ಮನಪಾ ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ಪಾವತಿ ರಶೀದಿಯ ನಕಲಿ ಸೃಷ್ಟಿ ಮತ್ತು ವಂಚನೆ ಪ್ರಕರಣದಲ್ಲಿ ಪೃಥ್ವಿರಾಜ್ ಶೆಟ್ಟಿ ಪೊಲೀಸ್ ಬಲೆಗೆ

ಮಂಗಳೂರು ಮಹಾ ನಗರ ಪಾಲಿಕೆಯ ಉದ್ದಿಮೆ ಪರವಾನಿಗೆ ಹಾಗೂ ಆಸ್ತಿ ತೆರಿಗೆ ಪಾವತಿ ರಶೀದಿಯ ನಕಲಿ ಸೃಷ್ಟಿ ಮತ್ತು ವಂಚನೆ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೃಥ್ವಿರಾಜ್ ಶೆಟ್ಟಿ ಅಲಿಯಾಸ್ ಮುನ್ನ ಬಂಧಿತ ಆರೋಪಿ. ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ’ಶ್ರೀ ರಾಜ ದುರ್ಗಾ ಫರ್ನಿಚರ್ ವರ್ಕ್ಸ್ ಎಂಬ ಉದ್ದಿಮೆ ಹೊಂದಿರುವ ಬಾಲಕೃಷ್ಣ ಸುವರ್ಣ ಎಂಬವರು ನ್ಯಾಯಾಲಯದ ಪ್ರಕರಣದಲ್ಲಿ ವ್ಯವಹರಿಸಲು ದಾಖಲಾತಿಗಳನ್ನು ಪಡೆದುಕೊಳ್ಳಲು ಮಂಗಳೂರು ಮಹಾನಗರ ಪಾಲಿಕೆಗೆ ಭೇಟಿ ನೀಡಿದ್ದು, ಆ ಸಂದರ್ಭ ಅವರ ಉದ್ದಿಮೆ…

Read More

ಕೆಪಿಸಿಸಿ ಪ್ರಚಾರ ಸಮಿತಿ: ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾಗಿ ಡೆನಿಸ್ ಡಿ’ಸಿಲ್ವಾ ನೇಮಕ

ಮಂಗಳೂರು: ಕಳೆದ 25 ವರ್ಷಗಳಿಂದ ಪಕ್ಷದ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಡೆನಿಸ್ ಡಿ’ಸಿಲ್ವಾ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯಾಧ್ಯಕ್ಷರಾದ ವಿನಯಕುಮಾರ್ ಸೊರಕೆ ಅವರು ಈ ನೇಮಕಾತಿ ಮಾಡಿದ್ದು, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಇದನ್ನು ಅನುಮೋದಿಸಿದ್ದಾರೆ. ಈ ತಕ್ಷಣದಿಂದಲೇ ಜಾರಿಗೆ ಬರುವಂತೆ ಜವಾಬ್ದಾರಿ ನಿರ್ವಹಣೆಯಲ್ಲಿ ತೊಡಗಲು ಡೆನಿಸ್ ಅವರಿಗೆ ಸೂಚಿಸಲಾಗಿದೆ. ಜಿಲ್ಲಾಮಟ್ಟ, ಕ್ಷೇತ್ರವಾರು, ಬ್ಲಾಕ್ ಮಟ್ಟ, ಪಂಚಾಯತ್ ಮಟ್ಟದಲ್ಲಿ ಪ್ರಚಾರ…

Read More

ಶ್ರಾವಣ ಮಾಸದ ಮೊದಲ ಹಬ್ಬ ನಾಗರಪಂಚಮಿ ವೈಭವದ ಆಚರಣೆ .ಬಾಕುಡ ಸಮುದಾಯದ ನಾಗಬನಗಳಲ್ಲಿ ಬಾಕುಡರಿಂದಲೇ ತನು ಸಮರ್ಪಣೆ .

