ಅಕ್ರಮ ಹೊಯ್ಗೆ ಸಾಗಾಟ: ಎಫ್‌ಐಆರ್ ದಾಖಲು

ಮಂಗಳೂರು:ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವನ್ನು ಕಂಕನಾಡಿ ನಗರದ ಠಾಣೆಯ ಪೊಲೀಸರು ಅಡ್ಯಾರ್ ಬಳಿ ವಶಕ್ಕೆ ಪಡೆದುಕೊಂಡಿದ್ದಾರೆ. ಚಾಲಕ ಮತ್ತಾತನಿಗೆ ಜಯಣ್ಯ ಯಾನ ಶೇಖರ್ ಅಡ್ರ್ರಾರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪುದು ಗ್ರಾಮದ ಅಮ್ಮಮ್ಮಾರ್ ಹೌಸ್ ನಿವಾಸಿ ಮುಹಮ್ಮದ್ ಇಕ್ಯಾಲ್ (48) ಬಂಧಿತ ಚಾಲಕ. ಮರಳು ತರಲು ಸೂಚಿಸಿದ್ದ ಜಯಣ್ಣ ಯಾನ ಶೇಖ‌ರ್ ಅಡ್ಯಾರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಬುಧವಾರ ಬೆಳಗ್ಗೆ, 10ಕ್ಕೆ ಅಡ್ಯಾರ್ ಕಟ್ಟೆ ಕಡೆಯಿಂದ ಬರುತ್ತಿದ್ದ ಪಿಕಪ್ ವಾಹನವನ್ನು ಪೊಲೀಸರು ನಿಲ್ಲಿಸಲು ಸೂಚನೆ ನೀಡಿದರು….

Read More

ಪಶ್ಚಿಮ ವರ್ಜೀನಿಯಾ ನ್ಯಾಷನಲ್ ಗಾರ್ಡ್ ಗೆ ಸೇರಿದ್ದ ಇಬ್ಬರು ಸೈನಿಕರ ಪೈಕಿ ಸಾರಾ ಬೆಕ್‌ಸ್ಟೋಮ್ ಕೊನೆಯುಸಿರೆಳೆದಿದ್ದಾರೆ : ಅಧ್ಯಕ್ಷ ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್‌:ಅಮೆರಿಕಾದ ಶ್ವೇತಭವನದ ಬಳಿ ಬುಧವಾರ ಗುಂಡಿನ ದಾಳಿಯಿಂದ ತೀವ್ರ ಗಾಯಗೊಂಡಿದ್ದ ಪಶ್ಚಿಮ ವರ್ಜೀನಿಯಾ ನ್ಯಾಷನಲ್ ಗಾರ್ಡ್ ಗೆ ಸೇರಿದ್ದ ಇಬ್ಬರು ಸೈನಿಕರ ಪೈಕಿ ಸಾರಾ ಬೆಕ್‌ಸ್ಟೋಮ್ ಕೊನೆಯುಸಿರೆಳೆದಿದ್ದಾರೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಹಿರಂಗಪಡಿಸಿದ್ದಾರೆ. “ಗೌರವಾನ್ವಿತ, ಯುವ, ಅದ್ಭುತ ಮಹಿಳೆ ಎನಿಸಿದ ವೆಸ್ಟ್ ವರ್ಜೀನಿಯಾದ ಗಾಡ್ರನ್ ಸರಕ್ ಬೆಕ್ಟೋಮ್ ಅಸು ನೀಗಿದ್ದಾರೆ. ಆಕೆಇನ್ನು ನಮ್ಮೊಂದಿಗೆ ಇಲ್ಲ” ಎಂದು ಟ್ರಂಪ್ ಹೇಳಿದ್ದಾರೆ. ಮತ್ತೊಬ್ಬ ಗಾಯಾಳುವಿನ ಸ್ಥಿತಿ ಕೂಡಾ ಚಿಂತಾಜನಕವಾಗಿದ್ದು,ಜೀವನ್ಮರಣ ಹೋರಾಟ ಮುಂದುವರಿಸಿದ್ದಾರೆ ಎಂದು ಟ್ರಂಪ್ ವಿವರಿಸಿದ್ದಾರೆ. ಆತನಿಗೆ ಸಂಬಂಧಿಸಿದಂತೆ…

