ಡಿ 23 ರಂದು ದಲಿತರ ಶಿಕ್ಷಣ ಮತ್ತು ಭೂಹಕ್ಕೊತ್ತಾಯ ಸಮಿತಿಯ ಆಶ್ರಯದಲ್ಲಿ ಹಕ್ಕೊತ್ತಾಯ ಜಾಥಾ ಮತ್ತು ಸಮಾವೇಶ

ಮಂಗಳೂರು : ದಲಿತರ ಶಿಕ್ಷಣ ಮತ್ತು ಭೂಹಕ್ಕೊತ್ತಾಯ ಸಮಿತಿಯ ಆಶ್ರಯದಲ್ಲಿ, ನಾಗರಿಕ ಸೇವಾ ಟ್ರಸ್ಟ್, ಗುರುವಾಯನಕೆರೆ ಇದರ ಸಹಭಾಗಿತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಹಕ್ಕೊತ್ತಾಯ ಜಾಥಾ ಮತ್ತು ಸಮಾವೇಶ ಕಾರ್ಯಕ್ರಮವು ಡಿ 23 ರಂದು ಏರ್ಪಡಿಸಲಾಗಿದೆ ಎಂದು ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷರಾದ ಕೆ.ಸೋಮನಾಥ ನಾಯಕ್ ತಿಳಿಸಿದರು. ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಬೆಳ್ತಂಗಡಿ ಅಯ್ಯಪ್ಪ ಗುಡಿಯ ಬಳಿಯಿಂದ ಚರ್ಚ್ ಬಳಿಯ ಸಿ.ವಿ.ಸಿ ಹಾಲ್ ತನಕ ‘ನಮ್ಮ ಭೂಮಿ-ನಮ್ಮ ಹಕ್ಕು’ ಘೋಷಣೆಗಳೊಂದಿಗೆ ಜಾಥಾ…

Read More

ಡಿಸೆಂಬರ್ 25 ರಿಂದ 28 ರ ವರೆಗೆ ಬದಿಯಡ್ಕದ ವೀಣಾವಾದಿನಿ ಸಂಗೀತ ಹಾಗೂ ವೈದಿಕ – ತಾಂತ್ರಿಕ ವಿದ್ಯಾಪೀಠದ ವಾರ್ಷಿಕೋತ್ಸವ

ಮಂಗಳೂರು:ಕಾಸರಗೋಡಿನ ಬದಿಯಡ್ಕ ಬಳಿಯ ವೀಣಾವಾದಿನಿ ಸಂಗೀತ ಹಾಗೂ ವೈದಿಕ – ತಾಂತ್ರಿಕ ವಿದ್ಯಾಪೀಠದ ವಾರ್ಷಿಕೋತ್ಸವವು ಡಿಸೆಂಬರ್ 25 ರಿಂದ 28 ರ ವರೆಗೆ ವೈದಿಕ, ತಾಂತ್ರಿಕ, ಯೋಗ, ಸಂಗೀತ, ನೃತ್ಯ ಮುಂತಾದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಸ್ಥೆಯ ನಾರಾಯಣೀಯಂ ಆವರಣದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಸಲಹೆಗಾರರಾದ ಡಾ ವಸಂತ ಕುಮಾರ್ ಪೆರ್ಲ ತಿಳಿಸಿದರು .ಅವರು ನಗರದ ಪತ್ರಿಕಾಭವನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ , ಪ್ರತೀ ವರ್ಷ ‘ವೇದ ನಾದ ಯೋಗ ತರಂಗಿಣಿ’ ಎಂಬ ಹೆಸರಲ್ಲಿ ನಾಲ್ಕು ದಿನಗಳ…

