ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು‌ ಹೂತಿಟ್ಟ ಪ್ರಕರಣ.ಅಂತಿಮ ಘಟ್ಟದತ್ತ SIT ಕಾರ್ಯಾಚರಣೆ.

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತಿಟ್ಟ ಪ್ರಕರಣದ ಉತ್ಖನನ ಕಾರ್ಯ ಅಂತಿಮ ಘಟ್ಟಕ್ಕೆ ಬಂದು ತಲುಪಿದಂತಿದೆ. ಇಂದು ಪಾಯಿಂಟ್ ನಂಬರ್ 13 ಅಂದ್ರೆ ಮುಸುಕುಧಾರಿ ತೋರಿಸಿದ ಕೊನೆಯ ಪಾಯಿಂಟ್‌ನಲ್ಲಿ ಶವದ ಶೋಧ ಕಾರ್ಯ ನಡೆಯುತ್ತಿದೆ. ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದ ತನಿಖೆ ಬಹಳ ಬಿರುಸಿನಿಂದ ಸಾಗುತ್ತಿದೆ. ಈಗಾಗಲೇ ಅನಾಮಿಕ ದೂರುದಾರ ಗುರುತಿಸಿದ 13ರ ಪೈಕಿ 12 ಪಾಯಿಂಟ್‌ಗಳಲ್ಲಿ ಶೋಧ ಕಾರ್ಯ ನಡೆದಿದೆ. 12 ಪಾಯಿಂಟ್‌ನಲ್ಲೂ ಏನೂ ಸಿಗದಿದ್ದು, ಇನ್ನು ಉಳಿದಿರುವುದು ಒಂದೇ ಒಂದು ಪಾಯಿಂಟ್ ಎನ್ನಲಾಗುತ್ತಿದೆಯಾದರೂ,…

Read More

ಮಂಗಳೂರಿನ ಮೆರುಗಿಗೆ ಭಾರತೀಯ ಸೇನೆಯ T-55 ಟ್ಯಾಂಕ್ ಸೇರ್ಪಡೆ.ಪ್ರವಾಸೋಧ್ಯಮ ಮತ್ತಷ್ಟು ಆಕರ್ಷಣೆ

ಮಂಗಳೂರು ನಗರಕ್ಕೆ ವಿಶೇಷ ಆಕರ್ಷಣೆಯಾಗಿ ಯುದ್ಧ ಟ್ಯಾಂಕ್ (ಟಿ-55) ಹಾಗೂ 303 ರೈಫಲ್ ಆಗಮಿಸಿದೆ.ಸಾಮಾನ್ಯವಾಗಿ ಯುದ್ಧದಲ್ಲಿ ಪಾಲ್ಗೊಂಡು ಸೇವೆಯಿಂದ ನಿವೃತ್ತಿ ಪಡೆದ ಟ್ಯಾಂಕ್ ಮತ್ತಿತರ ಸೇನೆಯ ಆಯುಧಗಳನ್ನು ವಾರ್ ಟ್ರೋಫಿ (ಯುದ್ಧ ಸ್ಮರಣಿಕೆ) ರೀತಿಯಲ್ಲಿ ಪ್ರದರ್ಶ ನಕ್ಕೆ ಇರಿಸಲಾಗುತ್ತದೆ. ಅದೇ ರೀತಿ ಮಂಗಳೂರಿಗೆ ಟ್ಯಾಂಕ್ ಅನ್ನು ನೀಡುವಂತೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ರಕ್ಷಣಾ ಸಚಿವಾಲಯಕ್ಕೆ ಮಾಡಿದ ಮನವಿ ಮೇರೆಗೆ ಯುದ್ದ ಟ್ಯಾಂಕ್ ಮಂಗಳೂರು ತಲುಪಿದೆ. ಕದ್ರಿ ಯುದ್ಧಸ್ಮಾರಕ ಅಥವಾ ಸರ್ಕಿಟ್ ಹೌಸ್ ಮುಂಭಾಗ ಅಥವಾ ಇತರ…

Read More

ಪುತ್ತೂರು : ಕೆದಂಬಾಡಿ MRF ಘಟಕಕ್ಕೆ ಪರಿಶೀಲನಾ ಮತ್ತು ಅಧ್ಯಯನ ತಂಡ ಭೇಟಿ.

