Headlines

ಮಂಜೇಶ್ವರ :ರಾಷ್ಟ್ರೀಯ ಹೆದ್ದಾರಿ ಪಾದಾಚಾರಿ ಮೇಲ್ಸೇತುವೆ ಕಾಮಗಾರಿ ಗೆ ಚಾಲನೆ.

ಮಂಜೇಶ್ವರ: ಮಂಜೇಶ್ವರ ರಾಗಂ ಜಂಕ್ಷನ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಯಾಣಿಕರು ಎರಡೂ ದಿಕ್ಕುಗಳಿಗೆ ದಾಟಲು ಅನುವು ಮಾಡಿಕೊಡುವ ನಿಟ್ಟಿನಲ್ಲಿ ನಿರ್ಮಿಸಲಾಗುತ್ತಿರುವ ಪಾದಾಚಾರಿ ಮೇಲ್ಸೇತುವೆಯ ನಿರ್ಮಾಣ ಕಾಮಗಾರಿಗೆ ಚಾಲನೆ ದೊರಕಿತು. ಮೇಲ್ಸೇತುವೆ ನಿರ್ಮಾಣ ಸ್ಥಳದ ಬಗ್ಗೆ ಕೆಲವೊಂದು ಮಂದಿ ರೈಲು ನಿಲ್ದಾಣದ ಸಮೀಪ ಫ್ಲೈಓವರ್ ಬೇಕೆಂಬ ಬೇಡಿಕೆ ಇಟ್ಟಿದ್ದರೂ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ಹಾಗೂ ಊರಿನವರು ಬೇಡಿಕೆ ಇಟ್ಟಿದ್ದ ಸ್ಥಳದಲ್ಲೇ ಇದೀಗ ಕಾಮಗಾರಿ ಆರಂಭಗೊಂಡಿರುವುದನ್ನು ಹೋರಾಟ ಕ್ರಿಯಾ ಸಮಿತಿ ಹಾಗೂ ಊರವರು ಸ್ವಾಗತಿಸಿದ್ದಾರೆ. ಈ ಪಾದಾಚಾರಿ ಮೇಲ್ಸೇತುವೆ ನಿರ್ಮಾಣದಿಂದಾಗಿ…

Read More

ರಾಜಕಾರಣಿಗಳೊಂದಿಗೆ ಡೇಟಿಂಗ್ ಆಫರ್: ಬಹಿರಂಗಪಡಿಸಿದ ನಮ್ರತಾ ಗೌಡ

ಬಿಗ್ ಬಾಸ್ ಕನ್ನಡ 10ರ ಸ್ಪರ್ಧಿ ನಮ್ರತಾ ಗೌಡಗೆ ರಾಜಕಾರಣಿಗಳೊಂದಿಗೆ ಡೇಟಿಂಗ್ ಮಾಡುವಂತೆ ವ್ಯಕ್ತಿಯೊಬ್ಬ ಆನ್ ಲೈನ್ ನಲ್ಲಿ ಡೇಟಿಂಗ್‌ ಆಫರ್‌ ನೀಡಿದ್ದಾನೆ. ಇದನ್ನು ಸ್ಕ್ರೀನ್ ಶಾಟ್ ತೆಗೆದು ತನ್ನ ಇನ್ಸ್ಟಾಗ್ರಾಮ್ ನಲ್ಲಿ ನಮ್ರತಾ ಶೇರ್ ಮಾಡಿದ್ದಾರೆ. ರಾಕಿ ಜಿ43 ಹೆಸರಿನ ಇನ್ಸ್ಟಾಗ್ರಾಂ ಖಾತೆಯಿಂದ ಸಂದೇಶ ಕಳುಹಿಸಿರುವ ರೋಷನ್ ಎಂಬಾತ, ತನಗೆ ಸಾಕಷ್ಟು ರಾಜಕಾರಣಿಗಳ ಜೊತೆಗೆ ನಂಟಿದೆ. ರಾಜಕಾರಣಿಗಳ ಜೊತೆಗೆ ಡೇಟಿಂಗ್ ಮಾಡುವಂತೆ ನಮ್ರತಾರನ್ನು ಕೇಳಿದ್ದಾನೆ. ನಿಮ್ಮ ಫೋನ್ ನಂಬರ್, ಫೋಟೋಗಳನ್ನು ಕಳುಹಿಸುವ ಅಗತ್ಯವಿಲ್ಲ. ಡೇಟಿಂಗ್‌ಗೆ ಬುಕ್…

