ಆ್ಯಂಟಿಕ್ ಆಭರಣ ಕಪ್ಪಾಗಿದ್ಯಾ? ಅದಕ್ಯಾಕೆ ಚಿಂತೆ…!

ಆ್ಯಂಟಿಕ್ ಆಭರಣ ಸ್ವಲ್ಪ ಸಮಯದ ನಂತರ ಕಪ್ಪಾಗಲಾರಂಭಿಸುತ್ತದೆ. ಅಂತಹ ಸಂದರ್ಭದಲ್ಲಿ ನೀವು ಅವುಗಳ ಹೊಳಪನ್ನು ಮರುಪಡೆಯಲು ಈ ರೀತಿ ಶುಚಿಗೊಳಿಸುವುದು ಉತ್ತಮ.ಇತ್ತೀಚಿನ ದಿನಗಳಲ್ಲಿ ಬಹುತೇಕ ಮಹಿಳೆಯರು ಆ್ಯಂಟಿಕ್ ಆಭರಣಗಳನ್ನು ಧರಿಸಲು ಇಷ್ಟಪಡುತ್ತಾರೆ. ಆರ್ಟಿಫಿಶಿಯಲ್ ಆಭರಣಗಳು ಒಂದೆರಡು ಬಾರಿ ಧರಿಸಿದ ನಂತರ ಅವು ಕಪ್ಪಾಗಲಾರಂಭಿಸುತ್ತದೆ.ಅವುಗಳ ಹೊಳಪು ಕಡಿಮೆಯಾಗಲಾರಂಭಿಸುತ್ತದೆ. ಅಂತಹ ಸಂದರ್ಭದಲ್ಲಿ ಅವುಗಳನ್ನು ಬಹಳ ಜಾಗರೂಕತೆಯಿಂದ ನೋಡಿಕೊಳ್ಳಬೇಕಾಗುತ್ತದೆ. ನೀವು ಎಷ್ಟೇ ಬಾರಿ ಬಳಸಿದರೂ ನಿಮ್ಮ ಆರ್ಟಿಫಿಶಿಯಲ್ ಆಭರಣಗಳು ಇನ್ನೂ ಹೊಸದರಂತೆ ಇರಬೇಕಾದರೆ ಈ ಟಿಪ್ಸ್ ನಿಮಗಾಗಿ. ಕಪ್ಪು ಬಣ್ಣಕ್ಕೆ ತಿರುಗುತ್ತದೆ…

Read More

ಮಶ್ರೂಮ್ ಫ್ರೈ

ಬೇಕಾಗುವ ಪದಾರ್ಥಗಳು… ಮಾಡುವ ವಿಧಾನ… ಶುಂಠಿ, ಹಸಿ ಮೆಣಸಿನಕಾಯಿ, ಬೆಳ್ಳುಳ್ಳಿಯನ್ನು ಮಿಕ್ಸಿ ಜಾರಿಗೆ ಹಾಕಿ ಪೇಸ್ಟ್ ಮಾಡಿಕೊಳ್ಳಿ. ಪಾನ್ ನಲ್ಲಿ ಎಣ್ಣೆ ಹಾಕಿ ಕಾದ ನಂತರ ರುಬ್ಬಿಕೊಂಡ ಪೇಸ್ಟ್ ಹಾಕಿ 2 ನಿಮಿಷ ಕೈಯಾಡಿಸಿ. ಬಳಿಕ ಖಾರದ ಪುಡಿ, ಅರಿಶಿನ ಪುಡಿ, ಗರಂ ಮಸಾಲ, ಕಾಳುಮೆಣಸಿನ ಪುಡಿ, ಈರುಳ್ಳಿ, ಟೊಮೆಟಾ ಎಲ್ಲಾ ಹಾಕಿ ಮಿಕ್ಸ್ ಮಾಡಿ ಕೆಂಪಗಾಗುವವರೆ ಹುರಿಯಿರಿ. ಬಳಿಕ ಸ್ವಲ್ಪ ನೀರು ಹಾಕಿ. ನೀರು ಕುದಿ ಬಂದ ಬಳಿಕ ಇದೀಗ ರುಚಿಗೆ ತಕ್ಕಷ್ಟು ಉಪ್ಪು ಹಾಕಿ….

