1930 ನೇ ಮದ್ಯವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿಯ ಮಾಸಿಕ ಸಭೆ ಸಮಾಪ್ತಿ
ಕಾಸರಗೋಡು :1930 ನೇ ಮದ್ಯವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿಯ ಮಾಸಿಕ ಸಭೆಯು ಅಣoಗೂರು ಶ್ರೀ ಶಾರದಾಂಬ ಕಲ್ಯಾಣ ಮಂಟಪದಲ್ಲಿ ನಡೆಯಿತ್ತು . ಕಾಸರಗೋಡು ಯೋಜನಾಧಿಕಾರಿ ಶ್ರೀ ದಿನೇಶ್ ದೀಪ ಬೆಳಗಿಸಿ ಉದ್ಘಾಟಿಸಿದರು. ಕುತ್ಯಾಳ ನವಜೀವನ ಸಮಿತಿಯ ಅಧ್ಯಕ್ಷರಾದ ಶ್ರೀ ಉದಯ ಕುಮಾರ್ ಅಧ್ಯಕ್ಷ ಸ್ಥಾನ ವಹಿಸಿದರು. ಈ ಸಂದರ್ಭದಲ್ಲಿ ಉಡುಪಿ ಪ್ರಾದೇಶಿಕ ವಿಭಾಗ ಜನಜಾಗೃತಿ ಯೋಜನಾಧಿಕಾರಿ ಶ್ರೀ ಗಣೇಶ ಆಚಾರ್ಯ , ಕಾಸರಗೋಡು ತಾಲೂಕು ಭಜನಾ ಪರಿಷತ್ ಅಧ್ಯಕ್ಷರಾದ ಶ್ರೀ ವೆಂಕಟ್ರಮಣ ಹೊಳ್ಳ , ಶ್ರೀ ಕ್ಷೇತ್ರ…