ಸಿಜೆಪಿಯ ಒತ್ತಡಕ್ಕೆ ಮಣಿದ ಕೇಂದ್ರ ಸರ್ಕಾರ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ರಾಜೀನಾಮೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ತಮ್ಮ ರಾಜೀನಾಮೆ ಪತ್ರವನ್ನು ಪ್ರಧಾನಮಂತ್ರಿಗೆ ಸಲ್ಲಿಸಿದ್ದಾರೆ. ಇಂದು ಮಧ್ಯಾಹ್ನ ಅವರ ರಾಜೀನಾಮೆಯನ್ನು ಅಧಿಕೃತವಾಗಿ ಘೋಷಿಸಲಾಗಿದೆ. ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕೆಂದು ಸಿಜೆಪಿ ನಡೆಸಿದ ಪ್ರತಿಭಟನೆ ದೇಶದಾದ್ಯಂತ ತೀವ್ರಗೊಂಡ ಹಿನ್ನೆಲೆ ಧರ್ಮೇಂದ್ರ ಪ್ರಧಾನ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಪ್ರತಿಭಟನಾಕಾರರ ಪ್ರಮುಖ ಬೇಡಿಕೆಗಳಲ್ಲಿ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆಯೂ ಒಂದಾಗಿತ್ತು. ಇದುವರೆಗೆ “ಪ್ರಧಾನ ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ” ಎಂಬುದು ಕೇಂದ್ರ…

Read More

ಮರಣದವಡೆಗೆ ದಾರಿಮಾಡಿಕೊಟ್ಟ ತಲಪಾಡಿ ಟೋಲ್ ಅಕ್ಕಪಕ್ಕ: ರಸ್ತೆ ಒತ್ತುವರಿ ಮಾಡಿ ನಿಲ್ಲುವ ಘನ ವಾಹನಗಳು, ಕಣ್ಣುಮುಚ್ಚಿ ಕುಳಿತ ಆಡಳಿತ

ಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿಯ ತಲಪಾಡಿ ಟೋಲ್ ಗೇಟ್ ದಾಟಿ ಸ್ವಲ್ಪ ಮುನ್ನಡೆದರೆ ಸಾಕು, ಅಲ್ಲಿ ಸಾವಿನ ದೂತರು ಹೊಂಚುಹಾಕಿ ಕುಳಿತಿರುವ ದೃಶ್ಯ ಕಣ್ಣಿಗೆ ರಾಚುತ್ತದೆ. ರಸ್ತೆಯ ಎಡಭಾಗವನ್ನು ಸಂಪೂರ್ಣವಾಗಿ ಆಕ್ರಮಿಸಿಕೊಂಡು ರಾತ್ರಿ ಹಾಗೂ ಹಗಲು ಎನ್ನದೆ ಮನಸೋಇಚ್ಛೆ ನಿಲ್ಲಿಸಲಾಗುತ್ತಿರುವ ಘನ ವಾಹನಗಳು ಇಂದು ಸ್ಥಳೀಯರಿಗೆ ಮತ್ತು ಸವಾರರಿಗೆ ದೊಡ್ಡ ಶಾಪವಾಗಿ ಪರಿಣಮಿಸಿವೆ.​ಟೋಲ್ ಗೇಟ್‌ನ ಸಮೀಪವಿರುವ ಹೋಟೆಲ್‌ಗಳು ಮತ್ತು ಇತರ ವ್ಯಾಪಾರ ಕೇಂದ್ರಗಳಿಗೆ ಬರುವ ಗ್ರಾಹಕರು ಹಾಗೂ ಕಾಸರಗೋಡು ಕಡೆಗೆ ಮರಳುವ ವಾಹನ ಸವಾರರಿಗೆ ಈ ನಿಂತಿರುವ ಬೃಹತ್…

