ನಿಟ್ಟೆ ಗ್ರಾಮದಲ್ಲಿ ಶ್ರೀ ಗಂಧದ ಮರ ಕಳವು ಪ್ರಕರಣ – ಸೊತ್ತು ಸಹಿತ ಮೂವರ ಅಂಧರ್
ಕಾರ್ಕಳ : ಜೂನ್ 16ರಂದು ರಾತ್ರಿ ಸಮಯ ಕಾರ್ಕಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ನಿಟ್ಟೆ ಗ್ರಾಮದ ದಿನೇಶ್ ಶೆಟ್ಟಿಗಾರ್ ತೋಟದಲ್ಲಿದ್ದ ಶ್ರೀಗಂಧದ ಮರವನ್ನು ಕಳವು ಮಾಡಿರುವ ಕೇಸ್ ಗೆ ಸಂಬಂಧಿಸಿದಂತೆ ಕಾರ್ಕಳ ಗ್ರಾಮಾಂತರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಹೇನೊಟ್ಟುವಿನ ದಿನೇಶ್ ಶೆಟ್ಟಿಗಾರ್ ಎಂಬುವವರಿಗೆ ಸೇರಿದ್ದ 4 ಲಕ್ಷ ರೂ. ಮೌಲ್ಯದ ಶ್ರೀಗಂಧದ ಮರಗಳನ್ನು ಕಳವು ಗೈದಿರುವ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಜೂ.17ರಂದು ಪ್ರಕರಣ ದಾಖಲಾಗಿತ್ತು. ತನಿಖೆಯನ್ನು ಕೈಗೆತ್ತಿಕೊಂಡ ಪೊಲೀಸ್ ಉಪನಿರೀಕ್ಷಕರಾದ ಪ್ರಸನ್ನ ಎಂ.ಎಸ್. ಮತ್ತು…