿಸಿರುವ ಹಿರಿಯ ತೀರ್ಪುಗಾರ ಗುಣಪಾಲ ಕಡಂಬ ಅವರಿಗೆ ಅರುಣ್ ಶೆಟ್ಟಿ ಬಜ್ಪೆ ಎಂಬಾತ ವೇದಿಕೆಯಲ್ಲೇ ಅವಮಾನ ಮಾಡಿರುವ ನಾಚಿಕಗೇಡಿನ ಘಟನೆ ವರದಿಯಾಗಿತ್ತು. ಇದು ಬಹಿರಂಗವಾಗಿ ನಡೆದರೆ, ಅದನ್ನೂ ಮೀರಿ ಕ್ಯಾಮೆರಾದ ಹಿಂದೆ ಮತ್ತೊಂದು ಕೃತ್ಯವೂ ನಡೆದಿದೆ ಎಂದು ವರದಿಯಾಗಿದೆ. ಮಂಗಳೂರು: ಕಂಬಳ ಕ್ರೀಡೆ ಇತ್ತೀಚಿನ ದಿನಗಳಲ್ಲಿ ಕರಾವಳಿ ಕರ್ನಾಟಕವನ್ನು ಮೀರಿ ದೇಶಾದ್ಯಂತ ಪ್ರಸಿದ್ಧಿಯನ್ನು ಪಡೆಯುತ್ತಿದೆ. ತುಳುನಾಡಿನ ಹೆಮ್ಮೆಯ ಪಾರಂಪರಿಕ ಕ್ರೀಡೆ ಕಂಬಳ ನೋಡುಗರಿಗೆ ಮನರಂಜನೆಯನ್ನು ನೀಡುತ್ತಿದೆಯಾದರೂ, ಅದರೊಳಗೆ ನಡೆಯುತ್ತಿರುವ…

Read More

ಕದ್ರಿ ಪಾರ್ಕ್ ನಲ್ಲಿ ಮಕ್ಕಳಿಗಾಗಿ ಚಿತ್ರಕಲಾ ಸ್ಪರ್ಧೆ

ಮಂಗಳೂರು: ಕದ್ರಿ ಪಾರ್ಕ್ ನಲ್ಲಿ ಜನವರಿ 10 ಶನಿವಾರ 2026 ರಂದು ಮಧ್ಯಾಹ್ನ ಗಂಟೆ 3:30 ರಿಂದ 5:30 ರವರೆಗೆಮಕ್ಕಳಿಗೆ ಚಿತ್ರ ಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.2 ರಿಂದ 4ನೇ ತರಗತಿ, 5 ರಿಂದ 7ನೇ ತರಗತಿ, 8 ರಿಂದ 10ನೇ ತರಗತಿ, ಹಾಗೂ ಕಾಲೇಜು ವಿಭಾಗ ಈ ಚಿತ್ರ ಕಲಾ ಸ್ಪರ್ಧೆಯಲ್ಲಿ ಭಾಗವಹಿಸಬಹುದು.ಸ್ಪರ್ಧಾಳುಗಳಿಗೆ ಪ್ರಥಮ, ದ್ವಿತೀಯ, ತೃತೀಯ ಬಹುಮಾನದ ಜೊತೆ ಭಾಗವಹಿಸಿದ ಎಲ್ಲಾ ಸ್ಪರ್ಧಾಳುಗಳಿಗೂ ಅಭಿನಂದನಾ ಪತ್ರ ಮತ್ತು ಪದಕ ನೀಡಲಾಗುವುದು. ಸ್ಪರ್ಧೆಯ ವಿಷಯ :2 ರಿಂದ…

Read More

ಗಾಂಜಾ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ವ್ಯಕ್ತಿ ಅರೆಸ್ಟ್

ಮಂಗಳೂರು ನಗರ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಸುಮಾರು 21,000/- ರೂಪಾಯಿ ಬೆಲೆ ಬಾಳುವ ನಿಷೇಧಿತ ಮಾದಕ ವಸ್ತುವಾದ ಮಂಗಳೂರು ನಗರ ಉಳ್ಳಾಲ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಠಾಣಾ ವ್ಯಾಪ್ತಿಯ ಉಳ್ಳಾಲ ತಾಲೂಕು ಸೋಮೇಶ್ವರ ಗ್ರಾಮದ, ತಲಪಾಡಿ ರೈಲ್ವೇ ಟ್ರ್ಯಾಕ್ ಬಳಿ ಕಲ್ಪನೆ ಎಂಬಲ್ಲಿ ಸಾರ್ವಜನಿಕ ಸ್ಥಳಕ್ಕೆ ದಾಳಿ ನಡೆಸಿ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುವ ಕೃತ್ಯದಲ್ಲಿ ತೊಡಗಿದ್ದ ಒಬ್ಬ ಆರೋಪಿಯನ್ನು ವಶಕ್ಕೆ ಪಡೆದು…