Read More

ಮಲಯಾಳಂನ ಹಿರಿಯ ನಟ-ನಿರ್ದೇಶಕ ಶ್ರೀನಿವಾಸನ್ ಇನ್ನಿಲ್ಲ

ಕೊಚ್ಚಿ: ಮಲಯಾಳಂ ಭಾಷೆ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಮತ್ತು ನಿರ್ಮಾಪಕ ಶ್ರೀನಿವಾಸನ್(69) ಇಂದು ನಿಧನರಾಗಿದ್ದಾರೆ.ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಉದಯಂಪೀರೂರಿನ ತನ್ನ ನಿವಾಸದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ಆರೋಗ್ಯದಲ್ಲಿ ದಿಡೀರ್ ಏರುಪೇರು ಕಂಡು ಬಂದ ಬಳಿಕ ಅವರನ್ನು ತ್ರಿಪ್ಪುನಿತುರಾದ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಶನಿವಾರ ಬೆಳಿಗ್ಗೆ ಅವರು ಮೃತಪಟ್ಟಿದ್ದಾರೆ. ಕೇರಳದ ತಲಕ್ಕೇರಿ ಬಳಿಯ ಪಟ್ಯಂನಲ್ಲಿ 1956ರ ಏಪ್ರಿಲ್ 6 ರಂದು ಜನಿಸಿದ ಶ್ರೀನಿವಾಸನ್, ಕದಿರೂರಿನಲ್ಲಿ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು. ಆ ಬಳಿಕ ಮಟ್ಟನೂರಿನ ಪಿಆರ್‌ಎನ್ ಎಸ್‌ಎಸ್…

Read More

ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಯೋಜನೆಯನ್ನು ಬುಡಮೇಲುಗೊಳಿಸಲು ಕೇಂದ್ರಸರ್ಕಾರದ ನಿಲುವಿಗೆ ಎದುರಾಗಿ CPI(M) ನೇತೃತ್ವ ದಲ್ಲಿ ಪಂಜಿನ ಮೆರವಣಿಗೆ

ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಯೋಜನೆಯನ್ನು ಬುಡಮೇಲುಗೊಳಿಸಲು ಕೇಂದ್ರ ಸರ್ಕಾರದ ನಿಲುವಿಗೆ ಎದುರಾಗಿ C.P.I ( M ) ನೇತೃತ್ವ ದಲ್ಲಿ ಪಂಜಿನ ಮೆರವಣಿಗೆ ಸಿ.ಪಿ.ಐ (ಎಂ ) ಉಪ್ಪಳ ಲೋಕಲ್ ಕಮಿಟಿ ನೇತೃತ್ವದಲ್ಲಿ ಬೇಕೂರು ಸುಭಾಷ್ ನಗರದಲ್ಲಿ ನಡೆಯಿತು. ಇದರ ಅಧ್ಯಕ್ಷತೆಯನ್ನು ಉಪ್ಪಳ ಲೋಕಲ್ ಕಮಿಟಿ ಕಾರ್ಯದರ್ಶಿ ರವೀಂದ್ರ ಶೆಟ್ಟಿ ಬೋಳ್ಳಾರು ವಹಿಸಿದರು. ಈ ಕಾರ್ಯಕ್ರಮದ ಉದ್ಘಾಟನೆಯನ್ನು C.P.I (M) ಮಂಜೇಶ್ವರ ಏರಿಯಾ ಕಮಿಟಿ ಸದಸ್ಯ ಸಾಧಿಕ್ ಚಿರುಗೋಳಿ ಉದ್ಘಾಟಿಸಿ ಮಾತನಾಡಿದರು.ಲೋಕಲ್ ಸಮಿತಿ ಸದಸ್ಯ ಉಮೇಶ್…

Read More

ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಯೋಜನೆಯನ್ನು ಬುಡಮೇಲುಗೊಳಿಸಲು ಕೇಂದ್ರಸರ್ಕಾರದ ನಿಲುವಿಗೆ ಎದುರಾಗಿ CPI (M) ಮಂಜೇಶ್ವರ ಏರಿಯಾ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನೆ

ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಬುಡಮೇಲುಗೊಳಿಸಲು ತೀರ್ಮಾನಿಸಿದ ಕೇಂದ್ರ ಸರ್ಕಾರದ ನಿಲುವುಗೆದುರಾಗಿ ಸಿಪಿಐಎಂ ಮಂಜೇಶ್ವರ ಏರಿಯಾ ಸಮಿತಿಯ ನೇತೃತ್ವದಲ್ಲಿ ಹೊಸಂಗಡಿಯಲ್ಲಿ ಪ್ರತಿಭಟನೆ ನಡೆಯಿತು. ಸಿಪಿಐಎಂ ಕಾರ್ಯಕಾರಿ ಸಮಿತಿ ಸದಸ್ಯರಾದ ಕೆಆರ್ ಜಯಾನಂದ ರವರು ಪ್ರತಿಭಟನೆ ಸಭೆ ಉದ್ಘಾಟನೆ ಮಾಡಿದರು. ಸಿಪಿಎಂ ಪಕ್ಷದ ಏರಿಯಾ ಸಮಿತಿ ಸದಸ್ಯರು ಲೋಕಲ್ ಕಾರ್ಯದರ್ಶಿಗಳು ಎಂಬಿವರು ಭಾಗವಹಿಸಿದರು.

Read More

ಗಜರಾಯನಿಂದ ರಾಜಧಾನಿ ಎಕ್ಸೆಸ್ ಹಳಿ ತಪ್ಪಿತ್ತೇ …. !

ಅಸ್ಸಾಂ:ನವದೆಹಲಿಗೆ ತೆರಳುತ್ತಿದ್ದ ರಾಜಧಾನಿ ಎಕ್ಸೆಸ್ ಶನಿವಾರ ಮುಂಜಾನೆ ಅಸ್ಸಾಂನ ನಾಗಾಂವ್ ಜಿಲ್ಲೆಯಲ್ಲಿ ಆನೆಗಳ ಹಿಂಡಿಗೆ ಡಿಕ್ಕಿ ಹೊಡೆದ ನಂತರ ಹಳಿ ತಪ್ಪಿದೆ.7 ಆನೆಗಳು ಸಾವನ್ನಪಿದ್ದು, ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಿಲ್ಲ ಎಂದು ರೈಲ್ವೆ ಅಧಿಕಾರಿಗಳು ದೃಢಪಡಿಸಿದ್ದಾರೆ. ಈಶಾನ್ಯ ಗಡಿನಾಡು ರೈಲ್ವೆಯ ಲುಮ್ಮಿಂಗ್ ವಿಭಾಗದ ಜಮುನಾಮುಖ್-ಕಂಪುರ್ ವಿಭಾಗದಲ್ಲಿ ಡಿಸೆಂಬರ್ 20 ರಂದು ಮುಂಜಾನೆ 2.17 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ರೈಲು ಸಂಖ್ಯೆ 20507 ಡಿಎನ್ ಸೈರಾಂಗ್-ನವದೆಹಲಿ ರಾಜಧಾನಿ ಎಕ್ಸೆಸ್ ರೈಲು ಹಳಿಯ ಮೇಲೆ ಆನೆಗಳಿಗೆ ಡಿಕ್ಕಿ…

Read More

ಪಾರ್ಸೆಲ್ ಸಾಗಾಟದ ಲಾರಿ ಆರು ತಿಂಗಳ ಗಬ್ಬದ ದನಕ್ಕೆ ಡಿಕ್ಕಿ.. !