Read More

ಮೊಗ್ರಾಲ ಪುತ್ತೂರು ಪಂಚಾಯತ್ ಕಚೇರಿಯೇ ಬೀದಿ ನಾಯಿಗಳ ಅಡ್ಡೆ: ಜನಜೀವನ ಅಯೋಮಯ

ಕಾಸರಗೋಡು : ​ಮೊಗ್ರಾರ್ ಪುತ್ತೂರಿನಲ್ಲಿ ಸಂಜೆಯಾಗುತ್ತಿದ್ದಂತೆ ಗುಂಪುಗೂಡಿ ಬರುವ ಬೀದಿ ನಾಯಿಗಳು ಈಗ ನೇರವಾಗಿ ಪಂಚಾಯತ್ ಕಚೇರಿಯ ಕಟ್ಟಡದೊಳಗೆಯೇ ಆಶ್ರಯ ಪಡೆಯುತ್ತಿವೆ. ನಾಯಿಗಳ ಹಾವಳಿ ತೀವ್ರವಾಗಿರುವ ಪ್ರದೇಶಗಳಲ್ಲಿ ಸ್ಥಳೀಯ ಸಂಸ್ಥೆಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಸಾರ್ವಜನಿಕ ಆಕ್ರೋಶದ ನಡುವೆಯೇ, ಸ್ವತಃ ಪಂಚಾಯತ್ ಕಚೇರಿಯೇ ಬೀದಿ ನಾಯಿಗಳ ಆವಾಸಸ್ಥಾನವಾಗಿ ಮಾರಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ​ಪಂಚಾಯತ್ ಕಚೇರಿಯ ಸಮೀಪವಿರುವ ಶಾಲೆ, ಮದ್ರಸಾ ಹಾಗೂ ಕೆಲಸದ ನಿಮಿತ್ತ ನಡೆದಾಡುವ ಸಾರ್ವಜನಿಕರು ಈ ನಾಯಿಗಳ ಗುಂಪಿಗೆ ಭಯಪಟ್ಟುಕೊಂಡೇ ಜೀವ ಭಯದೊಂದಿಗೆ ಸಂಚರಿಸಬೇಕಾದ…

Read More

ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ ಹಾಗೂ ತರಾತುರಿಯ ರಜೆ ಘೋಷಣೆ: ತಾಲೂಕುವಾರು ಹವಾಮಾನ ಪರಿಸ್ಥಿತಿ ಗಮನಿಸಲು ಎಸ್‌.ಎಲ್. ಭೋಜೆಗೌಡ ಆಗ್ರಹ

ಮಂಗಳೂರು: ದ.ಕ ಮತ್ತು ಉಡುಪಿ ಜಿಲ್ಲೆಗಳು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಿದ್ದು, ಇಲ್ಲಿನ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾಭ್ಯಾಸ ಮಾಡಲು ಬೇರೆ ಬೇರೆ ಜಿಲ್ಲೆಗಳಿಂದಲೂ ವಿದ್ಯಾರ್ಥಿಗಳು ಆಗಮಿಸುತ್ತಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಹವಾಮಾನ ಇಲಾಖೆಯು ವಾಸ್ತವಿಕ ಸ್ಥಿತಿಯನ್ನು ಅರಿಯದೆ ನೀಡುತ್ತಿರುವ ಅವೈಜ್ಞಾನಿಕ ವರದಿಗಳಿಂದ ಶೈಕ್ಷಣಿಕ ವಲಯಕ್ಕೆ ತೊಂದರೆಯಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೆಗೌಡ ಅವರು ಕಳವಳ ವ್ಯಕ್ತಪಡಿಸಿದ್ದಾರೆ. ​ಮಳೆಯೇ ಇಲ್ಲದಿದ್ದರೂ ಮುಂಜಾಗ್ರತಾ ಕ್ರಮವಾಗಿ ಸತತವಾಗಿ ರಜೆಗಳನ್ನು ಘೋಷಿಸುತ್ತಿರುವುದು ಮತ್ತು ವಸತಿ ಶಾಲೆಗಳಿಗೂ ಅನ್ವಯವಾಗುವಂತೆ ರಜೆ ನೀಡುವುದು ಎಷ್ಟರಮಟ್ಟಿಗೆ…

Read More

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ನಿಂದ ಪ್ರತಿಭಟನೆ

ಉಡುಪಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದೆಹಲಿಯಲ್ಲಿ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಬ್ರಹ್ಮಾವರ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪ್ರತಿಕೃತಿಯನ್ನು ದಹಿಸಿ, ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ…

