ರಾಜ್ಯದಲ್ಲಿ ನಾಲ್ಕು ದಿನ ಮಳೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಹಲವಾರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಜನರು ಎಚ್ಚರಿಕೆಯಿಂದ ಇರಬೇಕೆಂದು ಸೂಚಿಸಲಾಗಿದೆ.ಮೇ 7 ಮತ್ತು 8ರಂದು ಬೆಳಗಾವಿ, ಉತ್ತರ ಕನ್ನಡ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಇವುಗಳನ್ನು ಹೊರತುಪಡಿಸಿ ರಾಜ್ಯದ ಇತರ ಭಾಗಗಳಲ್ಲಿ ಮಳೆ ಮುಂದುವರಿಯಲಿದ್ದು, ಯೆಲ್ಲೋ ಅಲರ್ಟ್ ಜಾರಿಯಲ್ಲಿರುತ್ತದೆ. ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ರಾಯಚೂರು ಮತ್ತು ಕೊಪ್ಪಳ…

Read More

ಮಂಗಳೂರು: KA19 ಫಿಟ್ ಕ್ಲಬ್ ಭವ್ಯ ಉದ್ಘಾಟನೆ

ಮಂಗಳೂರು: ನಗರದ ಶಾಲಿಮಾರ್ ಕಾಂಪ್ಲೆಕ್ಸ್, 6ನೇ ಮಹಡಿ ಕಂಕನಾಡಿಯಲ್ಲಿರುವ ಸುಸಜ್ಜಿತ ಶಾಲಿಮಾರ್ ಕಾಂಪ್ಲೆಕ್ಸ್‌ನಲ್ಲಿ ‘KA19 ಫಿಟ್ ಕ್ಲಬ್’ ನ ಭವ್ಯ ಉದ್ಘಾಟನಾ ಸಮಾರಂಭವು ನಡೆಯಿತು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಭಾಗವಹಿಸಿ ಶುಭ ಹಾರೈಕೆಯನ್ನು ಸಲ್ಲಿಸಿದರು.ಸಮಾರಂಭಕ್ಕೆ ಮಿಸ್ಟರ್ ವರ್ಲ್ಡ್ ರೇಮಂಡ್ ಡಿಸೋಜ , ನಟ ಹಾಗೂ ಸಮಾಜ ಸೇವಕರಾದ ತಮ್ಮಣ್ಣ ಶೆಟ್ಟಿ, ಅಂತರಾಷ್ಟ್ರೀಯ ಪವರ್ ಲಿಫ್ಟರ್ ಮೋಹನ್ ರಾಜ್, ಯುವ ಕಾಂಗ್ರೆಸ್ ಜಿಲ್ಲಾ ಇನ್‌ಚಾರ್ಜ್ ನಸೀರ್ ಸಮಾನಿಗೆ,…

Read More

ಟ್ರಂಪ್ ಆರೋಗ್ಯದ ಬಗ್ಗೆ ವದಂತಿಗಳ ಸಂಚಲನ: ತುರ್ತು ಶಸ್ತ್ರಚಿಕಿತ್ಸೆ ಸುದ್ದಿ ಅಸತ್ಯವೇ?

ಅಮೆರಿಕಾ ಅಧ್ಯಕ್ಷ Donald Trump ಅವರ ಆರೋಗ್ಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳು ಮತ್ತಷ್ಟು ಚರ್ಚೆಗೆ ಗ್ರಾಸವಾಗಿವೆ. ತುರ್ತು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿದ್ದಾರೆ ಎಂಬ ಸುದ್ದಿ ವೈರಲ್ ಆಗಿದ್ದು, ಇದಕ್ಕೆ ಸಂಬಂಧಿಸಿದಂತೆ ಸ್ಪಷ್ಟನೆಗಳ ಅಗತ್ಯತೆ ಎದುರಾಗಿದೆ.ಈ ವದಂತಿಗಳಿಗೆ ಇಂಧನ ನೀಡಿದ ಪ್ರಮುಖ ಕಾರಣವೆಂದರೆ, ಸಂಸದೆ Nancy Mace ಅವರು ಸಾಮಾಜಿಕ ಜಾಲತಾಣದಲ್ಲಿ “ಅಧ್ಯಕ್ಷ ಟ್ರಂಪ್‌ಗಾಗಿ ಪ್ರಾರ್ಥಿಸಿ” ಎಂದು ಪೋಸ್ಟ್ ಮಾಡಿರುವುದು. ಈ ಪೋಸ್ಟ್ ನಂತರ ಟ್ರಂಪ್ ಅವರಿಗೆ ಗಂಭೀರ ಆರೋಗ್ಯ ಸಮಸ್ಯೆ ಉಂಟಾಗಿದೆ ಎಂಬ ಊಹಾಪೋಹಗಳು ವೇಗವಾಗಿ…