ಮಂಜೇಶ್ವರ : ಶ್ರಾವಣ ಮಾಸದ ಶುಕ್ಲ ಪಕ್ಷದಲ್ಲಿ ಬರುವ ಮೊದಲ ಹಬ್ಬ ನಾಗರಪಂಚಮಿಯನ್ನು ವೈಭವದಿಂದ ನಾಡಿನೆಲ್ಲೆಡೆ ಆಚರಿಸಲಾಯಿತು. ಮುಂಜಾನೆಯಿಂದಲೇ ಭಕ್ತರು ವಿವಿಧ ನಾಗ ಕ್ಷೇತ್ರಗಳಿಗೆ , ನಾಗಬನಗಳಿಗೆ, ತರವಾಡು , ದೇವಸ್ಥಾನ ಹಾಗೂ ದೈವಸ್ಥಾನಗಳಿಗೆ ತೆರಳಿ ನಾಗನಿಗೆ ತನು ಸಮರ್ಪಣೆ ಮಾಡಿ ಸಂಪನ್ನರಾದರು. ಸಪ್ತ ಭಾಷಾ ಸಂಗಮ ಭೂಮಿಯಾದ ಕಾಸರಗೋಡು ಮತ್ತು ಮಂಜೇಶ್ವರ ಪ್ರದೇಶದಲ್ಲಿ ಬರುವ ಬಾಕುಡ ಸಮುದಾಯದ ಇತಿಹಾಸ ಪ್ರಸಿದ್ಧ ನಾಗ ಬನಗಳಲ್ಲಿ ಬೆಳಗ್ಗಿನಿಂದಲೇ ವೈಭವದ ನಾಗರ ಪಂಚಮಿಯನ್ನು ಆಚರಿಸಲಾಯಿತು. ಆದರೆ ಈ ಬಾಕುಡ ಸಮುದಾಯ…

Read More

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಹಾಗೂ ಮರಳು ಅಭಾವಸಮಸ್ಯೆ ಪರಿಹಾರಕ್ಕೆ ಮುಖ್ಯಮಂತ್ರಿಯನ್ನು ಭೇಟಿಯಾದ ದ.ಕ ಬಿಜೆಪಿ ಸಮಿತಿ

ರಾಜ್ಯ ಕಾಂಗ್ರೆಸ್ ಸರ್ಕಾರದ ಅವೈಜ್ಞಾನಿಕ ನೀತಿಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಕಲ್ಲು ಹಾಗೂ ಮರಳು ಅಭಾವ ಸೃಷ್ಟಿಯಾಗಿದ್ದು ಜನಸಾಮಾನ್ಯರು, ಕೂಲಿ ಕಾರ್ಮಿಕರು, ಸೇರಿದಂತೆ ಸಾರ್ವಜನಿಕರೆಲ್ಲರಿಗೂ ತೀವ್ರ ತೊಂದರೆಯುಂಟಾಗಿದ್ದು ಕೂಡಲೇ ಮಧ್ಯಪ್ರವೇಶಿಸಿ ಸಮಸ್ಯೆ ಬಗೆಹರಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ನಿಯೋಗದಿಂದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರನ್ನು ಭೇಟಿ ಮಾಡಿ ಆಗ್ರಹಿಸಲಾಯಿತು. ಕೆಂಪು ಕಲ್ಲು ಮತ್ತು ಮರಳಿನ ಪೂರೈಕೆಯಲ್ಲಿ ತೀವ್ರ ಅಭಾವವುಂಟಾಗಿದ್ದರಿಂದಾಗಿ ಜಿಲ್ಲೆಯಲ್ಲಿ ಸಾಮಾನ್ಯ ಜನರ ಗೃಹ ನಿರ್ಮಾಣ ಸೇರಿದಂತೆ ಯಾವುದೇ ರೀತಿಯ ಕಾಮಗಾರಿಗಳು ಸ್ಥಗಿತಗೊಂಡಿದೆ. ಇದು…

Read More

ಕಣಿವೆ ನಾಡಿನಲ್ಲಿ ಭಾರಿ ಮಳೆ ಅಮರನಾಥ ಯಾತ್ರೆ ಮತ್ತೊಮ್ಮೆ ಸ್ಥಗಿತ !