Read More

ಸಕಲೇಶಪುರ-ಸುಬ್ರಹ್ಮಣ್ಯ ಘಾಟ್ ರೈಲ್ವೆ ಮಾರ್ಗ ವಿದ್ಯುದ್ದೀಕರಣ.ದಕ್ಷಿಣ ಕನ್ನಡದ ಬಹುಕಾಲದ ರೈಲ್ವೇ ಬೇಡಿಕೆ ಈಡೇರಿಕೆಗೆ ಹರ್ಷ ವ್ಯಕ್ತಪಡಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

ಅತ್ಯಂತ ಕಠಿಣ ಹಾಗೂ ಸವಾಲಿನ ಸಕಲೇಶಪುರ-ಸುಬ್ರಹ್ಮಣ್ಯ ಘಾಟಿ ವಿಭಾಗದ 55ಕಿ.ಮೀ. ಮಾರ್ಗದ ವಿದ್ಯುದೀಕರಣ ಕಾರ್ಯ ಯಶಸ್ವಿಯಾಗಿ ಪೂರ್ಣಗೊಂಡಿರುವುದು ಈ ಭಾಗದ ಜನರ ದೀರ್ಘಕಾಲದ ರೈಲ್ವೆ ಮೂಲಸೌಕರ್ಯದ ಬೇಡಿಕೆ ಈಡೇರಿಕೆಯಲ್ಲಿ ಒಂದು ಮಹತ್ವದ ಮೈಲಿಗಲ್ಲು. ಘಾಟ್ ಮಾರ್ಗದ ವಿದ್ಯುದ್ದೀಕರಣ ಯೋಜನೆಯು ನಮ್ಮ ಭಾಗದ ರೈಲ್ವೆ ಮೂಲಸೌಕರ್ಯಗಳ ಪ್ರಗತಿಗೆ ದೊಡ್ಡ ಮಟ್ಟದ ವೇಗ ನೀಡಲಿದ್ದು, ಕರಾವಳಿಗೆ ಸರಕು ಸಾಗಾಣೆ, ಬಂದರು ಕಾರ್ಯಾಚರಣೆ, ಸುಗಮ ರೈಲು ಸಂಚಾರ ಹಾಗೂ ವಾಣಿಜ್ಯ ಚಟುವಟಿಕೆಗಳ ಉತ್ತೇಜನಕ್ಕೆ ಹೆಚ್ಚಿನ ಅನುಕೂಲ ಕಲ್ಪಿಸಲಿದೆ ಎಂದು ದಕ್ಷಿಣ ಕನ್ನಡ…

Read More

ಕೊಂಡೆವೂರು ಮಠದಲ್ಲಿ ಲೋಕ ಕಲ್ಯಾಣಾರ್ಥವಾಗಿ ಶ್ರೀ ಚಕ್ರ ನವಾವರಣ ಪೂಜೆ

ಮಂಜೇಶ್ವರ : ಸ್ವಸ್ತಿ ಶ್ರೀ ವಿಶ್ವಾವಸು ನಾಮ ಸಂವತ್ಸರದ ಧನುರ್ಮಾಸ 19 ಸಲುವ ಪೌಷ ಮಾಸ ಪೌರ್ಣಮಿ ತಿಥಿ ದಿನಾಂಕ 03 -01 -2026 ನೇ ಶನಿವಾರದಂದು ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡಿಯೂರು ಮಠ ಉಪ್ಪಳದಲ್ಲಿ ಪರಮ ಪೂಜೆ ಶ್ರೀ ಶ್ರೀ ಯೋಗಾನಂದ ಪರಮ ಪೂಜ್ಯ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಬ್ರಹ್ಮ ಶ್ರೀ ವಿನೀತ್ ಭಟ್ ತಿರುವನಂತಪುರರವರ ಆಚಾರ್ಯತ್ವದಲ್ಲಿ ಲೋಕ ಕಲ್ಯಾಣಾರ್ಥವಾಗಿ ಶ್ರೀ ಚಕ್ರ ನವಾವರಣ ಪೂಜೆ ಜರುಗಲಿರುವುದು. ಅಂದು ಬೆಳಗ್ಗೆ ಗಣಪತಿ ಹವನ, ಶ್ರೀ ಚಕ್ರ…

Read More

‘ಅವೇಕ್ ಕುಡ್ಲ’ ಅಪ್ಲಿಕೇಷನ್‌ಗೆ ಜ.1 ರಂದು ಚಾಲನೆ – ಕರಾವಳಿ ತ್ಯಾಜ್ಯ ವಿಲೇವಾರಿಗೆ ಸಹಾಯ.. !

