ಮಂಜೇಶ್ವರವನ್ನು ತ್ಯಾಜ್ಯ ಮುಕ್ತಗೊಳಿಸುವ ನಡುವೆ ವಿಕೃತ ಮೆರೆಯುವಕೆಲವು ಅವಿವೇಕಿಗಳ ದುಸ್ಸಾಹಸಕ್ಕೆ ತ್ಯಾಜ್ಯವು ಅಸಹ್ಯಪಡುವಂತಾಗಿದೆ
ಮಂಜೇಶ್ವರ : ಮಂಜೇಶ್ವರವನ್ನು ಸಂಪೂರ್ಣವಾಗಿ ತ್ಯಾಜ್ಯ ಮುಕ್ತವನ್ನಾಗಿಸಲು ಅಧಿಕಾರಿಗಳು ಜನಪ್ರತಿನಿಧಿಗಳು ಹಾಗೂ ನಾಗರಿಕರು ಹರ ಸಾಹಸ ಪಡುತ್ತಿರುವ ಮಧ್ಯೆ ಕೆಲವು ವಿಕೃತ ಮನಸ್ಸುಗಳು ಸಾರ್ವಜನಿಕ ವಲಯದಲ್ಲಿ ತ್ಯಾಜ್ಯಗಳನ್ನು ಬಿಸಾಡುತ್ತಿರುವ ಕೃತ್ಯವನ್ನು ಮುಂದುವರಿಸುತ್ತಲೇ ಇದೆ.ಸಾರ್ವಜನಿಕ ವಲಯಗಳಲ್ಲಿ ನಿಯಮ ವಿರೋಧಿಯಾಗಿ ತ್ಯಾಜ್ಯ ಬಿಸಾಡುವ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಅದರಲ್ಲಿ ಹೊಸದಾಗಿ ಉದ್ಯಾವರ-ಮಾಡ ಅಂಗನವಾಡಿ ಪ್ರದೇಶದ ಘಟನೆಯೊಂದು ಖಂಡನಾರ್ಹ ಬೆಳವಣಿಗೆಯಾಗಿದೆ. ಇದೀಗ ಉದ್ಯಾವರ ಮಾಡ ಅಂಗನವಾಡಿ ಪರಿಸರದಲ್ಲಿ ಅಗೋಸ್ಟ್ 3 ರಂದು ಸಂಜೆ 5 ಗಂಟೆಯ ಸುಮಾರಿಗೆ ಕಾರಿನ ನಂಬ್ರ ಪ್ಲೇಟಿಗೆ…