ಬಂಟ್ವಾಳ:ಪಾರ್ಸೆಲ್ ಸಾಗಾಟದ ಲಾರಿಯೊಂದು ಆರು ತಿಂಗಳ ಗಬ್ಬದ ದನಕ್ಕೆ ಡಿಕ್ಕಿ ಹೊಡೆದು ಕಾಲಿಗೆ ಗಾಯವಾದ ಘಟನೆ ರಾಷ್ಟ್ರೀಯ ಹೆದ್ದಾರಿ ಬಿಸಿರೋಡಿನ ಗಾಣದಪಡ್ಪು ಎಂಬಲ್ಲಿ ನಡೆದಿದೆ.ಬಂಟ್ವಾಳ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಲಾರಿ ಗಾಣದಪಡ್ಪು ಎಂಬಲ್ಲಿ ರಸ್ತೆ ದಾಟುತ್ತಿದ್ದ ಗಬ್ಬದ ದನಕ್ಕೆ ಡಿಕ್ಕಿಯಾಗಿದೆ. ದನದ ಎಡದ ಕಾಲು ಚಕ್ರಕ್ಕೆ ಸಿಲುಕಿಕೊಂಡಿದ್ದು, ದನದ ಗೊರಸು ತುಂಡಾಗಿದೆ. ಹಾಗಾಗಿ ದನಕ್ಕೆ ಎದ್ದು ನಿಂತು ಓಡಾಟ ಮಾಡಲು ಅಸಾಧ್ಯವಾಗದೆ ಇದ್ದ ಸಂದರ್ಭದಲ್ಲಿ ಅಲ್ಲಿ ಸೇರಿದ್ದ ಸ್ಥಳೀಯರು ದನವನ್ನು ರಸ್ತೆಯ ಬದಿಗೆ ತಂದು ಹಾಕಿದ್ದಾರೆ….

Read More

ಉಡುಪಿ ಪರ್ಯಾಯ ಪೀಠವೇರಲಿರುವ ಶಿರೂರು ಸ್ವಾಮೀಜಿಗಳ ಪೌರ ಸನ್ಮಾನದ ಆಮಂತ್ರಣ ಪತ್ರ ಬಿಡುಗಡೆ

ಪುತ್ತೂರಿನಲ್ಲಿ ಡಿಸೆಂಬರ್ 31ರಂದು ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಉಡುಪಿ ಪರ್ಯಾಯ ಪೀಠವೇರಲಿರುವ ಶಿರೂರು ಸ್ವಾಮೀಜಿಗಳ ಪೌರ ಸನ್ಮಾನದ ಆಮಂತ್ರಣ ಪತ್ರ ಬಿಡುಗಡೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಇದೆ ಸಂದರ್ಭದಲ್ಲಿ ಗೌರವಸಲಹೆಗಾರ ವಕೀಲರಾದ ನರಸಿಂಹ ಪ್ರಸಾದ್,ಗೌರವಾಧ್ಯಕ್ಷರುಗಳಾದ ಯು.ಪೂವಪ್ಪ, ಡಾ|| ಸುರೇಶ್ ಪುತ್ತೂರಾಯ, ಕುಂಟಾರು ಗುರು ತಂತ್ರಿಗಳು, ಪ್ರಧಾನ ಕಾರ್ಯದರ್ಶಿಗಳಾದ ಉಮೇಶ್ ಕೋಡಿಬೈಲು, ಉಮೇಶ್ ನಾಯಕ್ , ಕೋಶಾಧಿಕಾರಿ ವೆಂಕಟ್ರಮಣ ಕಡಬ , ಕಾರ್ಯನಿರ್ವಾಹಣಾ ಅಧಿಕಾರಿ ಶ್ರೀನಿವಾಸ್, ಶುಭಾಷ್ ರೈ ಬೆಳ್ಳಿಪ್ಪಾಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ…

Read More

ಬೆಳೆ ವಿಮೆಯನ್ನೇ ನಂಬಿದ್ದ ಅಡಿಕೆ ಕೃಷಿಕರು ಆತಂಕದಲ್ಲಿದ್ದಾರೆ , ಪರಿಹಾರ ಮೊತ್ತವನ್ನು ಸಮರ್ಪಕವಾಗಿ ವಿತರಿಸಿ ಸದನದಲ್ಲಿ ಶಾಸಕ ಅಶೋಕ್ ರೈ ಮನವಿ … !

