ಬಕ್ರೀದ್ ವೇಳೆ ಅಕ್ರಮ ಗೋ ಸಾಗಾಟ ತಡೆಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ಮನವಿ
ವಿಶ್ವ ಹಿಂದೂ ಪರಿಷದ್ ಮತ್ತು ಬಜರಂಗದಳ ಮುಖಂಡರ ಭೇಟಿ ಬಕ್ರೀದ್ ಸಂದರ್ಭದಲ್ಲಿ ಕುರ್ಬನಿ ಹೆಸರಿನಲ್ಲಿ ಅಕ್ರಮ ಗೋ ಸಾಗಾಟ ಹಾಗೂ ಗೋ ಹತ್ಯೆ ನಡೆಯದಂತೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ, ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳದ ಮುಖಂಡರು ಇಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಜಿಲ್ಲೆಯಲ್ಲಿ ವ್ಯಾಪಕವಾಗಿ ನಡೆಯುತ್ತಿರುವ ಅಕ್ರಮ ಕಸಾಯಿಖಾನೆಗಳನ್ನು ತಕ್ಷಣ ಮುಚ್ಚುವಂತೆ ಕೂಡ ಅವರು ಆಗ್ರಹಿಸಿದರು. ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತ…
