ಭಾರತ್ ಸೇವಕ್ ಸಮಾಜ್ ನ 73 ನೇ ಸ್ಥಾಪಕ ದಿನಾಚರಣೆಉಪ್ಪಳ ನ್ಯೂ ಭಾರತ್ ಸಂಸ್ಥೆಗೆ ಅತ್ಯುತ್ತಮ ಸೇವಾ ಪ್ರಶಸ್ತಿ

ಉಪ್ಪಳ : ಭಾರತ್ ಸೇವಕ್ ಸಮಾಜ್ ನ 73 ನೇ ಸ್ಥಾಪಕ ದಿನಾಚರಣೆಯು ತಿರುವನಂತಪುರದ ಟಾಗೋರ್ ಸಭಾಂಗಣದಲ್ಲಿ ಇತ್ತಿಚ್ಚೆಗೆ ನಡೆಯಿತು. ಸಮಾರಂಭದಲ್ಲಿ ವಿದ್ಯಾರ್ಥಿಗಳ ಸರ್ವೋತುಮುಖ ಅಭಿವೃದ್ಧಿಗೆ ಪ್ರಾಧಾನ್ಯತೆಯನ್ನು ನೀಡಿ ಅತ್ಯುತ್ತಮ ಶಿಕ್ಷಣ ನೀಡುತ್ತಿರುವ ಉಪ್ಪಳದ ನ್ಯೂ ಭಾರತ್ ಸಂಸ್ಥೆಗೆ ಅತ್ಯುತ್ತಮ ಸೇವಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಸಂಸ್ಥೆಯ ಪ್ರಾಂಶುಪಾಲ ರಘುಕುಮಾರ್ ಪ್ರಶಸ್ತಿ ಸ್ವೀಕರಿಸಿದರು. ನಿರಂತರ ಮೂರು ವರ್ಷಗಳಿಂದ ಈ ಸಂಸ್ಥೆಯು ಈ ಪ್ರಶಸ್ತಿಯನ್ನು ಪಡೆಯುತ್ತಿವೆ. ಸಮಾರಂಭವನ್ನು ಪದ್ಮ ವಿಭೂಷಣ ಶ್ರೀ ಅಡೂರು ಗೋಪಾಲ ಕೃಷ್ಣನ್ ಉದ್ಘಾಟಿಸಿದರು. ಭಾರತ್…

Read More

ಬೀದಿ ನಾಯಿಯೊಂದು ಅಟ್ಟಾಡಿಸಿ ದಾಳಿ ,ಬಾಲಕನಿಗೆ ಗಂಭೀರ ಗಾಯ

ಮಂಜೇಶ್ವರ : ನಾಯಿ ಹಾವಳಿ ವಿಪರೀತವಾಗಿದ್ದು ಕಡಿದು ಗಾಯಗೊಳಿಸುತ್ತಿರುವ ಬಗ್ಗೆ ಆಗಾಗ ವರದಿಯಾಗುತ್ತಿದೆ.ಮಂಗಳವಾರ ಸಂಜೆ ಮದ್ರಸಕ್ಕೆ ತೆರಳುತಿದ್ದ 8 ವರ್ಷದ ಬಾಲಕನೊಬ್ಬನಿಗೆ ಬೀದಿ ನಾಯಿಯೊಂದು ಅಟ್ಟಾಡಿಸಿ ದಾಳಿ ನಡೆಸಿ ಗಂಭೀರ ಗಾಯಗೊಳಿಸಿದೆ.ಮಂಜೇಶ್ವರ ರಿಜಿಸ್ಟ್ಟಾರ್ ಕಚೇರಿ ಪರಿಸರವಾಸಿ ರಶೀದ್ ಎಂಬವರ ಪುತ್ರ ಅಬೂಬಕ್ಕರ್ ರಫಾನ್ (8) ಎಂಬಾತನನ್ನು ನಾಯಿ ಕಚ್ಚಿ ಗಂಭೀರ ಗಾಯಗೊಳಿಸಿದೆ. ಬಾಲಕನ ಬೊಬ್ಬೆ ಕೇಳಿ ಜನ ಸೇರುವಾಗ ನಾಯಿ ಬಾಲಕನನ್ನು ಬಿಟ್ಟು ಓಡಿದೆ. ಬಳಿಕ ಬಾಲಕನನ್ನು ಕಾಸರಗೋಡಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಸ್ಥಳೀಯಾಡಳಿತ ಸಂಸ್ಥೆಗಳು ಬೀದಿ ನಾಯಿಗಳ…

