ಭಾರತ-ಬಾಂಗ್ಲಾದೇಶ ಗಡಿ ಭದ್ರತೆಗೆ ಹೊಸ ಸರ್ಕಾರದ ಬಿಗಿ ಕ್ರಮ
ಕೋಲ್ಕತಾ: ಪಶ್ಚಿಮ ಬಂಗಾಳದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಬೆನ್ನಲ್ಲೇ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಗಡಿ ಭದ್ರತೆಗೆ ಸಂಬಂಧಿಸಿದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.ಮುಖ್ಯಮಂತ್ರಿ Suvendu Adhikari ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಭಾರತ–ಬಾಂಗ್ಲಾದೇಶ ಅಂತರಾಷ್ಟ್ರೀಯ ಗಡಿಯಲ್ಲಿ ಫೆನ್ಸಿಂಗ್ ಕಾಮಗಾರಿಗಾಗಿ ಗಡಿ ಭದ್ರತಾ ಪಡೆಗೆ (ಬಿಎಸ್ಎಫ್) ಸುಮಾರು 105 ಎಕರೆ ಭೂಮಿಯನ್ನು ಹಸ್ತಾಂತರಿಸಲು ಸಂಪುಟ ಅನುಮೋದನೆ ನೀಡಿದೆ. ಸಭೆಯ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಮುಖ್ಯಮಂತ್ರಿ ಸುವೇಂದು ಅಧಿಕಾರಿ, ಮೇ 11ರಿಂದ ಭೂ ಹಸ್ತಾಂತರ ಪ್ರಕ್ರಿಯೆ ಆರಂಭವಾಗಲಿದ್ದು,…