ಪುತ್ತೂರು: ಹವಾಮಾನ ಆಧಾರಿತ ಬೆಳೆ ವಿಮೆ ಪರಿಹಾರ ಮೊತ್ತ ನೀಡುವಲ್ಲಿ ಲೋಪವಾಗಿದೆ, ಈ ಲೋಪವನ್ನು ಸರಿಪಡಿಸಿ ವಿಮಾ ಮೊತ್ತವನ್ನು ಸಮರ್ಪಕವಾಗಿ ವಿತರಣೆ ಮಾಡಬೇಕು ಇಲ್ಲವಾದರೆ ಕರಾವಳಿ ಜಿಲ್ಲೆಯ ಅಡಿಕೆ ಬೆಳೆಗಾರರು ತೀವ್ರ ಸಂಕಷ್ಟವನ್ನು ಎದುರಿಸಬೇಕಾಗುತ್ತದೆ ಮತ್ತು ಈ ವಿಚಾರದಲ್ಲಿ ಕೃಷಿಕರು ಆತಂಕದಲ್ಲಿದ್ದಾರೆ ಎಂದು ಪುತ್ತೂರು ಶಾಸಕ ಅಶೋಕ್ ರೈ ವಿಧಾನಸಭಾ ಅಧಿವೇಶನದಲ್ಲಿ ಅಡಿಕೆ ಕೃಷಿಕರ ಪರವಾಗಿ ಧ್ವನಿ ಎತ್ತಿದ್ದಾರೆ. ಶುಕ್ರವಾರ ಅಧಿವೇಶನದ ಪ್ರಶ್ನೋತ್ತರ ಅವಧಿಯಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕರು ಹವಾಮಾನ ಆಧಾರಿತ ಬೆಳೆ ವಿಮಾ ಪರಿಹಾರ ಮೊತ್ತದಲ್ಲಿ…

Read More

ಬಜ್ಪೆ ಪೋಲೀಸರನ್ನು ಅವಹೇಳನಕಾರಿಯಾಗಿ ನಿಂದನೆ ಮಾಡಿದ ಆರೋಪದ ಮೇಲೆ ಯುವಕನೋರ್ವನನ್ನು ಬಂಧನ …. !

ಮಂಗಳೂರು: ಬಜ್ಪೆ ಪೋಲೀಸರನ್ನು ಅವಹೇಳನಕಾರಿಯಾಗಿ ನಿಂದನೆ ಮಾಡಿದ ಆರೋಪದ ಮೇಲೆ ಯುವಕನೋರ್ವನನ್ನು ಬಂಧಿಸಲಾಗಿದೆ.ಸುರತ್ಕಲ್ ಕಾಟಿಪಳ್ಳ ನಿವಾಸಿ ಅಭಿಷೇಕ್ ಎಂ. (23) ಬಂಧಿತ ಆರೋಪಿ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿಯು mr_a_titude 22 ಎಂಬ Instagram ಪೇಜ್ ನಲ್ಲಿ ಬಜ್ಪೆ ನಿಸರ್ಗ ಹೋಟೆಲ್‌ನ ಫೋಟೊ ಬಳಸಿಕೊಂಡು ಅದರ ಮೇಲೆ “ಬಜ್ಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾದ ಕೊಲೆ ಪ್ರಕರಣದ ಆರೋಪಿತರಿಗೆ ಬಟ್ಟೆ ಪೊಲೀಸರಿಂದ ರಾಜಾತಿಥ್ಯ, ದಿನಾಲೂ ನಿಸರ್ಗ ಹೋಟೆಲ್ ಬಜ್ಜೆ ಇಂದ ಬೀಫ್ ಊಟವನ್ನು ನೀಡುತ್ತಿದ್ದಾರೆ.ಜನರನ್ನು ರಕ್ಷಣೆ…

Read More
error: Content is protected !!