ಅಕ್ರಮ ಹೊಯ್ಗೆ ಸಾಗಾಟ: ಎಫ್ಐಆರ್ ದಾಖಲು
ಮಂಗಳೂರು:ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪಿಕಪ್ ವಾಹನವನ್ನು ಕಂಕನಾಡಿ ನಗರದ ಠಾಣೆಯ ಪೊಲೀಸರು ಅಡ್ಯಾರ್ ಬಳಿ ವಶಕ್ಕೆ ಪಡೆದುಕೊಂಡಿದ್ದಾರೆ. ಚಾಲಕ ಮತ್ತಾತನಿಗೆ ಜಯಣ್ಯ ಯಾನ ಶೇಖರ್ ಅಡ್ರ್ರಾರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪುದು ಗ್ರಾಮದ ಅಮ್ಮಮ್ಮಾರ್ ಹೌಸ್ ನಿವಾಸಿ ಮುಹಮ್ಮದ್ ಇಕ್ಯಾಲ್ (48) ಬಂಧಿತ ಚಾಲಕ. ಮರಳು ತರಲು ಸೂಚಿಸಿದ್ದ ಜಯಣ್ಣ ಯಾನ ಶೇಖರ್ ಅಡ್ಯಾರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಬುಧವಾರ ಬೆಳಗ್ಗೆ, 10ಕ್ಕೆ ಅಡ್ಯಾರ್ ಕಟ್ಟೆ ಕಡೆಯಿಂದ ಬರುತ್ತಿದ್ದ ಪಿಕಪ್ ವಾಹನವನ್ನು ಪೊಲೀಸರು ನಿಲ್ಲಿಸಲು ಸೂಚನೆ ನೀಡಿದರು….