Read More

ಮಂಜೇಶ್ವರ: ಆಂಬ್ಯುಲೆನ್ಸ್ ಸೇರಿದಂತೆ ಐದು ವಾಹನಗಳು ಪರಸ್ಪರ ಡಿಕ್ಕಿ,ಆಂಬ್ಯುಲೆನ್ಸ್ ನಲ್ಲಿದ್ದ  ಮಹಿಳೆ ಆಸ್ಪತ್ರೆಯಲ್ಲಿ ಸಾವು

ಮಂಜೇಶ್ವರ: ಬಿರುಸಾಗಿ ಸುರಿಯುತ್ತಿದ್ದ ಮಳೆಗೆ ಹತ್ತು ವರ್ಷದ ಬಾಲಕನನ್ನು ಆಸ್ಪತ್ರೆಗೆ ಕೊಂಡೊಯ್ಯುತಿದ್ದ ಆಂಬ್ಯುಲೆನ್ಸ್ ಸೇರಿದಂತೆ ಐದು ವಾಹನಗಳು ಪರಸ್ಪರ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಆಂಬ್ಯುಲೆನ್ಸ್ ನಲ್ಲಿದ್ದ  ಮಹಿಳೆಯೊಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕಣ್ಣೂರು ನಿವಾಸಿ ಶಾಹಿನಾ (48) ಸಾವನ್ನಪ್ಪಿದ ದುರ್ದೈವಿ. ಜೊತೆಯಾಗಿದ್ದ ಬಾಲಕನ ಚಿಕ್ಕಮ್ಮ ಚಿಂತಾ ಜನಕ ಸ್ಥಿತಿಯಲ್ಲಿ ನಿಘಾ ಘಟಕದಲ್ಲಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಗಾಯಗೊಂಡ ಇತರ 5 ಮಂದಿ ಅಲ್ಪಸ್ವಲ್ಪ ಗಾಯಗಳಿಂದ ಪಾರಾಗಿದ್ದಾರೆ ಮಂಗಳವಾರ ಸಂಜೆ ಉಪ್ಪಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಕಾಸರಗೋಡು…

Read More

ಉಪ್ಪಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಆಂಬುಲೆನ್ಸ್ ಸೇರಿದಂತೆ 5ವಾಹನಗಳು ಅಪಘಾತ.

ಅಪಘಾತದಲ್ಲಿ ಒಬ್ಬಾತ ಸಾವನ್ನಪ್ಪಿದ್ದಾರೆ. 5ಮಂದಿಗೆ ತೀವ್ರ ಗಾಯ ತೀವ್ರವಾದ ಮಳೆಯೇ ಈ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ

Read More

ಹೊಸಂಗಡಿಯ ಪೀಸ್ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳಿಗೆ ಉತ್ಸಾಹ ಹಾಗೂ ಸೃಜನಶೀಲತೆಯನ್ನು ಹೆಚ್ಚಿಸುವ ಉದ್ದೇಶದಿಂದ ಬೇಸಿಗೆ ಶಿಬಿರ

ಹೊಸಂಗಡಿಯ ಪೀಸ್ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳಿಗೆ ಉತ್ಸಾಹ ಹಾಗೂ ಸೃಜನಶೀಲತೆಯನ್ನು ಹೆಚ್ಚಿಸುವ ಉದ್ದೇಶದಿಂದ ಬೇಸಿಗೆ ಶಿಬಿರಕ ಅದ್ದೂರಿಯಾಗಿ ನಡೆಯಿತು.ಈ ಶಿಬಿರವು ಮಕ್ಕಳಲ್ಲಿನ ವಿವಿಧ ಪ್ರತಿಭೆಗಳನ್ನು ಹೊರತೆಗೆದು ಅವುಗಳನ್ನು ಕಾರ್ಯಗತಗೊಳಿಸಲು ಅನುಕೂಲ ಮಾಡಿ ಕೊಟ್ಟಿತು. ಈ ಶಿಬಿರದಲ್ಲಿ ವಿವಿಧ ಪ್ರಾಯೋಗಿಕ ಹಾಗೂ ಮನರಂಜನೆ ಹಾಗೂ ಶೈಕ್ಷಣಿಕ ಚಟುವಟಿಕೆಗಳನ್ನು ಒಳಗೊಂಡಂತೆ ಕಾರ್ಯಕ್ರಮಗಳನ್ನು ರೂಪಿಸಲಾಗಿತ್ತು. ಈ ಪೈಕಿ ವಿದ್ಯಾರ್ಥಿಗಳಿಗೆ ಶಾರೀರಿಕ ತಾಳ್ಮೆ ಮತ್ತು ಆತ್ಮರಕ್ಷಣೆ ಕಲೆ ಕಲಿಸುವ ಉದ್ದೇಶದೊಂದಿಗೆ ಕರಾಟೆ ತರಬೇತಿ, ಸುಂದರ ಲಿಪಿ ಬರವಣಿಗೆಯ ಕಲೆ ಕ್ಯಾಲಿಗ್ರಫಿ…

