ತಮಿಳುನಾಡಿನಲ್ಲಿ ಹಂಗ್ ಅಸೆಂಬ್ಲಿ: ವಿಜಯ್ ಸರ್ಕಾರ ರಚನೆಗೆ ಸಂಖ್ಯಾಬಲದ ಕಸರತ್ತು

ಚೆನ್ನೈ/ನವದೆಹಲಿ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಐತಿಹಾಸಿಕ ಸಾಧನೆ ಮಾಡಿದ ನಟ ವಿಜಯ್ ನೇತೃತ್ವದ ಟಿವಿಕೆ (TVK) ಪಕ್ಷಕ್ಕೆ ಇದೀಗ ಸರ್ಕಾರ ರಚನೆಯ ಸವಾಲು ಎದುರಾಗಿದೆ. ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಸ್ಪಷ್ಟ ಬಹುಮತ ಸಿಗದ ಹಿನ್ನೆಲೆಯಲ್ಲಿ, ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರು ಸರ್ಕಾರ ರಚನೆಗೆ ಅಗತ್ಯ ಸಂಖ್ಯಾಬಲದ ಪಟ್ಟಿ ಸಲ್ಲಿಸುವಂತೆ ವಿಜಯ್ ಅವರಿಗೆ ಸೂಚಿಸಿದ್ದಾರೆ. ಗುರುವಾರ ಬೆಳಿಗ್ಗೆ ರಾಜಭವನದಲ್ಲಿ ನಡೆದ ಮಹತ್ವದ ಭೇಟಿಯಲ್ಲಿ, ಸರ್ಕಾರ ರಚನೆ ಕುರಿತಂತೆ ರಾಜ್ಯಪಾಲರು ವಿಜಯ್ ಅವರಿಗೆ ಹಲವು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ ಎನ್ನಲಾಗಿದೆ. ರಾಜ್ಯಪಾಲರ…

Read More

ಬಿಸಿಲಿನ ಆಘಾತ: ವೆನ್‍ಲಾಕ್‍ನಲ್ಲಿ ವಿಶೇಷ ಘಟಕ ಸ್ಥಾಪನೆ

ಮಂಗಳೂರಿನಲ್ಲಿ ಹೆಚ್ಚುತ್ತಿರುವ ಬಿಸಿಲಿನ ಹಿನ್ನೆಲೆಯಲ್ಲಿ, ವೆನ್‍ಲಾಕ್ ಆಸ್ಪತ್ರೆಯ ಹೊಸ ಶಸ್ತ್ರಚಿಕಿತ್ಸಾ ಬ್ಲಾಕ್‍ನ 5ನೇ ಮಹಡಿಯಲ್ಲಿ ಶಾಖಾಘಾತಕ್ಕಾಗಿ 10 ಹಾಸಿಗೆಗಳ ವಿಶೇಷ ಘಟಕವನ್ನು ವ್ಯವಸ್ಥೆ ಮಾಡಲಾಗಿದೆ. ಶಾಖಾಘಾತ: ಇದು ವೈದ್ಯಕೀಯ ತುರ್ತುಸ್ಥಿತಿ ದೇಹದ ಉಷ್ಣತೆ 104ಲಿಈ (40ಲಿಅ) ಅಥವಾ ಅದಕ್ಕಿಂತ ಹೆಚ್ಚು, ಗೊಂದಲ, ಪ್ರಜ್ಞೆ ತಪ್ಪುವುದು ಇಂತಹ ಲಕ್ಷಣಗಳು ಕಂಡುಬಂದರೆ ತಕ್ಷಣ ತುರ್ತು ಸೇವೆಗೆ 108 ಕ್ಕೆ ಕರೆ ಮಾಡಬಹುದು.ಶಾಖಾಘಾತಕ್ಕೆ ತಕ್ಷಣದ ಚಿಕಿತ್ಸೆ: ಶಾಖಾಘಾತ ಜೀವಕ್ಕೆ ಅಪಾಯಕಾರಿ. ತಕ್ಷಣ ವೃತ್ತಿಪರ ಸಹಾಯ ಪಡೆಯಿರಿ. ವ್ಯಕ್ತಿಯನ್ನು ನೆರಳಿಗೆ, ಎಸಿ ರೂಮ್‍ಗೆ…