Read More

ಶ್ರೀ ಧೂಮಾವತಿ ಕೋಮಾರಾಯ ಚಾಮುಂಡೇಶ್ವರೀ ಬಬ್ಬರ್ಯ, ಅಣ್ಣಪ್ಪ ಪಂಜುರ್ಲಿ, ಗುಳಿಗ, ಕೊರತಿ ದೈವಸ್ಥಾನ ಕಕ್ಕೆಪ್ಪಾಡಿ, ಪುತ್ತಿಗೆ.ನಿಧಿ ಕುಂಭ ಕಾರ್ಯಕ್ರಮ ,ವಿಜ್ಞಾಪನಾ ಪತ್ರ ಬಿಡುಗಡೆ 24 ರಂದು.

ಅತೀ ಪುರಾತನ ಹಾಗೂ ಇತಿಹಾಸ ಪ್ರಸಿದ್ಧವಾದ ಪುತ್ತಿಗೆ ಶ್ರೀ ಧೂಮಾವತಿ ಕೋಮಾರಾಯ ದೈವಸ್ಥಾನವು ಅತೀ ಪುರಾತನವಾದದ್ದು ಅಜೀರ್ಣಾವಸ್ಥೆಯಲ್ಲಿದ್ದ ದೈವಸ್ಥಾನವನ್ನು ಜೀರ್ಣೋದ್ದಾರ ಮಾಡುವ ಉದ್ದೇಶದಿಂದ ಕ್ಷೇತ್ರದಲ್ಲಿ ನಿಧಿ ಕುಂಭ ವಿಜ್ಞಾಪನಾ ಪತ್ರ ಬಿಡುಗಡೆಯು ಆಗಸ್ಟ್ 24 ಭಾನುವಾರದಂದು ನಡೆಯಲಿದೆ. ಈ ಸಂದರ್ಭದಲ್ಲಿ ನಡೆಯುವ ಸಭಾ ಕಾರ್ಯಕ್ರಮವನ್ನು ಬಾಕುಡ ಸಮುದಾಯದ 18 ದೈವಸ್ಥಾನಗಳ ದೈವಗಳ ಪಾತ್ರಿಗಳ ಒಕ್ಕೂಟದ ಅಧ್ಯಕ್ಷರಾದ ಶಂಕರ್ ಅಡ್ಕ ದೀಪ ಪ್ರಜ್ವಲನೆ ಮಾಡಲಿದ್ದಾರೆ .ಪುತ್ತಿಗೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಬ್ಬಣ್ಣ ಆಳ್ವ ಸಮಾರಂಭವನ್ನು ಉಧ್ಘಾಟಿಸಲಿದ್ದಾರೆ. ಪುತ್ತಿಗೆ ಶ್ರೀ…

Read More

ಮಂಜೇಶ್ವರ ಗ್ರಾಮ ಪಂಚಾಯತು ಹಾಗೂ ಕೃಷಿಭವನದ ಸಂಯುಕ್ತಾಶ್ರಯದಲ್ಲಿ ಕೃಷಿಕ ದಿನಾಚರಣೆ.

ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯತು ಹಾಗೂ ಕೃಷಿಭವನದ ಸಂಯುಕ್ತಾಶ್ರಯದಲ್ಲಿ ಕೃಷಿಕ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಮಂಜೇಶ್ವರ ಕಲಾಸ್ಪರ್ಶಂ ಆಡಿಯಟೋರಿಯಂನಲ್ಲಿ ನಡೆದ ಈ ಕಾರ್ಯಕ್ರಮವನ್ನು ಮಂಜೇಶ್ವರ ವಿಧಾನಸಭಾ ಸದಸ್ಯ ಎ.ಕೆ.ಎಂ ಅಶ್ರಫ್ ಉದ್ಘಾಟಿಸಿ ಮಾತನಾಡಿದರು. ನಂತರ, ಅವರು ವಿವಿಧ ವರ್ಗಗಳ ಕೃಷಿಕರನ್ನು ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಮಾರಂಭದಲ್ಲಿ ಅಧ್ಯಕ್ಷತೆಯನ್ನು ಮಂಜೇಶ್ವರ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜೀನ್ ಲವೀನಾ ಮೊಂತೇರೋ ವಹಿಸಿದ್ದರು. ಕೃಷಿ ಅಧಿಕಾರಿ ಶ್ರೀ ಶ್ರೀನಾಥ್ ಸ್ವಾಗತ ಭಾಷಣ ನೀಡಿದರು. ವೇದಿಕೆಯಲ್ಲಿ ಪಂಚಾಯತು ಉಪಾಧ್ಯಕ್ಷ…

