ಉದ್ಯಾವರ ಅಲ್ ಸಖಾಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ
ಮಂಜೇಶ್ವರ : ಉದ್ಯಾವರ ಸಾವಿರ ಜಮಾಹತ್ ಅನಿವಾಸಿ ಭಾರತೀಯ ಸಂಘಟನೆಯಾದ ಉದ್ಯಾವರ ದುಬೈ ಕಮಿಟಿ ಹಾಗೂ ದೇರಳ ಕಟ್ಟೆ ಕಣಚೂರು ಮೆಡಿಕಲ್ ಕಾಲೇಜಿನ ಸಹಭಾಗಿತ್ವದೊಂದಿಗೆ ಉದ್ಯಾವರ ಅಲ್ ಸಖಾಫ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಉಚಿತ ವೈದ್ಯಕೀಯ ಶಿಬಿರ ನಡೆಯಿತು. ಉದ್ಯಾವರ ದುಬೈ ಕಮಿಟಿ ಉಪಾಧ್ಯಕ್ಷ ಅಬ್ದುಲ್ ಗಫೂರ್ ಗುಚ್ಚಿ ರವರ ಅಧ್ಯಕ್ಷತೆಯಲ್ಲಿ ನಡೆದ ವೈದ್ಯಕೀಯ ಶಿಬಿರವನ್ನು ಉದ್ಯಾವರ ಸಾವಿರ ಜಮಾಹತ್ ಅಧ್ಯಕ್ಷ ಸಯ್ಯದ್ ಸೈಪುಲ್ಲಾ ತಂಘಲ್ ರವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು (Byt1): ಉದ್ಯಾವರ ಸಾವಿರ…