Read More

ಪಾಣೆಮಂಗಳೂರಿನಲ್ಲಿ ಕಾರು ಡಿಕ್ಕಿ: ಗಾಯಾಳು ಪಾದಚಾರಿ ಚಿಕಿತ್ಸೆ ಫಲಿಸದೆ ಸಾವು

ಬಂಟ್ವಾಳ: ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಆಸ್ಪತ್ರೆಗೆ ದಾಖಲಾಗಿದ್ದ ಪಾದಾಚಾರಿಯೊರ್ವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಪಾಣೆಮಂಗಳೂರು ಎಂಬಲ್ಲಿ ರವಿವಾರ ಸಂಜೆ ವೇಳೆ ನಡೆದಿದೆ. ಪುತ್ತೂರು ನಿವಾಸಿ ವಿಶ್ವನಾಥ ರೈ ( 63) ಅವರು ಮೃತಪಟ್ಟ ವ್ಯಕ್ತಿಯಾಗಿದ್ದಾರೆ.ವಿಶ್ವನಾಥ ಅವರು ಪಾಣೆಮಂಗಳೂರಿನ ನೆಹರು ನಗರದಲ್ಲಿರುವ ಸಾಗರ್ ಅಡಿಟೋರಿಯಂ ನಲ್ಲಿ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆ ಬಂದು ವಾಪಸು ಮನೆಗೆ ಹೋಗುವರಿದ್ದು, ರಸ್ತೆಯನ್ನು ದಾಟುತ್ತಿದ್ದ ವೇಳೆ ಬಿಸಿರೋಡಿನಿಂದ ಮೆಲ್ಕಾರ್ ಕಡೆಗೆ ಅತೀ ವೇಗದಿಂದ ಬಂದ ಕಾರೊಂದು ಡಿಕ್ಕಿಯಾಗಿದೆ. ಅಪಘಾತದಲ್ಲಿ…

Read More

ಓದುಗರಿಂದ ಸಾಹಿತ್ಯ ಉಳಿಯುತ್ತದೆ – ಡಾ| ಫಾ| ಪ್ರವೀಣ್ ಮಾರ್ಟಿಸ್

ಯಾವುದೇ ಭಾಷೆಯ ಸಾಹಿತ್ಯದ ಉಳಿವು ಓದುಗರ ಮೇಲೆ ಅವಲಂಭಿಸಿದೆ. ಕೊಂಕಣಿ ಭಾಷೆಯಲ್ಲಿ ಕ್ಷೀಣಿಸುತ್ತಿರುವ ವಾಚನ ಹವ್ಯಾಸಕ್ಕೆ ಜೀವ ತುಂಬುವ ನಿಟ್ಟಿನಲ್ಲಿ, ಹೊಸ ಮಾಧ್ಯಮದ ಮೂಲಕ ವಿಂಚ್ಣಾರ್ ಮೊತಿಯಾಂ(ಆಯ್ದ ಮುತ್ತುಗಳು) ಎಂಬ ವಿಡಿಯೊ ಸರಣಿ ಕಾರ್ಯಕ್ರಮವನ್ನು ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಕೊಂಕಣಿ ಸಂಸ್ಥೆ ಆರಂಭಿಸುತ್ತಿದೆ. ಕಳೆದ 46 ವರ್ಷಗಳಿಂದ ಕೊಂಕಣಿ ಭಾಷೆ ಮತ್ತು ಸಾಹಿತ್ಯದ ಸಂವರ್ಧನೆಗಾಗಿ ದುಡಿಯುತ್ತಿರುವ ಸಂತ ಅಲೊಶಿಯಸ್ ಪರಿಗಣಿತ ವಿಶ್ವವಿದ್ಯಾಲಯದ ಕೊಂಕಣಿ ಸಂಸ್ಥೆ ಕಳೆದ ಒಂದು ವರ್ಷದಿಂದ ಬೊಲ್ಕಾಂವ್ (ಬಾಲ್ಕನಿ) ಎಂಬ ವಿನೂತನ ಕಾರ್ಯಕ್ರವನ್ನು…