Read More

ಮುಗ್ಡಾಲ್ ಗುಡ್ಡೆ: ‘5ನೇ ವರ್ಷದ ಆಟಿಡೊಂಜಿ ದಿನ’ಆಟಿದ ಅಟ್ಟನೆ’.

ಬಂಟ್ವಾಳ: ‘ ಮುಗ್ಡಾಲ್ ಗುಡ್ಡೆ’ ವತಿಯಿಂದ 5 ನೇ ವರ್ಷದ’ಆಟಿಡೊಂಜಿ ದಿನ ಕಾರ್ಯಕ್ರಮ”ಆಟಿದ ಅಟ್ಟನೆ “ವಿವಿಧ, ಸಂಸ್ಕೃತಿ ಸಂಸ್ಕಾರದ ಆಹಾರ ತಿಂಡಿ ತಿನಸಿನ ಜೊತೆ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಾಧನೆಯನ್ನು ಮಾಡಿದ ಸಾಧಕರಿಗೆ ಸನ್ಮಾನದೊಂದಿಗೆ ವಿಜೃಂಭನೆಯಿಂದ ಜರಗಿತು.ಸ್ಥಳೀಯ ಹಿರಿಯರಜೊತೆ ವಠಾರದ ಮಾತೆಯರು ದೀಪ ಬೆಳಗಿಸಿ ಉದ್ಘಾಟಿಸಿದರು. ತುಳುನಾಡಿನ ಸಾಂಸ್ಕೃತಿಕ ನೃತ್ಯಗಳು, ಆಟಿಕಳಂಜ ನಲಿಕೆ, ತುಳುಪದಕೊಲಿಕೆ ಆಟ, ಕಂಡಡೊಂಜಿ ದಿನ ಸ್ಪರ್ಧೆ ನಡೆಸಿದ ಸ್ಪರ್ಧಾಳುಗಳಿಗೆ ಬಹುಮಾನ ವಿತರಣೆ, ಹತ್ತನೇ ತರಗತಿಯಲ್ಲಿ ಉತ್ತಮ ಅಂಕ ಪಡದ ವಿದ್ಯಾರ್ಥಿಗಳನ್ನು ತುಳುನಾಡ ಶಾಲು ಹೊದಿಸಿ…

Read More

ಪಚ್ಲಂಪಾರೆಯಲ್ಲಿ 40 ನೇ ವರ್ಷದ ಮೊಸರುಕುಡಿಕೆ ಉತ್ಸವ.

ಉಪ್ಪಳ : ಪಚ್ಲಂಪಾರೆಯಲ್ಲಿ ಮೊಸರುಕುಡಿಕೆ ಉತ್ಸವ ಸಮಿತಿಯ ಆಶ್ರಯದಲ್ಲಿ 40 ನೇ ವರ್ಷದ ಮೊಸರುಕುಡಿಕೆ ಉತ್ಸವವು ಶ್ರೀ ಉಮಾ ಭಗವತಿ ಭಜನಾ ಮಂದಿರ ವಠಾರದಲ್ಲಿ ನಡೆಯಿತು. ದೀಪ ಪ್ರಜ್ವಲನೆಯ ನಂತರ ಶ್ರೀ ಉಮಾ ಭಗವತಿ ಕುಣಿತ ಭಜನೆ ,ಭಕ್ತಿ ಗೀತೆ ಸ್ಪರ್ಧೆ ಮಕ್ಕಳಿಗೆ ಮತ್ತು ಮಹಿಳೆಯರಿಗೆ ವಿವಿಧ ಆಟೋಟ ಸ್ಪರ್ಧೆ ನಡೆಯಿತು. ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀ ನಂದರಾಜ ಭಂಡಾರಿ ಮುಳಿಂಜ ಗುತ್ತು ,ದಿನೇಶ್ ಮುಳಿಂಜ ,ಶ್ರೀ ವಿಜಯ ಪಂಡಿತ್ ಮಂಗಲ್ಪಾಡಿ ,ಬಾಬು ಪಚ್ಲಂಪಾರೆ ,ಭಾಸ್ಕರನ್ ಮುಂತಾದವರು…