Read More

ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬಂಟ್ವಾಳ, ಮೇ 7: ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಅಕ್ರ.260/2014, ಭಾರತೀಯ ದಂಡ ಸಂಹಿತೆ 306ರ ಪ್ರಕರಣದ ಆರೋಪಿ ದುನಿಯಾ ಶರೀಫ್ @ ಮಹಮ್ಮದ್ ಶರೀಫ್ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ವಿದೇಶದಿಂದ ಭಾರತಕ್ಕೆ ಹಿಂದಿರುಗುತ್ತಿದ್ದ ವೇಳೆ, ಸಹರಾ ಪೊಲೀಸ್ ಠಾಣೆ ಪೊಲೀಸರ ಸಹಕಾರದೊಂದಿಗೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಕಾರ್ಯಾಚರಣೆ…

Read More

ಎ.ಕೆ.ಎಂ. ಅಶ್ರಫ್‌ಗೆ ಸಚಿವ ಸ್ಥಾನ ಸಾಧ್ಯತೆ: ಕಾಸರಗೋಡಿಗೆ ಮತ್ತೆ ಸಚಿವ ಪ್ರಾತಿನಿಧ್ಯ?

ಮಂಜೇಶ್ವರ, ಮೇ 7: ಮಂಜೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ದಾಖಲೆಯ 29,252 ಮತಗಳ ಭಾರೀ ಅಂತರದಲ್ಲಿ ಗೆಲುವು ಸಾಧಿಸಿರುವ ಎ.ಕೆ.ಎಂ. ಅಶ್ರಫ್ ಅವರಿಗೆ ಸಚಿವ ಸ್ಥಾನ ಲಭಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಕಳೆದ ಐದು ವರ್ಷಗಳಿಂದ ಕಾಸರಗೋಡು ಜಿಲ್ಲೆಗೆ ಸಚಿವ ಪ್ರಾತಿನಿಧ್ಯ ಇಲ್ಲದ ಹಿನ್ನೆಲೆಯಲ್ಲಿ, ಈ ಕೊರತೆಯನ್ನು ನೀಗಿಸುವ ಬಗ್ಗೆ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ರಾಜ್ಯ ಸಮಿತಿ ಗಂಭೀರ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ. 2016-21ರ ಅವಧಿಯಲ್ಲಿ ಇ. ಚಂದ್ರಶೇಖರನ್ ಕಂದಾಯ ಸಚಿವರಾಗಿದ್ದ ಬಳಿಕ ಜಿಲ್ಲೆಗೆ ಸಚಿವ…

Read More

“ನಾನು ರಾಜೀನಾಮೆ ನೀಡಲ್ಲ, ಬೇಕಾದರೆ ವಜಾ ಮಾಡಲಿ” : ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಸಿಡಿತ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣಾ ಫಲಿತಾಂಶದ ಬಳಿಕ ರಾಜಕೀಯ ವಾತಾವರಣ ಮತ್ತಷ್ಟು ಕಾವೇರಿದ್ದು, ನಿರ್ಗಮಿತ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.ಮುಖ್ಯಮಂತ್ರಿ ಸ್ಥಾನಕ್ಕೆ ತಾವು ರಾಜೀನಾಮೆ ನೀಡುವುದಿಲ್ಲ, ಬೇಕಾದರೆ ಕೇಂದ್ರ ಸರ್ಕಾರವೇ ವಜಾಗೊಳಿಸಲಿ ಎಂದು ಅವರು ಸವಾಲು ಹಾಕಿದ್ದಾರೆ. ತೃಣಮೂಲ ಕಾಂಗ್ರೆಸ್‌ನ ನೂತನವಾಗಿ ಆಯ್ಕೆಯಾದ ಶಾಸಕರ ಸಭೆಯನ್ನುದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, ರಾಜ್ಯದಲ್ಲಿ “ನ್ಯಾಯಸಮ್ಮತ ಚುನಾವಣೆ ನಡೆದಿಲ್ಲ, ಬದಲಾಗಿ ದೌರ್ಜನ್ಯ ನಡೆದಿದೆ” ಎಂದು ಆರೋಪಿಸಿದರು. “ಬಿಜೆಪಿ ವಿರುದ್ಧ ತೃಣಮೂಲ ಕಾಂಗ್ರೆಸ್ ನೈತಿಕ…

Read More

ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಅಮಾನತು ಹಿಂಪಡೆದು ಸರ್ಕಾರದ ಆದೇಶ; ನಿವೃತ್ತಿಗೂ ಮುನ್ನ ಹೊಸ ಹುದ್ದೆ ನೇಮಕ