Read More

ಪಂಚರಾಜ್ಯ ಫಲಿತಾಂಶಗಳು ಬಿಜೆಪಿ ಪರ ಸುನಾಮಿ: ಸತೀಶ್ ಕುಂಪಲ

ಮಂಗಳೂರು: ಪಂಚರಾಜ್ಯಗಳ ಚುನಾವಣಾ ಫಲಿತಾಂಶಗಳು ದೇಶದ ರಾಜಕೀಯ ದಿಕ್ಕನ್ನು ಸ್ಪಷ್ಟವಾಗಿ ತೋರಿಸಿವೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ .ಸತೀಶ್ ಕುಂಪಲ ಹೇಳಿದ್ದಾರೆ. ವಿಶೇಷವಾಗಿ ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ರಾಜ್ಯಗಳಲ್ಲಿ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸಿಕೊಂಡು ಬಂದಿದ್ದ ರಾಜಕೀಯ ಪಕ್ಷಗಳಿಗೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ.ಪುದುಚೇರಿಯಲ್ಲಿ ಎನ್.ಡಿ.ಎ. ಮೈತ್ರಿ ಆಡಳಿತ ಸ್ಥಾಪನೆಗೆ ಮುನ್ನಡೆಯುತ್ತಿದೆ. ಕೇರಳದಲ್ಲಿಯೂ ಭಾರತೀಯ ಜನತಾ ಪಕ್ಷ ತನ್ನ ಮತಪ್ರಮಾಣವನ್ನು ಗಣನೀಯವಾಗಿ ಹೆಚ್ಚಿಸಿಕೊಂಡಿದೆ ಎಂದವರು ಹೇಳಿದ್ದಾರೆ. ಅಲ್ಲಿನ ಕಮ್ಯುನಿಸ್ಟ್ ಸರ್ಕಾರದ ವಿರುದ್ಧ…

Read More

ಆನೆಕಲ್ಲು ಶಾಲೆಯಲ್ಲಿ ವೈವಿಧ್ಯ ಬೇಸಿಗೆ ಶಿಬಿರ ಸಂಪನ್ನ

ಆನೆಕಲ್ಲು: ಎಸ್. ಎಸ್. ಕೆ ಕಾಸರಗೋಡು ಹಾಗೂ ಬಿ. ಆರ್. ಸಿ ಮಂಜೇಶ್ವರ ಆಶ್ರಯದಲ್ಲಿ ಮೂರು ದಿನಗಳ ವೈವಿಧ್ಯ ಬೇಸಿಗೆ ಶಿಬಿರವು ಆನೆಕಲ್ಲು ಶಾಲೆಯಲ್ಲಿ ಜರಗಿತು. ಶಿಬಿರದಲ್ಲಿ ಮೂರು ದಿನಗಳಳ್ಳಾಗಿ ಪೇಪರ್ ಕ್ರಾಪ್ಟ್, ಥಿಯೇಟರ್ ಗೇಮ್, ವಿವಿಧ ಆಟಗಳು,ಸಿನಿಮಾ,ಅಭಿನಯ ಮುಂತಾದ ವಿಚಾರಗಳಲ್ಲಿ ಸರೋಜ ಟೀಚರ್,ರಾಜೇಶ್ವರಿ ಟೀಚರ್, ರಶ್ಮಿ ಟೀಚರ್,ಮೊಯ್ದಿನ್ ಮಾಸ್ಟರ್,ಸದಾಶಿವ ಮಾಸ್ಟರ್, ಪ್ರಕಾಶ್ ಮಾಸ್ಟರ್,ರಾಜು ಮಾಸ್ಟರ್,ಚಂದ್ರಿಕಾ ಟೀಚರ್,ಶ್ಯಾಮಲ ಟೀಚರ್ ವಿವಿಧ ಚಟುವಟಿಕೆಗಳನ್ನು ಮಾಡಿದರು. ಸಮಾರೋಪ ಸಮಾರಂಭದಲ್ಲಿ ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಅಶೋಕ್ ಕೊಡ್ಲಮೊಗರು ರವರ…

Read More

ಕೇರಳ ಇತಿಹಾಸದಲ್ಲಿ ಬಿಜೆಪಿ ಮೈಲಿಗಲ್ಲು: ಮೊದಲ ಬಾರಿಗೆ 3 ಸ್ಥಾನಗಳ ಗೆಲುವು

ತಿರುವನಂತಪುರಂ, ಮೇ 4: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಇತಿಹಾಸ ನಿರ್ಮಿಸಿದ್ದು, ರಾಜ್ಯದಲ್ಲಿ ಮೊದಲ ಬಾರಿಗೆ 3 ಸ್ಥಾನಗಳನ್ನು ಗೆಲ್ಲುವ ಮೂಲಕ ಮಹತ್ವದ ಸಾಧನೆ ಮಾಡಿದೆ. ಚತಾನ್ನೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ಬಿ. ಗೋಪಕುಮಾರ್ ಸುಮಾರು 4,000 ಮತಗಳ ಅಂತರದಲ್ಲಿ ಜಯಗಳಿಸಿದ್ದಾರೆ.ಇದೇ ವೇಳೆ ನೇಮಮ್ ಕ್ಷೇತ್ರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಸುಮಾರು 3,000 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಕಳಕುಟಮ್ ಬಿಜೆಪಿ ಅಭ್ಯರ್ಥಿ ಮುರಳೀಧರನ್ 300 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ. ಇದರಿಂದ…