Read More

ಸಾರೆಪುನಿ : ಮೃತ ನಿಶಾನ ನಿಶಾನ ಮನೆಗೆ ಕಾಂಗ್ರೆಸ್ ನಾಯಕರ ತಂಡ ಭೇಟಿ

ಅತ್ತೆ, ಮಾವ, ನಾದಿನಿಯ ದೌರ್ಜನ್ಯ ಹಿಂಸೆಯಿಂದ ಮೃತ ಪಟ್ಟಿರುವ ಫಾತಿಮತ್ ನಿಶಾನಳ ಮನೆಗೆ ದ ಕ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಚ್. ಮಹಮ್ಮದ್ ಅಲಿ ಮತ್ತು ಕಾಂಗ್ರೆಸ್ ಮುಖಂಡ ಎಂ ಎಸ್ ಮಹಮ್ಮದ್ ನೇತ್ರತ್ವದ ಕಾಂಗ್ರೆಸ್ ತಂಡ ಭೇಟಿ ನೀಡಿ ನಿಶಾನ ಕುಟುಂಬಕ್ಕೆ ಸಾಂತ್ವನ ಹೇಳಿದರು ಮತ್ತು ಮೃತ ನಿಶಾನಳ ಸಾವಿಗೆ ಕಾರಣರಾದವರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ ನಾಯಕರು ನ್ಯಾಯ ಕೊಡಿಸುವ ಪ್ರಯತ್ನದಲ್ಲಿ ನಿಮ್ಮೊಟ್ಟಿಗೆ ನಾವಿದ್ದೇವೆ ಎಂದು ಕುಟುಂಬದವರಿಗೆ ಭರವಸೆ ನೀಡಿದರು. ಈ…

Read More

ಮಂಗಳೂರು ಮಹಾನಗರ ಪಾಲಿಕೆಗೆ ಹೊಸ ಆಯುಕ್ತರ ನೇಮಕ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಗೆ (ಎಂಸಿಸಿ) 2018ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ರಾಹುಲ್ ರತ್ನಂ ಪಾಂಡೆ ಅವರನ್ನು ಹೊಸ ಆಯುಕ್ತರಾಗಿ ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಈವರೆಗೆ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ನಿಯಮಿತ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ರಾಹುಲ್ ರತ್ನಂ ಪಾಂಡೆ ಅವರು ತಕ್ಷಣದಿಂದಲೇ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಈ ಹಿಂದೆ ಆಯುಕ್ತರಾಗಿದ್ದ ರವಿಚಂದ್ರ ನಾಯಕ್ (ಕೆಎಎಸ್) ಅವರನ್ನು ವರ್ಗಾವಣೆ ಮಾಡಲಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಸಂಬಂಧ ಆದೇಶ…

Read More

ಕಪ್ಪು ಸಮುದ್ರದಲ್ಲಿ ವಾಣಿಜ್ಯ ಹಡಗಿನ ಮೇಲೆ ದಾಳಿ; ಭಾರತೀಯ ನಾವಿಕ ಸಾವು

ನವದೆಹಲಿ: ಕಪ್ಪು ಸಮುದ್ರದಲ್ಲಿ ರಷ್ಯಾದ ಪ್ರಾದೇಶಿಕ ಜಲಪ್ರದೇಶದಲ್ಲಿ ಸಂಚರಿಸುತ್ತಿದ್ದ MV OMORFI ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯಲ್ಲಿ ಓರ್ವ ಭಾರತೀಯ ನಾವಿಕ ಮೃತಪಟ್ಟಿದ್ದು, ಇನ್ನಿಬ್ಬರು ಭಾರತೀಯರು ಸುರಕ್ಷಿತರಾಗಿದ್ದಾರೆ. ಹಡಗಿನಲ್ಲಿ ಒಟ್ಟು 10 ಸಿಬ್ಬಂದಿ ಇದ್ದು, ಅವರಲ್ಲಿ ಮೂವರು ಭಾರತೀಯರಾಗಿದ್ದರು. ಘಟನೆಯನ್ನು ಭಾರತ ಸರ್ಕಾರದ ವಿದೇಶಾಂಗ ವ್ಯವಹಾರಗಳ ಸಚಿವಾಲಯ (ಎಂಇಎ) ತೀವ್ರವಾಗಿ ಖಂಡಿಸಿದ್ದು, ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದೆ. ಮೃತರ ಕುಟುಂಬಕ್ಕೆ ಅಗತ್ಯ ನೆರವು ಒದಗಿಸಲು ರಷ್ಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಂಬಂಧಿತ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು, ಕ್ರಮ…

