ಕನ್ನಡ ಭವನ ರೂವಾರಿಗಳಿಗೆ ಡಾ. ಸಿ ಸೋಮಶೇಖರ್ ಗೌರವ ಸನ್ಮಾನ.

ಕರ್ನಾಟಕ ಸರಕಾರ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷರೂ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷರೂ ಆದ ಡಾ. ಸಿ. ಸೋಮಶೇಖರ್ ಅವರು ಕಾಸರಗೋಡು ಕನ್ನಡ ಭವನ ಗ್ರಂಥಾಲಯ ದ ರೂವಾರಿಗಳಾದ ಡಾ. ವಾಮನ್ ರಾವ್ ಬೇಕಲ್ -ಸಂದ್ಯಾ ರಾಣಿ ದಂಪತಿಯನ್ನು ತನ್ನ ನಿವಾಸಕ್ಕೆ ಬರಮಾಡಿಕೊಂಡು ಕನ್ನಡ ಭವನ ಹಾಗೂ ಕೇರಳ ರಾಜ್ಯ -ಚುಟುಕು ಸಾಹಿತ್ಯ ಪರಿಷತ್ತಿನ ಕಾರ್ಯ ಚಟುವಟಿಕೆ ಗಳನ್ನು, ವಿಶೇಷವಾಗಿ ಕಾಸರಗೋಡು ಜಿಲ್ಲೆಯ ಹೊರಗೆ ಕರ್ನಾಟಕದ ಒಳನಾಡಿನ ಜಿಲ್ಲೆಗಳಲ್ಲಿ ತನ್ನ ಕಾರ್ಯ…

Read More

ಕೇರಳ-ಕರ್ನಾಟಕ ಕನ್ನಡ ನುಡಿ ಸಂಭ್ರಮ

ಬೆಂಗಳೂರು: ವೈಟ್‌ಫೀಲ್ಡ್‌ನ ಶ್ರೀ ಸರಸ್ವತಿ ಎಜುಕೇಷನ್ ಟ್ರಸ್ಟ್‌ನಲ್ಲಿ, ‘ತೊದಲ್ನುಡಿ’ ಮಕ್ಕಳ ಸಾಹಿತ್ಯ ಮಾಸಪತ್ರಿಕೆ, ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ-ಗ್ರಂಥಾಲಯ, ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು (ಕಾಸರಗೋಡು) ಇವುಗಳು ಸಂಯುಕ್ತವಾಗಿ ‘ಕೇರಳ-ಕರ್ನಾಟಕ ಕನ್ನಡ ನುಡಿ ಸಂಭ್ರಮ’ವನ್ನು ಆಚರಿಸಿದರು. ಈ ಸಂಭ್ರಮದ ಅಂಗವಾಗಿ *ಅವಾರ್ಡ್ ಪ್ರದಾನ ಸಮಾರಂಭ ಮತ್ತು ಚುಟುಕು ಕವಿ-ಕಾವ್ಯ ಸಂಗಮ ನಡೆಯಿತು.ಭಾಷೆ, ಸಾಹಿತ್ಯ, ಸಂಸ್ಕೃತಿ, ಶಿಕ್ಷಣ ಹಾಗೂ ಮಾಧ್ಯಮ ಕ್ಷೇತ್ರಗಳಲ್ಲಿ ಅಪೂರ್ವ ಸಾಧನೆ ಮಾಡಿದವರಿಗೆ, ಕಾಸರಗೋಡು ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ-ಗ್ರಂಥಾಲಯವು…

Read More

ದೈವಜ್ಞ ಬ್ರಾಹ್ಮಣ ಸಮುದಾಯವನ್ನು ಸಾಮಾನ್ಯ ವರ್ಗಕ್ಕೆ ಸೇರಿಸಿರುವುದನ್ನು ಖಂಡಿಸಿ ನ್ಯಾಯ ಒದಗಿಸುವಂತೆ ಶಾಸಕರಿಗೆ ಮನವಿ