Read More

ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮನ-ಮಂಗಳೂರು ವಿಮಾನ ನಿಲ್ದಾಣದಲ್ಲಿ ಸ್ವಾಗತ

ಮಂಗಳೂರು:ಉಡುಪಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಆಗಮಿಸಿದರು. ಬೆಳಿಗ್ಗೆ 10.25ಕ್ಕೆ ಭಾರತೀಯ ವಾಯುಪಡೆ ವಿಮಾನದಲ್ಲಿ ಆಗಮಿಸಿದ ಪ್ರಧಾನಮಂತ್ರಿಗಳನ್ನು, ರಾಜ್ಯ ಸರಕಾರದ ಪರವಾಗಿ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸ್ವಾಗತಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ರಾಜೇಶ್ ನಾಯಕ್, ಭಾಗೀರಥಿ ಮುರುಳ್ಯ, ಗ್ರೇಟರ್ ಬೆಂಗಳೂರು ಆಯುಕ್ತ ಮಹೇಶ್ವರ ರಾವ್, ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಮತ್ತಿತರರು ಉಪಸ್ಥಿತರಿದ್ದು, ಪ್ರಧಾನಿಗಳನ್ನು…

Read More

ಬೆಸ್ತರ ಬಲೆಗೆ ಬಿದ್ದ ಬೃಹತ್ ಗಾತ್ರದ ಮಡಲು ಮೀನು!

ಉಡುಪಿ: ಗಿಲ್‌ನೆಟ್ ಬೆಸ್ತರ ಬಲೆಗೆ ಸ್ಥಳೀಯವಾಗಿ ಕರೆಯುವ ಬೃಹತ್ ಗಾತ್ರದ ಮೀನು ಸಿಕ್ಕಿದೆ. ಬೈಂದೂರು ತಾಲೂಕಿನ ಉಪ್ಪುಂದ ಎಂಬಲ್ಲಿ ಗಿಲ್‌ನೆಟ್ ಮೀನುಗಾರರ ಬಲೆಗೆ ಬಿದ್ದ ಈ ಮೀನನ್ನು ಮಲ್ಪೆ ಬಂದರಿಗೆ ತರಲಾಗಿದೆ. ಕೇರಳದಲ್ಲಿ ಕಟ್ಟಕಂಬ ಎಂದು ಕರೆಯಲ್ಪಡುವ ಈ ಮೀನು ಸುಮಾರು 13 ಅಡಿ ಉದ್ದದ ಈ ಮೀನು 350 ಕೆಜಿ ತೂಕವನ್ನು ಹೊಂದಿದೆ. ಈ ಮೀನು ಕೆ.ಜಿ.ಗೆ 70ರೂ.ನಂತೆ ಕೇರಳದ ಮೀನು ವ್ಯಾಪಾರಸ್ಥರಿಗೆ ಮಾರಾಟವಾಗಿದೆ. ಮಲೆನಾಡು ಮತ್ತು ಕೇರಳದಲ್ಲಿ ಇದಕ್ಕೆ ಹೆಚ್ಚು ಬೇಡಿಕೆ ಇದೆ ಎನ್ನುತ್ತಾರೆ…

Read More

ಕೃಷ್ಣ ನಗರಿ ಸಾಗರ ಕಿನಾರೆಯಲ್ಲಿ ಮೂಡಿದ ಪ್ರಧಾನಿ ನರೇಂದ್ರ ಮೋದಿಯ ವಿಶೇಷ ಮರಳು ಕಲಾಕೃತಿ….. !