ಪುತ್ತೂರು, ಸುಳ್ಯ ಹಾಗೂ ಕಡಬ ತಾಲೂಕುಗಳ ವ್ಯಾಪ್ತಿಯ 68 ಗ್ರಾಮ ಪಂಚಾಯತಿಗಳಿಂದ ಒಣ ಕಸವನ್ನು ಸಂಗ್ರಹಿಸುತ್ತಿರುವ ಸಮಗ್ರ ಘನತ್ಯಾಜ್ಯ ನಿರ್ವಹಣಾ ಕೇಂದ್ರ (MRF – Material Recovery Facility) ಪುತ್ತೂರು ತಾಲೂಕಿನ ಕೆದಂಬಾಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಗ್ರಾಮ ಪಂಚಾಯತಿಗಳಿಂದ ನಿರಂತರವಾಗಿ ಒಣ ಕಸ ಸಂಗ್ರಹಣೆ ಆಗದಿರುವುದರಿಂದ ಉಂಟಾಗುತ್ತಿರುವ ಸಮಸ್ಯೆಗಳನ್ನು ಸ್ಥಳದಲ್ಲೇ ಪರಿಶೀಲಿಸುವ ಹಾಗೂ ಘಟಕದ ಕಾರ್ಯವೈಖರಿಯನ್ನು ಅಧ್ಯಯನ ಮಾಡುವ ಉದ್ದೇಶದಿಂದ, ಮಾನ್ಯ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್ ಪುತ್ತೂರು ಅವರು ಇಂದು MRF ಘಟಕಕ್ಕೆ ಭೇಟಿ…

Read More

ಮಂಗಳೂರು ಮ.ನ.ಪಾ ವ್ಯಾಪ್ತಿಯ ಕೊಟ್ಟಾರ ಅಡ್ಡರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 24ನೇ ದೇರೆಬೈಲ್ ದಕ್ಷಿಣ ವಾರ್ಡಿನ ಕೊಟ್ಟಾರ ಕ್ರಾಸ್ 1ನೇ ಅಡ್ಡರಸ್ತೆಯ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆಯು ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಶಾಸಕರು, ಇಲ್ಲಿನ ಸ್ಥಳೀಯರ ಹಲವು ಸಮಯಗಳ ಬೇಡಿಕೆಯನ್ನು ಪರಿಗಣಿಸಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 2022-23 ನೇ ಸಾಲಿನ ಲೋಕೋಪಯೋಗಿ ಇಲಾಖೆಯಿಂದ ವಿಶೇಷ ಅನುದಾನವನ್ನು ಮಂಜೂರು ಮಾಡಲಾಗಿತ್ತು. ಇದೀಗ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದ್ದು ಶೀಘ್ರದಲ್ಲಿ ಕಾಮಗಾರಿ ಮುಗಿದು ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಾಗಲಿದೆ ಎಂದರು….

Read More

ಕಾಸರಗೋಡು ಜಿಲ್ಲೆಯ ವಿವಿದೆಡೆ ಫೂಟ್ ಓವರ್ ಬ್ರಿಡ್ಜ್ ನಿರ್ಮಾಣಕ್ಕೆ ಕೇಂದ್ರ ಸಚಿವ ಗಡ್ಕರಿಗೆ ಮನವಿ ಸಲ್ಲಿಸಿದ ಬಿಜೆಪಿ.