Read More

ಪಂಜಾಬ್‌ನಲ್ಲಿ ಧರ್ಮಸ್ಥಳ ಯುವತಿ ಸಾವಿಗೆ ಕಾರಣವಾದ ಆರೋಪಿಯ ಬಂಧನ: ದೆಹಲಿಗೆ ಮೃತದೇಹ ರವಾನೆ

ಧರ್ಮಸ್ಥಳ ಗ್ರಾಮದ ಬೊಳಿಯರ್ ನಿವಾಸಿ ಆಕಾಂಕ್ಷ ಎಸ್ ನಾಯರ್(22) ಆತ್ಮಹತ್ಯೆ ಪ್ರಕರಣ ಸಂಬಂಧ ಆರೋಪಿ ಪ್ರೊಫೆಸರ್ ಕೇರಳ ಮೂಲದ ಬಿಜಿಲ್ ಸಿ ಮ್ಯಾಥ್ಯೂ ಎಂಬಾತನನ್ನು ಮೇ.19 ರಂದು ರಾತ್ರಿ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಆಂಬುಲೆನ್ಸ್ ಮೂಲಕ ದೆಹಲಿ ವಿಮಾನ ನಿಲ್ದಾಣಕ್ಕೆ ರಾತ್ರಿ 2 ಗಂಟೆಗೆ ತೆಗೆದುಕೊಂಡು ಬಂದಿದ್ದಾರೆ. ಧರ್ಮಸ್ಥಳ ಗ್ರಾಮದ ಬೊಳಿಯರ್ ನಿವಾಸಿ ಸುರೇಂದ್ರ ನಾಯರ್ ಮತ್ತು ಸಿಂಧೂ ದೇವಿ ದಂಪತಿಗಳ ಎರಡನೇ ಪುತ್ರಿ ಏರೋಸ್ಪೇಸ್ ಇಂಜಿನಿಯರ್ ಆಗಿ ಡೆಲ್ಲಿಯಲ್ಲಿ ಉದ್ಯೋಗಿಯಾಗಿದ್ದ ಆಕಾಂಕ್ಷ ಎಸ್ ನಾಯರ್(22) ಆತ್ಮಹತ್ಯೆ…

Read More

ಬಾಬಾ ವಂಗಾ 2025 ನೇ ವರ್ಷಕ್ಕೆ ಹೇಳಿದ ಭವಿಷ್ಯಗಳೇನು!

ಬಲ್ಗೇರಿಯಾದ ಭವಿಷ್ಯಗಾರ್ತಿ ಬಾಬಾ ವಂಗಾ ಅವರ 2025ರ ಮುನ್ನೋಟಗಳು ಆತಂಕ ಮೂಡಿಸಿವೆ. ಆರ್ಥಿಕ ಕುಸಿತ, ಯುದ್ಧದ ಭೀತಿ, ಮತ್ತು ನೈಸರ್ಗಿಕ ವಿಕೋಪಗಳ ಬಗ್ಗೆ ಅವರು ನೀಡಿದ ಎಚ್ಚರಿಕೆಗಳು ಜಾಗತಿಕ ಮಟ್ಟದಲ್ಲಿ ತಲ್ಲಣ ಸೃಷ್ಟಿಸಿವೆ. ಟೆಲಿಪತಿ ಮತ್ತು ಭೂಮ್ಯತೀತ ಜೀವಿಗಳ ಸಂಪರ್ಕದಂತಹ ಅವರ ವಿಚಿತ್ರ ಭವಿಷ್ಯವಾಣಿಗಳು ಕುತೂಹಲ ಕೆರಳಿಸುತ್ತಿವೆ, ಆದರೆ ಜಗತ್ತು ಈ ಮುನ್ಸೂಚನೆಗಳ ಸತ್ಯಾಸತ್ಯತೆಯನ್ನು ಕಾದು ನೋಡುತ್ತಿದೆ. ಬಲ್ಗೇರಿಯಾದ ಭವಿಷ್ಯಗಾರ್ತಿಯಾದ ಬಾಬಾ ವಂಗಾ ಅವರು ತಮ್ಮ ಜೀವಿವಾವಧಿಯಲ್ಲಿ (1911 – 1996) ಹೇಳಿದ ಅನೇಕ ವಿಚಾರಗಳು ಈಗಲೂ…

