ಸನಾತನ ಸಂದೇಶ ಯಾತ್ರೆಗೆ ಸ್ವಾಗತ ಸಮಿತಿ ರೂಪಿಕರಣ.
ಅಕ್ಟೋಬರ್ 7 ರಿಂದ 21 ರವರೆಗೆ ಕಾಸರಗೋಡಿನಿಂದ ತಿರುವನಂತಪುರಕ್ಕೆ ನಡೆಯಲಿರುವ ಸನಾಧನ ಸಂದೇಶ ಯಾತ್ರೆಗೆ ಸಂಬಂಧಿಸಿದಂತೆ ಕಾಸರಗೋಡು ಜಿಲ್ಲೆಯ ಸ್ವಾಗತ ಸಮಿತಿ ರಚನೆ ಸಭೆಯು ಮಾರ್ಗ ದರ್ಶಕ ಮಂಡಲ ಕೇರಳ ಘಟಕದ ನೇತೃತ್ವದಲ್ಲಿ ವಿವಿಧ ಸಾಮಾಜಿಕ, ಸಾಂಸ್ಕೃತಿಕ, ಆಧ್ಯಾತ್ಮಿಕ ಮತ್ತು ಇತರ ಸಂಸ್ಥೆಗಳ ಸಹಯೋಗದೊಂದಿಗೆ ಚಿನ್ಮಯ ಸಿಬಿಸಿ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಚಿನ್ಮಯ ಕೇರಳ ಘಟಕದ ಮುಖ್ಯಸ್ಥ ಶ್ರೀ ವಿವಿಕ್ತಾನಂದ ಸರಸ್ವತಿ ಸ್ವಾಮಿ ವಹಿಸಿದ್ದರು ಮತ್ತು ಎಡನೀರು ಮಠಾದಿಶ ಶ್ರೀ ಶ್ರೀ ಶ್ರೀ ಸಚ್ಚಿದಾನಂದ ಭಾರತಿ…