ಇರಾನ್-ಅಮೆರಿಕ ಉದ್ವಿಗ್ನತೆ ನಡುವೆ ‘ಪ್ರಾಜೆಕ್ಟ್ ಫ್ರೀಡಂ’: ಯುದ್ಧ ಬಯಸುವುದಿಲ್ಲ ಎಂದ ಪೆಂಟಗನ್

ವಾಷಿಂಗ್ಟನ್: ಅಮೆರಿಕ ಮತ್ತು ಇರಾನ್ ನಡುವೆ ಪ್ರಸ್ತುತ ಯುದ್ಧ ನಡೆಯುತ್ತಿಲ್ಲವಾದರೂ, ಕೆಲವು ದಾಳಿಯ ಘಟನೆಗಳು ವರದಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಪೆಂಟಗನ್ ಮುಖ್ಯಸ್ಥ ಪೀಟ್ ಹೆಗ್ಸೆತ್ ಮಹತ್ವದ ಹೇಳಿಕೆ ನೀಡಿದ್ದಾರೆ. ಹಾರ್ಮುಜ್ ಜಲಸಂಧಿಯಲ್ಲಿ ಘರ್ಷಣೆಗಳು ಕಂಡುಬಂದರೂ, ಇರಾನ್ ಜೊತೆಗಿನ ಕದನ ವಿರಾಮ ಇನ್ನೂ ಅಂತ್ಯಗೊಂಡಿಲ್ಲ ಎಂದು ಅವರು ತಿಳಿಸಿದ್ದಾರೆ. ಅಮೆರಿಕ ನೇತೃತ್ವದ ಕಡಲ ಕಾರ್ಯಾಚರಣೆ ‘ಪ್ರಾಜೆಕ್ಟ್ ಫ್ರೀಡಂ’ ತಾತ್ಕಾಲಿಕವಾಗಿದ್ದು ವ್ಯಾಪ್ತಿಯಲ್ಲಿ ಸೀಮಿತವಾಗಿದೆ ಎಂದು ಹೇಳಿದ್ದಾರೆ. ಕೊಲ್ಲಿಯಲ್ಲಿ ಅಮೆರಿಕ ಯುದ್ಧವನ್ನು ಬಯಸುವುದಿಲ್ಲ ಎಂದು ಸ್ಪಷ್ಟಪಡಿಸಿದ ಹೆಗ್ಸೆತ್, ವಾಣಿಜ್ಯ ಹಡಗುಗಳು ಅಥವಾ…

Read More

ತಮಿಳುನಾಡಿನಲ್ಲಿ ರಾಜಕೀಯ ಅಚ್ಚರಿ ತಿರುವು: ಕಾಂಗ್ರೆಸ್ ಟಿವಿಕೆ ಬೆಂಬಲಕ್ಕೆ, ಡಿಎಂಕೆಗೆ ಭಾರೀ ಶಾಕ್

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಅಚ್ಚರಿ ತಿರುವು ಕಂಡುಬಂದಿದ್ದು, DMK ನೇತೃತ್ವದ ಮೈತ್ರಿಗೆ ಭಾರೀ ಶಾಕ್ ಉಂಟಾಗಿದೆ. Indian National Congress ತನ್ನ ಹಳೆಯ ಮೈತ್ರಿಯನ್ನು ತೊರೆದು Tamilaga Vettri Kazhagam ಕಡೆ ಮುಖ ಮಾಡಿದ್ದು, ಹೊಸ ಮೈತ್ರಿ ಸರ್ಕಾರ ರಚನೆಗೆ ವೇದಿಕೆ ಸಿದ್ಧವಾಗುತ್ತಿದೆ. ಚುನಾವಣಾ ಫಲಿತಾಂಶಗಳ ಬಳಿಕ ಯಾವುದೇ ಪಕ್ಷಕ್ಕೂ ಸ್ಪಷ್ಟ ಬಹುಮತ ಸಿಗದ ಹಿನ್ನೆಲೆಯಲ್ಲಿ ರಾಜಕೀಯ ಚಟುವಟಿಕೆಗಳು ವೇಗ ಪಡೆದಿದ್ದವು. ಈ ನಡುವೆ ವಿಜಯ್ ನೇತೃತ್ವದ ಟಿವಿಕೆ ಸರ್ಕಾರ ರಚನೆಗೆ ಮುಂದಾಗಿದ್ದು, ಮೈತ್ರಿ ಸರ್ಕಾರದ ಘೋಷಣೆಯೊಂದಿಗೆ…

Read More

ಅಪೂರ್ಣ ಚತುಷ್ಪಥ ರಸ್ತೆ ವಿರುದ್ಧ ಸುರತ್ಕಲ್‌ನಲ್ಲಿ ರಸ್ತೆ ತಡೆ: ತಕ್ಷಣ ಕಾಮಗಾರಿ ಪೂರ್ಣಗೊಳಿಸಲು ಆಗ್ರಹ