Read More

ಈರುಳ್ಳಿ ಪಲ್ಯ- Onion Salad 

ಬೇಕಾಗುವ ಪದಾರ್ಥಗಳು ಎಣ್ಣೆ- ಸ್ವಲ್ಪ – ಜೀರಿಗೆ- ಸ್ವಲ್ಪ – ಸಾಸಿವೆ- ಸ್ವಲ್ಪ – ಕರಿಬೇವು- ಸ್ವಲ್ಪ ಈರುಳ್ಳಿ – 4 -ಟೊಮೆಟೋ- 1 – ಅರಶಿಣ ಪುಡಿ- ಸ್ವಲ್ಪ – ಹಸಿ ಮೆಣಸಿನಕಾಯಿ- 5 ಕೊತ್ತಂಬರಿ ಸೊಪ್ಪು- ಸ್ವಲ್ಪ -ತೆಂಗಿನ ತುರಿ- ಸ್ವಲ್ಪ -ಉಪ್ಪು- ರುಚಿಗೆ ತಕ್ಕಷ್ಟು * ಮೊದಲು ಬಾಣಲೆಗೆ ಎಣ್ಣೆ ಹಾಕಿಕೊಡು ಬಿಸಿ ಮಾಡಿಕೊಳ್ಳಿ. ನಂತರ ಇದಕ್ಕೆ ಸಾಸಿವೆ, ಜೀರಿಗೆ ಹಾಕಿ ನಂತರ ಕರಿಬೇವು ಹಾಕಿ ಕೆಂಪಗೆ ಮಾಡಿಕೊಳ್ಳಿ. ನಂತರ ಸಣ್ಣದಾಗಿ ಸ್ಲೈಸ್…

Read More

ನೀರಜ್ ಚೋಪ್ರಾ ಅದ್ಭುತ ಪ್ರದರ್ಶನ: ದೋಹಾ ಡೈಮಂಡ್ ಲೀಗ್ ನಲ್ಲಿ ಸ್ಟಾರ್ ಜಾವೆಲಿನ್ ಪಟು ಐತಿಹಾಸಿಕ ಸಾಧನೆ

ವಿಶ್ವದಲ್ಲಿ ಕೇವಲ 25 ಮಂದಿ ಮಾತ್ರ ಜಾವೆಲಿನ್ ಎಸೆತದಲ್ಲಿ 90 ಮೀಟರ್ ಗಿಂತ ದೂರ ಎಸೆದಿದ್ದಾರೆ. ಅಂತಹ ಅಪರೂಪದ ಸಾಧನೆ ಮಾಡಿದ ಮೊದಲ ಭಾರತೀಯನೆಂಬ ಹೆಗ್ಗಳಿಕೆಗೆ ಇದೀಗ ನೀರಜ್ ಚೋಪ್ರಾ ಪಾತ್ರರಾಗಿದ್ದಾರೆ. ಶುಕ್ರವಾರ ರಾತ್ರಿ ನಡೆದ ದೋಹಾ ಡೈಮಂಡ್ ಲೀಗ್‌ನಲ್ಲಿ ನೀರಜ್ ಚೋಪ್ರಾ 90 ಮೀಟರ್ ಗಡಿ ದಾಟಿ ಸಾಧನೆ ಮಾಡಿದರು. ಆದರೂ ಅವರು ದ್ವಿತೀಯ ಸ್ಥಾನಕ್ಕೆ ತೃಪ್ತರಾಗಬೇಕಾಯಿತು.  ಜರ್ಮನಿಯ ಜೂಲಿಯನ್ ವೆಬರ್ 91.06 ಮೀಟರ್ ಎಸೆದು ಪ್ರಥಮ ಸ್ಥಾನ ಪಡೆದರು. ಭಾರತದ ಕಿಶೋರ್ ಜೆನಾ 8ನೇ…