Read More

ಕಾಸರಗೋಡಿನಲ್ಲಿ ಯುಡಿಎಫ್ ಅಲೆ: ಮಂಜೇಶ್ವರ–ಕಾಸರಗೋಡಿನಲ್ಲಿ ಭರ್ಜರಿ ಗೆಲುವು, ಎಲ್‌ಡಿಎಫ್ ಕುಸಿತ

​ಮಂಜೇಶ್ವರ/ಕಾಸರಗೋಡು: ಕೇರಳ ವಿಧಾನಸಭಾ ಚುನಾವಣೆಯ ಮತ ಎಣಿಕೆಯಲ್ಲಿ ನಿರೀಕ್ಷಿತ ಆಡಳಿತ ವಿರೋಧಿ ಅಲೆ ಅಪ್ಪಳಿಸಿದ್ದು, ಆಡಳಿತಾರೂಢ ಎಲ್‌ಡಿಎಫ್ ಹೀನಾಯ ಸೋಲು ಕಂಡಿದೆ. ಕಾಸರಗೋಡು ಜಿಲ್ಲೆಯಲ್ಲೂ ಈ ಅಲೆ ಸ್ಪಷ್ಟವಾಗಿ ಪ್ರತಿಫಲಿಸಿದ್ದು, ಎಡರಂಗದ ಭದ್ರಕೋಟೆಗಳಾದ ತ್ರಿಕರಿಪುರ ಮತ್ತು ಉದುಮಾದಲ್ಲೂ ಯುಡಿಎಫ್ ಬಿರುಕು ಮೂಡಿಸುವ ಮೂಲಕ ಅಧಿಪತ್ಯ ಸ್ಥಾಪಿಸಿದೆ.​​ದೇಶವೇ ಕುತೂಹಲದಿಂದ ಗಮನಿಸುತ್ತಿದ್ದ ಮಂಜೇಶ್ವರ ಕ್ಷೇತ್ರದಲ್ಲಿ ಯುಡಿಎಫ್ ಅಭ್ಯರ್ಥಿ ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್ ಸ್ಪರ್ಧೆಯಿಂದಾಗಿ ಹೈವೋಲ್ಟೇಜ್ ಕಣವಾಗಿದ್ದ ಇಲ್ಲಿ, ಯುಡಿಎಫ್ ಅಭ್ಯರ್ಥಿ 26,093 ಮತಗಳ…

Read More

ಕೇರಳದಲ್ಲಿ ಯುಡಿಎಫ್ ಭರ್ಜರಿ ಗೆಲುವು ಸಾಧಿಸಲಿದೆ: ರಾಜ್‌ಮೋಹನ್ ಉಣ್ಣಿತ್ತಾನ್ ಭವಿಷ್ಯವಾಣಿ

ಮಂಜೇಶ್ವರ: ಕೇರಳದ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಎಲ್‌ಡಿಎಫ್ (LDF) ಸರ್ಕಾರ ಧೂಳಿಪಟವಾಗಲಿದ್ದು, ಯುಡಿಎಫ್ (UDF) 111ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಅಧಿಕಾರಕ್ಕೆ ಬರಲಿದೆ ಎಂದು ಕಾಸರಗೋಡು ಸಂಸದ ರಾಜ್‌ಮೋಹನ್ ಉಣ್ಣಿತ್ತಾನ್ ಭವಿಷ್ಯ ನುಡಿದಿದ್ದಾರೆ. ​ಕೇರಳದ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಈ ಹೇಳಿಕೆಯು, ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಎಷ್ಟರಮಟ್ಟಿಗಿದೆ ಎಂಬುದಕ್ಕೆ ಕನ್ನಡಿ ಹಿಡಿದಿದೆ. ​1977ರ ತುರ್ತು ಪರಿಸ್ಥಿತಿಯ ನಂತರ ನಡೆದ ಚುನಾವಣೆಯಲ್ಲಿ ಉಂಟಾದ ರಾಜಕೀಯ ಧ್ರುವೀಕರಣವನ್ನು ನೆನಪಿಸಿರುವ ಉಣ್ಣಿತ್ತಾನ್, ಅಂದು…

Read More
error: Content is protected !!