Read More

ದುಬೈಗೆ ಹೋಗುವ ಮಂಜೇಶ್ವರ ಶಾಸಕರಿಗೆ ದೇರಂಬಲ ಸೇತುವೆ ನೋಡಲು ಸಮಯವಿಲ್ಲ -ಆದರ್ಶ ಬಿ ಎಂ

ಮಿಯಪದವು : ಮಂಜೇಶ್ವರ ಶಾಸಕರು ಮಂಜೇಶ್ವರ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸುತಿಲ್ಲ… ಪ್ರತಿ ತಿಂಗಳು ದುಬೈಗೆ ಹೋಗುವ ಮಂಜೇಶ್ವರ ಶಾಸಕರಿಗೆ ದೇರಂಬಳ ಸೇತುವೆ ಅನಾಸ್ಥೆ ನೋಡಲು ಸಮಯ ವಿಲ್ಲ ಎಂದು ಬಿಜೆಪಿ ಮಂಜೇಶ್ವರ ಮಂಡಲ ಆದರ್ಶ ಬಿ ಎಂ ಶಾಸಕರ ಬೇಜವಾಬ್ದಾರಿ ಯನ್ನು ಖಂಡಿಸಿದರು. ಮೀoಜ – ಪೈವಳಿಕೆ -ಮಂಗಲ್ಪಾಡಿ ಸಂಪರ್ಕ ದೇರಂಬಳ ಸೇತುವೆ ಸಂಚಾರಕ್ಕೆ ಅಯೋಗ್ಯವಾಗಿ 4 ವರ್ಷ ಕಳೆಯಿತು.. ಮಂಜೇಶ್ವರ ಶಾಸಕರು ಕಣ್ಣಿದ್ದು ಕುರುಡರಂತೆ ವರ್ತಿಸುವುದು ಬೇಜವಾಬ್ದಾರಿ ಮಾತ್ರ ಅಲ್ಲ ಅಹಂಕಾರದ ಪರಮಾವಾದಿ ಎಂದು…

Read More

ನೀಟ್ ಅಕ್ರಮ ಖಂಡನೆ: ಮಂಗಳೂರಿನಲ್ಲಿ ಸಾವಿರಾರು ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ

ಮಂಗಳೂರು: ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಖಂಡಿಸಿ ಹಾಗೂ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸುವಂತೆ ಆಗ್ರಹಿಸಿ ವಿ ದಿ ಪೀಪಲ್ ಆಫ್ ಇಂಡಿಯಾ – ಮಂಗಳೂರು ಸಂಘಟನೆಯ ನೇತೃತ್ವದಲ್ಲಿ ಶುಕ್ರವಾರ ನಗರದಲ್ಲಿ ಸಾವಿರಾರು ವಿದ್ಯಾರ್ಥಿಗಳು ಬೃಹತ್ ಪ್ರತಿಭಟನೆ ನಡೆಸಿದರು. ಹಂಪನಕಟ್ಟೆಯ ಮಿಲಾಗ್ರಿಸ್ ಸರ್ಕಲ್‌ನಿಂದ ಕುದ್ಮುಲ್ ರಂಗರಾವ್ ಪುರಭವನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ವಿದ್ಯಾರ್ಥಿಗಳು ಬಳಿಕ ಪುರಭವನದ ಮುಂಭಾಗದಲ್ಲಿ ಶಾಂತಿಯುತ ಧರಣಿ ನಡೆಸಿದರು. ಪ್ರತಿಭಟನಾಕಾರರು ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಮೃತಪಟ್ಟ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು ಹಾಗೂ ಕೇಂದ್ರ ಶಿಕ್ಷಣ ಸಚಿವ…

Read More
error: Content is protected !!