ಐಎಂಸಿ ವತಿಯಿಂದ ಪುರಸ್ಕಾರ ಸಮಾರಂಭ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಗಡಿಯಾರ ಜೋಗಿಬೆಟ್ಟುವಿನ ಐಎಂಸಿ ಸಂಘಟನೆಯ ನೇತೃತ್ವದಲ್ಲಿ ಎಸೆಸೆಲ್ಸಿಯಲ್ಲಿ ಉತ್ತಮ ಅಂಕ ಪಡೆದ ಊರಿನ ವಿದ್ಯಾರ್ಥಿಗಳಿಗೆ ಪುರಸ್ಕಾರ ಸಮಾರಂಭವು ಶುಕ್ರವಾರ ಗಡಿಯಾರ ಜುಮಾ ಮಸೀದಿ ಆವರಣದಲ್ಲಿ ನಡೆಯಿತು. ಇದೇ ವೇಳೆ ಉತ್ತಮ ಅಂಕಗಳನ್ನು ಪಡೆದ ದುಲ್ಖತ್ಹುಲ್ ಅಫೀಫಾ (ಅಂಕ 617), ಮುಹಮ್ಮದ್ ಶಬೀರ್ ಕೆ (ಅಂಕ 590), ಮುಹಮ್ಮದ್ ರಾಫಿ (ಅಂಕ 566),ಮುಹಮ್ಮದ್ ನಿಹಾಲ್ (ಅಂಕ 560), ಮರಿಯಂ ರಾಯಿದ್ (ಅಂಕ 549) ಇವರನ್ನು ಪೋಷಕರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು. ಸಮಾರಂಭದ ಮುಖ್ಯ…