Read More

ಶಿರಿಯ ಪ್ರಗತಿ ಆರ್ಟ್ಸ್ ಅಂಡ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಮೊಸರು ಕುಡಿಕೆ ಉತ್ಸವ.

ಉಪ್ಪಳ ಮುಟ್ಟಂ ಶಿರಿಯ ಪ್ರಗತಿ ಆರ್ಟ್ಸ್ ಅಂಡ್ ಸ್ಪೋರ್ಟ್ಸ್ ಕ್ಲಬ್ಬಿನ ವತಿಯಿಂದ 28 ನೇ ವರ್ಷದ ಮೊಸರು ಕುಡಿಕೆ ಉತ್ಸವ ನಡೆಯಿತು. ವಿವಿಧ ಭಜನಾ ತಂಡಗಳಿಂದ ಭಜನೆ, ಕುಣಿತ ಭಜನೆ ಹಾಗೂ ಮಕ್ಕಳಿಗೆ ವಿವಿಧ ಅತೋಟ ಸ್ಪರ್ಧೆ ಏರ್ಪಡಿಸಲಾಗಿತ್ತು. ಮದ್ಯಾನ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ನಿವೃತ್ತ ಸೈನಿಕರಾದ ಯು.ಎಮ್ ಮೂಲ್ಯ ಧಾರ್ಮಿಕ ಭಾಷಣ ಮಾಡಿದರು. ಶಶಿ ಆರ್.ಕೆ ಅಧ್ಯಕ್ಷತೆ ವಹಿಸಿದ ಸಭೆ ಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ರಾಷ್ಟ್ರಿಯ ಪ್ರಶಸ್ತಿ ಪಡೆದ ಡಾ. ವಿಜಯ್ ಪಂಡಿತ್…

Read More

ಕೃಷ್ಣ ಜನ್ಮಾಷ್ಟಮಿ ಸಮಿತಿ ಇಡಿಯ ಕಡಂಬಾರಿನಲ್ಲಿ 22ನೇ ವರ್ಷದ ಮೊಸರುಕುಡಿಕೆ ಉತ್ಸವ ಆಚರಣೆ

ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಇಡಿಯ ಕಡಂಬಾರು ಇಲ್ಲಿ 22ನೇ ವರ್ಷದ ಮೊಸರುಕುಡಿಕೆ ಉತ್ಸವನ್ನು ಅದ್ದೂರಿಯಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ದೂಮ ಪೂಜಾರಿ ಅವರು ಉದ್ಘಾಟಿಸಿದರು.ಕಾರ್ಯಕ್ರಮದ ಅಂಗವಾಗಿ ಮಕ್ಕಳು,ಮಹಿಳೆಯರು ಹಾಗು ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಯಿತು . ಸಾಯಂಕಾಲ ನಡೆದ ಧಾರ್ಮಿಕ ಸಭೆಯ ಅಧ್ಯಕ್ಷ ಸ್ಥಾನವನ್ನು ಜನ ಜಾಗೃತಿ ವೇದಿಕೆ ಮಂಜೇಶ್ವರ ಇದರ ಉಪಾಧ್ಯಕ್ಷರಾದ ಹರೀಶ್ ಶೆಟ್ಟಿ ಮಾಡ ವಹಿಸಿದರು .ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಂಬಾರು ಮಂಗಲ್ಪಾಡಿ ಇದರ ಮುಖ್ಯಸ್ಥರು ಹಾಗು ಧಾರ್ಮಿಕ ಮುಂದಾಳು ಡಾ ವಿಜಯ ಪಂಡಿತ್…