ಹಲವಾರು ಕಡೆ ಪಾದಚಾರಿಗಳಿಗೆ ರಸ್ತೆ ದಾಟಲು ಅನಾನುಕೂಲವಾಗುವುದನ್ನು ಮನಗಂಡು ಕಾಸರಗೋಡಿನ ಅಡ್ಕತ್ತಬೈಲ್,ಮಂಜೇಶ್ವರ ಭಾಗದ ಐಲ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ಬಳಿ, ಕನಿಲ ಶ್ರೀ ಭಗವತಿ ಕ್ಷೇತ್ರದ ಬಳಿ, ಹಾಗೂ ಬಂಗ್ರಮಂಜೇಶ್ವರದಲ್ಲಿ ಫೂಟ್ ಓವರ್ ಬ್ರಿಡ್ಜ್(Foot over Bridge ) ನಿರ್ಮಿಸಲು ಕೇಂದ್ರ ಸಾರಿಗೆ ಸಚಿವರಾದ ನಿತೀನ್ ಗಡ್ಕರಿ ಅವರಿಗೆ ದೆಹಲಿಗೆ ತೆರಳಿ ಮನವಿಯನ್ನು ಸಲ್ಲಿಸಿದ ಬಿಜೆಪಿ Kozhikode Megala ಉಪಾಧ್ಯಕ್ಷ ವಿಜಯ್ ರೈ, ಈ ಸಂದರ್ಭದಲ್ಲಿ ಮಂಗಳೂರಿನ ಸಂಸದರಾದ ಬ್ರಿಜೇಶ್ ಚೌಟ ಜೊತೆಯಲ್ಲಿದ್ದರು .

Read More

ಮಂಜೇಶ್ವರ ರೈಲ್ವೆ ಅಭಿವೃದ್ಧಿಯ ಬಗ್ಗೆ ರೈಲ್ವೆ ಉನ್ನತ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ ಬಿಜೆಪಿ ಮಂಜೇಶ್ವರ ಮಂಡಲ ಸಮಿತಿ

ಪಾಲಕ್ಕಾಡು ವಿಭಾಗೀಯ ರೈಲ್ವೆ ಅಧಿಕಾರಿ ಡಿವಿಸನಲ್ ರೈಲ್ವೆ ಮೆನೇಜರ್ ಮಧುಕರ್ ರವತ್ ಹಾಗೂ ADRM ಜಯಕೃಷ್ಣನ್ ಇಂದು ಬಿಜೆಪಿ ಜಿಲ್ಲಾ ಅಗ್ರಹದಂತೆ ಕೇಂದ್ರ ರೈಲ್ವೆ ಸಚಿವರ ಆದೇಶದಂತೆ ಇಂದು ಮಂಜೇಶ್ವರ ರೈಲ್ವೆ ನಿಲ್ದಾಣ ಪರಿಶೀಲನೆ ಹಾಗೂ ಅಭಿವೃದ್ಧಿ ಬಗ್ಗೆ ಅವಲೋಕನ ನಡೆಸಲು ಬಂದ ಸಂದರ್ಭ ಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ ಬಿ ಎಂ, ಹರಿಶ್ಚಂದ್ರ ಮಂಜೇಶ್ವರ ನೇತೃತ್ವದಲ್ಲಿ ಮಂಜೇಶ್ವರ ದ ರೈಲ್ವೆ ಅಭಿವೃದ್ಧಿ ಬಗ್ಗೆ ಸಮಾಲೋಚನೆ ಮಾಡಲಾಯಿತು ಹಾಗೂ ಬಿಜೆಪಿ ವತಿಯಿಂದ ವಿವಿಧ ಬೇಡಿಕೆ ಗಳಿಗೆ…

Read More

ಐತಿಹಾಸಿಕ ಸ್ಥಳದ ಹೆಸರು ಬದಲಾಯಿಸಿದ ಮತ್ತು ಕನ್ನಡವನ್ನು ಅವಗಣಿಸಿದ ಉರಂಗಲ್ ಸೊಸೈಟಿ ವಿರುದ್ಧ-ಬಿಜೆಪಿ ಕಿಡಿ