ಜಮ್ಮು ಕಾಶ್ಮೀರ: ಕಣಿವೆ ನಾಡಿನಲ್ಲಿ ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಇಂದು ಅಮರನಾಥ ಯಾತ್ರೆಯನ್ನು ಮತ್ತೊಮ್ಮೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಪಹಲ್ಯಾಮ್ ಮತ್ತು ಬಲ್ಕಾಲ್‌ನ ಬೇಸ್ ಕ್ಯಾಂಪ್ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಕುರಿತು ಪೋಸ್ಟ್ ಮಾಡಿರುವ ಜಮ್ಮು ಮತ್ತು ಕಾಶ್ಮೀರದ ಡಿಐಪಿಆರ್, ಪಹಲ್ಯಾಮ್ ಮತ್ತು ಬಲ್ತಾಲ್ ಮಾರ್ಗವಾಗಿ ಸಾಗುವ ಅಮರನಾಥ ಯಾತ್ರೆಯನ್ನು ಇಂದು ಸ್ಥಗಿತಗೊಳಿಸಲಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ವಲಯ ಆಯುಕ್ತ ವಿಜಯ್ ಕುಮಾರ್ ಬಿಧುರಿ ಮಾತನಾಡಿ, “ಬುಧವಾರ ಬೆಳಗ್ಗೆಯಿಂದ ಭಾರೀ ಮಳೆಯಾಗುತ್ತಿದ್ದು,…

Read More

ಕಡಲ್ಕೊರೆತ ತಡೆಗೆ 300 ಕೋಟಿ ರೂ.ಗಳ ಯೋಜನೆ: ಕಂದಾಯ ಸಚಿವ ಕೃಷ್ಣ ಭೈರೇಗೌಡ.ಮೂಳೂರು ಗ್ರಾಮದ ತೊಟ್ಟಂನಲ್ಲಿ ಕಡಲ್ಕೊರೆತದಿಂದ ಹಾನಿಗೊಂಡ ಪ್ರದೇಶಗಳ ವೀಕ್ಷಣೆ

ಉಡುಪಿ: ರಾಜ್ಯ ಕರಾವಳಿಯ ಪ್ರಮುಖ ಸಮಸ್ಯೆ‌ಯಾಗಿರುವ ಕಡಲು ಕೊರೆತದ ಕುರಿತಂತೆ ಮುಖ್ಯ ಮಂತ್ರಿ‌ಗಳ ಸೂಚನೆಯಂತೆ ತಜ್ಞರ ತಂಡದಿಂದ ವೈಜ್ಞಾನಿಕ ಅಧ್ಯಯನ ನಡೆಸಿ 300 ಕೋಟಿ ರೂಗಳ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ. ಬುಧವಾರ ಇಲಾಖೆಯ ಪ್ರಗತಿ ಪರಿಶೀಲನೆಗಾಗಿ ಉಡುಪಿ ಜಿಲ್ಲೆಗೆ ಆಗಮಿಸಿದ ಸಚಿವರು ಕಾಪು ತಾಲೂಕು ಮೂಳೂರು ಗ್ರಾಮದ ತೊಟ್ಟಂನಲ್ಲಿ ಕಡಲ್ಕೊರೆತದಿಂದ ಹಾನಿಗೊಂಡ ಪ್ರದೇಶಗಳನ್ನು ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತಿದ್ದರು.ಕಳೆದ 20-30 ವರ್ಷಗಳಿಂದ ಪ್ರತಿಮಳೆಗಾಲದಲ್ಲಿ ನಿರಂತರ ಸಮಸ್ಯೆಗೆ ಕಾರಣವಾಗುತ್ತಿರುವ ಕಡಲ್ಕೊರೆತಕ್ಕೆ ಶಾಶ್ವತ…

