ಮಂಜೇಶ್ವರ-ವಾಮಂಜೂರು ಹೆದ್ದಾರಿ: ಚೆಕ್ಪೋಸ್ಟ್ ಬಳಿ ಸೇತುವೆ ಭಾಗದಲ್ಲಿ ಧ್ವಿಪಥ ಮಾತ್ರ – ಸಾರ್ವಜನಿಕರ ಆಕ್ರೋಶ
ಮಂಜೇಶ್ವರ – ನೂತನವಾಗಿ ನಿರ್ಮಾಣಗೊಂಡ ತಲಪಾಡಿ–ಕಾಲಿಕಡವ್ ರಾಷ್ಟ್ರೀಯ ಹೆದ್ದಾರಿ (ಷಟ್ಪಥ ರಸ್ತೆ)ಯ ಮಂಜೇಶ್ವರ ವಾಮಂಜೂರು ಚೆಕ್ಪೋಸ್ಟ್ ಸಮೀಪದ ಸೇತುವೆ ಭಾಗವನ್ನು ಮಾತ್ರ ಧ್ವಿಪಥ ರಸ್ತೆಗೆ ಸೀಮಿತಗೊಳಿಸಿ ನಿರ್ಮಿಸಿರುವುದು ಸಾರ್ವಜನಿಕರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ಭಾಗದಲ್ಲಿ ಸರ್ವೀಸ್ ರಸ್ತೆ ಕೂಡಾ ಅಳವಡಿಕೆ ಮಾಡದೇ ಇರುವ ನಿರ್ಲಕ್ಷ್ಯ ಕಾಮಗಾರಿ ಜನರ ದಿನನಿತ್ಯದ ಸಂಚಾರಕ್ಕೆ ಭಾರೀ ತೊಂದರೆಯನ್ನು ಉಂಟುಮಾಡಿದೆ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಶ್ರೇಣಿಯೊಳಗೆ ಹೆಚ್ಚಿನ ಭಾಗಗಳನ್ನು ಷಟ್ಪಥ ರೀತಿಯಲ್ಲಿ ರೂಪಿಸಲಾಗಿದ್ದು, ಆದರೆ ಮಂಜೇಶ್ವರ ಚೆಕ್ಪೋಸ್ಟ್ ಸಮೀಪದ ಸೇತುವೆ ಪ್ರದೇಶದಲ್ಲಿ…