ಕೇಂದ್ರ ಸರಕಾರ ಅದ್ಬುತ ವಾಗಿ ನಿರ್ಮಿಸಿರುವ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ಕಾಂಟ್ರಾಕ್ಟ್ ಸಂಸ್ಥೆ ಉರಂಗಲ್ ಸೊಸೈಟಿ ಜಿಲ್ಲೆಯ ಕೆಲವು ಕಡೆ ಇತಿಹಾಸ ಕಾಲದಿಂದ ಜಾರಿಯಲ್ಲಿರುವ ಕೆಲವು ಹೆಸರು ಗಳನ್ನು ಬದಲಾಯಿಸುತ್ತಿದೆ ಮತ್ತು ಕೇಂದ್ರ ಸರಕಾರ ಕಾಸರಗೋಡು ಜಿಲ್ಲೆ ಯಲ್ಲಿ ಕನ್ನಡ ನಾಮಫಲಕ ಸ್ಥಾಪಿಸಲು ಸೂಚನೆ ನೀಡಿದರು. ಉರಂಗಲ್ ಸಂಸ್ಥೆ ಕನ್ನಡ ಬೋರ್ಡ್ ಸ್ಥಾಪಿಸದೆ ಗಡಿನಾಡಿನ ಕನ್ನಡಿಕರನ್ನು ಅವಮಾನಿಸುತಿದೆ ಎಂದು ಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ ಬಿ ಎಂ ಆರೋಪಿಸಿದ್ದಾರೆ. ಮಂಜೇಶ್ವರ ದ ಕನಿಲ ಎಂಬ ಐತಿಹಾಸಿಕ…

Read More

ವರ್ಕಾಡಿ ಪಂಚಾಯತು ಕುಟುಂಬ ಶ್ರೀ ಅಧ್ಯಕ್ಷೆಯ ದಬ್ಬಾಳಿಕೆ ಖಂಡನಿಯ -ಬಿಜೆಪಿ

ವರ್ಕಾಡಿ ಪಂಚಾಯತು ಕುಟುಂಬ ಶ್ರೀ ಚೇರ್ ಪರ್ಸನ್ ಪಂಚಾಯತ್ ನಲ್ಲಿ ಬರುವ ನಾಗರಿಕರ ಮೇಲೆ ದಬ್ಬಾಳಿಕೆ ಮಾಡುತ್ತಿರುವುದು ಮತ್ತು ರಾಜಕೀಯವಾಗಿ ತನ್ನ ಪಕ್ಷದವರು ಅಲ್ಲದವರ ಮೇಲೆ ವಿರೋಧ ಮಾಡುವುದು, ಹಾಗೂ ಪೊಲೀಸ್ ಠಾಣೆ ಯಲ್ಲಿ ನಕಲಿ ಕೇಸ್ ಧಾಖಲಿಸಿ ಬೆದರಿಸುವುದು ಜನ ವಿರೋಧಿನೀತಿ,ಪಂಚಾಯತ್ ಕಚೇರಿ ಜನತೆಯ ಬೇಡಿಕೆ ಗಳಿಗೆ ಸ್ಪಂದಿಸಲು ಇರುವಂತದ್ದು ಅಲ್ಲದೆ ಸಹಾಯ ಕೇಳಿ ಬರುವ ಜನರಿಗೆ ಬೇಧರಿಸಲು ಇರುವುದಲ್ಲ. ಎಂದು ಬಿಜೆಪಿ ವರ್ಕಾಡಿ ಪಂಚಾಯತ್ ಆರೋಪಿಸಿದೆ. ವೆಲ್ಫೇರ್ ಸ್ಥಾಯಿ ಸಮಿತಿ ಅಡಿಯಲ್ಲಿ ಬರುವ ಕುಟುಂಬ…