Read More

ಎಡನೀರು ಶಾಲೆಯಲ್ಲಿ ಕನ್ನಡ ಸಾಹಿತ್ಯ ಅಭಿಯಾನ ಆ.2ರಂದು

ಕಾಸರಗೋಡು : ಕಾಸರಗೋಡು ನುಳ್ಳಿಪ್ಪಾಡಿಯ ಸೀತಮ್ಮ ಪುರುಷ ನಾಯಕ ಕನ್ನಡ ಭವನ ಮತ್ತು ಗ್ರಂಥಾಲಯದ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತಿನ ಕಾಸರಗೋಡು ಜಿಲ್ಲಾ ಘಟಕದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗಾಗಿ ನಡೆಯುವ ಏಕದಿನ ಕನ್ನಡ ಸಾಹಿತ್ಯ ಅಭಿಯಾನವಾದ, ‘ಕನ್ನಡದ ನಡಿಗೆ ಶಾಲೆಯ ಕಡೆಗೆ” ಶೈಕ್ಷಣಿಕ ಶಿಬಿರದ 4ನೇ ಕಾರ್ಯಕ್ರಮವು 2025 ಆಗಸ್ಟ್ 2ರಂದು ಬೆಳಗ್ಗೆ 10ರಿಂದ ಎಡನೀರಿನ ಸ್ವಾಮೀಜೀಸ್ ಪ್ರೌಢಶಾಲೆಯಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಎಡನೀರು ಶ್ರೀಮಠದ ವ್ಯವಸ್ಥಾಪಕ ರಾಜೇಂದ್ರ ಕಲ್ಲೂರಾಯರು ಉದ್ಘಾಟಿಸುವರು. ದಕ್ಷಿಣ ಕನ್ನಡ ಜಿಲ್ಲಾ ಮಕ್ಕಳ…

Read More

ಕೆನರಾ ಅಸೋಸಿಯೇಷನ್ (ರಿ) ಇಲೆಕ್ಟ್ರಾನಿಕ್ ಸಿಟಿ ಬೆಂಗಳೂರು ಇವರ ಆಶ್ರಯದಲ್ಲಿ-ಆಟಿಡೊಂಜಿ ಕೂಟ

ಕೆನರಾ ಅಸೋಸಿಯೇಷನ್ (ರಿ) ಇಲೆಕ್ಟ್ರಾನಿಕ್ ಸಿಟಿ ಬೆಂಗಳೂರು ಇವರ ಆಶ್ರಯದಲ್ಲಿ 26 ಜೂಲೈ 2025 ರಂದು ಅಮೃತಾಮಯ ಹಾಲ್ ಅನಂತನಗರ ದಲ್ಲಿ ಆಟಿಡೊಂಜಿ ಕೂಟ ವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಕುಮಾರಿ ದೀಪಾಶ್ರೀ ಪ್ರಾರ್ಥನೆ ಯಿಂದ ಪ್ರಾರಂಭಿಸಿ, ದೀಪ ಬೆಳಗಿಸುವ ಮೂಲಕ ಸಂಘದ ಹಿರಿಯ ಸದಸ್ಯರಾದ ಶ್ರೀ ಪದ್ಮನಾಭ ಶೆಟ್ಟಿ ಯವರು ಉದ್ಘಾಟನೆ ಮಾಡಿದರು. ಸಂಘದ ಅಧ್ಯಕ್ಷರಾದ ಶ್ರೀ ಸತೀಶ್ ಸುವರ್ಣ ರವರು ಸ್ವಾಗತ ಭಾಷಣ ದ ಜೊತೆಗೆ ಸಂಘವು ಏರ್ಪಡಿಸುವ ಈ ವರುಷದ ಕಾರ್ಯಕ್ರಮದ ಬಗ್ಗೆ…

Read More

ಪೀಸ್ ಕ್ರಿಯೇಟಿವ್ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್‌ಗೆ ಆಯ್ಕೆಯಾದ ವಿದ್ಯಾರ್ಥಿ ನಾಯಕರ ಪ್ರತಿಜ್ಞಾ ಸ್ವೀಕಾರ