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಉಡುಪಿ ಭೇಟಿ ಹಿನ್ನಲೆ . ಕಡಲ ತೀರದಲ್ಲಿ ಕಲಾವಿದರ ಕೈಚಳಕ ಪ್ರತಿಭೆ . ಪ್ರಧಾನಿ ನರೇಂದ್ರ ಮೋದಿ ಸ್ವಾಗತಕ್ಕೆ ವಿಶೇಷ ಕಲಾಕೃತಿ ರಚನೆ . ಮಲ್ಪೆ ಕಡಲ ತೀರದಲ್ಲಿ ಸ್ಯಾಂಡ್ ಥೀಮ್ ಕಲಾವಿದರಿಂದ ಮರಳು ಶಿಲ್ಪ . ಕಡಗೋಲು ಕೃಷ್ಣನ ಜೊತೆ ಪ್ರಧಾನಿ ನರೇಂದ್ರ ಮೋದಿಯ ಚಿತ್ರ ಇದಾಗಿದೆ . ದೇಗುಲದ ಮುಂಭಾಗದಲ್ಲಿ ಕಡಗೋಲು ಹಿಡಿದು ನಿಂತ ಕೃಷ್ಣ. ಕೃಷ್ಣನ ಮುಂದೆ ಪ್ರಧಾನಿ ನರೇಂದ್ರ ಮೋದಿಯ ಚಿತ್ರಣ . ಕಲಾವಿದ ಹರೀಶ್…

Read More

ಪ್ರಧಾನಿ ನರೇಂದ್ರ ಮೋದಿ ಅವಧಿಯಲ್ಲಿ ಮೊದಲಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಗೋಮಾಂಸ ರಫ್ತು ಆಗುತ್ತಿರುವುದು ದುರಂತ : ದಯಾನಂದ ಸ್ವಾಮಿಜಿ

ಉಡುಪಿ :ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರ ಸರಕಾರದ ಗೋಮಾಂಸ ರಫ್ತು, ಹಾಗೂ ಗೋಹತ್ಯೆ ನಿಷೇಧ ಮಾಡದ ಬಗ್ಗೆ ಟೀಕಿಸಿದ್ದ ನರೇಂದ್ರ ಮೋದಿ, ಮೂರು ಬಾರಿ ಪ್ರಧಾನಿಯಾದರೂ ಇನ್ನೂ ಯಾಕೆ ಗೋಹತ್ಯೆಯನ್ನು ದೇಶದಲ್ಲಿ ನಿಷೇಧ ಮಾಡುತ್ತಿಲ್ಲ. ದುರಂತ ಅಂದರೆ ಮೋದಿ ಅವಧಿಯಲ್ಲಿ ಮೊದಲಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಗೋಮಾಂಸ ರಫ್ತು ಆಗುತ್ತಿದೆ. ಭಾರತ ಗೋಮಾಂಸ ರಫ್ತನಲ್ಲಿ ಇಡೀ ಜಗತ್ತಿನಲ್ಲಿಯೇ ಇಂದು ಎರಡನೇ ಸ್ಥಾನದಲ್ಲಿದೆ ಎಂದು ವಿಶ್ವಪ್ರಾಣಿ ಕಲ್ಯಾಣ ಮಂಡಳಿ ಅಧ್ಯಕ್ಷ, ಬೆಂಗಳೂರು ವಿಶ್ವ ಗೋರಕ್ಷಾ ಮಹಾಪೀಠದ ದಯಾನಂದ ಸ್ವಾಮೀಜಿ ಟೀಕಿಸಿದ್ದಾರೆ. ಉಡುಪಿಯಲ್ಲಿಂದು…

Read More

ಮಂಗಳೂರಿನಲ್ಲಿ ನಡುರಾತ್ರಿ ಅಂಗಡಿಗೆ ಎಂಟ್ರಿ ಕೊಟ್ಟ ಕಳ್ಳರು- ಅಂಗಡಿಯೊಳಗಿದ್ದ ನಗದನ್ನು ದೋಚಿ ಪರಾರಿ-ಸಿಸಿ ಟಿವಿಯಲ್ಲಿ ಸೆರೆ