ಸುರತ್ಕಲ್ :ಕಾನ -ಎಂ.ಅರ್.ಪಿ.ಎಲ್ . ಚತುಷ್ಪಥ ರಸ್ತೆ ಅಪೂರ್ಣ ಕಾಮಗಾರಿಯಿಂದಾಗಿ ದಿನನಿತ್ಯ ಅಪಘಾತಗಳು ಸಂಭವಿಸುತ್ತಿದ್ದು ಕೂಡಲೇ ರಸ್ತೆ ಕಾಮಗಾರಿ ಪೂರ್ಣಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು. ಕಾನ ಜಂಕ್ಷನ್ ಬಳಿ ಡಿವೈಎಫ್ಐ ಕಾನ ಘಟಕ, ಆಟೋ ರಿಕ್ಷಾ ಚಾಲಕರ ಸಂಘ (ಸಿಐಟಿಯು) ನಾಗರಿಕ ಹೋರಾಟ ಸಮಿತಿ ಕಾನ ನೇತೃತ್ವದಲ್ಲಿ ರಸ್ತೆ ತಡೆ ನಡೆಯಿತು. ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ ಇಮ್ತಿಯಾಜ್ ನಾಗರಿಕರ ಸುಧೀರ್ಘ ಹೋರಾಟದ ಬಳಿಕ ಚತುಷ್ಪಥ ರಸ್ತೆ ಕಾಮಗಾರಿ ನಡೆಸಲು ಸರಕಾರ ಅನುದಾನ ಬಿಡುಗಡೆ…

Read More

ಉಳ್ಳಾಲ ಬೈಲಿನ ಯುವಕ ನೇಣು ಬಿಗಿದು ಆತ್ಮಹತ್ಯೆ

ಉಳ್ಳಾಲ: ಜೀವನದಲ್ಲಿ ಜಿಗುಪ್ಸೆಗೊಂಡ ಅವಿವಾಹಿತ ಯುವಕನೋರ್ವನು ಮನೆಯ ಕೋಣೆಯೊಳಗೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆಗೈದಿರುವ ಘಟನೆ ಉಳ್ಳಾಲ ಬೈಲಿನಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಉಳ್ಳಾಲ ಬೈಲು ನಿವಾಸಿ ಯಜ್ನೇಶ್ (31) ಆತ್ಮಹತ್ಯೆಗೈದ ಯುವಕನಾಗಿದ್ದಾನೆ. ಯಜ್ನೇಶ್ ಅವಿವಾಹಿತನಾಗಿದ್ದು ನಿರ್ದಿಷ್ಟ ಕೆಲಸವಿಲ್ಲದೆ ಜಿಗುಪ್ಸೆಗೊಂಡಿದ್ದನಂತೆ.ಸೋಮವಾರ ಮಧ್ಯಾಹ್ನ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕೋಣೆಯ ಫ್ಯಾನಿಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾನೆ.ಸಂಜೆ ವೇಳೆ ಯಜ್ನೇಶ್ ತಾಯಿ ಮತ್ತು ಸಹೋದರಿ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ.ಉಳ್ಳಾಲ ಠಾಣಾ ಪೊಲೀಸರು ಮೃತ ದೇಹದ ಮರಣೋತ್ತರ…

Read More

ಮಂಗಳೂರು: ಚಿಪ್ಪು ಹಂದಿಯ ಚಿಪ್ಪುಗಳ ಅಕ್ರಮ ಮಾರಾಟ ಯತ್ನ – ಮೂವರು ಬಂಧನ

ಮಂಗಳೂರು: ನಗರದ ಕದ್ರಿ ಉದ್ಯಾನವನದ ಬಳಿ ಅಕ್ರಮವಾಗಿ ಚಿಪ್ಪು ಹಂದಿಯ ಚಿಪ್ಪುಗಳನ್ನು (Pangolin Scales) ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ಸಿ.ಐ.ಡಿ ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿದ್ದಾರೆ. ದಿನಾಂಕ 05-05-2026 ರಂದು ಮಧ್ಯಾಹ್ನ ಸುಮಾರು 3:00 ಗಂಟೆಗೆ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಬಿಳಿ ಬಣ್ಣದ ಮಾರುತಿ ಸ್ವಿಫ್ಟ್ ಕಾರಿನಲ್ಲಿ (KA 05 MS 1049) ಹೊಂಚು ಹಾಕುತ್ತಿದ್ದವರನ್ನು ವಶಕ್ಕೆ ಪಡೆದರು. ಬಂಧಿತರಿಂದ ಒಟ್ಟು 5.200 ಕೆ.ಜಿ ತೂಕದ ಚಿಪ್ಪು ಹಂದಿಯ…