ದೈವಜ್ಞ ಬ್ರಾಹ್ಮಣ ಸಮುದಾಯವನ್ನು ಕರ್ನಾಟಕ ಸರಕಾರದ ಶಿಕ್ಷಣದ‌ RTE, ಸ್ಕಾಲರ್ಶಿಪ್ ಇತ್ಯಾದಿಗೆ ಸಂಬಂಧಿಸಿದ SATS ವೆಬ್ ಸೈಟ್ ನಲ್ಲಿ, ಇತರೆ ಹಿಂದುಳಿದ ವರ್ಗ 2ಎ ದಿಂದ ಸಾಮಾನ್ಯ ವರ್ಗಕ್ಕೆ ಸೇರಿಸಿರುವುದು ಅನ್ಯಾಯವಾಗಿದ್ದು, ಕೂಡಲೇ ಸರ್ಕಾರದ ಗಮನಕ್ಕೆ ತಂದು ನ್ಯಾಯ ಒದಗಿಸುವಂತೆ ದೈವಜ್ಞ ಬ್ರಾಹ್ಮಣರ ಚಿನ್ನ – ಬೆಳ್ಳಿ ಕೆಲಸಗಾರರ ಸಂಘ (ರಿ.) ದ ಮುಖಂಡರು ಮಂಗಳೂರು ನಗರ ದಕ್ಷಿಣ ಶಾಸಕರಾದ ವೇದವ್ಯಾಸ ಕಾಮತ್ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಸಮುದಾಯದ ಮುಖಂಡರ ಅಹವಾಲನ್ನು ಆಲಿಸಿದ ಶಾಸಕರು,…

Read More

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕೂಡ್ಲು ಕಾರ್ಯ ಕ್ಷೇತ್ರದ ಒಕ್ಕೂಟ ಸಭೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕೂಡ್ಲು ಕಾರ್ಯ ಕ್ಷೇತ್ರದ ಒಕ್ಕೂಟ ಸಭೆಯು ಭಾನುವಾರ ವನಿತಾ ಭವನ ಕೂಡ್ಲುನಲ್ಲಿ ನಡೆಯಿತು . ಒಕ್ಕೂಟದ ಅಧಕ್ಷರಾದ ಶ್ರೀಮತಿ ಪ್ರಮೀಳಾ ಕೂಡ್ಲು ದೀಪ ಬೆಳಗಿಸಿ ಉದ್ಘಾಟಿಸಿದರು . ಈ ಒಕ್ಕೂಟ ಸಭೆಯಲ್ಲಿ ವಲಯದ ಮೇಲ್ವಿಚಾರಕರದ ಶ್ರೀ ಗೋಪಾಲಕೃಷ್ಣ , ಕೃಷಿ ಮೇಲ್ವಿಚಾರಕರದ ಶ್ರೀ ಜಯರಾಮ , ಕೂಡ್ಲು ಕಾರ್ಯ ಕ್ಷೇತ್ರದ ಸೇವಾಪ್ರತಿನಿಧಿ ಶ್ರೀಮತಿ ಜ್ಯೋತಿ ಮಾಯಿಪಾಡಿ , VLA ಸೌಮ್ಯ , ಹಾಗೂ ಒಕ್ಕೂಟದ ಪದಾಧಿಕಾರಿಗಳು , ಸಂಘದ ಎಲ್ಲಾ…

