ಬೆಂಗಳೂರು: ಇಡಬ್ಲ್ಯೂಎಸ್ ಪ್ರಮಾಣಪತ್ರ ಅವಧಿ ವಿಸ್ತರಣೆ ಕುರಿತು ಮುಖ್ಯಮಂತ್ರಿಗಳಿಗೆ ಮನವಿ
ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಪಿ.ಎಂ. ಮಾಲತೇಶ ಅವರು ಸನ್ಮಾನ್ಯ ಮುಖ್ಯಮಂತ್ರಿ Siddaramaiah ಅವರನ್ನು ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಭೇಟಿ ಮಾಡಿ ಇಡಬ್ಲ್ಯೂಎಸ್ (ಆರ್ಥಿಕವಾಗಿ ಹಿಂದುಳಿದ ವರ್ಗ) ಪ್ರಮಾಣಪತ್ರದ ಅವಧಿ ಕುರಿತ ಸಮಸ್ಯೆಯನ್ನು ವಿವರಿಸಿ ಮನವಿ ಸಲ್ಲಿಸಿದರು. ಬ್ರಾಹ್ಮಣ ಸಮುದಾಯಕ್ಕೆ ಇಡಬ್ಲ್ಯೂಎಸ್ ಪ್ರಮಾಣಪತ್ರವನ್ನು ಕೇವಲ ಒಂದು ವರ್ಷಕ್ಕೆ ಸೀಮಿತಗೊಳಿಸಲಾಗಿದ್ದು, ಇತರ ವರ್ಗಗಳಲ್ಲಿ ಇದು ಐದು ವರ್ಷಗಳ ಕಾಲ ಮಾನ್ಯವಾಗಿರುವುದರಿಂದ ಅಸಮಾನತೆ ಉಂಟಾಗಿದೆ ಎಂದು ಅವರು ತಿಳಿಸಿದರು. ವಿಶೇಷವಾಗಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ…