ಬಾಕುಡ ಸಮಾಜ ಸೇವಾ ಸಮಿತಿಯ ನೂತನ ಅಧ್ಯಕ್ಷರಾಗಿ ತುಳಸೀದಾಸ್ ಮಂಜೇಶ್ವರ, ಪ್ರ .ಕಾರ್ಯದರ್ಶಿಯಾಗಿ ಸುಮಂಗಲ ಪೊಸೋಟು ಆಯ್ಕೆ
ಮಂಜೇಶ್ವರ: ಬಾಕುಡ ಸಮಾಜ ಸೇವಾ ಸಮಿತಿಯ ಮಹಾಸಭೆ ಇತ್ತೀಚಿಗೆ ಹೊಸಂಗಡಿಯ ಗೇಟ್ ವೇ ಸಭಾಂಗಣದಲ್ಲಿ ಜರಗಿತು. ಸಭೆಯನ್ನು ಹದಿನೆಂಟು ದೈವಸ್ಥಾನಗಳ ದೈವದ ಪಾತ್ರಿಗಳ ಒಕ್ಕೂಟದ ಅಧ್ಯಕ್ಷರಾದ ಶಂಕರ ಅಡ್ಕ ಉಧ್ಘಾಟಿಸಿದರು.ಸಭೆಯಲ್ಲಿ ಹದಿನೆಂಟು ದೈವಸ್ಥಾನಗಳ ದೈವದ ಪಾತ್ರಿಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಗಣೇಶ್ ಮಂಗಳೂರು ,ಅಧ್ಯಕ್ಷೆ ಶ್ರೀಮತಿ ಸುಜಾತ ಮಂಜೇಶ್ವರ , ಗೌರವಾಧ್ಯಕ್ಷ ವಿಜಯ ಪಂಡಿತ್ ಮಂಗಲ್ಪಾಡಿ,ಕೋಶಾಧಿಕಾರಿ ಮಂಜುನಾಥ್ ಕಾರ್ಲೆ ,ರಾಮ ಕಿನ್ನಿಗೋಳಿ , ಕಾರ್ಯದರ್ಶಿ ತುಳಸೀದಾಸ್ ಮಂಜೇಶ್ವರ, , ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಅಧ್ಯಕ್ಷರಾದ ನವೀನ…