Read More

ಚುನಾವಣಾ ಆಯೋಗದಲ್ಲಿ ಬಿಜೆಪಿ ಪುಡಾರಿಗಳು ಸೇರಿಕೊಂಡಿದ್ದಾರೆಯೇ…? -ದಿನೇಶ್ ಮೂಳೂರು

2014 ರಿಂದ ಈಚೆಗೆ ದೇಶದಲ್ಲಿ ಚುನಾವಣಾ ಆಯೋಗದ ಸ್ವಾಭಿಮಾನದ ಅಸ್ತಿತ್ವವನ್ನು ಕಳೆದುಕೊಂಡಿದೆ ಎಂಬುದನ್ನು ಪ್ರತಿಯೊಂದು ವಿಧಾನಸಭಾ ಚುನಾವಣೆಗಳಲ್ಲಿ, ಲೋಕಸಭಾ ಚುನಾವಣೆಗಳಲ್ಲಿ ಕಾಣಬಹುದಾಗಿದೆ, ಇದಕ್ಕೆ ಕಾರಣ ಕೇಂದ್ರ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಇಲ್ಲಿಯವರೆಗೂ ಚುನಾವಣಾ ಆಯೋಗ ತಮ್ಮ ಸ್ವಾಭಿಮಾನದ ಅಸ್ತಿತ್ವವನ್ನು ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಮಾರಿಕೊಂಡಿದೆ ಎಂಬುದನ್ನು ಚುನಾವಣೆಯ ಫಲಿತಾಂಶಗಳನ್ನು ನೋಡಿದಾಗ ಗೊತ್ತಾಗುತ್ತದೆ, ಕಳೆದ 10 ವರ್ಷಗಳ ಹಿಂದೆ ಇಂದಿನ ವಿರೋಧ ಪಕ್ಷದ ನಾಯಕರಾದ ಶ್ರೀಯುತ ರಾಹುಲ್ ಗಾಂಧಿಯವರು ಅನೇಕ ಸಾರ್ವಜನಿಕ ಸಮಾವೇಶಗಳಲ್ಲಿ ಹಾಗೂ ಸಂಸತ್ತಿನ ಸದನದಲ್ಲಿ…

Read More

ಹಿರಿಯರ ತ್ಯಾಗಮಯ ಜೀವನವೇ ಕಾಂಗ್ರೆಸಿಗರಿಗೆ ಸ್ಪೂರ್ತಿ- ಶ್ರೀ ಸೋಮಶೇಖರ್ ಜೆ ಎಸ್.ವರ್ಕಾಡಿ ಕಾಂಗ್ರೆಸ್ ಕಚೇರಿ ಕೆಕೆ ಜಾಯಿರನ್ ಸ್ಮೃತಿ ಭವನ ಉದ್ಘಾಟನೆ

ಸ್ವತಂತ್ರ ಭಾರತದ ರೂವಾರಿಗಳಾದ ಹಿರಿಯರ ತ್ಯಾಗಮಯ ಜೀವನವೇ ಕಾಂಗ್ರೆಸಿಗರಿಗೆ ಸ್ಪೂರ್ತಿಯಾಗಿದೆ. “ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು” ಎಂಬ ಧ್ಯೇಯದೊಂದಿಗೆ ಮುನ್ನಡೆಯುತ್ತಿರುವ ಕಾಂಗ್ರೆಸ್ ಎಂದೆಂದಿಗೂ ಜನ ಹೃದಯಗಳಲ್ಲಿ ಸ್ಥಾಯಿಯಾಗಿ ನಿಲ್ಲಲಿದೆ. ಕಾಂಗ್ರೆಸ್ ಪಕ್ಷದ ಉಲ್ಲೇಖವಿಲ್ಲದೆ ಆಧುನಿಕ ಭಾರತದ ಇತಿಹಾಸ ಪೂರ್ಣವಾಗದು ಎಂದು ಕಾಸರಗೋಡು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀ ಸೋಮಶೇಖರ್ ಜೆ. ಎಸ್ ಹೇಳಿದ್ದಾರೆ.ಅವರು ವರ್ಕಾಡಿ ಮಂಡಲ ಕಾಂಗ್ರೆಸ್ ಸಮಿತಿಯ ನೂತನ ಕಚೇರಿ “ಶ್ರೀ ಕೆ.ಕೆ. ಜಾಯಿರನ್ ಸ್ಮೃತಿ ಭವನ ಉದ್ಘಾಟಿಸಿ ಮಾತನಾಡಿದರು.ಕಾಂಗ್ರೆಸ್ ಸಮಿತಿಯ ಮಜಿರ್ಪಳ್ಳದಲ್ಲಿ ಕಾರ್ಯಕ್ರಮ…

Read More
error: Content is protected !!