Read More

ಬೀದಿ ಬದಿ ವ್ಯಾಪಾರಸ್ಥರಿಗೆ ಸಾಲ ಸೌಲಭ್ಯದ ಅರಿವು ಮೂಡಿಸಲು ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ಕೌಶಲ್ಯ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸೂಚಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಕೌಶಲ್ಯ ಮಿಷನ್ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಯುವಕರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ನೀಡುವುದರಿಂದ ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳಲು ಸಹಾಯವಾಗುತ್ತದೆ. ದೇಶದ ಯುವಜನತೆಯನ್ನು ಉದ್ಯೋಗ-ಸಂಬಂಧಿತ ತರಬೇತಿಯ ಮೂಲಕ ಸಬಲೀಕರಣಗೊಳಿಸಬೇಕು ಎಂದು ಅವರು ಹೇಳಿದರು. ಪಿಎಮ್ ಸ್ವನಿದಿ ಮತ್ತು ನಿಪುಣ್ ಯೋಜನೆಯು ಮಹತ್ವಾಕಾಂಕ್ಷೆ ಯೋಜನೆಯಾಗಿದ್ದು, ಸಣ್ಣ ವ್ಯಾಪಾರಿಗಳ ಮತ್ತು ಯುವಜನರ ಸಬಲೀಕರಣಕ್ಕೆ ಸಹಾಯ…

Read More

ಜೀವರಾಜ್ ಪ್ರಮಾಣವಚನಕ್ಕೆ ವಿಳಂಬವಿಲ್ಲ: ಸಭಾಧ್ಯಕ್ಷ ಯು.ಟಿ. ಖಾದರ್ ಸ್ಪಷ್ಟನೆ

ಮಂಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಜೀವರಾಜ್ ಅವರ ಪ್ರಮಾಣವಚನ ಸ್ವೀಕಾರಕ್ಕೆ ಯಾವುದೇ ವಿಳಂಬವಾಗಿಲ್ಲ ಎಂದು ಯು.ಟಿ. ಖಾದರ್ ಸ್ಪಷ್ಟಪಡಿಸಿದ್ದಾರೆ. ಸರ್ಕ್ಯೂಟ್ ಹೌಸ್‌ನಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಅರ್ಜಿ ಸಲ್ಲಿಸಲಾಗಿದ್ದು, ನಿಯಮಾವಳಿ ಪ್ರಕಾರ ಅಗತ್ಯ ಅಭಿಪ್ರಾಯಗಳನ್ನು ಪಡೆದು ಸಮಯ ನಿಗದಿಪಡಿಸಲಾಗುತ್ತದೆ. ಈ ಪ್ರಕ್ರಿಯೆಯನ್ನು ವಿಳಂಬವೆಂದು ಹೇಳುವುದು ಸರಿಯಲ್ಲ ಎಂದು ಹೇಳಿದರು. ಪ್ರಜಾಪ್ರಭುತ್ವ ಸಂಸದೀಯ ವ್ಯವಸ್ಥೆ ವಿಶ್ವಾಸದ ಮೇಲೆ ನಡೆಯಬೇಕೇ ಹೊರತು ಆರೋಪಗಳ ಆಧಾರದಲ್ಲಿ ಅಲ್ಲ. ಸಂವಿಧಾನ ಮತ್ತು ಕಾನೂನಿನಡಿ…

Read More

ಮೂಡಬಿದ್ರಿಯಲ್ಲಿ “ಡರ್ಟ್ ಫೆಸ್ಟ್ 2026” ಕಾರ್ ರೇಸಿಂಗ್ ಸ್ಪರ್ಧೆ ಮೇ 10ರಂದು

ಮೂಡಬಿದ್ರಿಯಲ್ಲಿ “ಡರ್ಟ್ ಫೆಸ್ಟ್ 2026” ಕಾರ್ ರೇಸಿಂಗ್ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದೆ ಎಂದು ಆಯೋಜಕರಾದ ಕೆಟಿಸಿ ನಝೀರ್ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಟೀಮ್ ಡೈನಾಮಿಕ್ಸ್ ರೇಸಿಂಗ್ ವತಿಯಿಂದ ಮೇ 10ರಂದು ಮೂಡಬಿದ್ರಿಯ ಸ್ವರಾಜ್ ಮೈದಾನದ ಸಮೀಪದ ಫಾರ್ಚ್ಯೂನ್ ಗ್ರೌಂಡ್‌ನಲ್ಲಿ ಹೈ-ಎನರ್ಜಿ ಆಟೋಕ್ರಾಸ್ ಸ್ಪರ್ಧೆ ನಡೆಯಲಿದೆ ಎಂದರು. ಈ ಸ್ಪರ್ಧೆಯ ಮೂಲಕ ನಿಪುಣ ಚಾಲಕರು, ಶಕ್ತಿಶಾಲಿ ವಾಹನಗಳು ಹಾಗೂ ಉತ್ಸಾಹಭರಿತ ಪ್ರದರ್ಶನವನ್ನು ಒಂದೇ ವೇದಿಕೆಯಲ್ಲಿ ಒಂದಾಗಿಸುವ ಉದ್ದೇಶವಿದೆ. ಜೊತೆಗೆ ಗ್ರಾಮೀಣ ಮಟ್ಟದ ಮೋಟಾರ್ ಸ್ಪೋರ್ಟ್ಸ್‌ಗೆ…

