ಪೊಯೈ ಶ್ರೀ ಚಾಮುಂಡೇಶ್ವರಿ ಭಜನಾ ಮಂಡಳಿ ಹಾಗೂ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಪಾವೂರು ಇದರ ಜಂಟಿ ಆಶ್ರಯದಲ್ಲಿ ಮೊಸರು ಕುಡಿಕೆ ಕಾರ್ಯಕ್ರಮ.
ಪಾವೂರು :ಪೊಯೈಶ್ರೀ ಚಾಮುಂಡೇಶ್ವರಿ ಭಜನಾ ಮಂಡಳಿ ಹಾಗೂ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಪಾವೂರು ಇದರ ಜಂಟಿ ಆಶ್ರಯದಲ್ಲಿ ಮೊಸರು ಕುಡಿಕೆ ಕಾರ್ಯಕ್ರಮವು ಕ್ಷೇತ್ರದ ಅಧ್ಯಕ್ಷರಾದ ಶ್ರೀ ಮನೋಹರ ಶೆಟ್ಟಿ ಕೆದುಂಬಾಡಿ ಇವರ ನೇತೃತ್ವದಲ್ಲಿ ಉದ್ಘಾಟಿಸಲ್ಪಟ್ಟಿತು. ನಂತರ ವಿವಿಧ ಸ್ಪರ್ಧೆಗಳು ನಡೆದವು. ಅದರಲ್ಲಿ ಮುಖ್ಯವಾಗಿ ಪುಟಾಣಿ ಮಕ್ಕಳಿಂದ ಕೃಷ್ಣನ ವೇಷವು ಕಣ್ಮನ ಸೆಳೆಯಿತು. ಸಂಜೆ ಹೊತ್ತಿನಲ್ಲಿ ನಡೆದ ಸಮರೋಪ ಸಮಾರಂಬದ ಅಧ್ಯಕ್ಷತೆಯನ್ನು ಭಜನಾ ಮಂಡಳಿ ಅಧ್ಯಕ್ಷರಾದ ಮೋನಪ್ಪ ಶೆಟ್ಟಿ ಮುಟ್ಲ ವಹಿಸಿದ್ದರು. ಸಭೆಯಲ್ಲಿ ಮುಖ್ಯವಾಗಿ ಶ್ರೀಧರ ಶೆಟ್ಟಿ…