ಮಂಜೇಶ್ವರ : ಹೊಸಂಗಡಿ ಹಾಗೂ ಕುಂಜತ್ತೂರು ಪೀಸ್ ಕ್ರಿಯೇಟಿವ್ ಶಾಲೆಯಲ್ಲಿ ಅತ್ಯಂತ ವಿಜೃಂಭಣೆಯಿಂದ ವಿದ್ಯಾರ್ಥಿ ಸಂಸತ್‌ಗೆ ಆಯ್ಕೆಯಾದ ವಿದ್ಯಾರ್ಥಿ ನಾಯಕರ ಪ್ರತಿಜ್ಞಾ ಸ್ವೀಕಾರ ಹಾಗೂ ಶಿಕ್ಷಕ ಶಿಕ್ಷಕಿಯರು ಸೇರಿದಂತೆ ಎಲ್ಲಾ ಸಿಬ್ಬಂದಿಗಳಿಗೂ ಗೌರವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಶಾಲೆಗಳಲ್ಲಿ ವಿದ್ಯಾರ್ಥಿ ನಾಯಕರ ಆಯ್ಕೆ ಮತದಾನದ ಮೂಲಕ ಸಾಗಿದ್ದು ಮಕ್ಕಳಿಗೆ ಚಿಕ್ಕಂದಿನಿಂದಲೇ ಚುನಾವಣಾ ಮಜಲುಗಳನ್ನು ಅರಿಯಲು ಮಾಡಿದ ಶಾಲೆಯ ಈ ಕ್ರಮ ಶ್ಲಾಘನೆಗೆ ಕಾರಣವಾಗಿತ್ತು. ಜೊತೆಯಾಗಿ ಮಕ್ಕಳಿಗೆ ದೇಶದ ರಾಜಕೀಯ ವ್ಯವಸ್ಥೆಯನ್ನು ತಿಳಿಯುವಲ್ಲಿ ಸಹಕಾರವಾಗುವ ನಿಟ್ಟಿನಲ್ಲಿ ಚುನಾವಣಾ ಪ್ರಕ್ರಿಯೆ…

Read More

ಧರ್ಮಸ್ಥಳ ಗ್ರಾಮದಲ್ಲಿ ಎರಡನೇ ದಿನವೂ ಸಿಗದ ಕುರುಹು …..!

ದಕ್ಷಿಣಕನ್ನಡ : ಧರ್ಮಸ್ಥಳ ಗ್ರಾಮದಲ್ಲಿ ಅನೇಕ ಶವಗಳನ್ನು ಹೂತುಹಾಕಿರುವ ಬಗ್ಗೆ ಅನಾಮಿಕ ವ್ಯಕ್ತಿ ದೂರುಕೊಟ್ಟ ಬಳಿಕ, ಎಸ್‌ಐಟಿ ತಂಡ ತನಿಖೆ ನಡೆಸುತ್ತಿದ್ದು, ಮಂಗಳವಾರ ದೂರುದಾರ ತೋರಿಸಿದ ಜಾಗದಲ್ಲಿ ಅಗೆಯಲು ಆರಂಭ ಮಾಡಿತ್ತು. ಆದರೆ ಮೊದಲ ದಿನ ಆತ ತೋರಿಸಿದ ಜಾಗದಲ್ಲಿ ಯಾವುದೇ ಕುರುಹು ಸಿಕ್ಕಿಲ್ಲ. ಇಂದು ಸಹ ಶೋಧ ಕಾರ್ಯ ಮುಂದುವರೆದಿದ್ದು ಯಾವುದೇ ಅಸ್ತಿಪಂಜರ ದೊರೆತಿಲ್ಲ.ಇಂದು ಎರಡನೇ ಜಾಗದಲ್ಲಿ ಕಾರ್ಯಾಚರಣೆ ಆರಂಭ ಆಗಲಿದೆ. ಇಂದು ಏಕಕಾಲದಲ್ಲಿ 3 ಕಡೆ ಅಗೆಯುವ ತೀರ್ಮಾನ ಮಾಡಲಾಗಿದೆ ಎನ್ನಲಾಗಿದೆ. ಈಗಾಗಲೇ ನೇತ್ರಾವತಿ…

Read More
error: Content is protected !!