ಮಂಗಳೂರು: ಮಂಗಳೂರು ಅತ್ತಾವರ ಕಟ್ಟೆಯ ಕಸಗ್ರಾಂಡ್ ಕಟ್ಟದಲ್ಲಿರುವ ಅಂಗಡಿಗೆ ಖದೀಮಮರ ತಂಡ ನಡು ರಾತ್ರಿ ೩. ೩೦ ರ ಹೊತ್ತಿಗೆ ಎಂಟ್ರಿ ಕೊಟ್ಟು ಅಂಗಡಿಯೊಳಗಿದ್ದ ನಗದನ್ನು ಮತ್ತು ಕೆಲವು ವಸ್ತನ್ನು ಅಪಹರಿಸಿದ ಘಟನೆ ನಡೆದಿದೆ . ಖದೀಮರು ೪ ಅಂಗಡಿಗೆ ಎಂಟ್ರಿ ಕೊಟ್ಟು ಅಲ್ಲಿನ ನಗದು , ಕೆಲವು ವಸ್ತುಗಳನ್ನು ಅಪರಿಸಿಕೊಂಡು ಹೋಗಿದ್ದಾರೆ . ಕದೀಮರಿಗಾಗಿ ಸ್ಥಳೀಯ ಪೊಲೀಸರು ತೀವ್ರ ಶೋಧ ನಡೆಸುತ್ತಾ ಇದ್ದಾರೆ .

Read More

ಕ್ರೆಡೈ, ಸೆಕ್ಷನ್ ಇನ್ಸಿನ್- 8 ಫೌಂಡೇಶನ ಮತ್ತು ಮಿಷನ್ ಉತ್ತಾನ್ ಸಹಯೋಗದಲ್ಲಿ ‘ಕ್ರೆಡೈ ಬಿಲ್ಡ್‌ಸ್ಮಾರ್ಟ್‌ ಇನೋವೇಶನ್ ಚಾಲೆಂಜ್ 2025

ಮಂಗಳೂರು : ಮಂಗಳೂರಿನ ಕ್ರೆಡೈ, ಸೆಕ್ಷನ್ ಇನ್ಸಿನ್- 8 ಫೌಂಡೇಶನ ಮತ್ತು ಮಿಷನ್ ಉತ್ತಾನ್ ಸಹಯೋಗದಲ್ಲಿ ‘ಕ್ರೆಡೈ ಬಿಲ್ಡ್‌ಸ್ಮಾರ್ಟ್‌ ಇನೋವೇಶನ್ ಚಾಲೆಂಜ್ 2025ಗಾಗಿ ನವೋದ್ಯಮಿಗಳು ಹಾಗೂ ವಿದ್ಯಾರ್ಥಿಗಳಿಂದ ರಿಯಲ್ ಎಸ್ಟೇಟ್‌ಗೆ ಸಂಬಂಧಿಸಿದ ಹೊಸ ಸ್ಟಾರ್ಟ್‌ ಅಪ್ ಹಾಗೂ ನವೀನ ಆಲೋಚನೆಗಳನ್ನು ಆಹ್ವಾನಿಸಲಾಗಿದೆ. ನಗರದ ಪತ್ರಿಕಾಭವನದಲ್ಲಿ ಎಸ್‌ಐ-8ನ ಸಂಸ್ಥಾಪಕ ನಿರ್ದೇಶಕ ವಿಶ್ವಾಸ್ ಯು.ಎಸ್ ಈ ಬಗ್ಗೆ ಮಾಹಿತಿಯನ್ನು ನೀಡಿ ., ಈಗಾಗಲೇ ಸುಮಾರ 30ರಷ್ಟು ನವೋದ್ಯಮಿಗಳು ತಮ್ಮ ಹೊಸ ಸ್ಟಾರ್ಟ್‌ ಅಪ್‌ಗಳ ಕುರಿತಂತೆ ಈ ಚಾಲೆಂಜ್‌ನಲ್ಲಿ ಭಾಗವಹಿಸಲು ಅರ್ಜಿ…

Read More

ಕಾಸರಗೋಡಿನಲ್ಲಿ ಪತ್ತೆಯಾದ ಮಹಾಶಿಲಾ ಸಂಸ್ಕೃತಿಯ ಗುಹೆ , ಉತ್ಪನನದಲ್ಲಿ ಮಡಿಕೆ ಅವಶೇಷ, ಕಬ್ಬಿಣದ ಉಪಕರಣಗಳು ಪತ್ತೆ …. !