Read More

ಸೀತಾಂಗೋಳಿಯಲ್ಲಿ ಹಾರ್ಡ್ ವೇರ್ ಅಂಗಡಿ ಅಗ್ನಿಗಾಹುತಿ

ಸೀತಾಂಗೋಳಿ: ಇಲ್ಲಿನ ಪುತ್ತಿಗೆ ರಸ್ತೆಯ ಮುಕಾರಿಗದ್ದೆಯಲ್ಲಿ ನೂತನವಾಗಿ ಆರಂಭಗೊಂಡ ಆರ್ಶ್ ಹಾರ್ಡ್ ವೇರ್ ಅಂಗಡಿ ಅಗ್ನಿ ಅನಾಹುತಕ್ಕೊಳಗಾಗಿದೆ. ಇಂದು ಬೆಳಿಗ್ಗೆ 9ಗಂಟೆಯ ವೇಳೆಗೆ ಮುಚ್ಚಿದ್ದ ಅಂಗಡಿಯೊಳಗಿಂದ ಹೊಗೆ ಏಳುವುದನ್ನು ಕಂಡು ನಾಗರಿಕರು ನೀಡಿದ ಮಾಹಿತಿಯಂತೆ ಅಗ್ನಿ ಶಾಮಕ ದಳದವರು ಮತ್ತು ಪೋಲೀಸರು ಆಗಮಿಸಿದರು. ಅಗ್ನಿ ಶಾಮಕ ದಳದ ಕಾಸರಗೋಡು, ಉಪ್ಪಳ ಘಟಕದ 4 ವಾಹನ ಬಂದರೂ ತಕ್ಷಣ ಅಗ್ನಿ ನಂದಿಸಲಿಕ್ಕಾಗಿಲ್ಲವೆಂದು ಸ್ಥಳೀಯರು ತಿಳಿಸಿದ್ದಾರೆ.ಬದಿಯಡ್ಕ ಬಳಿಯ ಅರ್ಷಾದ್ ಎಂಬವರ ಮಾಲಕತ್ವದ ಸಂಸ್ಥೆ ಇದಾಗಿದೆ. ಕುಂಬಳೆ ಪೋಲೀಸರು ಸ್ಥಳದಲ್ಲಿದ್ದಾರೆ. ಅಗ್ನಿ…

Read More

ವಿನೂತನ ಕಾರ್ಯಯೋಜನೆ ಯೊಂದಿಗೆ ನೂತನ ಶೈಕ್ಷಣಿಕ ವರ್ಷ.

2025-26 ನೇ ಸಾಲಿನ ನೂತನ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳ ನೈತಿಕತೆ ಮತ್ತು ಸನ್ನಡತೆಯ ಶಿಕ್ಷಣಕ್ಕೆ ಸರಕಾರ ಮುಂದಾಗಿದ್ದು ನೂತನ ಕಾರ್ಯ ಯೋಜನೆ ಯನ್ನು ಜಾರಿಗೆ ತರಲಿದೆ. ಕಳೆದ ಶೈಕ್ಷಣಿಕ ವರ್ಷದಲ್ಲಿ ಹೆಚ್ಚಾಗಿ ಶಾಲಾ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗಿ ಡ್ರಗ್ಸ್ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳಿಗೆ ಹೆಚ್ಚಾಗಿ ಬಲಿಯಾಗಿ ಆದರ್ಶವಾಗಿರಬೇಕಾದ ವಯಸ್ಸಿನಲ್ಲಿ ತನ್ನ ಜೀವನವನ್ನೇ ಬಲಿ ಕೊಟ್ಟ ಅದೆಷ್ಟೋ ಪ್ರಸಂಗಗಳು ನಡೆದಿದೆ.ಈ ನಿಟ್ಟಿನಲ್ಲಿ 2025 -26 ನೇ ಸಾಲಿನ ನೂತನ ಶೈಕ್ಷಣಿಕ ವರ್ಷದಲ್ಲಿ ಕೇರಳ ಶಿಕ್ಷಣ ಇಲಾಖೆಯೂ ಇದೆ…

