ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಗಳಿಗೆ ನೆರವು,ಜೊತೆಗೆ ಯೋಗಕ್ಷೇಮ ವಿಚಾರಿಸಿದ ಲಂಚುಲಾಲ್ ಕೆ.ಎಸ್
ಸ್ವಾರ್ಥ ಹೆಚ್ಚುತ್ತಿರುವ ಮತ್ತು ಮಾನವೀಯತೆ ಮರೆಯಲಾಗುತ್ತಿರುವ ಕಾಲದಲ್ಲಿ, ಶಿಕ್ಷಣ ಬಯಸುವ ಮಗುವಿಗೆ ಶಿಕ್ಷಣ, ಕಂಕಣ ಕೂಡಿ ಬಂದಿರುವ ಮನೆಮಗಳಿಗೆ ಮದುವೆ, ಆರೋಗ್ಯದ ಸಮಸ್ಯೆಗಳನ್ನು ಹೊಂದಿರುವವನಿಗೆ ಚಿಕಿತ್ಸೆ ಇಂತಹ ಅನೇಕ ಮಹತ್ಕಾರ್ಯಗಳನ್ನು ಯಾವುದೇ ಪಲಾಷೇಕ್ಷೆಯಿಲ್ಲದೆ ನಿಸ್ವಾರ್ಥವಾಗಿ ಮಾಡಿಕೊಂದು ಬಂದವರು ಶ್ರೀ ಲಂಚುಲಾಲ್ ಕೆ.ಎಸ್. ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಗಳಿಗೆ ಕೇವಲ ಚಿಕಿತ್ಸೆ ವೆಚ್ಚಮಾತ್ರವಲ್ಲದೆ ಅವರ ಯೋಗಕ್ಷೇಮ ವಿಚಾರಿಸಲು ಆಸ್ಪತ್ರೆಗೆ ಭೇಟಿ ಮಾಡುವುದು – ಜನರ ಗಮನ ಸೆಳೆಯಲು ಅಲ್ಲ, ಪ್ರಶಂಸೆಗಾಗಿ ಅಲ್ಲ, ಅದು ಅವರ ಹೃದಯದಿಂದ ಬಂದ ಕಾಳಜಿ.ಅವರು ಮಾಡಿದ…