Read More

ಕೇರಳ ಸರಕಾರದ ನಾಲ್ಕನೇ ವಾರ್ಷಿಕೋತ್ಸವ; ಮುಖ್ಯಮಂತ್ರಿ ಮತ್ತು ಸಚಿವರು ಕೇಕ್ ಕತ್ತರಿಸುವ ಮೂಲಕ ಸಂಭ್ರಮ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೇಕ್ ಕತ್ತರಿಸುವ ಮೂಲಕ ರಾಜ್ಯ ಸರ್ಕಾರದ ನಾಲ್ಕನೇ ವಾರ್ಷಿಕೋತ್ಸವವನ್ನು ಆಚರಿಸಿದರು. ಕೊಚ್ಚಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಸಚಿವರುಗಳು ಭಾಗವಹಿಸಿದರು. ಎರಡನೇ ಪಿಣರಾಯಿ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲಿಯೂ ಯಶಸ್ಸು ಸಾಧಿಸಿದೆ ಎಂಬ ವಿಶ್ವಾಸದೊಂದಿಗೆ ಮುಖ್ಯಮಂತ್ರಿ ಮತ್ತು ಸಚಿವರು ಕೇಕ್ ಕತ್ತರಿಸುವ ಮೂಲಕ ನಾಲ್ಕನೇ ವಾರ್ಷಿಕೋತ್ಸವವನ್ನು ಆಚರಿಸಿದರು. ಸಚಿವರಾದ ಕೆ ರಾಜನ್, ಪಿ ರಾಜೀವ್, ಕೆ ಕೃಷ್ಣನ್ಕುಟ್ಟಿ, ರೋಶಿ ಆಗಸ್ಟೀನ್, ಕಡನ್ನಪಳ್ಳಿ ರಾಮಚಂದ್ರನ್ ಮತ್ತು ಕೆ ಬಿ ಗಣೇಶ್ ಕುಮಾರ್…

Read More

ರಾಜೀವ್ ಗಾಂಧಿ ಸ್ಮೃತಿ ದಿನಾಚರಣೆ ಯಶಸ್ವಿಗೊಳಿಸಲು ಕರೆ

ದಿವಂಗತ ಮಾಜಿ ಪ್ರಧಾನಿ, ಎಐಸಿಸಿ ಅಧ್ಯಕ್ಷರಾಗಿದ್ದ ರಾಜೀವ್ ಗಾಂಧಿಯವರ ಸ್ಮೃತಿ ದಿನಾಚರಣೆಯನ್ನು ಮೇ ತಿಂಗಳ 21 ರಂದು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಆಚರಿಸಲು ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ಸಮಿತಿ ತೀರ್ಮಾನಿಸಿದ್ದು, ಪ್ರಸ್ತುತ ಕಾರ್ಯಕ್ರಮ ಯಶಸ್ಹಿಗೊಳಿಸಲು ಪಕ್ಷದ ವಿವಿಧ ಹಂತಗಳ ನಾಯಕರು ಮತ್ತು ಕಾರ್ಯಕರ್ತರಲ್ಲಿ ಕರೆ ನೀಡಿದೆ. ಹೊಸಂಗಡಿಯಲ್ಲಿ ನಡೆದ ಸಮಿತಿ ಸಭೆಯ ಅಧ್ಯಕ್ಷತೆಯನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮುಹಮ್ಮದ್ ಡಿಎಂಕೆ ವಹಿಸಿದ್ದರು.ಪವಿತ್ರ ಹಜ್ ಯಾತ್ರೆ ಕೈಗೊಳ್ಳಲಿರುವ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರಾದ ಶ್ರೀ ಖಲೀಲ್ ಬಜಾಲ್ ರಿಗೆ ಪಕ್ಷದ…

Read More

ಕುಲಾಲ ವೇದಿಕೆ ವತಿಯಿಂದ ಕುಲಾಲ ಟ್ರೋಫಿ-2025

ಮಂಜೇಶ್ವರ ಕುಲಾಲ ವೇದಿಕೆಯ ಆಶ್ರಯದಲ್ಲಿ ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಸ್ವಜಾತಿ ಬಂಧುಗಳ ವಿವಿಧ ತಂಡಗಳನ್ನೊಳಗೊಂಡ ‘ಕುಲಾಲ ಟ್ರೋಫಿ-2025’ ಕ್ರಿಕೆಟ್ ಪಂದ್ಯಾಟ ಇಲ್ಲಿನ ಪಂಚಾಯತ್ ಮೈದಾನದಲ್ಲಿ ಯಶಸ್ವಿಯಾಗಿ ಜರಗಿತು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಕುಲಾಲ ವೇದಿಕೆ ಮಂಜೇಶ್ವರ ಇದರ ಹಿರಿಯ ಮಾರ್ಗದರ್ಶಕರಾದ ಚಂದ್ರಶೇಖರ ಮೀಯಪದವು ವಹಿಸಿದ್ದರು. ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಕಮಲಾಕ್ಷಿ ವಿ. ಕುಲಾಲ್ ಔಪಚಾರಿಕವಾಗಿ ಉದ್ಘಾಟಿಸಿದರು. ಮಂಜೇಶ್ವರ ಗ್ರಾಮ ಪಂಚಾಯತ್ ಕ್ಷೇಮಾಭಿವೃದ್ಧಿ ಸ್ಥಾಯಿ ಸಮಿತಿ ಚೇರ್ಮನ್ ಆಗಿರುವ ಯಾದವ್ ಬಡಾಜೆ, ದಾಸ್…

Read More
error: Content is protected !!