Read More

ಪೆಟ್ರೋಲ್ ಬಂಕ್ ಟ್ಯಾಂಕ್ ನಿರ್ಮಾಣಕ್ಕೆ ಅಗೆದ ಹೊಂಡದಲ್ಲಿ ಜೀರ್ಣಾವಸ್ಥೆಯಲ್ಲಿ ಪುರುಷ ಶವ ಪತ್ತೆ

ಮಂಜೇಶ್ವರ : ಪೆರಿಯ ನವೋದಯ ನಗರದಲ್ಲಿ ನಿರ್ಮಾಣದಲ್ಲಿರುವ ಪೆಟ್ರೋಲ್ ಬಂಕ್ ನ ಟ್ಯಾಂಕ್ ನಿರ್ಮಿಸಲು ಅಗೆದ ಹೊಂಡದಲ್ಲಿ ಜೀರ್ಣಾವಸ್ಥೆಯಲ್ಲಿರುವ ಪುರುಷನ ಶವವೊಂದು ಪತ್ತೆಯಾಗಿದೆ. ಶವದ ಗುರುತು ಪತ್ತೆಯಾಗಿಲ್ಲ. ಗುರುವಾರ ಮಧ್ಯಾಹ್ನದ ಸುಮಾರಿಗೆ ಆಳವಿರುವ ಹೊಂಡದಲ್ಲಿ ಶವ ಮಣ್ಣಿನಲ್ಲಿ ಕೊಳೆತು ಜೀರ್ಣಾವಸ್ಥೆಯಲ್ಲಿ ಪತ್ತೆಯಾಗಿದೆ.ಪೆಟ್ರೋಲ್ ಬಂಕ್ ಪರಿಸರದಲ್ಲಿ ದುರ್ಗಂಧ ಭೀರಿದ ಹಿನ್ನೆಲೆಯಲ್ಲಿ ಪರಿಸರದ ಮನೆಯವರು ಆಗಮಿಸಿ ನಡೆಸಿದ ಶೋಧದಲ್ಲಿ ಶವ ಪತ್ತೆಯಾಗಿದೆ. ಶವ 3 ದಿನ ಹಳೆಯದಾಗಿರಬಹುದಾಗಿ ಶಂಕಿಸಲಾಗಿದೆ. ಮಾಹಿತಿ ಅರಿತು ಊರವರು ಹಾಗೂ ಬೇಕಲ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.

Read More

ಕರ್ನಲ್ ಸೋಫಿಯಾ ಖುರೇಷಿ ಕುರಿತಾಗಿ ವಿವಾದಾತ್ಮಕ ಹೇಳಿಕೆ: ವಿಜಯ್ ಶಾ ವಿರುದ್ಧ ಬೆಳಗಾವಿಯಲ್ಲಿ ಎಫ್ ಐ ಆರ್?

ಕರ್ನಲ್ ಸೋಫಿಯಾ ಕುರಿತಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದ ಮಧ್ಯಪ್ರದೇಶದ ಸಚಿವ ವಿಜಯ್ ಶಾ ವಿರುದ್ಧ ಎಫ್‌ಐಆರ್ ದಾಖಲಿಸಲು ಬೆಳಗಾವಿ ಎಸ್‌ಪಿಗೆ ಗೃಹ ಸಚಿವ ಪರಮೇಶ್ವರ್ ಸೂಚಿಸಿದ್ದಾರೆ. ಇದು ಕರ್ನಲ್ ಖುರೇಷಿ ಅವರಿಗೆ ಮಾತ್ರವಲ್ಲ, ಇಡೀ ದೇಶಕ್ಕೆ ಮಾಡಿದ ಅವಮಾನ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಭಾರತ ಹಾಗೂ ಪಾಕಿಸ್ತಾನದ ನಡುವಿನ ಸಂಘರ್ಷದ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಸೇನಾ ಮಾಹಿತಿಯನ್ನು ಹಂಚಿಕೊಂಡಿದ್ದ ಕರ್ನಲ್ ಸೋಫಿಯಾ ಕುರಿತಾಗಿ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದ ಮಧ್ಯಪ್ರದೇಶದ ಸಚಿವ ಹಾಗೂ ಬಿಜೆಪಿ ಮುಖಂಡ ವಿಜಯ್ ಶಾ…