Read More

ಜಿ.ಎಲ್.ಪಿ.ಶಾಲೆ ವಾಮಂಜೂರಿನಲ್ಲಿ 79ನೇ ಸ್ವಾತಂತ್ರ್ಯೋತ್ಸವ

ವಾಮಂಜೂರು : ಜಿ.ಎಲ್.ಪಿ.ಶಾಲೆ ವಾಮಂಜೂರಿನಲ್ಲಿ 79ನೇ ಸ್ವಾತಂತ್ರ್ಯೋತ್ಸವವು ಬಹಳ ವಿಜೃಂಭಣೆಯಿಂದ ಜರಗಿತು. ಶಾಲಾ ಮುಖ್ಯ ಶಿಕ್ಷಕಿಯಾದ ಶ್ರೀಮತಿ ಸಿಲ್ವಿಯಾ ಟೀಚರ್ ಧ್ವಜಾರೋಹಣಗೈದರು.ವಾರ್ಡ್ ಮೆಂಬರ್ ಶ್ರೀಯುತ ಆದರ್ಶ ಬಿ.ಯಂ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪಿ.ಟಿ.ಎ.ಅಧ್ಯಕ್ಷರಾದ ಶ್ರೀಯುತ ಕಲಂದರ್ ತಾಜುದ್ದೀನ್ ಇವರ ಅಧ್ಯಕ್ಷತೆಯಲ್ಲಿ, ಮಂಜೇಶ್ವರ ಬ್ಲೋಕ್ ಪಂಚಾಯತ್ ಸದಸ್ಯರಾದ ಶ್ರೀಯುತ ಅಬ್ದುಲ್ ಹಮೀದ್,ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರಾದ ಶ್ರೀಯುತ ಶೇಖ್ ಉಸ್ಮಾನ್, ಶಾಲಾ ಹಳೆ ವಿದ್ಯಾರ್ಥಿಗಳಾದ ಶ್ರೀಯುತ ಅಝೀಝ್, ಶ್ರೀಯುತ ಮೊಯಿದೀನ್, ಶ್ರೀಯುತ ಬಶೀರ್,ಶ್ರೀಯುತಹನೀಫ್,ಶ್ರೀಮತಿ ಫಾಮೀದ ಬಾನು,ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು,…

Read More

ಬಜಾಲ್ ನಂತೂರ್ ನಲ್ಲಿ ಜೆ.ಎಫ್ ಅಸೋಸಿಯೇಷನ್ ನಿಂದ 79ನೇ ಸ್ವಾತಂತ್ರ್ಯೋತ್ಸವ.

ಮಂಗಳೂರು: ಸ್ವಾತಂತ್ರ್ಯಕ್ಕಾಗಿ ತ್ಯಾಗ ಮಾಡಿದ ಎಲ್ಲ ಮಹಾತ್ಮಾರನ್ನು ನಾವು ಸ್ಮರಿಸಬೇಕು. ಸ್ವಾತಂತ್ರ್ಯವನ್ನು ಪಡೆಯಲು ಅವರು ಮಾಡಿದ ತ್ಯಾಗದಿಂದ ನಾವು ಇಂದು ನೆಮ್ಮದಿಯ ಉಸಿರಾಡುತ್ತಿದ್ದೇವೆ ಎಂದು ಮ.ನ.ಪಾ ನಿಕಟ ಪೂರ್ವ ಸದಸ್ಯ ಹಾಗೂ ಬಜಾಲ್ ನಂತೂರ್ ಬದ್ರಿಯಾ ಜುಮ್ಮಾ ಮಸ್ಜಿದ್ ಅಧ್ಯಕ್ಷ ಅಬ್ದುಲ್ ರವೂಫ್ ಹೇಳಿದ್ದಾರೆ.79ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಜೆ.ಎಫ್ ಅಸೋಸಿಯೇಷನ್ (ರಿ) ಬಜಾಲ್ ನಂತೂರ್ ಇದರ ವತಿಯಿಂದ ಶುಕ್ರವಾ ಚೌಕ್ ನಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ಗೈದು ಬಳಿಕ ಅವರು ಮಾತನಾಡುತ್ತಿದ್ದರು. ಜೆ.ಎಫ್.ಎ ಸಂಸ್ಥೆ ಹಲವಾರು ಜನಪರ…

Read More
error: Content is protected !!