Read More

ಜಿ.ಟಿ.ಟಿ.ಸಿ. ಬೈಕಂಪಾಡಿ ಡಿಪ್ಲೋಮಾ ಕೋರ್ಸುಗಳಿಗೆ ಪ್ರವೇಶ ಆರಂಭ: ಮೇ 13 ಕೊನೆಯ ದಿನಾಂಕ

ಮಂಗಳೂರು: Government Tool Room and Training Centre (ಜಿ.ಟಿ.ಟಿ.ಸಿ.) ಬೈಕಂಪಾಡಿಯ ಡಿಪ್ಲೋಮಾ ಕಾಲೇಜಿನಲ್ಲಿ 2026-27ನೇ ಸಾಲಿನ ಡಿಪ್ಲೋಮಾ ಕೋರ್ಸುಗಳಿಗೆ ಪ್ರವೇಶಾತಿ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಲಕ್ಷ್ಮೀ ನಾರಾಯಣ ತಿಳಿಸಿದ್ದಾರೆ. ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತ ಕಾಲೇಜಿನಲ್ಲಿ ಡಿಪ್ಲೋಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್, ಡಿಪ್ಲೋಮಾ ಇನ್ ಪ್ರಿಸಿಷನ್ ಮ್ಯಾನ್ಯುಫ್ಯಾಕ್ಚರಿಂಗ್ ಹಾಗೂ ಡಿಪ್ಲೋಮಾ ಇನ್ ಆರ್ಟಿಫಿಷಿಯಲ್ ಇಂಟಲಿಜೆನ್ಸ್ ಕೋರ್ಸುಗಳು ಲಭ್ಯವಿವೆ ಎಂದರು. ಮೊದಲ ಎರಡು ಕೋರ್ಸುಗಳು ಮೆಕ್ಯಾನಿಕಲ್ ಇಂಜಿನಿಯರಿಂಗ್‌ಗೆ…

Read More

ಡೆಫೆಕ್ಷನ್ ವಿರೋಧಿ ಕಾನೂನು ಬಲಪಡಿಸುವ ಅಗತ್ಯ: ಸಭಾಧ್ಯಕ್ಷ ಯು.ಟಿ. ಖಾದರ್ ಅಭಿಪ್ರಾಯ

ಮಂಗಳೂರು: Anti-Defection Law (ಡೆಫೆಕ್ಷನ್ ವಿರೋಧಿ ಕಾನೂನು) ಅನ್ನು ಇನ್ನಷ್ಟು ಬಲಿಷ್ಠಗೊಳಿಸುವ ಅಗತ್ಯವಿದೆ ಎಂಬ ಅಭಿಪ್ರಾಯವನ್ನು ವಿವಿಧ ರಾಜ್ಯಗಳ ಸಭಾಧ್ಯಕ್ಷರು, ಕಾನೂನು ತಜ್ಞರು ಮತ್ತು ಸಂವಿಧಾನ ತಜ್ಞರು ವ್ಯಕ್ತಪಡಿಸಿದ್ದಾರೆ ಎಂದು ಸಭಾಧ್ಯಕ್ಷರಾದ ಯು.ಟಿ. ಖಾದರ್ ತಿಳಿಸಿದ್ದಾರೆ. ನಗರದ ಸರ್ಕ್ಯೂಟ್ ಹೌಸ್‌ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೊದಲ ಸಮನ್ವಯ ಸಭೆ ಮುಂಬೈ ನಲ್ಲಿ ನಡೆದಿದ್ದು, ನಂತರದ ಎರಡನೇ ಸಭೆ ಪುರಿ ಯಲ್ಲಿ ಎರಡು ದಿನಗಳ ಕಾಲ ನಡೆಯಿತು ಎಂದರು. ಈ ಸಭೆಗಳಲ್ಲಿ ಮಹಾರಾಷ್ಟ್ರ, ಒಡಿಶಾ, ನಾಗಾಲ್ಯಾಂಡ್ ಹಾಗೂ…

Read More
error: Content is protected !!