Read More

ಢಾಕಾ ಶಾಲಾ ಕಟ್ಟಡದ ಮೇಲೆ ತರಬೇತಿ ಜೆಟ್ ಬ್ಲಾಸ್ಟ್ : ಮಡಿದವರ ಸಂಖ್ಯೆ 27ಕ್ಕೆ ಏರಿಕೆ

ಢಾಕಾ:ಬಾಂಗ್ಲಾದೇಶದ ವಾಯುಪಡೆಯ ಎಫ್-7 ಬಿಜಿಐ ತರಬೇತಿ ಜೆಟ್ ಪತನಗೊಂಡು ಶಾಲಾ ಕಟ್ಟಡಕ್ಕೆ ಅಪ್ಪಳಿದ ದುರಂತಕ್ಕೆ ಸಂಬಂಧಿಸಿದಂತೆ ಸಾವನ್ನಪ್ಪಿದವರ ಸಂಖ್ಯೆ ಇದೀಗ 27ಕ್ಕೆ ಏರಿಕೆಯಾಗಿದೆ.ಸಾವನ್ನಪ್ಪಿದವರಲ್ಲಿ 25 ವಿದ್ಯಾರ್ಥಿಗಳಿದ್ದಾರೆ . ಸುಮಾರು 170 ಮಂದಿ ಗಾಯಗೊಂಡಿದ್ದಾರೆ. ಅವರಲ್ಲಿ ಹಲವರು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ಶಾಲೆಯ ಸಿಬ್ಬಂದಿ ಸೈದೂರ್ ರೆಹಮಾನ್ ಮಾಹಿತಿ ನೀಡಿದ್ದಾರೆ. ಜುಲೈ 21ರ ಮಧ್ಯಾಹ್ನ 1:06ರ ಸುಮಾರಿಗೆ ಬಾಂಗ್ಲಾದೇಶದ ವಾಯುಪಡೆಯ ಎಫ್-7 ಬಿಜಿಐ ತರಬೇತಿ ಜೆಟ್ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದಾಗಿ ಢಾಕಾದ ಉತ್ತರದ…

Read More

ಧರ್ಮಸ್ಥಳ ಪ್ರಕರಣ : ಸೌಜನ್ಯ ಪರ ಹೋರಾಟಕ್ಕೆ ಬಂದ ಪಾದಯಾತ್ರಿಗಳನ್ನು ತಡೆದ ಸ್ಥಳೀಯರು : ಪೊಲೀಸರ ಮಧ್ಯಪ್ರವೇಶ

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಸೌಜನ್ಯಳಿಗೆ ನ್ಯಾಯಕೊಡಿಸಬೇಕು ಎಂದು ಒತ್ತಾಯಿಸಿ ಪಾದಯಾತ್ರೆ ಮಾಡಿ ಬಂದಿದ್ದ ಬೆಂಗಳೂರು ಯಲಹಂಕದ ಶರಣಬಸಪ್ಪ ಕಬ್ಜ ಮತ್ತು ತಂಡದವರನ್ನು ಸೋಮವಾರ ಧರ್ಮಸ್ಥಳದ ವ್ಯಾಪಾರಿಗಳು ಹಾಗೂ ಸ್ಥಳೀಯರು ಸೇರಿ ಧರ್ಮಸ್ಥಳದ ಮಹಾದ್ವಾರದ ಬಳಿ ತಡೆದ ಹಿನ್ನಲೆಯಲ್ಲಿ ಎರಡು ಗುಂಪಿನ ನಡುವೆ ಮಾತಿನ ಚಕಮಕಿ, ಗಲಾಟೆ ನಡೆದು ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು. ಪೊಲೀಸರು ಮಧ್ಯಪ್ರವೇಶಿ ಪಾದಯಾತ್ರೆ ಬಂದವರನ್ನು ಸುರಕ್ಷಿತವಾಗಿ ಠಾಣೆಗೆ ಕರೆದೊಯ್ದು ಪರಿಸ್ಥಿತಿ ಶಾಂತಗೊಳಿಸಿದ್ದು ಬಳಿಕ ಪಾದಯಾತ್ರಿಕರು ಹಿಂತಿರುಗಿದರು. ಸೋಮವಾರ ಮಧ್ಯಾಹ್ನದ ವೇಳೆಗೆ ಪಾದಯಾತ್ರೆಯಲ್ಲಿ ಬಂದ…