ಕಾಸರಗೋಡು:ಕುಟ್ಟಿಕೋಲ್ ಪಂಚಾಯತ್‌ ಬಂದಡ್ಕ ಮಣಿಮೂಲ ಪ್ರದೇಶದಲ್ಲಿ ಪುರಾತತ್ವ ಇಲಾಖೆ ನಡೆಸಿದ ಇತ್ತೀಚಿನ ಉತ್ಪನನ ಕಾರ್ಯದಲ್ಲಿ ಮಹಾಶಿಲಾ ಸಂಸ್ಕೃತಿಗೆ ಸೇರಿದ ನೂತನ ಅವಶೇಷಗಳು ಪತ್ತೆಯಾಗಿದ್ದು, ಇಲ್ಲಿ ಪುರಾತನ ಮಾನವ ವಾಸದ ಇತಿಹಾಸಕ್ಕೆ ಮತ್ತೊಂದು ದೃಢ ಸುಳಿವು ಸಿಕ್ಕಂತಾಗಿದೆ. ಕಲ್ಪತಾಯಮ ಪ್ರದೇಶದಲ್ಲಿ ನಡೆದ ಅಧ್ಯಯನದ ವೇಳೆ ಮುರಿದ ಮಡಿಕೆ ತುಂಡುಗಳು, ಕಬ್ಬಿಣದ ಉಳಿ, ಮತ್ತು ಕಬ್ಬಿಣದ ರಾಡ್‌ಗಳು ಪತ್ತೆಯಾಗಿವೆ. ಈ ವಸ್ತುಗಳನ್ನು ಪುರಾತತ್ವ ಇಲಾಖೆ ಸ್ವಾಧೀನಪಡಿಸಿಕೊಂಡಿದ್ದು, ತಜ್ಞರ ವೈಜ್ಞಾನಿಕ ಪರಿಶೀಲನೆಗೆ ಒಳಪಡಿಸಲಾಗುತ್ತಿದೆ.ಇದಕ್ಕೂ ಮೊದಲು, ಏಪ್ರಿಲ್ 4ರಂದು ಜಲಜೀವನ ಯೋಜನೆಗಾಗಿ ನಡೆದ…

Read More

ದೇವಾಲಯದಲ್ಲಿ ಭಕ್ತರ ಚಿನ್ನಾಭರಣ ಎಗರಿಸಿದ ಖತಾರ್ನಾಕ್ ಕಳ್ಳಿಯರನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು … !

ಮಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತರ ಚಿನ್ನಾಭರಣ ಎಗರಿಸಿದ ಇಬ್ಬರು ಕಳ್ಳಿಯರನ್ನು ಧರ್ಮಸ್ಥಳ ಪೊಲೀಸರು ಹುಡುಕಿ ತಂದು ಲಾಕಪ್‌ಗೆ ತಳ್ಳಿದ್ದಾರೆ. ಧಾರವಾಡ ಜಿಲ್ಲೆಯ ಹುಬ್ಬಳಿ ನಗರದ ಸೆಟಲ್ಮೆಂಟ್ 2 ನೇ ಕ್ರಾಸ್ ಗಂಗಾಧರ ನಗರ ನಿವಾಸಿ ಬಿ.ಬಿ.ಜಾನ್(59) ಮತ್ತು ಮಗಳು ಮಸಾಭಿ @ ಆರತಿ (34) ಬಂಧಿತ ಆರೋಪಿಗಳಾಗಿದ್ದಾರೆ. ದೇವಳದ ಒಳಗೆ ಆಂಧ್ರ ಪ್ರದೇಶದಿಂದ ಬಂದಿದ್ದ ಭಕ್ತಾದಿಗಳ ಬ್ಯಾಗ್ ನಿಂದ ಚಿನ್ನಾಭರಣ ಕಳ್ಳತನ ಮಾಡಿ ಬಳಿಕ ಪರಾರಿಯಾಗಿದ್ದರು.ಈ ಖತಾರ್ನಾಕ್ ತಾಯಿ-ಮಗಳನ್ನು ಐದು ತಿಂಗಳ ಬಳಿಕ ಯಶಸ್ವಿ ಕಾರ್ಯಾಚರಣೆ…

Read More
error: Content is protected !!