ಬೆಂಗಳೂರು: ರಾಜ್ಯದ ಹಿರಿಯ ಐಪಿಎಸ್ ಅಧಿಕಾರಿ ಡಾ. ಕೆ. ರಾಮಚಂದ್ರ ರಾವ್ ವಿರುದ್ಧದ ವಿವಾದಾತ್ಮಕ ಪ್ರಕರಣಕ್ಕೆ ಇದೀಗ ಹೊಸ ತಿರುವು ಸಿಕ್ಕಿದ್ದು, ರಾಜ್ಯ ಸರ್ಕಾರ ಅವರ ಮೇಲಿನ ಅಮಾನತು ಆದೇಶವನ್ನು ಹಿಂತೆಗೆದುಕೊಂಡಿದೆ. ಐಜಿಪಿ ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ವೇಳೆ, ಕಚೇರಿಯಲ್ಲೇ ಪೊಲೀಸ್ ಸಮವಸ್ತ್ರದಲ್ಲಿ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವ ಆರೋಪದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಪ್ರಕರಣ ಸಾರ್ವಜನಿಕ ಆಕ್ರೋಶಕ್ಕೆ ಗುರಿಯಾದ ಹಿನ್ನೆಲೆ ಸರ್ಕಾರ ತಕ್ಷಣ ಕ್ರಮ ಕೈಗೊಂಡು ಅವರನ್ನು ಅಮಾನತು ಮಾಡಿತ್ತು. ಆದರೆ…

Read More

ಕೇರಳದಲ್ಲೇ ವಿಶಿಷ್ಟ ಆಚರಣೆ: ಚಿತ್ತಾರಿ ಕ್ಷೇತ್ರದಲ್ಲಿ ಪಂಚ ಉತ್ಸವ ಮೂರ್ತಿಗಳ ಬಲಿ ನರ್ತನ

ಕಾಸರಗೋಡು: ಉತ್ತರ ಕೇರಳವು ಧಾರ್ಮಿಕ ಆಚಾರ ವಿಚಾರಗಳಿಗೆ ಪ್ರಸಿದ್ದಿಯನ್ನು ಪಡೆದ ತಾಣವಾಗಿದೆ . ಕೇರಳದಲ್ಲಿ ಮತ್ಯಾವುದೇ ಕ್ಷೇತ್ರದಲ್ಲಿ ಕಾಣ ಸಿಗದ ಪಂಚದೇವರ ಉತ್ಸವ ಮೂರ್ತಿಗಳ ಭೂತ ಬಲಿಯು ಕಾಸರಗೋಡು ಜಿಲ್ಲೆಯ ಹೊಸದುರ್ಗ ತಾಲೂಕಿನ ಚಿತ್ತಾರಿ ವಾರಿಕಾಟಪ್ಪನ್ ಮಹಿಷಮರ್ಧಿನಿ ಕ್ಷೇತ್ರದಲ್ಲಿ ನಾವು ಕಾಣುತ್ತೇವೆ . ಪುರಾಣ ಪ್ರಸಿದ್ಧ ಕ್ಷೇತ್ರವನ್ನು ಬ್ರಹ್ಮಶ್ರೀ ಬಾರಿಕ್ಕಾಡುತ್ತಾಯರ ದಿವ್ಯ ಅನುಪಸ್ಥಿಯಲ್ಲಿ ಕ್ಷೇತ್ರ ಕಾರ್ಯಗಳು ನಡೆಯುತ್ತದೆ . ಶ್ರೀ ಮಹಾ ಗಣಪತಿ , ಶ್ರೀ ಧರ್ಮಶಾಸ್ತ್ರ , ಶ್ರೀ ಮಹಾ ವಿಷ್ಣು , ಶ್ರೀ ಮಹಿಷಾಮರ್ಧಿನಿ…