Read More

ಆಸನವೇ ಇಲ್ಲದ ಮಂಗಳೂರು ಸ್ಟೇಟ್ ಬ್ಯಾಂಕ್ ನ ಬಸ್ಸ್ ನಿಲ್ದಾಣ.ಸಂಕಷ್ಟದಲ್ಲಿ ಪ್ರಯಾಣಿಕರು

ಮಂಗಳೂರು :ಬಸ್ಸ್ ಸ್ಟಾಂಡ್ ಅಂದ ಕೂಡಲೇ ಅಲ್ಲಿ ಆಸನದ ವ್ಯವಸ್ಥೆ ಮುಖ್ಯವಾಗಿ ಬೇಕಾಗುತ್ತೆ . ಆದರೆ ಕುಳಿತುಕೊಳ್ಳಲು ಆಸದ ವ್ಯವಸ್ಥೆಯೇ ಇಲ್ಲದಿದ್ರೆ ಪ್ರಯಾಣಿಕರಿಗೆ ಸಲ್ಪ ಕಷ್ಟವೇ ಅಂತ ಹೇಳಬಹುದು . ಆಸನವೇ ಇಲ್ಲದ ಒಂದು ಬಸ್ಸ್ ನಿಲ್ದಾಣ ಇರುವುದು ನಗರದ ಹೃದಯ ಭಾಗವೆಂದು ಕರೆಸಿಕೊಳ್ಳುವ ಸ್ಟೇಟ್ ಬ್ಯಾಂಕ್ ನ ಬಸ್ಸ್ ನಿಲ್ದಾಣದಲ್ಲಿ . ದಿನವೊಂದಕ್ಕೆ ಸಾಕಷ್ಟು ಬಸ್ಸುಗಳು ಓಡಾಟ ನಡೆಸುವ ಈ ನಿಲ್ದಾಣದಲ್ಲಿ ಇನ್ನು ಕೂಡ ಆಸನದ ವ್ಯವಸ್ಥೆ ಇಲ್ಲದಿರುವುದು ವಿಪರ್ಯಾಸವೇ ಆಗಿದೆ .ಅಧಿಕ ಸಂಖ್ಯೆಯ ಪ್ಲಾಟ್ಫಾರ್ಮ್…

Read More

ಬಿಜೆಪಿ ಯುವ ಮುಖಂಡ, ಉದ್ಯಮಿ ನಿತಿನ್ ಸುವರ್ಣ ಆತ್ಮಹತ್ಯೆ

ಮಂಗಳೂರು : ಯುವ ಬಿಜೆಪಿ ಮುಖಂಡ, ಮಂಗಳೂರು ಉತ್ತರ ಕ್ಷೇತ್ರದಲ್ಲಿ ಕ್ರಿಯಾಶೀಲ ಬಿಜೆಪಿ ಮುಖಂಡರಾಗಿದ್ದ, ಯುವ ಉದ್ಯಮಿ ನಿತಿನ್ ಸುವರ್ಣ ಆತ್ಮಹತ್ಯೆ ಮಾಡಿಕೊಂಡಿರುವ ಸಾರ್ವಜನಿಕರಲ್ಲಿ ದಿಗ್ರಮೆ ಮೂಡಿಸಿದೆ. ನಿನ್ನ ರಾತ್ರಿ ಮಾತ್ರೆಗಳನ್ನು ಸೇವಿಸಿ ಅಸ್ವಸ್ವರಾಗಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ ಚಿಕಿತ್ಸೆಗೆ ಫಲಕಾರಿಯಾಗದೆ ಸಾವನ್ನು ಅಪ್ಪಿರುತ್ತಾರೆ . ಮಂಗಳೂರು ಉತ್ತರ ಶಾಸಕ ಡಾ. ಭಾರತ್ ಶೆಟ್ಟಿಯವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು ಅವರು ಕ್ರಿಯಾಶೀಲ ಯುವ ನಾಯಕರಾಗಿದ್ದರು.ಬಿಜೆಪಿ ಸಂಘಟನೆಯಲ್ಲಿ ಸಕ್ರಿಯರಾಗಲಿದ್ದರು . ಪರ್ಸನಲ್ ಸಮಸ್ಯೆಯಿಂದ ಬಳಲುತ್ತಿದ್ದ ಅವರು…