Read More

‘ಕೊತ್ತಲವಾಡಿ ಚಿತ್ರದ ಪ್ರಚಾರಕ್ಕೆ ಯಶ್ ಸಾತ್ ‘; ‘ರಾಕಿ ಭಾಯ್’ ಅಮ್ಮ ಚಿತ್ರದ ನಿರ್ಮಾಪಕಿ

ಪೃಥ್ವಿ ಅಂಬಾರ್ ಅಭಿನಯದ ‘ಕೊತ್ತಲವಾಡಿ’ ಸಿನಿಮಾದಲ್ಲಿ ಮಂಡ್ಯ ಸೊಗಡಿನ ಕಥೆ ಇದ್ದು, ಪೃಥ್ವಿ ಮೊದಲ ಬಾರಿಗೆ ಆಕ್ಷನ್ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಯಶ್ ತಾಯಿ ಪುಷ್ಪಾ ಅರುಣ್ ಕುಮಾರ್ ನಿರ್ಮಾಣದ ಈ ಚಿತ್ರವನ್ನು ಶ್ರೀರಾಜ್ ನಿರ್ದೇಶಿಸಿದ್ದಾರೆ. ಈ ಸಿನಿಮಾವು ಕನ್ನಡ ಸೇರಿದಂತೆ ವಿವಿಧ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಕೊತ್ತಲವಾಡಿ…ಚಾಮರಾಜನಗರ ಜಿಲ್ಲೆಯ ಒಂದು ಸಣ್ಣ ಹಳ್ಳಿ. ಹಳ್ಳಿಯ ಯುವಕ, ಹಳ್ಳಿಯ ಲವ್‌ ಸ್ಟೋರಿ, ಹಳ್ಳಿ ರಾಜಕೀಯ, ಹಳ್ಳಿಯ ಹಾಡು ಹಸೆ ಕುರಿತ ಸಾಕಷ್ಟು ಸಿನಿಮಾಗಳು ಬಂದಿವೆ. ಅದರೆ ‘ಕೊತ್ತಲವಾಡಿ’ ಅದಲ್ಲ….

Read More

ತುಳುಮಣ್ಣಿನ ಸಂಸ್ಕೃತಿಯ ಜೀವಾಳ.ಪತ್ತನಾಜೆ.

ಬೆಮ್ಮೆರೆ ಸೃಷ್ಟಿಯ ತುಳು ನಾಡಿನ ಕೆಲವು ಸಂಪ್ರದಾಯ ಆಚರಣೆಗಳು ಈ ಮಣ್ಣಿನ ಸತ್ಯವನ್ನು ಸತ್ವವನ್ನು ಇನ್ನೂ ಜೀವಂತವಾಗಿರಿಸಿದೆ ಎಂದರೆ ತಪ್ಪಾಗಲಾರದು ಇಂತಹ ಆಚರಣೆಗಳು ನಮ್ಮ ಶ್ರೀಮಂತಿಕೆಯನ್ನು ಮುಂದಿನ ತಲೆಮಾರಿಗೆ ತಿಳಿಸುವುದರಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ.ಇಂತಹ ಆಚರಣೆಯಲ್ಲಿ ಕೆಲವು ವೈಜ್ಞಾನಿಕ ಸತ್ಯವೂ ಅಡಗಿರುತ್ತದೆ.ಆಟಿಡೊಂಜಿ ಕೂಟ, ಪತ್ತನಾಜೆ, ಕೇಡ್ಡಸ, ಕುರಲ್ ಪರ್ಬ. ಮುಂತಾದ ಆಚರಣೆಗಳು ಸಂಪ್ರದಾಯದ ತಲಹದಿಯಲ್ಲಿ ಹಾದಿ ತಪ್ಪದೇ ಆಚರಿಸಲ್ಪಡುವ ಅಗತ್ಯವಿದೆ. ಇಂತಹ ಸಂಪ್ರದಾಯದ ಆಚರಣೆಯಲ್ಲಿ ಪ್ರಮುಖವಾದ ಒಂದು ಆಚರಣೆಯೇ ‘ ಪತ್ತನಾಜೆ’. ಈ ಆಚರಣೆಯು ತುಳುವಿನ ಬೆಷ್ಯ…

Read More
error: Content is protected !!