Read More

ಉಳ್ಳಾಲ ಪುರಸಭೆ ಮಾಜಿ ಉಪಾಧ್ಯಕ್ಷೆ ಭವಾನಿ ನಿಧನ

ಉಳ್ಳಾಲ: ಉಳ್ಳಾಲ ಪುರಸಭೆಗೆ ಎರಡು ಬಾರಿ ಕಾಪಿಕಾಡು ವಾರ್ಡಿನಿಂದ ಸ್ಪರ್ಥಿಸಿ ಕೌನ್ಸಿಲರ್ ಆಗಿದ್ದ ಭವಾನಿ (70) ಇವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಗರದ ಸರಕಾರಿ ಆಸ್ಪತ್ರೆಯಲ್ಲಿ ನಿಧನರಾದರು. ತೊಕ್ಕೊಟ್ಟು ಓವರ್ ಬ್ರಿಡ್ಜ್ ನಿವಾಸಿಯಾದ ಭಾವಕಣಿ ಇವರು ಅವಿವಾಹಿತರಾಗಿದ್ದು , ಬಿಜೆಪಿ ಸಕ್ರಿಯ ಮಹಿಳಾ ಸದಸ್ಯೆಯಾಗಿದ್ದರು. ಪುಲ್ಕೆದಡಿ ಆದಿ ಕ್ಷೇತ್ರ ಬಂಡಿಕೊಟ್ಯ ಕೋರ್ದಬ್ಬು ದೈವಸ್ಥಾನದ ಸಮಿತಿಯಲ್ಲಿ ಸಕ್ರಿಯ ಸದಸ್ಯೆಯಾಗಿದ್ದರು. ಅವಿವಾಹಿತರಾಗಿರುವ ಇವರು ಉಳ್ಳಾಲ ಪುರಸಭೆ ಗೆ ಎರಡು ಬಾರಿ ಕೌನ್ಸಿಲರ್ ಆಗಿ ಆಯ್ಕೆಗೊಂಡು ಒಂದು ಬಾರಿ ಉಪಾಧ್ಯಕ್ಷೆಯಾಗಿ ಆಯ್ಕೆಗೊಂಡಿದ್ದರು.

Read More

ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಹಿರಿಯ ಕವಿ, ಹಾಡುಗಾರ ರಹೀಮ್ ಬಿ.ಸಿ. ರೋಡ್ ಆಯ್ಕೆ

ಬಂಟ್ವಾಳ : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಪರಿಷತ್‌ನ ಸಹಯೋಗ ದೊಂದಿಗೆ ಮೇ 12 ರಂದು ಪಾಣೆಮಂಗಳೂರು ಆಲಡ್ಕದ ಎಸ್‌. ಎಸ್‌ ಆಡಿಟೋರಿಯಂ ನಲ್ಲಿ ಹಮ್ಮಿಕೊಂಡಿರುವ ಬಂಟ್ವಾಳ ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಹಿರಿಯ ಕವಿ, ಹಾಡುಗಾರ ರಹೀಂ ಬಿ.ಸಿ. ರೋಡ್‌ ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಉಮರ್‌ ಯು.ಹೆಚ್.‌ ತಿಳಿಸಿದ್ದಾರೆ. ಬಾಲ್ಯದಲ್ಲಿಯೇ ಹಾಡುಗಾರಿಕೆ ಯಲ್ಲಿ ಆಸಕ್ತಿ ಬೆಳೆಸಿಕೊಂಡ ರಹೀಂ ಬಿ.ಸಿ.ರೋಡ್‌ ತನ್ನ ತಾಯಿ ಪರಿಸರದ…

Read More

ಬನ್ನೂರಿನಲ್ಲಿ ಸುವರ್ಣ ಮಹೋತ್ಸವ: ಮೇ 7ರಿಂದ ಧಾರ್ಮಿಕ ಕಾರ್ಯಕ್ರಮ, ಅಂತರ್‌ರಾಜ್ಯ ದಫ್ ಸ್ಪರ್ಧೆ

ಪುತ್ತೂರು; ಧಾರ್ಮಿಕ ಜಾಗೃತಿ ಹಾಗೂ ಸಾಂಪ್ರದಾಯಿಕ ಕಲಾಪ್ರಕಾರಗಳನ್ನು ಉಳಿಸಿಕೊಳ್ಳುವ ಉದ್ದೇಶದೊಂದಿಗೆ ಬನ್ನೂರು ದಖೀರತುಲ್ ಉಖ್ರಾ ಯಂಗ್ ಮೆನ್ಸ್ ಅಸೋಸಿಯೇಶನ್ ಸಂಸ್ಥೆ ತನ್ನ 50ನೇ ವರ್ಷದ ಸುವರ್ಣಮಹೋತ್ಸವ ಆಚರಣೆ ಪ್ರಯುಕ್ತ ಮೇ.7ರಿಂದ 9 ತನಕ 3 ದಿನಗಳ ಧಾರ್ಮಿಕ ಕಾರ್ಯಕ್ರಮ ಹಾಗೂ ಅಂತರ್‍ರಾಜ್ಯ ಮಟ್ಟದ ದಫ್ ಸ್ಪರ್ಧೆ ನಡೆಯಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಅಝರ್ ಬನ್ನೂರು ತಿಳಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ, ಇಂದಿನ ಯುವಜನತೆಯನ್ನು ಅನೈತಿಕ ಚಟುವಟಿಕೆಗಳು, ಡ್ರಗ್ಸ್ ಮುಂತಾದ ತಪ್ಪು ಹಾದಿಗಳಿಂದ ದೂರ ಮಾಡುವ ನಿಟ್ಟಿನಲ್ಲಿ…

Read More
error: Content is protected !!