Read More

ರಾಜ್ಯದಲ್ಲಿ ವಿಐಪಿ ಸಂಚಾರದ ವೇಳೆ ಸೈರನ್ ಬಳಕೆಗೆ ಕಡಿವಾಣ

ಬೆಂಗಳೂರು : ರಾಜ್ಯದಲ್ಲಿ ವಿಐಪಿ ಸಂಚಾರದ ವೇಳೆ ಸೈರನ್ ಬಳಕೆಗೆ ಕಡಿವಾಣ ಹಾಕುವ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.ಸೈರನ್ಗಳನ್ನು ಕೇವಲ ತುರ್ತು ಸೇವಾ ವಾಹನಗಳಾದ ಅಂಬ್ಯುಲೆನ್ಸ್, ಪೊಲೀಸ್ ವಾಹನಗಳು ಮತ್ತು ಅಗ್ನಿಶಾಮಕ ವಾಹನಗಳು ಅನಿವಾರ್ಯ ಪರಿಸ್ಥಿತಿಗಳಲ್ಲಿ ಮಾತ್ರ ಬಳಸಬೇಕು. ಈ ಅದೇಶವನ್ನು ಘಟಕಾಧಿಕಾರಿಗಳು ಸಂಪೂರ್ಣವಾಗಿ ಪಾಲಿಸುವಂತೆ ತಮ್ಮ ಅಧೀನದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸೂಚಿಸುವುದು ಎಂದು ಸೂಚನೆ ನೀಡಲಾಗಿದೆ. ಗಣ್ಯ ವ್ಯಕ್ತಿಗಳ ಸಂಚರಣೆ ಸಮಯದಲ್ಲಿ ಅನವಶ್ಯಕವಾಗಿ ಸೈರನ್ ಬಳಕೆ ಮಾಡುವುದರಿಂದ ಗಣ್ಯ ವ್ಯಕ್ತಿಗಳು ಯಾವ ರಸ್ತೆಯಲ್ಲಿ ಚಲಿಸುತ್ತಿದ್ದಾರೆ…

Read More

ಬಿಹಾರ ಮೂಲದ ವ್ಯಕ್ತಿಗೆ 10 ಕೋಟಿ ವಂಚಿಸಿದ ರೋಶನ್ ಸಲ್ದಾನಾ – ಪ್ರಕರಣ ಸಿಐಡಿಗೆ

ದೇಶದ ವಿವಿದೆಡೆ ನೂರಾರು ಜನರಿಗೆ ಸಾಲಕೊಡಿಸುವ ನೆಪದಲ್ಲಿ ಕೊಟ್ಯಾಂತರ ರೂಪಾಯಿ ವಂಚಿಸಿ ಮಂಗಳೂರಿನಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದ ರೋಶನ್ ಸಲ್ದಾನಾ ವಂಚನೆ ಪ್ರಕರಣದಲ್ಲಿ ಒಂದು ಪ್ರಕರಣವನ್ನು ಇದೀಗ ಸಿಐಡಿ ತನಿಖೆ ನಡೆಸಲಿದೆ.ದೇಶಾದ್ಯಂತ ಉದ್ಯಮಿಗಳನ್ನು ಗುರಿಯಾಗಿಸಿ ಮೋಸದ ಜಾಲದಲ್ಲಿ ಸಿಲುಕಿಸುತ್ತಿದ್ದ ರೋಶನ್ ಸಲ್ಮಾನ ವಿರುದ್ಧ ಬಿಹಾರ ಮೂಲದ ಉದ್ಯಮಿಯೊಬ್ಬರು ಮಂಗಳೂರಿನಲ್ಲಿ ಕೇಸು ದಾಖಲಿಸಿದ್ದಾರೆ. ತನಗೆ ಹತ್ತು ಕೋಟಿಗೂ ಮಿಕ್ಕಿ ಮೋಸ ಮಾಡಿದ್ದಾಗಿ ದೂರು ನೀಡಿದ್ದಾರೆ. ಹತ್ತು ಕೋಟಿಯಷ್ಟು ಮೊತ್ತದ ವಂಚನೆ ಪ್ರಕರಣ ದಾಖಲಾದರೆ, ಸಿಐಡಿಗೆ ಕೊಡಬೇಕೆಂಬ ಕಾನೂನಿನಂತೆ ಸದ್ರಿ…

Read More
error: Content is protected !!