ಮಂಗಳೂರು:ಅಂಬಾಮಹೇಶ್ವರಿ ಕ್ಷೇಮಾಭಿವೃದ್ಧಿ ಸಂಘವು 2015ರಲ್ಲಿ ಸ್ಥಾಪಿತವಾಗಿದ್ದು, ಕಳೆದ ಹತ್ತು ವರ್ಷಗಳಿಂದ ಮಂಗಳೂರು ನಗರದಲ್ಲಿ ವ್ಯವಸ್ಥಿತ ತ್ಯಾಜ್ಯ ನಿರ್ವಹಣೆ ಹಾಗೂ ಸುಗಮ ಸಂಚಾರ ವ್ಯವಸ್ಥೆಗೆ ಸಂಬಂಧಿಸಿದಂತೆ ವಿವಿಧ ಸರ್ಕಾರಿ ಇಲಾಖೆಗಳೊಂದಿಗೆ ಕೈಜೋಡಿಸಿ, ಸರ್ಕಾರ ಮತ್ತು ಸಾರ್ವಜನಿಕರ ನಡುವೆ ಸಂಪರ್ಕ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತಿದೆ. ಇದರ ಮುಂದುವರಿದ ಭಾಗವಾಗಿ ‘ಅವೇಕ್ ಕುಡ್ಲ’ (awake kudla) ಅಪ್ಲಿಕೇಷನ್‌ಗೆ ಜ.1 ರಂದು ಚಾಲನೆ ಸಿಗಲಿದ್ದು ತ್ಯಾಜ್ಯ ಹಾಗೂ ಸಂಚಾರ ನಿರ್ವಹಣೆ ಸಂಬಂಧಿ ಸಮಸ್ಯೆಗಳಿದ್ದರೆ ದೂರು ನೀಡಬಹುದು ಎಂದು ಸಂಘದ ಅಧ್ಯಕ್ಷ ಸೀತಾರಾಮ ಎ. ತಿಳಿಸಿದರು….

Read More

ಶ್ರೀಲಂಕಾದ ಮಾಧ್ಯಮ ತಜ್ನರಿಗೆ ಕನ್ನಡ ಪಯಸ್ವಿನಿ ಪ್ರಶಸ್ತಿ ಪ್ರದಾನ.

ಕಾಸರಗೋಡು : ಇತಿಹಾಸ , ಸಂಸ್ಕೃತಿ , ಸಮಾಜದ ಬಗ್ಗೆ ಅಧ್ಯಯನ ನಡೆಸುತ್ತಾ ಕಾಸರಗೋಡಿಗಾಗಮಿಸಿದ ಶ್ರೀಲಂಕಾದ ಆರು ಮಂದಿ ಮಾಧ್ಯಮ ತಜ್ನರಿಗೆ ಅವರ ಸಾಧನೆಗಳನ್ನು ಗುರುತಿಸಿ ಕಾಸರಗೋಡು ಕನ್ನಡಭವನದ ಕನ್ನಡ ಪಯಸ್ವಿನಿ ಪ್ರಶಸ್ತಿ ನೀಡಲಾಯಿತು.ಕನ್ನಡಭವನ ಗ್ರಂಥಾಲಯದ ಸಂಸ್ಥಾಪಕ ವಾಮನರಾವ್ ಬೇಕಲ್ ಮತ್ತು ನಿರ್ದೇಶಕಿ ಸಂಧ್ಯಾ ರಾಣಿ ಟೀಚರ್ ಪ್ರಶಸ್ತಿ ಪ್ರದಾನ ಮಾಡಿದರು. ಶ್ರೀಲಂಕಾ ಸರಕಾರದ ಸಾರ್ವಜನಿಕ ಸಂಪರ್ಕ ಇಲಾಖೆ , ವಾರ್ತಾ ಇಲಾಖೆ , ಅಲ್ಲಿನ ಕೇಂದ್ರ ಸಚಿವರುಗಳ ಮಾಧ್ಯಮ ಕಾರ್ಯದರ್ಶಿಗಳು ಪ್ರಶಸ್ತಿ ಸ್ವೀಕರಿಸಿದರು. ಸರ್ವಶ್ರೀಗಳಾದ ಪಾಟುಮ್…

Read More

ಕಾರ್ಗಿಲ್ ಯೋಧ, ಸಾಹಿತಿ, ಸಮಾಜ ಸೇವಕ ಚನ್ನಬಸಪ್ಪ ಬಳಗಾರ ಬಾಗಲಕೋಟ ಇವರು ಕನ್ನಡ ಭವನದ “ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ “2026.ಕ್ಕೆ ಆಯ್ಕೆ… !

ಕಾಸರಗೋಡು:ಕಾರ್ಗಿಲ್ ಯೋಧ, ಸಾಹಿತಿ, ಸಮಾಜ ಸೇವಕ ಚನ್ನಬಸಪ್ಪ ಬಳಗಾರ ಬಾಗಲಕೋಟ ಇವರಿಗೆ ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಪ್ರಶಸ್ತಿ 2026.” ನ್ನು ಜನವರಿ 18ಕ್ಕೆ ಕನ್ನಡ ಭವನ, ನುಳ್ಳಿಪ್ಪಾಡಿ, ಕಾಸರಗೋಡಿನಲ್ಲಿ ನಡೆಯಲಿರುವ ಕನ್ನಡ ಭವನ ರಜತ ಸಂಭ್ರಮ -ನಾಡು ನುಡಿ ಹಬ್ಬ ಕಾರ್ಯಕ್ರಮದಲ್ಲಿ, ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ತಿಳಿಸಿದ್ದಾರೆ

Read More
error: Content is protected !!